Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ

Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ

Pension Scheme : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರವು ವಯೋವೃದ್ದರಿಗೆ ಅನೇಕ ರೀತಿಯ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಹಿರಿಯ ನಾಗರಿಕರಿಗೆ ಹಲವು ರೀತಿಯ ಪೆನ್ಷನ್ ಯೋಜನೆಗಳು ಜಾರಿಯಲ್ಲಿವೆ. ಕೇಂದ್ರ ಸರಕಾರವು ಜಾರಿಗೆ ತಂದ ವಿವಿಧ ಪಿಂಚಣಿ ಯೋಜನೆಗಳಲ್ಲಿ ₹5,000/- ರೂಪಾಯಿ ಪಿಂಚಣಿ ಯೋಜನೆ ಕೂಡ ಒಂದು. ಈ ಪಿಂಚಣಿ ಯೋಜನೆಯಲ್ಲಿ ಅರ್ಹ ಪಿಂಚಣಿದಾರರು ಪ್ರತಿ ತಿಂಗಳು ₹5,000/- ರೂಪಾಯಿ ಹಣವನ್ನು ಪಡೆಯಬಹುದು. ಏನಿದು ಯೋಜನೆ.? ಹಾಗು ಈ ಪಿಂಚಣಿ ಯೋಜನೆಗೆ ಹೇಗೆ ಅರ್ಜಿಯನ್ನು ಸಲ್ಲಿಸುವುದು.? … Read more

Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!

Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!

Gold-Silver Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನ ಹಾಗು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆಯಾಗಿದೆ ಎನ್ನುವ ಬಗ್ಗೆಕಂಪ್ಲೀಟ್ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಚಿನ್ನದ ಬೆಲೆ (Gold Rate) :- 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹6,765/- ರೂಪಾಯಿ. 10 ಗ್ರಾಂ ಗೆ ₹67,650/- ರೂಪಾಯಿ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹66,250/- ರೂಪಾಯಿ ಇತ್ತು. … Read more

PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..

PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ - ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..

PM Fasal Bima Yojane : ನಮಸ್ಕಾರ ಸ್ನೇಹಿತರೇ, ರಾಜ್ಯದ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ರಾಜ್ಯದಾದ್ಯಂತ ಇರುವ ಎಲ್ಲ ರೈತರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಯಾವೆಲ್ಲ ರೈತರು ತಮ್ಮ ಬೆಳೆಗಳಿಗೆ ಈ ವರ್ಷ ಅಂದ್ರೆ 2024 ಬೆಳೆವಿಮೆ ಮಾಡಿಸುತ್ತೀರೋ, ಅವರಿಗೆಲ್ಲ ಕೃಷಿ ಸಚಿವರು ಸಿಹಿ ಸುದ್ದಿಯನ್ನ ಕೊಟ್ಟಿದ್ದಾರೆ. ಬೆಳೆವಿಮೆ ಮಾಡಿಸುತ್ತಿರುವಂತಹ ಮತ್ತು ಈಗಾಗಲೇ ಬೆಳೆವಿಮೆ ಮಾಡಿರುವ ರೈತರು ಕಡ್ಡಾಯವಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ ಇದಾಗಿದ್ದು, ಪ್ರತಿಯೊಬ್ಬ ರೈತರು ಕೂಡ ತಪ್ಪದೇ ನೋಡಿ. ಇದನ್ನೂ ಕೂಡ ಓದಿ … Read more

Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!

Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ - ₹3,000 ಹಣ ರೈತರ ಖಾತೆಗೆ ಜಮಾ - ದಾಖಲೆಗಳು ಸಲ್ಲಿಸಿ

Small Farmers : ನಮಸ್ಕಾರ ಸ್ನೇಹಿತರೇ, ರಾಜ್ಯದಾದ್ಯಂತ ಇರುವ ರಾಜ್ಯದ ಎಲ್ಲ ರೈತರಿಗೆ ಅದರಲ್ಲೂ ಐದು ಎಕರೆಗಿಂತ ಕಡಿಮೆ ಜಮೀನು ಇರುವ ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗಿಫ್ಟ್. ಅನ್ನದಾತ ರೈತರಿಗೆ ಈಗಾಗಲೇ ರಾಜ್ಯದ 226 ತಾಲೂಕುಗಳಿಗೆ ಬರ ಪರಿಹಾರದ ಹಣವನ್ನು ನೀಡಲಾಗಿತ್ತು. ಅದೇ ರೀತಿಯಾಗಿ ಸಣ್ಣ ಮತ್ತು ಅತಿ ಸಣ್ಣ ರೈತರನ್ನ ಪ್ರೋತ್ಸಾಹಿಸುವ ಉದ್ದೇಶದಿಂದಾಗಿ ರೈತರ ಖಾತೆಗಳಿಗೆ ಐದು ಎಕರೆಗಿಂತ ಕಡಿಮೆ ಜಮೀನು ಇರುವ ರೈತರಿಗೆ ಮಾತ್ರ ₹3,000 ಹಣ ವರ್ಗಾವಣೆ ಮಾಡಲಾಗುತ್ತದೆ. ರಾಜ್ಯ ಸರ್ಕಾರ … Read more

Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!

Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ - ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ - ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!

Senior Citizens : ನಮಸ್ಕಾರ ಸ್ನೇಹಿತರೇ, ಹಿರಿಯ ನಾಗರಿಕರಿಗೆ ಹಾಗೂ 65 ವರ್ಷ ಮೇಲ್ಪಟ್ಟ ವಯಸ್ಸಾದವರಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ಭರ್ಜರಿ ಬಂಪರ್ ಗಿಫ್ಟ್ ನೀಡಿದೆ. ಇತ್ತೀಚಿಗೆ 60 ವರ್ಷ ಮೇಲ್ಪಟ್ಟ ವಯಸ್ಸಾದ ಹಿರಿಯ ನಾಗರಿಕರಿಗೆ ವಯೋಸಹಜ ಕಾಯಿಲೆಗಳು ಬರುವುದು ಸಹಜವಾಗಿದೆ. ಅದಕ್ಕಾಗಿ ಪದೇ ಪದೇ ಮಕ್ಕಳು ಅಥವಾ ಯಾವುದೇ ಪೋಷಕರು ತಮ್ಮ ವಯಸ್ಸಾದ ವೃದ್ಧ ತಂದೆ, ತಾಯಿಗಳನ್ನ ಅಥವಾ ಆರೈಕೆ ಮಾಡುವುದು ಮತ್ತು ಪೋಷಣೆ ಮಾಡುವುದು ಇತ್ತೀಚಿಗೆ ತುಂಬಾ ಕಷ್ಟಕರವಾಗಿದೆ. ಇದನ್ನೂ ಕೂಡ ಓದಿ : … Read more

Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online

Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ - Apply Online

Labour Card Scholarship : ನಮಸ್ಕಾರ ಸ್ನೇಹಿತರೇ, ಶಾಲಾ-ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಶಿಕ್ಷಣಕ್ಕಾಗಿ ನೆರವಾಗಲು ಕರ್ನಾಟಕ ಸರ್ಕಾರದಿಂದ ನೀಡಲಾಗುವ ಶೈಕ್ಷಣಿಕ ಧನ ಸಹಾಯ ಅಂದ್ರೆ ವಿದ್ಯಾರ್ಥಿವೇತನವನ್ನ (Labour Card Scholarship 2024) ಹೇಗೆ ಅರ್ಜಿ ಸಲ್ಲಿಸುವುದು..? ಎನ್ನುವುದರ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣ ಮಾಹಿತಿ ನೀಡಲಾಗಿದೆ. ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ(Labour Card Scholarship 2024) ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯ ಪ್ರಯೋಜನ ಪಡೆಯಲು ಏನೆಲ್ಲಾ ಅರ್ಹತೆಗಳಿರಬೇಕು? ಹೇಗೆ ಅರ್ಜಿ … Read more

ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana

ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! - Suraksha Bima Yojana

Suraksha Bima Yojana : ನೀವೇನಾದರೂ ಈ ಬ್ಯಾಂಕ್ ಖಾತೆಯನ್ನ ಹೊಂದಿದ್ದರೆ ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ ಎರಡು ಲಕ್ಷ ರೂಗಳ ಪರಿಹಾರ ಸಿಗಲಿದೆ. ಎರಡು ಲಕ್ಷ ರೂಪಾಯಿ ಅದು ಹೇಗೆ ಸಿಗುತ್ತೆ.? ಹಾಗು ಅದಕ್ಕಾಗಿ ಏನೆಲ್ಲಾ ಮಾಡಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಿಮಗೆ ಈ ಲೇಖನದ ಮೂಲಕ ನೀಡಲಾಗಿದೆ. ಹೌದು, ಈ ಯೋಜನೆಯು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ನೀವು ಕೇವಲ 12 ರೂಪಾಯಿಗಳನ್ನ ನೀವು ಹೂಡಿಕೆ ಮಾಡಿದರೆ, ನಿಮಗೆ ಎರಡು … Read more

MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!

MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!

MGNREGA : ನಮಸ್ಕಾರ ಸ್ನೇಹಿತರೇ, ನಿಮ್ಮ ಊರಿನ ಗ್ರಾಮ ಪಂಚಾಯಿತಿಗಳಲ್ಲಿ ಈ ಯೋಜನೆ ಮೂಲಕ ರೈತರಿಗೆ ಸಿಗುತ್ತೆ ₹2 ಲಕ್ಷ ರೂಪಾಯಿ. ಹೌದು, ರಾಜ್ಯದಲ್ಲಿ ಈಗಾಗಲೇ ಈ ಯೋಜನೆಯ ಅನುಷ್ಠಾನಕ್ಕೆ ತರಲಾಗಿತ್ತು. ಈ ಹಣವನ್ನ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(MGNREGA) ಮೂಲಕ ಫಲಾನುಭವಿಗಳ ಖಾತೆಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ. ನಿಮ್ಮ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಈಗಾಗಲೇ ನರೇಗಾ ಕೆಲಸ ಪ್ರತಿ ವರ್ಷವೂ ಮಾಡುತ್ತಿದ್ದರೆ, ಆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಎಲ್ಲ ರೈತರು ₹2 ಲಕ್ಷ … Read more

Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?

Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?

Free LPG Gas : ನಮಸ್ಕಾರ ಸ್ನೇಹಿತರೇ, ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್(Free LPG Gas) ಸಿಗಲಿದೆ, ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದು ಉಚಿತ ಗ್ಯಾಸ್ ಸಿಲೆಂಡರ್ ಪಡೆಯಲು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು , ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿ ಲೇಖನದಲ್ಲಿ ನೀಡಿರುತ್ತೇನೆ ಆದಕಾರಣ ಲೇಖನವನ್ನು ಕೊನೆಯವರೆಗೂ ತಪ್ಪದೇ ನೋಡಿ. ಈ ಉಚಿತ ಗ್ಯಾಸ್ ಯೋಜನೆಯನ್ನು ಕೇಂದ್ರ ಸರ್ಕಾರವು 2016ರಲ್ಲಿ … Read more

Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ

Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ

Congress Guarantee : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಅಷ್ಟೊಂದು ಜನಪ್ರಿಯತೆಯನ್ನು ಪಡೆದುಕೊಂಡಿಲ್ಲ ಎನ್ನುವ ಬಗ್ಗೆ ಟೀಕಿಸಿರುವ ಬಿಜೆಪಿಯ ಹೇಳಿಕೆಗಳು ಸರಿ ಅನಿಸ್ತಾ ಇದೆ ಎಂದು ಕಾಂಗ್ರೆಸ್ ಹೇಳಿಕೆ ನೀಡುವುದರ ಮೂಲಕ ದಿಢೀರನೇ ಪಂಚ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳಿಸುವ ಬಗ್ಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲು ಮುಂದಾಗಿದೆ. ಇದನ್ನೂ ಕೂಡ ಓದಿ : Ration Card eKYC : ಹೊಸ ಅಪ್ಡೇಟ್.! ರೇಷನ್ ಕಾರ್ಡ್ ಇದ್ದವರು ಬೇಗ ಈ ಕೆಲಸ … Read more