ಚುನಾವಣೆಗೆ ಸಂಬಂಧಿಸಿದಂತೆ ಜನರಿಗೆ ಕಿಚ್ಚ ಸುದೀಪ್ ನೀಡಿರುವ ಸಂದೇಶವೇನು ಗೊತ್ತಾ…?

ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರು ಜನರಲ್ಲಿ ಮನವಿವೊಂದನ್ನು ಮಾಡಿದ್ದಾರೆ.  ಕಿಚ್ಚ ಸುದೀಪ್ ಅವರು ಮತದಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಜನರಿಗೆ ಕೆಲವು ಸಂದೇಶಗಳನ್ನು ನೀಡಿದ್ದಾರೆ.’ ಮುಂಬರುವ ಚುನಾವಣೆಯಲ್ಲಿ ಯುವಕರು ಹೆಚ್ಚು ಭಾಗವಹಿಸಬೇಕು. ಎಲ್ಲರೂ ಮತದಾನದಲ್ಲಿ ಪಾಲ್ಗೊಳ್ಳಬೇಕು. ಒಂದು ಉತ್ತಮ ಸಮಾಜ ಮತ್ತು ಉತ್ತಮ ದೇಶವನ್ನ ಕಟ್ಟಲು ಮತದಾನ ತುಂಬ ಅವಶ್ಯಕ. ಭ್ರಷ್ಟಚಾರವನ್ನು ತಡೆಗಟ್ಟಲು ಮತ್ತು ಒಬ್ಬ ಉತ್ತಮ ನಾಯಕನನ್ನ ಉಳಿಸಿಕೊಳ್ಳಲು ನಿಮ್ಮ ಮತ ಅತ್ಯಮೂಲ್ಯ. ಆದ್ದರಿಂದ ಮತದಾನ ಮಾಡಿ, ಮತದಾನ … Read more

ಯೋಗ ಡ್ರೆಸ್ ನಲ್ಲೂ ಸಖತ್ ಹಾಟ್ ಆಗಿ ಕಾಣಿಸುವ ಮಲೈಕಾ!

ಬಾಲಿವುಡ್ ನಲ್ಲಿ ಇತ್ತೀಚೆಗೆ ತಾಯಂದಿರು ಚಿರಯವ್ವೌನದಿಂದ ಮಿಂಚುತ್ತಿದ್ದಾರೆ. ಶಿಲ್ಪಾ ಶೆಟ್ಟಿ, ಐಶ್ವರ್ಯಾ, ಟ್ವಿಂಕಲ್ ಖನ್ನಾ, ರವೀನಾ ಟಂಡನ್, ಜೆನಿಲಿಯಾ ಇವರೆಲ್ಲರೂ ಮಕ್ಕಳ ತಾಯಂದಿರಾಗಿದ್ದರೂ ಇಂದಿಗೂ ತಮ್ಮ ಸೌಂದರ್ಯವನ್ನು ಹಾಗೇ ಇಟ್ಟುಕೊಂಡಿದ್ದಾರೆ. ಇದೀಗ ಈ ನಟಿಯರ ಸಾಲಿಗೆ ನಟಿ ಮಲೈಕಾ ಅರೋರಾ ಖಾನ್ ಕೂಡ ಸೇರಿದ್ದಾರೆ. ಮಲೈಕಾ ಅರೋರಾ ಅವರು ಫಿಟ್‌ನೆಸ್ ವಿಷಯಕ್ಕೆ ಬಂದರೆ, ಹೆಚ್ಚು ಕಟ್ಟುನಿಟ್ಟು. ಆ ಶಿಸ್ತಿನಿಂದಲೇ ಅವರ ದೇಹಸಿರಿ ಇನ್ನು ಕಡೆದಿಟ್ಟ ಶಿಲ್ಪದಂತಿದೆ. ಯೋಗ ತರಗತಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಮಲೈಕಾ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದರು. … Read more