ಸಿ.ಎಂ. ಕಟ್ಟಿಹಾಕಲು ಕಾಂಗ್ರೆಸ್ ನಲ್ಲೇ ರಣತಂತ್ರ..?

ಮುಂದಿನ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಉತ್ಸಾಹದಲ್ಲಿದೆ. ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಈಗಾಗಲೇ ರಾಜ್ಯದಲ್ಲಿ 3 ಹಂತದ ಜನಾಶೀರ್ವಾದ ಯಾತ್ರೆ ಕೈಗೊಂಡು ಪಕ್ಷದಲ್ಲಿ ಸಂಚಲನ ಮೂಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ 7 ಮಂದಿಯನ್ನು ಹೊರತುಪಡಿಸಿ, ಹಾಲಿ ಎಲ್ಲಾ ಶಾಸಕರಿಗೂ ಟಿಕೆಟ್ ಕೊಡಬೇಕು. ಸಚಿವರ ಮಕ್ಕಳಿಗೂ ಟಿಕೆಟ್ ನೀಡಬೇಕೆಂದು ರಾಹುಲ್ ಗಾಂಧಿಯವರಿಗೆ ಸಂದೇಶ ರವಾನಿಸಿದ್ದಾರೆ. ಪಕ್ಷ ಮತ್ತೆ ಅಧಿಕಾರಕ್ಕೆ ತರಲು ತಮ್ಮ ಸಲಹೆ ಪರಿಗಣಿಸುವಂತೆ ಸಿ.ಎಂ. ತಿಳಿಸಿದ್ದಾರೆನ್ನಲಾಗಿದೆ. ತಾವು ಹೇಳಿದವರಿಗೆ ಟಿಕೆಟ್ … Read more

ಬಿಗ್ ಬ್ರೇಕಿಂಗ್! ಇಂದು ಸಂಜೆಯೇ ಚುನಾವಣೆ ಘೋಷಣೆ ಸಾಧ್ಯತೆ

ರಾಜ್ಯಸಭೆ ಚುನಾವಣೆಗೆ ಮತದಾನ, ಮತ ಎಣಿಕೆ ಪ್ರಕ್ರಿಯೆ ಮುಗಿದ ಬೆನ್ನಲ್ಲೇ, ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ರಾಜಕೀಯ ಪಕ್ಷಗಳು ಈಗಾಗಲೇ ಚುನಾವಣೆ ತಯಾರಿ ನಡೆಸಿದ್ದು, ಮುಂದಿನ ವಾರ ಚುನಾವಣೆ ಘೋಷಣೆಯಾಗಬಹುದೆಂದು ಹೇಳಲಾಗಿತ್ತು. ಕೇಂದ್ರ ಚುನಾವಣಾ ಆಯೋಗ ಮೇ 5 ಅಥವಾ 7 ರಂದು ಚುನಾವಣೆ ನಡೆಸಲಿದ್ದು, ಮೇ 8 ಅಥವಾ 10 ರಂದು ಮತ ಎಣಿಕೆಗೆ ಸಿದ್ಧತೆ ಮಾಡಿಕೊಂಡಿದೆ. ಇಂದು ರಾಜ್ಯಸಭೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಆಯೋಗ ದಿನಾಂಕವನ್ನು … Read more