ನಿಮ್ಮ ರಾಶಿಗಳಿಗನುಗುಣವಾಗಿ ನಿತ್ಯ ಭವಿಷ್ಯ | 11-04-2018 – ದಿನ ಭವಿಷ್

ಮೇಷ ರಾಶಿ :- ನೀವು ಅನೇಕ ದಿನಗಳಿಂದ ಕೆಲಸದಲ್ಲಿ ಹೆಣಗಾಡುತ್ತಿದ್ದಲ್ಲಿ, ಇಂದು ನಿಜವಾಗಿಯೂ ಒಳ್ಳೆಯ ದಿನವಾಗಲಿದೆ. ನಿಮ್ಮ ಯೋಜನೆಗಳಿಗೆ ಕೊನೆಯ ಕ್ಷಣದಲ್ಲಿ ಬದಲಾವಣೆಗಳನ್ನು ಮಾಡಬೇಕಾದ ದಿನ. ನಿಮ್ಮ ಸಂಗಾತಿಯ ಆರೋಗ್ಯ ನಿಮ್ಮ ಕೆಲಸಕ್ಕೆ ಅಡ್ಡಿಯಾಗಬಹುದು, ಆದರೆ ನೀವು ಹೇಗಾದರೂ ಮಾಡಿ ಎಲ್ಲವನ್ನೂ ನಿರ್ವಹಿಸುತ್ತೀರಿ. ವೃಷಭ ರಾಶಿ :- ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ. ತೆರಿಗೆ ಮತ್ತು ವಿಮೆ ವಿಷಯಗಳ ಬಗ್ಗೆ ಗಮನ ನೀಡುವ ಅಗತ್ಯವಿದೆ. ವಿದ್ಯುತ್ ಇಲ್ಲದಿರುವುದರಿಂದ ಅಥವಾ ಬೇರೆ … Read more

ಬಿ.ಜೆ.ಪಿ.ಗೆ ಬಿಗ್ ಶಾಕ್ ಕೊಡಲು ಮುಂದಾದ ಕಾಂಗ್ರೆಸ್…? – ಕರ್ನಾಟಕ ನ್ಯೂಸ್

ಅಸಮಾಧಾನದಿಂದ ಪಕ್ಷ ತೊರೆದ ಹಿರಿಯ ನಾಯಕರನ್ನು ವಾಪಸ್ ಕರೆತರಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಬಿ.ಜೆ.ಪಿ. ಸೇರಿದ್ದರೂ, ಅವರಿಗೆ ಸೂಕ್ತವಾದ ಸ್ಥಾನಮಾನ ನೀಡಿಲ್ಲ. ಪಕ್ಷದ ಚಟುವಟಿಕೆಗಳಿಂದ ಕೃಷ್ಣ ಅವರು ದೂರ ಉಳಿದಿದ್ದಾರೆ. ಸಭೆ, ಸಮಾರಂಭ, ಚುನಾವಣೆ ಕಾರ್ಯಗಳಿಂದ ಕೃಷ್ಣ ಅವರು ದೂರವಿದ್ದು, ಬಿ.ಜೆ.ಪಿ. ಬಗ್ಗೆ ಅಸಮಾಧಾನಗೊಂಡಿದ್ದಾರೆ. ಕೃಷ್ಣ ಅವರ ಬೆಂಬಲಿಗರು ಕೂಡ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿ, ಕಾಂಗ್ರೆಸ್ ಸೇರುವಂತೆ ಒತ್ತಡ ಹೇರಿದ್ದಾರೆ. ಇನ್ನು ತಮ್ಮ ಪುತ್ರಿ ಶಾಂಭವಿ ಅವರಿಗೆ ಮಂಡ್ಯ ಜಿಲ್ಲೆಯ ಮದ್ದೂರು, … Read more

ನಿಮ್ಮ ರಾಶಿಗಳಿಗನುಗುಣವಾಗಿ ನಿತ್ಯ ಭವಿಷ್ಯ | 10-04-2018

ಮೇಷ ರಾಶಿ :- ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿರಲಿದೆ. ಇವತ್ತು ಎಲ್ಲಾ ಕೆಲಸ ಕಾರ್ಯಗಳಲ್ಲೂ ಯಶಸ್ಸು ಸಿಗಲಿದೆ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರುತ್ತದೆ. ವೃಷಭ ರಾಶಿ :- ಇವತ್ತು ನಿಮಗೆ ಶುಭದಿನ. ಧನವೃದ್ಧಿ ಹಾಗೂ ಪದೋನ್ನತಿಯ ಯೋಗವಿದೆ. ಉದ್ಯಮದಲ್ಲಿ ಮಾಡಿಕೊಂಡ ಒಪ್ಪಂದಗಳಿಂದ ಲಾಭವಾಗಲಿದೆ. ಮನಸ್ಸು ಕೂಡ ಚಿಂತೆರಹಿತವಾಗಿರಲಿದೆ. ಆಕಸ್ಮಿಕ ಧನಲಾಭವಾಗುವ ಸಾಧ್ಯತೆ ಇದೆ. ಮಿಥುನ ರಾಶಿ :- ಮಹತ್ವಪೂರ್ಣ ಕಾರ್ಯವನ್ನು ಇವತ್ತು ಪೂರ್ಣಗೊಳಿಸಿ. ಧನಲಾಭದ ಸಂಭವ ಇದೆ. ಮನಸ್ಸಿನ ಉದಾಸೀನತೆ ನಿಮ್ಮಲ್ಲಿ ನಕಾರಾತ್ಮಕ ಭಾವನೆಯನ್ನು ಉಂಟು ಮಾಡಬಹುದು ಎಚ್ಚರ … Read more

ನಿಮ್ಮ ರಾಶಿಗಳಿಗನುಗುಣವಾಗಿ ನಿತ್ಯ ಭವಿಷ್ಯ | 10-04-2018

ಮೇಷ ರಾಶಿ :- ಆನಂದ, ಉಲ್ಲಾಸದಿಂದ ದಿನ ಕಳೆಯಲಿದ್ದೀರಿ. ವ್ಯಾಪಾರದಲ್ಲಿ ಲಾಭವಾಗಲಿದೆ. ಸ್ನೇಹಿತರನ್ನು ಭೇಟಿಯಾಗಲಿದ್ದೀರಿ. ವಿವಾಹ ಉತ್ಸುಕರಿಗೆ ಮದುವೆ ಯೋಗ ಕೂಡಿ ಬರಲಿದೆ.