ನಾಗಾರ್ಜುನ ಪುತ್ರನ ಜತೆಗೆ ರಶ್ಮಿಕಾ ಮಂದಣ್ಣ ರೊಮ್ಯಾನ್ಸ್?

ಹೈದರಾಬಾದ್: ರಶ್ಮಿಕಾ ಮಂದಣ್ಣ ಒಂದಾದ ಮೇಲೊಂದರಂತೆ ಚಿತ್ರ ಒಪ್ಪಿಕೊಳ್ಳುತ್ತಾ ತೆಲುಗಿನಲ್ಲಿ ಬ್ಯುಸಿ ಹೀರೋಯಿನ್ ಆಗಿದ್ದಾರೆ. ಇದೀಗ ರಶ್ಮಿಕಾ ಮತ್ತೊಂದು ಸಿನಿಮಾ ಒಪ್ಪಿಕೊಂಡ ಸುದ್ದಿ ಬಂದಿದೆ. ಆದರೆ ಇದಿನ್ನೂ ಕನ್ ಫರ್ಮ್ ಆಗಿಲ್ಲ. ಮೂಲಗಳ ಪ್ರಕಾರ ನಾಗಾರ್ಜುನ ಪುತ್ರ ಅಖಿಲ್ ಅಕ್ಕಿನೇನಿ ಸಿನಿಮಾಗೆ ರಶ್ಮಿಕಾ ನಾಯಕಿಯಾಗುತ್ತಿದ್ದಾರಂತೆ. ಬೊಮ್ಮರಿಲು ಭಾಸ್ಕರ್ ಅವರ ಇನ್ನೂ ಹೆಸರಿಡದ ಸಿನಿಮಾಗೆ ಅಖಿಲ್ ಅಕ್ಕಿನೇನಿಗೆ ನಾಯಕಿ ಪಾತ್ರಕ್ಕಾಗಿ ಹುಡುಕಾಟ ನಡೆದಿದೆಯಂತೆ. ಈ ಪಾತ್ರಕ್ಕೆ ಈಗ ರಶ್ಮಿಕಾ ಹೆಸರು ಬಲವಾಗಿ ಕೇಳಿಬರುತ್ತಿದೆ. ಆದರೆ ರಶ್ಮಿಕಾ ಈಗಾಗಲೇ ಮಹೇಶ್ … Read more

ಚಿತ್ರರಂಗಕ್ಕೆ ಗುಡ್ ಬೈ ಹೇಳಿದ ‘ದಂಗಲ್ ‘ಖ್ಯಾತಿಯ ಝೈರಾ ವಾಸಿಮ್

ರಾಷ್ಟ್ರ ಪ್ರಶಸ್ತಿ ವಿಜೇತ ನಟಿ, “ದಂಗಲ್” ಖ್ಯಾತಿಯ ಝೈರಾ ವಾಸಿಮ್ ಬಾಲಿವುಡ್ ಹಾಗೂ ಚಿತ್ರಜಗತ್ತಿನಿಂದ ನಿವೃತ್ತಿ ಘೋಷಿಸಿದ್ದಾರೆ. ಇದು ತನ್ನ ನಂಬಿಕೆ ಮತ್ತು ಧರ್ಮಕ್ಕೆ ಅಡ್ಡಿಯಾಗಿದ್ದು ಕೆಲಸದಲ್ಲಿ ಣಾನು ಖುಷಿಯಾಗಿಲ್ಲ ಎಂದಿರುವ ಝೈರಾ ಈ ಕಾರಣಕ್ಕೆ ತಾನು ನಟನಾ ಕ್ಷೇತ್ರದೊಡನೆ ಸಂಬಂಧ ಕಡಿದುಕೊಂಡಿರುವುದಾಗಿ ಹೇಳಿದ್ದಾರೆ. ನಟಿ ಈ ಬಗೆಗೆ ತನ್ನ ಫೇಸ್‌ಬುಕ್ ಪುಟದಲ್ಲಿ ವಿವರವಾದ ಪೋಸ್ಟ್‌ ಬರೆದುಕೊಂಡಿದ್ದು ಅದನ್ನು ತಮ್ಮೆಲ್ಲಾ ಸಾಮಾಜಿಕ ತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಕಾಶ್ಮೀರಿ ಮೂಲದ ದಂಗಲ್ ಖ್ಯಾತಿಯ ತಾರೆ “ನಾನು ಇಲ್ಲಿಗೆ ಹೊಂದಿಕೊಳ್ಳಬಹುದಾದರೂ ನಾನು … Read more

ಅಗ್ನಿಸಾಕ್ಷಿ ನಟ ರಾಜೇಶ್ ಬಣ್ಣಬಯಲು: 49 ಪುಟಗಳ ಪೊಲೀಸ್ ವರದಿಯಲ್ಲೇನಿದೆ ಗೊತ್ತಾ?

ಕನ್ನಡದ ಜನಪ್ರಿಯ ಧಾರವಾಹಿ ಅಗ್ನಿಸಾಕ್ಷಿಯ ನಟ ರಾಜೇಶ್ ಅವರ ಅಸಲಿ ಮುಖ ತನಿಖೆ ವೇಳೆ ಬಯಲಿಗೆ ಬಂದಿದ್ದು, ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ 49 ಪುಟಗಳ ದೋಷಾರೋಪಣಾ ಪಟ್ಟಿಯಲ್ಲಿ ವಿವರಗಳನ್ನು ನೀಡಲಾಗಿದೆ. ಪತ್ನಿ ನೀಡಿದ್ದ ವರದಕ್ಷಿಣೆ ಕಿರುಕುಳ ಹಾಗೂ ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಬಸವನಗುಡಿ ಮಹಿಳಾ ಠಾಣೆ ಪೊಲೀಸರು ರಾಜೇಶ್ ವಿರುದ್ಧ 49 ಪುಟಗಳ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ರಾಜೇಶ್ ವರದಕ್ಷಿಣೆ ಕಿರುಕುಳ ನೀಡುತ್ತಿರುವುದೂ ಅಲ್ಲದೇ ಬೇರೊಬ್ಬ ಹೆಣ್ಣು ಮಕ್ಕಳ ಜೊತೆ ಆಫೇರ್ ಗಳನ್ನು ಹೊಂದಿದ್ದಾರೆ. … Read more