ಚೇತನ್ ಹೇಳಿಕೆಗೆಲ್ಲಾ ಯಾಕೆ ಮಹತ್ವ ಕೊಡ್ತೀರಾ.? ದೈವಾರಾಧನೆ ನಮ್ಮ ಸಂಪ್ರದಾಯ ಎಂದ ರಿಯಲ್ ಸ್ಟಾರ್ ಉಪೇಂದ್ರ

ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ ಎನ್ನುವ ಹೇಳಿಕೆ ಕೊಟ್ಟ ನಟ ಚೇತನ್ ಬಗ್ಗೆ ರಿಯಲ್ ಸ್ಟಾರ್ ಉಪ್ಪಿ ಪ್ರತಿಕ್ರಿಯಿಸಿದ್ದಾರೆ. ಚೇತನ್ ನಂತಹವರ ಹೇಳಿಕೆಗೆಲ್ಲಾ ಹೆಚ್ಚು ಮಹತ್ವ ಕೊಡಬಾರದು. ದೈವಾರಾಧನೆ ಎನ್ನೋದೆಲ್ಲಾ ನಮ್ಮ ಸಂಪ್ರದಾಯ. ಸುಮ್ ಸುಮ್ನೇ ಅದರ ಮೂಲ ಅದು, ಇದು ಅಂತೆಲ್ಲಾ ವಿವಾದ ಸೃಷ್ಟಿಸಲು ಹೋಗಬಾರದು. ರಿಷಬ್ ಶೆಟ್ಟಿ ಸಾಕಷ್ಟು ರಿಸರ್ಚ್ ಮಾಡಿ ಒಳ್ಳೆಯ ಸಿನಿಮಾ ಮಾಡಿದ್ದಾರೆ. ನಾವೆಲ್ಲಾ ಎಂಜಾಯ್ ಮಾಡೋಣ ಅಂದಿದ್ದಾರೆ ಉಪೇಂದ್ರ. ಅಷ್ಟೇ ಅಲ್ಲದೇ ದೈವಾರಾಧನೆ, ನಾಗಾರಾಧನೆ ಎಲ್ಲಾ ನಮ್ಮದೇ ಸಂಪ್ರದಾಯ. ನಮ್ಮ … Read more

7 ಕೋಟಿಯ ಬಜೆಟ್ ‘ಕಾಂತಾರ’ ಚಿತ್ರಕ್ಕೆ ದುಪ್ಪಟ್ಟು ಖರ್ಚಾಗಿದ್ದು ಯಾಕೆ ಗೊತ್ತಾ.? : ಲೆಕ್ಕ ಕೊಟ್ಟ ರಿಷಬ್ ಶೆಟ್ಟಿ ತಂದೆ

ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಬ್ಲಾಕ್ ಬಸ್ಟರ್ ಚಿತ್ರ ‘ಕಾಂತಾರ’ ಇಡೀ ದೇಶದ ಗಮನವನ್ನು ತನ್ನತ್ತ ಸೆಳೆದುಕೊಂಡಿದೆ. ಕನ್ನಡದಲ್ಲಿ ಬಿಡುಗಡೆಗೊಂಡು ಅಬ್ಬರಿಸಿದ್ದ ‘ಕಾಂತಾರ’ ಸಿನಿಮಾ ರಿಲೀಸ್ ಆದ ಕೆಲವೇ ದಿನಗಳಲ್ಲಿ ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಡಬ್ ಆಗಿ ರಿಲೀಸ್ ಆಯ್ತು. ಇದೀಗ ಸದ್ಯ ‘ಕಾಂತಾರ’ ಸಿನಿಮಾ ನಾಲ್ಕುನೂರು ಕೋಟಿ ಕ್ಲಬ್ ಸೇರಿ ಐದುನೂರು ಕೋಟಿಯತ್ತ ಹೆಜ್ಜೆ ಹಾಕಿದೆ. ‘ಕಾಂತಾರ ಸಿನಿಮಾಗೆ ಇನ್ನೂ ಸಹ ಯಾವ ರೀತಿಯ ಪ್ರತಿಕ್ರಿಯೆ ಇದೆ ಅಂದ್ರೆ, ಹಲವಾರು ಕಡೆ … Read more

Gold Price Today : ಇಂದಿನ ಚಿನ್ನದ ದರ 20/10/2022 ಅಕ್ಟೋಬರ್

ನಮಸ್ಕಾರ ಸ್ನೇಹಿತರೇ,  ಪ್ರತಿದಿನದಂತೆ ಈ ದಿನ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಕೊಡ್ತೀವಿ. ಹಾಗಾಗಿ ವೀಕ್ಷಕರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ. ಇಂದಿನ ಬೆಳ್ಳಿಯ ದರ :- ಮೊದಲನೆಯದಾಗಿ … Read more