*ಮೇಘಾ ಶೆಟ್ಟಿ ಮಾಡಿದ್ದರಲ್ಲಿ ತಪ್ಪೇನಿದೆ.? ಸುಮ್ಮನೆ ಹೇಳಬೇಡ – ಹೆಂಡತಿ ವಿರುದ್ಧ ನಟ ದರ್ಶನ್ ಬೇಸರ.! । Darshan Birthday Party

Darshan Birthday Party

Darshan Birthday Party : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ 46 ನೇ ವರ್ಷದ ಹುಟ್ಟುಹಬ್ಬವನ್ನ ಬಹಳ ಅರ್ಥಪೂರ್ಣವಾಗಿ ಅಭಿಮಾನಿಗಳ ಜೊತೆ ಆಚರಿಸಿಕೊಂಡರು. ಹುಟ್ಟುಹಬ್ಬಕ್ಕೆ ಬಂದಂತಹ ಅಭಿಮಾನಿಗಳಿಗೆ ಬೇಸರ ಮಾಡದೇ ಕೈಕುಲುಕುತ್ತಾ ಅವರೊಂದಿಗೆ ಫೋಟೋ ತೆಗಿಸಿಕೊಂಡು ನಗು ಮುಖದಿಂದ ರಾಜ್ಯದ ಮೂಲೆ ಮೂಲೆಯಿಂದಲೂ ಬಂದಂತಹ ಅಭಿಮಾನಿಗಳ ಮನಸ್ಸನ್ನು ನೋವಿಸದೆ ಬಂದವರನ್ನು ಖಾಲಿ ಹೊಟ್ಟೆಯಲ್ಲಿ ಕಳುಹಿಸಬಾರದೆಂಬ ಕಾರಣಕ್ಕೆ ಊಟದ ವ್ಯವಸ್ಥೆಯನ್ನು ಮಾಡಿ ದರ್ಶನ್ ಅವರು ತಮ್ಮ ಹುಟ್ಟುಹಬ್ಬವನ್ನು ಬಹಳ ಅದ್ಧೂರಿಯಾಗಿ ಆಚರಿಸಿಕೊಂಡರು. ಇದನ್ನೂ ಕೂಡ ಓದಿ : … Read more

Darshan Thoogudeepa | ಕಾಟೇರ ಸಿನಿಮಾಗೆ ದರ್ಶನ್ ಪಡೆದ ಸಂಭಾವನೆ ಎಷ್ಟು ಗೊತ್ತಾ.? | D Boss Darshan | D56 Movie

Do you know how much Darshan thoogudeepa got paid for Katera movie

Darshan Thoogudeepa | ಕಾಟೇರ ಸಿನಿಮಾಗೆ ದರ್ಶನ್ ಪಡೆದ ಸಂಭಾವನೆ ಎಷ್ಟು ಗೊತ್ತಾ.? | D Boss Darshan | D56 Movie Darshan Thoogudeepa : ಕನ್ನಡ ಚಿತ್ರರಂಗದ ಸುಲ್ತಾನ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸದ್ಯಕ್ಕೆ ‘ಕ್ರಾಂತಿ’ ಸಿನಿಮಾದ ಗೆಲುವಿನ ಸಂಭ್ರಮದಲ್ಲಿ ಇದ್ದಾರೆ. ‘ಕ್ರಾಂತಿ’ ಸಿನಿಮಾ ಮೊದಲ 4 ದಿನದಲ್ಲೇ 1೦೦ ಕೋಟಿ ಕ್ಲಬ್ ಸೇರಿ ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ಹೊಸ ಇತಿಹಾಸವನ್ನ ಬರೆದಿದೆ. ಇದೀಗ ‘ಕ್ರಾಂತಿ’ ಸಿನಿಮಾದ ನಂತರ ನಟ … Read more

Gold Rate Today Bangalore | ಬಂಗಾರ ಖರೀದಿ ಮಾಡುವವರಿಗೆ ಖುಷಿಯೋ ಖುಷಿಯಂತೆ ಹೌದಾ.? । 22 & 24 Carret Gold Price In India

Gold Rate Today Bangalore

Gold Rate Today Bangalore | ಬಂಗಾರ ಖರೀದಿ ಮಾಡುವವರಿಗೆ ಖುಷಿಯೋ ಖುಷಿಯಂತೆ ಹೌದಾ.? । 22 & 24 Carret Gold Price In India Gold Rate Today Bangalore : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ ಗೆ … Read more

ನಂದಮೂರಿ ತಾರಕ ರತ್ನ ಅವರ ಸಾವಿಗೆ ಕಾರಣವೇನು ಗೊತ್ತೆ.?

Do you know the reason of Nandamuri Taraka Ratna's death?

ನಂದಮೂರಿ ತಾರಕ ರತ್ನ ಅವರು ತಮ್ಮ 39 ನೇ ವಯಸ್ಸಿನಲ್ಲಿ ಶನಿವಾರ ನಿಧನರಾದರು. ಅವರ ಹಠಾತ್ ನಿಧನ ಅವರ ಅಭಿಮಾನಿಗಳಿಗೆ ಆಘಾತ ಉಂಟು ಮಾಡಿತ್ತು. ನಟ ತಾರಕರತ್ನ ಅವರು ಬೆಂಗಳೂರಿನ ನಾರಾಯಣ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಕ್ ಸೈನ್ಸಸ್‌ನಲ್ಲಿ ಕೊನೆಯುಸಿರೆಳೆದರು, ಹಾರ್ಟ್‌ ಅಟ್ಯಾಕ್‌ಗೆ ಒಳಗಾದ ಅವರನ್ನು ಜನವರಿ 27 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ 39 ವರ್ಷವಯಸ್ಸಾಗಿದೆ.  ತೆಲುಗುದೇಶಂ ಪಕ್ಷ ಜ. 27ರಂದು ಕುಪ್ಪಂ ಬಳಿ ಆಯೋಜಿಸಿದ್ದ ಪಾದಯಾತ್ರೆ ಸಂದರ್ಭ ತಾರಕ ರತ್ನ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಅವರಿಗೆ ನಾರಾಯಣ ಹೆಲ್ತ್​ … Read more