ಅಪ್ಪುಮಾಲೆಯ ಬಗ್ಗೆ ಪ್ರಥಮ್ ಹೇಳಿದ ಮಾತಿಗೆ ಗರಂ ಆದ ಅಭಿಮಾನಿಗಳು

ಪುನೀತ್ ರಾಜ್ಕುಮಾರ್ ಅವರನ್ನು ಫ್ಯಾನ್ಸ್ ಆರಾಧಿಸುವುದು ಎಲ್ಲರಿಗೂ ಗೊತ್ತು. ನಟನ ಫೋಟೋ ಇಟ್ಟು ಪೂಜೆ ಮಾಡಿದ ಘಟನೆಯೂ ನಡೆದಿದೆ. ಆದರೆ ಇತ್ತೀಚೆಗೆ ಹೊಸಪೇಟೆಯಲ್ಲಿ ನಡೆದ ಘಟನೆ ಟ್ರೋಲ್ ಆಗಿದೆ. ಇದನ್ನೂ ಓದಿ : ಡಿ ಬಾಸ್ ದರ್ಶನ್ ಪತ್ನಿ ವಾರ್ನಿಂಗ್ ಬೆನ್ನಲ್ಲೇ ಕಾಣೆಯಾಗಿದ್ದ ಮೇಘ ಶೆಟ್ಟಿ ಈಗ ಕಾಣಿಸಿಕೊಂಡಿದ್ದು ಯಾವ ಅವತಾರದಲ್ಲಿ ಗೊತ್ತಾ.? ಅಪ್ಪು ದೇವರ ಮಾಲೆ’ ಆಚರಣೆಯನ್ನು ಜಾರಿಗೆ ತರುವ ವಿಚಾರವನ್ನು ಪುನೀತ್ ರಾಜ್​ಕುಮಾರ್ ಅಭಿಮಾನಿಗಳು ಇತ್ತೀಚೆಗೆ ಘೋಷಿಸಿದ್ದರು. ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಮಾಲೆ ಹಾಕಿಕೊಳ್ಳಲಾಗುತ್ತಿದೆ. ಮಾಲೆ … Read more

Gold Rate Today Bangalore: (03/03/23) ಏರುಗತಿಯಲ್ಲೇ ಸಾಗುತ್ತಿರುವ ಚಿನ್ನ! ಇಳಿಕೆಯತ್ತ ಮುಖ ಮಾಡುತ್ತಾ?

gold rate today bangalore

Gold Rate Today Bangalore: ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ. ಬೆಳ್ಳಿಯ ದರ ನೋಡಿ ಸ್ನೇಹಿತರೇ, … Read more