Gold Rate Today : ಮತ್ತೆ ಏರುಗತಿಯತ್ತ ತಿರುಗಿದ ಬಂಗಾರದ ನಡೆ! ಎಷ್ಟಾಗಿದೆ ಇಂದಿನ ಚಿನ್ನ-ಬೆಳ್ಳಿಯ ಬೆಲೆ.!

gold rate today

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆಯ ಜೊತೆಗೆ, ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ, ನೀವು ಕೂಡ ಚಿನ್ನವನ್ನು ಇಷ್ಟಪಡುವುದಾದ್ರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ. ಬೆಳ್ಳಿಯ ಬೆಲೆ (Silver … Read more

ಇಳಿಕೆಯ ಹಾದಿ ಹಿಡಿದ ಚಿನ್ನ ಹಾಗು ಬೆಳ್ಳಿಯ ಬೆಲೆ.! | Gold Rate Today

Gold Price Today

ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ ನೀವು ಕೂಡ ಚಿನ್ನವನ್ನು ಇಷ್ಟಪಡುವುದಾದ್ರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ. ಬೆಳ್ಳಿಯ ದರ (Silver Rate) :- ನೋಡಿ … Read more

ಕಬ್ಜ ಸಿನಿಮಾ ಟ್ರೈಲರ್ ನೋಡಿ ದರ್ಶನ್ ಅವರ ಪ್ರತಿಕ್ರಿಯೆ ಏನು.? । Darshan Thoogudeepa

Darshan Thoogudeepa

ನಟ ರಿಯಲ್ ಸ್ಟಾರ್ ಉಪೇಂದ್ರ ಮತ್ತು ಆರ್. ಚಂದ್ರು ಅವರ ಕಾಂಬಿನೇಷನ್ನಲ್ಲಿ ಮೂಡಿ ಬರುತ್ತಿರುವ ಕಬ್ಜ ಸಿನಿಮಾ ಇದೆ ತಿಂಗಳು 17 ನೇ ತಾರೀಕು ಅದ್ದೂರಿಯಾಗಿ ಬಿಡುಗಡೆ ಆಗಲು ಸಜ್ಜಾಗಿದೆ. ಈ ಸಿನಿಮಾ ಈಗಾಗಲೇ ಹಾಡು ಮತ್ತು ಟೀಸರ್ ನಿಂದ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಇದೀಗ ಈ ಚಿತ್ರಕ್ಕೆ ಇನ್ನೊಂದು ಪ್ಲಸ್ ಪಾಯಿಂಟ್ ಆಗಿದ್ದು ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಅವರಿಂದ. ಇವರು ಈ ಸಿನಿಮಾದಲ್ಲಿ ವಿಶೇಷ ಪಾತ್ರ ಮಾಡಿದ್ದಾರೆ. ಅನ್ನುವುದು ಟೀಸರ್ ಮೂಲಕ ರಿವೀಲ್ ಆಗಿದೆ. ಇದನ್ನೂ … Read more

Darshan Thoogudeepa : ದರ್ಶನ್ ಸರ್ ಗೆ ಸಿನಿಮಾ ನಿರ್ದೇಶನ ಮಾಡುತ್ತೇನೆ, ಮಗಳ ಮುಂದೆ ಮಾತು ಕೊಟ್ಟರಾ ರಿಷಬ್.! | Rishabh Shetty

ನಟ ನಿರ್ದೇಶಕ ರಿಷಬ್ ಶೆಟ್ಟಿ ಅವರ ಕಾಂತಾರ ಸಿನಿಮಾದಿಂದಾಗಿ ಇಡೀ ದೇಶವೇ ಸ್ಯಾಂಡಲ್ ವುಡ್ ನತ್ತ ತಿರುಗಿ ನೋಡುವಂತೆ ಆಗಿದೆ. ಸದ್ಯ ನಟ ರಿಷಬ್ ಶೆಟ್ಟಿ ಅವರು ಕಾಂತಾರ ಸಿನಿಮಾದ ೨ ನೇ ಭಾಗದ ಕತೆ ಅಂದರೆ ಪ್ರಿಕುಲ್ ಬರೆಯುವಲ್ಲಿ ಬ್ಯುಸಿ ಆಗಿದ್ದರೆ. ರಿಷಬ್ ಶೆಟ್ಟಿ ಕಾಂತಾರ ಸಿನಿಮಾದ ಸಕ್ಸಸ್ ಬಳಿಕ ಫ್ಯಾಮಿಲಿ ಜೊತೆ ವಿದೇಶಿ ಪ್ರಯಾಣದ ಬಳಿಕ ಸದ್ಯ ತಮ್ಮ ಮುದ್ದು ಮಗಳ ಹುಟ್ಟುಹಬ್ಬದ ಸಂಭ್ರಮವನ್ನ ಆಚರಿಸಿಕೊಂಡಿದ್ದು ಮಗಳು ರಾಧ್ಯಳ ಹುಟ್ಟುಹಬ್ಬಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ … Read more

ವಾಟ್ಸಪ್ ನ ಈ ನಿಯಮಗಳನ್ನು ಉಲ್ಲಂಘಿಸಿದರೆ ಖಾತೆ ಬ್ಯಾನ್ ಆಗುತ್ತದೆ ! ಜೈಲು ಸೇರಬೇಕಾಗುತ್ತದೆ

ನಾವು ಪ್ರತಿ ನಿತ್ಯ ವಾಟ್ಸಾಪ್ ಮಾಡುವಾಗ ಯಾವುದೇ ಸಂದರ್ಭದಲ್ಲಿ ವಾಟ್ಸಾಪ್ ನಿಯಮವನ್ನು ಉಲ್ಲಂಘನೆ ಮಾಡಿದರೆ, ನಮ್ಮ ವಾಟ್ಸಾಪ್ ಖಾತೆ ಬ್ಲಾಕ್ ಆಗುವುದು ಮಾತ್ರವಲ್ಲ, ನಾವು ಜೈಲು ಪಾಲಾಗಬಹುದು ಎಂಬುವುದು ನಿಮಗೆ ತಿಳಿದಿದೆಯೇ?. ನಿಯಮ ಮತ್ತು ಷರತ್ತನ್ನು ಉಲ್ಲಂಘಿಸಿದ ಆರೋಪದಲ್ಲಿ ಪ್ರತಿ ತಿಂಗಳು ವಾಟ್ಸಾಪ್ ಹಲವಾರು ಖಾತೆಗಳನ್ನು ಬ್ಯಾನ್ ಮಾಡುತ್ತಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ ಅಡಿಯಲ್ಲಿ ನೀವು ಯಾವುದಾದರೂ ನಿಯಮವನ್ನು ಉಲ್ಲಂಘಿಸಿದರೆ, ಜೈಲು ಶಿಕ್ಷೆಗೂ ಅರ್ಹರಾಗುತ್ತೀರಿ. ಇದನ್ನೂ ಕೂಡ ಓದಿ : ನಾನು ‘ಯಶ್’ ತಂಗಿ ಎಂದು … Read more

ತಾಯಿಯ ಹಾಲು ಕುಡಿಯುತ್ತಿದ್ದ ಮದುಮಗ ! ಮುಂದೆ ಮದುಮಗಳು ಮಾಡಿದ್ದೇನು ?

ಮದುವೆಯಾಗುವ ಕೊನೆಯ ಕ್ಷಣದಲ್ಲಿ ಕೆಲವೊಂದು ವಿಚಾರಗಳು ಬಹಿರಂಗಗೊಂಡರೆ, ಇನ್ನು ಕೆಲವೊಮ್ಮೆ ಮದುವೆಯಾದ ನಂತರ ಹುಡುಗ-ಹುಡುಗಿಯ ಬಗ್ಗೆ ಕೆಲವೊಂದು ರಹಸ್ಯಗಳು ಬಯಲಾಗುತ್ತವೆ. ಇಲ್ಲೊಬ್ಬಳು ಯುವತಿ, ಮದುವೆ ಮಂಟಪದಲ್ಲಿದ್ದ ಕೊನೆಯ ಕ್ಷಣದಲ್ಲಿ ತಾನು ಮದುವೆಯಾಗುವ ಹುಡುಗನ ಬಗ್ಗೆ ದೊಡ್ಡ ರಹಸ್ಯವನ್ನು ತಿಳಿದುಕೊಂಡಿದ್ದಾಳೆ.i ಇದನ್ನೂ ಕೂಡ ಓದಿ : ಮದುವೆಗೂ ಮುನ್ನ ತಪ್ಪದೆ ಮಾಡಿಸಿಕೊಳ್ಳಿ ಈ ಟೆಸ್ಟ್ ! ನಿಮ್ಮದು ಈ ಟೆಸ್ಟ್ ಆಗಿದೆಯಾ.? ವೆಡ್ಡಿಂಗ್ ಪ್ಲಾನರ್‌ ಒಬ್ಬರು ಸೋಷಿಯಲ್ ಮೀಡಿಯಾದಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಮದುವೆಗೆ ಕೆಲವೇ ಕ್ಷಣಗಳ ಮೊದಲು ವರ, ತನ್ನ … Read more

ಕಚ್ಛಾ ಬಾದಮ್ ಗಾಯಕನಿಗೆ ಮೋಸ ! ಭುವನ್ ಬಡ್ಯಾಕರ್ ಮಾಡಿದ ದೂರಿದು

ಕಚ್ಛಾ ಬಾದಮ್ ಗಾಯಕ ಭುವನ್ ಬಡ್ಯಾಕರ್ , ರಾತ್ರೋರಾತ್ರಿ ಸ್ಟಾರ್‌ ಆಗಿ ಮಿಂಚಿದ್ದಾರೆ. ತನ್ನ ವಿಶಿಷ್ಟ ಶೈಲಿಯ ಗಾಯನದೊಂದಿಗೆ ಸಂಚಲನ ಮೂಡಿಸಿದ್ದ ʼಕಚ್ಛಾ ಬಾದಂʼ ಖ್ಯಾತಿಯ ಗಾಯಕ ಭುವನ್ ಬಡ್ಯಾಕರ್ ಅವರು ತಾನು ವಂಚನೆಗೊಳಗಾಗಿರುವುದಾಗಿ ಆರೋಪಿಸಿದ್ದಾರೆ. ಸದ್ಯ ಗಾಯಕ ಭುವನ್ ಬಡ್ಯಾಕರ್ ಸಂಕಷ್ಟ ಸಿಲುಕಿದ್ದು, ಅವರ ಕರಿತಾಗಿ ಹಾಕಿರುವ ಪೋಸ್ಟ್‌ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಇದನ್ನೂ ಕೂಡ ಓದಿ : ಕಾಟೇರ ಸಿನಿಮಾಗೆ ದರ್ಶನ್ ಪಡೆದ ಸಂಭಾವನೆ ಎಷ್ಟು ಗೊತ್ತಾ.? ʼನಾನೀಗ ನನ್ನ ಹಾಡನ್ನು ಯೂಟ್ಯೂಬ್‌ನಲ್ಲಿ … Read more

ಬೆತ್ತಲೆ ಮಲಗುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ.? । girl talk in kannada

girl talk in kannada

Girl Talk In Kannada : ಬೆತ್ತಲೆ ಮಲಗುವುದು ಒಳ್ಳೆಯದಾ.? ಅಂತ ಯಾರ ಬಳಿಯಾದರೂ ಕೇಳಿದರೆ ನಿಮ್ಮ ಕಡೆ ನೋಡಿ ಮೂಗು ಮುರಿಯುವುದಂತೂ ಗ್ಯಾರಂಟಿ. ಆದರೆ, ಈ ಬೆತ್ತಲೆ ಮಲಗುವುದರಿಂದ ಹಲವು ಆರೋಗ್ಯಕರ ಲಾಭಗಳಿವೆ ಅಂತಾರೆ ಸಂಶೋಧಕರು. ಅದಕ್ಕಾಗಿಯೇ ಬೆತ್ತಲೆ ಮಲಗುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿ ಇದೆ ತಪ್ಪದೇ ಈ ವಿಡಿಯೋ ನೋಡಿ. ಇದನ್ನೂ ಕೂಡ ಓದಿ : ಕೆಲ ಹುಡುಗರಿಗೆ ಹುಡುಗಿಯರಿಗಿಂತ ಆಂಟಿಯಂದಿರು ಅಂದ್ರೆ ಇಷ್ಟ ಯಾಕೆ ಗೊತ್ತೆ.?

ಸಾಮಾನ್ಯ ಜ್ಞಾನ ರಸಪ್ರಶ್ನೆ : Quiz In Kannada | GK Kannada Quiz unknown facts in Kannada

Quiz In Kannada

Quiz In Kannada: ಕನ್ನಡ ಸಾಮಾನ್ಯ ಜ್ಞಾನ ಪ್ರಶೆಗಳು ಹಾಗು ಉತ್ತರವನ್ನ ಈ ವೆಬ್ ಸೈಟ್ ನಲ್ಲಿ ನೀಡಲಾಗಿದೆ. ಇದು ಸಂಪೂರ್ಣವಾಗಿ ಉಚಿತವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು. ಪ್ರಶ್ನೆ : ಯಾವ ಜಿಲ್ಲೆಯು ಅತಿ ಹೆಚ್ಚು ಹನಿ ನೀರಾವರಿ ಹೊಂದಿದೆ.?ಉತ್ತರ : ಬಾಗಲಕೋಟೆ ಪ್ರಶ್ನೆ : ಯಾವ ಜಿಲ್ಲೆಯು ಅತಿ ಹೆಚ್ಚು ತುಂತುರು ನೀರಾವರಿ ಹೊಂದಿದೆ?ಉತ್ತರ : ಮಂಡ್ಯ-ಮೈಸೂರು ಪ್ರಶ್ನೆ : ಯಾವ ಜಿಲ್ಲೆಯು ಅತಿ ಹೆಚ್ಚು ಕೆರೆ ನೀರಾವರಿ ಹೊಂದಿದೆ?ಉತ್ತರ : ಶಿವಮೊಗ್ಗ ಪ್ರಶ್ನೆ … Read more

Gold Rate Today: ಚಿನ್ನ, ಬೆಳ್ಳಿ ಬೆಲೆಯಲ್ಲಿ ಅಲ್ಪ ಬದಲಾವಣೆ | 22 And 24 Carret Gold Price Today In India & Karnataka

Gold Rate Today

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ. ಬೆಳ್ಳಿಯ ದರ … Read more