ಪತ್ನಿ ವಿಜಯಲಕ್ಷ್ಮಿ ಜೊತೆ ಜಾಲಿ ಟ್ರಿಪ್ ಹೊರಟ ಡಿ ಬಾಸ್ ದರ್ಶನ್! ಎಲ್ಲಿಗೆ ಗೊತ್ತಾ.? | D Boss Darshan | Vijayalakshmi #Darshan

D Boss Darshan went on a jolly trip with his wife Vijayalakshmi

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಇದೀಗ ಕಾಟೇರ ಸಿನಿಮಾದ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಸಖತ್ತಾಗಿ ಜಿಮ್ ಮಾಡಿ ದೇಹವನ್ನು ರೆಡಿ ಮಾಡುತ್ತಿದ್ದಾರೆ ದರ್ಶನ್. ಸಧ್ಯಕ್ಕೆ ಶೂಟಿಂಗ್ ಶುರುವಾಗದ ಕಾರಣ ಕುಟುಂಬದಲ್ಲಿ ಪತ್ನಿ ಹಾಗು ಮಗ ವಿನೀಶ್ ಜೊತೆ ಜಾಲಿಯಾಗಿ ಕಾಲ ಕಳೆಯುತ್ತಿದ್ದಾರೆ. ಇದನ್ನೂ ಕೂಡ ಓದಿ : ನಟಿ ಲೀಲಾವತಿ ಪರಿಸ್ಥಿತಿ ಕಂಡು ಓಡೋಡಿ ಬಂದ ನಟ ಡಿ ಬಾಸ್ ದರ್ಶನ್ | D Boss Darshan | Leelavthi #Darshan ಇದೀಗ ದರ್ಶನ್ ಹಾಗು ವಿಜಯಲಕ್ಷ್ಮಿ … Read more

Gold Rate Today Bangalore: ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರವಾದ ಬೆಲೆ (04-03-2023)

Gold Rate Today

Gold Rate Today Bangalore: ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ. ಬೆಳ್ಳಿಯ ಬೆಲೆ … Read more

ನಟಿ ಲೀಲಾವತಿ ಪರಿಸ್ಥಿತಿ ಕಂಡು ಓಡೋಡಿ ಬಂದ ನಟ ಡಿ ಬಾಸ್ ದರ್ಶನ್ | D Boss Darshan | Leelavthi #Darshan

Actor D Boss Darshan came running after seeing the situation of actress Leelavati

ಕನ್ನಡ ಚಿತ್ರರಂಗದ ಮೇರು ನಟಿ ಅಂದರೆ, ಅದು ನಮ್ಮ ಲೀಲಾವತಿ ಅಮ್ಮನವರು. ಕನ್ನಡ ಚಿತ್ರರಂಗಕ್ಕೆ ಅವರು ಸಲ್ಲಿಸಿರುವ ಸೇವೆ ಮಾತಿನಲ್ಲಿ ಹೇಳಲಾಗದು. ಇನ್ನು ಸಧ್ಯ ಲೀಲಾವತಿಯವರು ಹಾಗು ಮಗ ವಿನೋದ್ ರಾಜ್ ಅವರು ಚಿತ್ರರಂಗದಿಂದ ಸಂಪೂರ್ಣ ದೂರವುಳಿದು ಬಿಟ್ಟಿದ್ದಾರೆ. ತಮ್ಮ ಮಗ ವಿನೋದ್ ಜೊತೆಗೆ ತಮ್ಮ ಹಳ್ಳಿಯಲ್ಲಿ ವ್ಯವಸಾಯ ಮಾಡುತ್ತಾ ಜೀವನವನ್ನ ನಡೆಸುತ್ತಾ ಇದ್ದಾರೆ. ಇದನ್ನೂ ಕೂಡ ಓದಿ : ಹಣ ಕದ್ದು ಸಿಕ್ಕಿಬಿದ್ದ ನಟ ಡಿ ಬಾಸ್ ದರ್ಶನ್! ವಿಷಯ ತಿಳಿದು ಕಣ್ಣೀರಿಟ್ಟ ತಾಯಿ! ಆಗಿದ್ದೇನು … Read more

ನಿತ್ಯಾನಂದ ಹಾಗು ಆತನ ಶಿಷ್ಯೆಯಂದಿರಿಗೆ ಬಿಗ್ ಶಾಕ್ !

ಲೈಂಗಿಕ ಶೋಷಣೆ ಮತ್ತು ಅತ್ಯಾಚಾರದ ಆರೋಪ ಹೊತ್ತು ಭಾರತದಿಂದ ಪರಾರಿಯಾಗಿ ‘ಕೈಲಾಸ’ ಎಂಬ ಕಾಲ್ಪನಿಕ ದೇಶವನ್ನು ಕಟ್ಟಿಕೊಂಡಿರುವ ನಿತ್ಯಾನಂದನಿಗೆ ವಿಶ್ವಸಂಸ್ಥೆ ಬಿಗ್ ಶಾಕ್ ನೀಡಿದೆ.  ಇದನ್ನೂ ಕೂಡ ಓದಿ : ಹಣ ಕದ್ದು ಸಿಕ್ಕಿಬಿದ್ದ ನಟ ಡಿ ಬಾಸ್ ದರ್ಶನ್! ವಿಷಯ ತಿಳಿದು ಕಣ್ಣೀರಿಟ್ಟ ತಾಯಿ! ಆಗಿದ್ದೇನು ನೋಡಿ ಫೆಬ್ರವರಿ 24 ರಂದು ವಿಶ್ವಸಂಸ್ಥೆಯಲ್ಲಿ ಆಯೋಜಿಸಿದ್ದ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಹಕ್ಕುಗಳ ಸಭೆಯಲ್ಲಿ ನಿತ್ಯಾನಂದನ ಕೈಲಾಸ ದೇಶದ ಪ್ರತಿನಿಧಿಯಾಗಿ ಶಿಷ್ಯೆ ವಿಜಯಪ್ರಿಯಾ ಅನ್ನೋರು ಭಾಗಿಯಾಗಿದ್ದರು. ಈ ಸಭೆಯಲ್ಲಿ … Read more

‘ವೀಕೆಂಡ್ ವಿತ್ ರಮೇಶ್ʼ ಸೀಸನ್ 5 ರಲ್ಲಿ ಮೊದಲನೇ ಅತಿಥಿ ಇವರೇ! ಪಡೆದ ಸಂಭಾವನೆ ಎಷ್ಟು ಗೊತ್ತೆ ?

ʼವೀಕೆಂಡ್ ವಿತ್ ರಮೇಶ್ʼ ಶೋ ಇದೀಗ ನಾಲ್ಕು ಸೀಸನ್‌ಗಳನ್ನು ಯಶಸ್ವಿಯಾಗಿ ಪೂರೈಸಿದೆ. ಕಿರುತೆರೆ ಲೋಕದಲ್ಲಿ ಸಾಧಕರನ್ನು ಪರಿಚಯಿಸುವ ರಾಯಭಾರಿ ಇದೀಗ ಜೀ ವಾಹಿನಿಯಲ್ಲಿ ವೀಕೆಂಡ್‌ ವಿತ್‌ ರಮೇಶ್‌ ಸೀಸನ್‌ 5ರ ಶೋವನ್ನ ಮತ್ತೆ ಪ್ರಾರಂಭಿಸಲಿದೆ. ಈ ಕುರಿತು ಈಗಾಗಲೇ ಪ್ರಮೋ ಬಿಡುಗಡೆ ಮಾಡಲಾಗಿದೆ. ಇದನ್ನೂ ಕೂಡ ಓದಿ : ಹಣ ಕದ್ದು ಸಿಕ್ಕಿಬಿದ್ದ ನಟ ಡಿ ಬಾಸ್ ದರ್ಶನ್! ವಿಷಯ ತಿಳಿದು ಕಣ್ಣೀರಿಟ್ಟ ತಾಯಿ! ಆಗಿದ್ದೇನು ನೋಡಿ ವೀಕೆಂಡ್ ವಿತ್ ರಮೇಶ್ ಮೊದಲ ಸೀಸನ್ ನಲ್ಲಿ ಪವರ್ … Read more

ಅಪ್ಪುಮಾಲೆಯ ಬಗ್ಗೆ ಪ್ರಥಮ್ ಹೇಳಿದ ಮಾತಿಗೆ ಗರಂ ಆದ ಅಭಿಮಾನಿಗಳು

ಪುನೀತ್ ರಾಜ್ಕುಮಾರ್ ಅವರನ್ನು ಫ್ಯಾನ್ಸ್ ಆರಾಧಿಸುವುದು ಎಲ್ಲರಿಗೂ ಗೊತ್ತು. ನಟನ ಫೋಟೋ ಇಟ್ಟು ಪೂಜೆ ಮಾಡಿದ ಘಟನೆಯೂ ನಡೆದಿದೆ. ಆದರೆ ಇತ್ತೀಚೆಗೆ ಹೊಸಪೇಟೆಯಲ್ಲಿ ನಡೆದ ಘಟನೆ ಟ್ರೋಲ್ ಆಗಿದೆ. ಇದನ್ನೂ ಓದಿ : ಡಿ ಬಾಸ್ ದರ್ಶನ್ ಪತ್ನಿ ವಾರ್ನಿಂಗ್ ಬೆನ್ನಲ್ಲೇ ಕಾಣೆಯಾಗಿದ್ದ ಮೇಘ ಶೆಟ್ಟಿ ಈಗ ಕಾಣಿಸಿಕೊಂಡಿದ್ದು ಯಾವ ಅವತಾರದಲ್ಲಿ ಗೊತ್ತಾ.? ಅಪ್ಪು ದೇವರ ಮಾಲೆ’ ಆಚರಣೆಯನ್ನು ಜಾರಿಗೆ ತರುವ ವಿಚಾರವನ್ನು ಪುನೀತ್ ರಾಜ್​ಕುಮಾರ್ ಅಭಿಮಾನಿಗಳು ಇತ್ತೀಚೆಗೆ ಘೋಷಿಸಿದ್ದರು. ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಮಾಲೆ ಹಾಕಿಕೊಳ್ಳಲಾಗುತ್ತಿದೆ. ಮಾಲೆ … Read more

Gold Rate Today Bangalore: (03/03/23) ಏರುಗತಿಯಲ್ಲೇ ಸಾಗುತ್ತಿರುವ ಚಿನ್ನ! ಇಳಿಕೆಯತ್ತ ಮುಖ ಮಾಡುತ್ತಾ?

gold rate today bangalore

Gold Rate Today Bangalore: ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ. ಬೆಳ್ಳಿಯ ದರ ನೋಡಿ ಸ್ನೇಹಿತರೇ, … Read more

ಡಿ ಬಾಸ್ ದರ್ಶನ್ ಪತ್ನಿ ವಾರ್ನಿಂಗ್ ಬೆನ್ನಲ್ಲೇ ಕಾಣೆಯಾಗಿದ್ದ ಮೇಘ ಶೆಟ್ಟಿ ಈಗ ಕಾಣಿಸಿಕೊಂಡಿದ್ದು ಯಾವ ಅವತಾರದಲ್ಲಿ ಗೊತ್ತಾ.? । Darshan Thoogudeepa

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್(Darshan Thoogudeepa) ಅವರ ಪತ್ನಿ ವಿಜಯಲಕ್ಷ್ಮಿ ಅವರು ನಟಿ ಮೇಘಾ ಶೆಟ್ಟಿ ಅವರಿಗೆ ಖಡಕ್ ಆಗಿ ವಾರ್ನಿಂಗ್ ಕೊಟ್ಟಿದ್ದರು. ಆದರೆ ಇಷ್ಟು ದಿನ ಸುಮ್ಮನೆ ಇದ್ದ ಜೊತೆಜೊತೆಯಲಿ ಖ್ಯಾತಿಯ ಮೇಘ ಶೆಟ್ಟಿ ಇದೀಗ ಕಾಣಿಸಿಕೊಂಡಿದ್ದು, ವಿಜಯಲಕ್ಷ್ಮಿ ಅವರಿಗೆ ತಿರುಗೇಟು ಕೊಟ್ಟರಾ? ಅದರ ಬಗ್ಗೆನೇ ಸಂಪೂರ್ಣವಾಗಿ ನೋಡೋಣ ಬನ್ನಿ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬದ ದಿನದಂದು ಮೇಘ ಶೆಟ್ಟಿ ಅವರು ಕೂಡ ಖಾಸಗಿ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮೇಘಾ ಶೆಟ್ಟಿಯವರು ಖಾಸಗಿ … Read more

ನಟಿ ಸುಮಂತಾಗೆ ಗಾಯ! ಆದ ಅಪಘಾತವೇನು ? – Samantha

ನಟಿ ಸುಮಂತಾಗೆ ಗಾಯ

ನಟಿ ಸಮಂತಾ(Samantha) ಸೆಟ್ಗೆ ಮರಳಿದ್ದಾರೆ. ಸಮಂತಾಗೆ Myositis ಹೆಸರಿನ ಕಾಯಿಲೆ ಕಾಡಿತ್ತು. ಸ್ನಾಯುಗಳಲ್ಲಿ ಅತೀವವಾಗಿ ನೋವು ಕಾಣುವ ಸಮಸ್ಯೆ ಇದಾಗಿತ್ತು. ಇದಕ್ಕಾಗಿ ಅವರು ಸಾಕಷ್ಟು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಈ ಕಾರಣದಿಂದ ಹಲವು ತಿಂಗಳ ಕಾಲ ಅವರು ವಿಶ್ರಾಂತಿಯಲ್ಲಿದ್ದರು. ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿದ್ದರು. ಈಗ ಅವರು ಸಿನಿಮಾ ಕೆಲಸಕ್ಕೆ ಮರಳಿದ್ದಾರೆ. ಇದನ್ನೂ ಕೂಡ ಓದಿ : ಹಣ ಕದ್ದು ಸಿಕ್ಕಿಬಿದ್ದ ನಟ ಡಿ ಬಾಸ್ ದರ್ಶನ್! ವಿಷಯ ತಿಳಿದು ಕಣ್ಣೀರಿಟ್ಟ ತಾಯಿ! ಆಗಿದ್ದೇನು ನೋಡಿ ಇಂಗ್ಲಿಷ್​ನ ‘ಸಿಟಾಡೆಲ್​’ ಭಾರತೀಯ … Read more

Gold Rate Today Bangalore: ಏರಿಕೆಯತ್ತ ಸಾಗುತ್ತಿರುವ ಬಂಗಾರದ ನಡೆ! ಇಂದಿನ ಚಿನ್ನ, ಬೆಳ್ಳಿಯ ಬೆಲೆ । 22 & 24 Carret Gold And Silver Price In India

Gold Rate Today

Gold Rate Today Bangalore: ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ. ಬೆಳ್ಳಿಯ ಬೆಲೆ … Read more