Sugar Level : ನಿಮ್ಮ ‘ಶುಗರ್’ ಲೆವೆಲ್ ಎಷ್ಟಿರಬೇಕು.? ಡಾಕ್ಟರ್ ರಾಜು ರವರು ಡಯಾಬಿಟಿಸ್ ಕುರಿತು ಉದಾಹರಣೆ ಸಮೇತ ವಿವರಿಸಿದ್ದಾರೆ.

Sugar Level : ಮನುಷ್ಯನಲ್ಲಿ ‘ಶುಗರ್’ ಮಟ್ಟ ಎಷ್ಟಿರಬೇಕು.? ಅಂದ್ರೆ ಸಾಮಾನ್ಯ ವ್ಯಕ್ತಿಯ ರಕ್ತದಲ್ಲಿ ಗ್ಲುಕೋಸ್ ಲೆವೆಲ್ ಎಷ್ಟಿದ್ರೆ ಒಳ್ಳೇದು ಎಂಬ ಬಗ್ಗೆ ಡಾಕ್ಟರ್ ರಾಜು ತಮ್ಮ ಹೊಸ ವಿಡಿಯೋದಲ್ಲಿ ವಿವರಿಸಿದ್ದಾರೆ. ಇದನ್ನೂ ಕೂಡ ಓದಿ : LPG Gas : ನೀವು ಉಚಿತ ‘LPG’ ಗ್ಯಾಸ್ ಪಡೆದಿಲ್ವಾ.? ಪಿಎಂ ಉಜ್ವಲ ಯೋಜನೆಯಡಿ ಉಚಿತ ‘LPG’ ಗಾಗಿ ಅರ್ಜಿ ಅಹ್ವಾನ.! ಪ್ರತಿಯೊಬ್ಬ ವ್ಯಕ್ತಿಯ ಬ್ಲಡ್ ನಲ್ಲಿ ಅವಶ್ಯಕತೆಗೆ ತಕ್ಕಷ್ಟು ಶುಗರ್ ಅಥವಾ ಗ್ಲುಕೋಸ್ ಲೆವೆಲ್ ಇರಬೇಕು. ಅಗತ್ಯಕ್ಕಿಂತ … Read more

Dr Bro : ದೇಶ ವಿದೇಶಗಳನ್ನು ಸುತ್ತುತ್ತಿರುವ ಪ್ರಸಿದ್ಧ ಯೂಟ್ಯೂಬರ್ ಡಾ ಬ್ರೋ. ಗಗನ್ ನಿಜವಾಗಿಯೂ ಯಾರು ಗೊತ್ತಾ?

Dr Bro : ನಿಮಗೆ ತಿಳಿದಿರುವಂತೆ ಭಾರತದ ಅನೇಕ ಯೂಟ್ಯೂಬರ್‌ಗಳು ತಿಂಗಳಿಗೆ ಲಕ್ಷ ರೂಪಾಯಿಗಳನ್ನು ಗಳಿಸುತ್ತಾರೆ. ಯೂಟ್ಯೂಬ್ ಚಾನೆಲ್ ರಚಿಸುವುದು ದೊಡ್ಡ ವಿಷಯವಲ್ಲ. ಇಲ್ಲಿ ನಿಯಮಿತವಾಗಿ ಕೆಲಸ ಮಾಡುವುದು ಮುಖ್ಯ. ಮೊದಲಿಗೆ, YouTube ನಲ್ಲಿ ಪ್ರತಿದಿನ ಸಾವಿರಾರು ಜನರು ಚಾನಲ್ ಅನ್ನು ರಚಿಸುತ್ತಾರೆ ಮತ್ತು ಕೆಲವು ದಿನಗಳವರೆಗೆ ಕೆಲಸ ಮಾಡಿದ ನಂತರ ಅವರು ಯಾವುದೇ ವೀಕ್ಷಣೆಗಳನ್ನು ಪಡೆಯದೇ ನಂತರ ವೀಡಿಯೊಗಳನ್ನು ಅಪ್‌ಲೋಡ್ ಮಾಡುವುದನ್ನು ನಿಲ್ಲಿಸುತ್ತಾರೆ ಆದರೆ ನೀವು ಯಶಸ್ವಿ ಯೂಟ್ಯೂಬರ್ ಆಗಲು ಬಯಸಿದರೆ ನೀವು ಕಷ್ಟಪಟ್ಟು ಕೆಲಸ … Read more

ಮಹಿಳೆಯನ್ನು ಮುಟ್ಟದೆ ಏಕಕಾಲಕ್ಕೆ 60 ಮಕ್ಕಳ ತಂದೆಯಾದವನ ರೋಚಕ ಕಥೆ ಇದು !

ಪುರುಷರು ಮತ್ತು ಮಹಿಳೆಯರ ನಡುವೆ ದೈಹಿಕ ಸಂಪರ್ಕವಿಲ್ಲದೆ ಮಕ್ಕಳು ಹುಟ್ಟಬಹುದೇ?  ಮಹಿಳೆಯರನ್ನ ಮುಟ್ಟದೇ. ಯುವಕನೊಬ್ಬ ಒಂದೇ ಬಾರಿಗೆ 60 ಮಕ್ಕಳಿಗೆ ತಂದೆಯಾಗಿದ್ದಾನೆ. ಆಸ್ಟ್ರೇಲಿಯಾದ ಈ ವ್ಯಕ್ತಿ ತನ್ನ ವೀರ್ಯವನ್ನ ದಾನ ಮಾಡಿ 60 ಮಕ್ಕಳಿಗೆ ತಂದೆಯಾಗಿದ್ದಾನೆ. ಹುಟ್ಟಿದ 60 ಮಕ್ಕಳು ಕೂಡ ಆತನಂತಯೇ ಇದ್ದಾರೆ. 60 ಮಕ್ಕಳು ಒಂದೇ ಮುಖವನ್ನ ಹೊಂದಿದ್ದಾರೆ.  ವ್ಯಕ್ತಿ ತನ್ನ ವೀರ್ಯವನ್ನ LGBTQ+ ಸಮುದಾಯದ ಹಲವು ಸದಸ್ಯರಿಗೆ ದಾನ ಮಾಡಿದ್ದಾರೆ. ಸಹಜವಾಗಿಯೇ ಒಂದು ದಾನಿ ವೀರ್ಯವನ್ನ ಒಮ್ಮೆ ಮಾತ್ರ ಬಳಸಬಹುದು ಎಂಬ ನಿಯಮವಿದೆ. ಆದ್ರೆ, ಆತ … Read more

ವಿನೋದ್ ರಾಜ್ ಮದುವೆಗೆ ಯಾಕೆ ಎಲ್ಲರನ್ನು ಕರೆಯಲಿಲ್ಲ ಗೊತ್ತಾ? । Vinodh Raj Marriage News

Vinodh Raj Marriage News

ಕನ್ನಡ ಚಿತ್ರರಂಗದಲ್ಲಿ ನಟಿ ಲೀಲಾವತಿ ಅವರು ನಿಮಗೆಲ್ಲರಿಗೂ ತಿಳಿದಿರುವ ಹಾಗೇ ಸಾಕಷ್ಟು ವರ್ಷಗಳಿಂದಲೂ ಕೂಡ ನಾಯಕ ನಟಿ ಹಾಗೂ ಪೋಷಕ ನಟಿಯ ಪಾತ್ರವನ್ನ ಸರಿ ಸಮನಾಗಿ ನಿರ್ವಹಿಸಿಕೊಂಡು ಬಂದವರು. ಆದರೆ ಈಗ ವಯಸ್ಸಾಗಿ ಅರೋಗ್ಯ ಸಮಸ್ಯೆಯಿಂದಾಗಿ ಸಾಕಷ್ಟು ವರ್ಷಗಳಿಂದ ಕನ್ನಡ ಚಿತ್ರರಂಗದಿಂದ ದೂರವಾಗಿ ನೆಲಮಂಗಲದಲ್ಲಿರುವ ತಮ್ಮ ಕೃಷಿ ಭೂಮಿಯಲ್ಲಿ ಕೃಷಿಯನ್ನ ಮಾಡಿಕೊಂಡು ಜೇವನವನ್ನ ನಡೆಸುತ್ತಿದ್ದಾರೆ. ಇದನ್ನೂ ಕೂಡ ಓದಿ : ಕಾರ್ಮಿಕ / ಲೇಬರ್ ಕಾರ್ಡ್ ಇದ್ದವರಿಗೆ ₹50,000/- ರೂಪಾಯಿ ನೇರ ಬ್ಯಾಂಕ್ ಖಾತೆಗೆ । Labour … Read more

Darshan: ದರ್ಶನ್ ಅವರ ತಂದೆ ಶ್ರೀನಿವಾಸ್ ತೂಗುದೀಪ ಅವರಿಗೆ ಕಿಡ್ನಿ ದಾನ ಮಾಡಿದ ಮಹಾತಾಯಿ ಯಾರು ಗೊತ್ತಾ.?

Darshan : ತೂಗುದೀಪ ಶ್ರೀನಿವಾಸ ಅವರು 1973ರಲ್ಲಿ ಮೀನಾ ಎಂಬುವವರನ್ನು ವಿವಾಹವಾಗುತ್ತಾರೆ. ಆ ಸಂದರ್ಭದಲ್ಲಿ ತೂಗುದೀಪ ಶ್ರೀನಿವಾಸ ಅವರು ಸಿನಿಮಾ ಇಂಡಸ್ಟ್ರಿಯಲ್ಲಿ ಸಾಕಷ್ಟು ಹೆಸರನ್ನು ಹಾಗೂ ಪ್ರಖ್ಯಾತಿಯನ್ನು ಪಡೆದುಕೊಂಡಿದ್ದರು. ತೂಗುದೀಪ ಶ್ರೀನಿವಾಸ ಅವರು ತಮ್ಮ ಬಹುತೇಕ ಸಮಯವನ್ನು ಬೆಂಗಳೂರಿನಲ್ಲಿ ಕಳೆಯುತ್ತಿದ್ದರು, ಏಕೆಂದರೆ ಬಹುತೇಕ ಸಿನಿಮಾಗಳು ಬೆಂಗಳೂರಿನಲ್ಲಿ ಚಿತ್ರೀಕರಣವಾಗುತ್ತಿತ್ತು. ಆದ್ದರಿಂದ ಕುಟುಂಬದ ಜೊತೆ ಮಕ್ಕಳ ಜೊತೆ ಮೈಸೂರಿನಲ್ಲಿ ಸಮಯವನ್ನು ಕಳೆಯಲು ತೂಗುದೀಪ ಶ್ರೀನಿವಾಸ ಅವರಿಗೆ ಸಾಧ್ಯವಾಗುತ್ತಿರಲಿಲ್ಲ. ಆಗ ಇಡೀ ಕುಟುಂಬದ ಜವಾಬ್ದಾರಿಯನ್ನು ಹಾಗೂ ಮಕ್ಕಳ ಜವಾಬ್ದಾರಿಯನ್ನು ತೆಗೆದುಕೊಂಡಿದ್ದು ಮೀನಾ … Read more

ಮುಂಗಾರುಮಳೆ ಸಿನಿಮಾದ ನಾಯಕನ ಪಾತ್ರ ಮೊದಲು ಯಾರು ಮಾಡಬೇಕಿತ್ತು ಗೊತ್ತೆ.? | Puneeth Rajkumar | Ganesh

Do you know who should have played the role of the hero of Monsoon movie first?

ಮುಂಗಾರು ಮಳೆ 2006ರಲ್ಲಿ ಬಿಡುಗಡೆಯಾದ ಕನ್ನಡ ಚಿತ್ರ. ಯೋಗರಾಜ್ ಭಟ್ ನಿರ್ದೇಶನದ ಚಿತ್ರದಲ್ಲಿ ಗಣೇಶ್, ಸಂಜನಾ ಗಾಂಧಿ ಮತ್ತು ಅನಂತ್ ನಾಗ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಬಿಡುಗಡೆಯಾದ 500 ದಿನಗಳ ನಂತರ ಗಲ್ಲಾಪೆಟ್ಟಿಗೆಯಲ್ಲಿ 125 ಕೋಟಿ ಗಳಿಕೆ ಚಿತ್ರವು ಎಲ್ಲಾ ಅಪೇಕ್ಷೆಗಳನ್ನೂ ಮೀರಿ ಯಶಸ್ಸು ಗಳಿಸಿದ್ದಕ್ಕೆ ಸಾಕ್ಷಿ. ಮುಂಗಾರು ಮಳೆ ಚಿತ್ರವು ರಾಜ್ಯದ ಹಲವೆಡೆ ಯಶಸ್ವಿ ಪ್ರದರ್ಶನಗೊಂಡು ದಾಖಲೆ ನಿರ್ಮಿಸಿದ್ದಲ್ಲದೇ ಶತದಿನೋತ್ಸವವನ್ನು ದಾಟಿ ರಜತಮಹೋತ್ಸವವನ್ನು ಆಚರಿಸಿಕೊಂಡಿದೆ. ಬೆಂಗಳೂರಿನ ಪಿವಿಆರ್ ಸಿನೆಮಾಸ್ ಚಿತ್ರಮಂದಿರದಲ್ಲಿ ಸತತವಾಗಿ ಒಂದು ವರ್ಷ ಪ್ರದರ್ಶಿಸಲ್ಪಟ್ಟಿದ್ದು ಭಾರತದಲ್ಲಿ ಒಂದು ದಾಖಲೆ. ಇದನ್ನೂ ಕೂಡ ಓದಿ : ಈ ಒಂದು ಕಾರಣಕ್ಕೆ ರಚಿತಾ ರಾಮ್ ಇನ್ನು ಮದುವೆನೇ ಆಗಿಲ್ಲ.! ಅಷ್ಟಕ್ಕೂ ಕಾರಣ … Read more

ಇಲ್ಲಿದೆ ಸಲ್ಮಾನ್ ಖಾನ್ ತಂಗಿ ಅರ್ಪಿತಾ ಖಾನ್ ಜನ್ಮ ರಹಸ್ಯ.! ನಿಜವಾಗಿಯೂ ಯಾರೀಕೆ.? | Salman Khan | Arpitha Khan

Here is Salman Khan's sister Arpita Khan's birth secret! Who really?

Salman Khan : ಬಾಲಿವುಡ್ ಬಾಕ್ಸ್‌ ಆಫೀಸ್ ಸುಲ್ತಾನ್ ಸಲ್ಮಾನ್ ಖಾನ್ ಮುದ್ದು ಹಾಗೂ ಪ್ರೀತಿಯ ತಂಗಿ ಅರ್ಪಿತಾ ಖಾನ್ . ಆದರೆ ಅರ್ಪಿತಾ ನಿಜವಾಗಿಯೂ ಸ್ವಂತ ತಂಗಿಯೇ ? ಇಲ್ಲಿದೆ ನೋಡಿ ಒಂದು ಸತ್ಯ ಘಟನೆ. ಅರ್ಪಿತಾ ಖಾನ್ ಯಾರು ? ಸಲ್ಮಾನ್ ನ ಮುದ್ದು ತಂಗಿಯ ನಿಜ ಜೀವನದ ಘಟನೆ ಇದು. ಬಹಳ ಇಂಟೆರೆಸ್ಟಿಂಗ್ ಸುದ್ಧಿ : ಕಬ್ಜ ಸಿನಿಮಾ ಟ್ರೈಲರ್ ನೋಡಿ ದರ್ಶನ್ ಅವರ ಪ್ರತಿಕ್ರಿಯೆ ಏನು.? । Darshan Thoogudeepa ಅರ್ಪಿತಾ … Read more

ಅಪ್ಪು ಸಮಾಧಿ ಮುಂದೆ ಆ ವಸ್ತು ತಂದಿಟ್ಟು ಕಣ್ಣೀರಿಟ್ಟ ಮಗಳು ಧೃತಿ.! ಪುಣ್ಯ ತಿಥಿ ವೇಳೆ ಸಮಾಧಿ ಮುಂದೆ ನಡೆದಿದ್ದೇನು.?

Daughter Dhruti brought that thing in front of Appu Samadhi and cried

ಇಂದು ಕನ್ನಡಿಗರ ಪಾಲಿಗೆ ಕರಾಳ ದಿನ ಅಂತ ಹೇಳಬಹುದು. ಪುನೀತ್ ರಾಜ್ ಕುಮಾರ್ ಅವರು ದೈಹಿಕವಾಗಿ ದೂರವಾಗಿ ಎರಡು ವರ್ಷವಾಗುತ್ತಿದೆ. ಇದೀಗ ತಮ್ಮ ತಂದೆ ಇಲ್ಲದ ಸಮಯದಲ್ಲಿ ಹಿರಿಯ ಮಗಳಾದ ಧೃತಿ, ತಂದೆಯ ಸಮಾಧಿ ಬಳಿ ಬಂದು ಎಂತಹ ಕೆಲಸ ಮಾಡಲಿದ್ದಾರೆ ಗೊತ್ತಾ.? ನಿಜಕ್ಕೂ ಕರುಳು ಕಿತ್ತು ಬರುತ್ತೆ. ಈ ಸಮಯದಲ್ಲಿ ಅಪ್ಪು ಸಹೋದರ ರಾಘವೇಂದ್ರ ರಾಜ್ ಕುಮಾರ್ ಅವರ ಪರಿಸ್ಥಿತಿ ಹೇಳತೀರದು. ಇಂದು ಅಭಿಮಾನಿಗಳೆಲ್ಲಾ ಪವರ್ ಸ್ಟಾರ್ ಪುಣ್ಯ ಸ್ಮರಣೆ ಮಾಡುತ್ತಿದ್ದಾರೆ. ನಮ್ಮ ಪವರ್ ಸ್ಟಾರ್ … Read more

Meghana Raj : ಅರ್ಜುನ್ ಸರ್ಜಾ ಮಗಳ ನಿಶ್ಚಿತಾರ್ಥಕ್ಕೆ ನಟಿ ಮೇಘನಾ ರಾಜ್ ಏಕೆ ಹೋಗಿಲ್ಲ ಗೊತ್ತಾ.?

Do you know why actress Meghana did not attend Arjun Sarja's daughter's engagement?

Meghana Raj : ನಟ ಅರ್ಜುನ್ ಸರ್ಜಾ(Arjun Sarja) ಅವರ ಎಂಗೇಜ್ ಮೆಂಟ್ ಚೆನ್ನೈನಲ್ಲಿ ಶುಕ್ರವಾರ ನೆರೆವೇರಿತ್ತು. ಎಂಗೇಜ್ ಮೆಂಟ್ ವಿಡಿಯೋ ಹಾಗು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಆದರೆ ಅರ್ಜುನ್ ಸರ್ಜಾ(Arjun Sarja) ಅವರ ಮಗಳ ಎಂಗೇಜ್ ಮೆಂಟ್ ಗೆ ನೀತಿ ಮೇಘನಾ ರಾಜ್(Meghana Raj) ಮಾತ್ರ ಬಂದಿಲ್ಲ. ಹಾಗಾದ್ರೆ ಅಷ್ಟಕ್ಕೂ ಮೇಘನಾ ರಾಜ್ ಅವರು ಯಾಕೆ ಬಂದಿಲ್ಲ ಗೊತ್ತಾ.? ಇದನ್ನೂ ಕೂಡ ಓದಿ : PM-Kisan Samman Nidhi : ದೀಪಾವಳಿಗೆ … Read more

Rachitha Ram : ಈ ಒಂದು ಕಾರಣಕ್ಕೆ ರಚಿತಾ ರಾಮ್ ಇನ್ನು ಮದುವೆನೇ ಆಗಿಲ್ಲ.! ಅಷ್ಟಕ್ಕೂ ಕಾರಣ ಏನು ಗೊತ್ತಾ.?

rachitha ram

Rachitha Ram : ರಚಿತಾ ರಾಮ್ ಚಿತ್ರರಂಗದ ಹೆಸರಾಂತ ನಟಿ. ಇವರು ಅಕ್ಟೋಬರ್ 3, 1992 ರಲ್ಲಿ ಜನಿಸಿದರು. ಇವರ ನಿಜವಾದ ಹೆಸರು ಬಿಂದಿಯಾ ರಾಮ್ . ಚಿತ್ರರಂಗದಲ್ಲಿ ರಚಿತಾ ರಾಮ್ ಎಂಬ ಹೆಸರಿನಿಂದ ಜನಪ್ರಿಯರಾದರು. ಕನ್ನಡ ಚಿತ್ರರಂಗದಲ್ಲಿ ಡಿಂಪಲ್ ಕ್ವೀನ್ ಎಂದು ಹೆಸರಾಗಿದ್ದ ರಚಿತಾ ರಾಮ್. ಇದನ್ನೂ ಕೂಡ ಓದಿ : ಪತ್ನಿ ವಿಜಯಲಕ್ಷ್ಮಿ ಜೊತೆ ಜಾಲಿ ಟ್ರಿಪ್ ಹೊರಟ ಡಿ ಬಾಸ್ ದರ್ಶನ್! ಎಲ್ಲಿಗೆ ಗೊತ್ತಾ.? | D Boss Darshan | Vijayalakshmi … Read more