Kiccha Sudeep : ಸುದೀಪ್ ಅಭಿನಯದ “ಹುಚ್ಚ” ಸಿನಿಮಾ ನೋಡಿ ಅಂದು ವಿಷ್ಣುದಾದಾ ಸುದೀಪ್ ಗೆ ಏನೆಂದು ಹೇಳಿದ್ರು ಗೊತ್ತಾ.?

Do you know what Vishnudada said to Sudeep after watching Sudeep's movie huccha"?

Kiccha Sudeep : ಸುದೀಪ್(Sudeep) ಅವರು ಬಾಲ್ಯದಿಂದಲೂ, ತಾನೊಬ್ಬ ಸಿನಿಮಾ ಹೀರೋ ಆಗಬೇಕು ಎಂದು ಕನಸು ಕಟ್ಟಿಕೊಂಡು ಅದಕ್ಕಾಗಿ ಮುಂಬೈ ಗೆ ಹೋಗಿ ತರಬೇತಿ ಪಡೆದುಕೊಂಡು ಇಂಡಸ್ಟ್ರಿಗೆ ಎಂಟ್ರಿ ಕೊಟ್ಟವರು. ಆರಂಭದ ದಿನಗಳಲ್ಲಿ ಇವರನ್ನು ಆರಡಿ ಹೈಟು, ಐರನ್ ಲೆಗ್, ಎಮ್ಮೆ ತರಹ ಧ್ವನಿ ಇದೆ ಎಂದೆಲ್ಲಾ ಅವಮಾನ ಮಾಡಿ ಹೀಯಾಳಿಸಿದರು. ಆದರೆ ಇಂದು ಅದೇ ಬೇಸ್ ವಾಯ್ಸ್ ಗಾಗಿ, ಆರಡಿ ಹೀರೋಗಾಗಿ ಕನ್ನಡ ಸಿನಿಮಾ ರಂಗ ಮಾತ್ರವಲ್ಲದೆ ಭಾರತದ ಎಲ್ಲಾ ಚಿತ್ರರಂಗದವರು ಕೂಡ ಕರೆದು ಮಣೆ … Read more

ರಾತ್ರಿಪೂರ್ತಿ ಯಾರಿಗೂ ತಿಳಿಯದಂತೆ ರಸ್ತೆಯಲ್ಲೇ ಕೂತಿದ್ದ ಪುನೀತ್! ಅಷ್ಟಕ್ಕೂ ಅವತ್ತು ಏನಾಗಿತ್ತು ಗೊತ್ತಾ.? | Puneeth Rajkumar

Puneeth rajkumar was sitting on the road all night without anyone knowing

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್(Puneeth Rajkumar) ಅವರಿಗೆ ಪ್ರವಾಸಗಳು ಅಂದ್ರೆ ಎಷ್ಟು ಇಷ್ಟ ಅಂತ ಪ್ರತಿಯೊಬ್ಬರಿಗೂ ತಿಳಿದಿದೆ. ಅದರಲ್ಲೂ ದೇಶ-ವಿದೇಶಗಳನ್ನ ಸುತ್ತಾಡಬೇಕು, ಪ್ರವಾಸ ಹೋದ ಕಡೆಯಲ್ಲಿನ ಪರಿಸರ, ಸಂಸ್ಕೃತಿ ಹಾಗು ಅಲ್ಲಿನ ಆಹಾರ ಎಲ್ಲವನ್ನ ಆಸ್ವಾದಿಸಬೇಕು ಎನ್ನುವುದು ಅಪ್ಪು ಅವರ ಆಸೆ ಆಗಿತ್ತು. ಅದೇ ರೀತಿ ಎಷ್ಟೇ ಕೆಲಸ ಇದ್ದರೂ ಕೂಡ ಬಿಡುವು ಮಾಡಿಕೊಂಡು ತಪ್ಪದೇ ಪ್ರತಿವರ್ಷ ತಮ್ಮ ಕುಟುಂಬವನ್ನ ವಿದೇಶ ಪ್ರವಾಸಕ್ಕೆ ಕರೆದೊಯ್ಯುತ್ತಿದ್ದರು. ಪುನೀತ್ ಅವರು ಪತ್ನಿ ಅಶ್ವಿನಿ, ಮಕ್ಕಳಾದ ದೃತಿ ಹಾಗು ವಂಧಿತ … Read more

Meghana Raj : ರಾಯನ್ ರಾಜ್ ಜೊತೆ ಸೇರಿ ಸಖತ್ ಡ್ಯಾನ್ಸ್ ಮಾಡಿದ ಮೇಘನಾ ರಾಜ್ / ಡ್ಯಾನ್ಸ್ ನೋಡಿ ಧ್ರುವ ಸರ್ಜಾ ಮಾಡಿದ್ದೇನು ಗೊತ್ತಾ.?

ಮೇಘನಾ ರಾಜ್ ರಾಯನ್ ರಾಜ್ ಜೊತೆ ಸಖತ್ ಡ್ಯಾನ್ಸ್ ಮಾಡಿದ್ದಾರೆ

Meghana Raj : ನಟಿ ಮೇಘನಾ ರಾಜ್ ಅವರು ಹಲವು ವರ್ಷಗಳ ಬಳಿಕ ಮತ್ತೆ ಖುಷಿಯಾಗಿದ್ದಾರೆ. ಅದಕ್ಕೆ ಕಾರಣ ಅವರ ಮಗ ರಾಯನ್ ರಾಜ್ ಅಂದ್ರೆ ತಪ್ಪಾಗಲಾರದು. ಮಗ ರಾಯನ್ ನ ಖುಷಿಯಲ್ಲಿ ತಮ್ಮ ಖುಷಿಯನ್ನ ಕಾಣುತ್ತಿದ್ದಾರೆ ಮೇಘನಾ ರಾಜ್. ಮೊನ್ನೆ ತಾನೇ ಮಗ ರಾಯನ್ ರಾಜ್ ಮೂರನೇ ವರ್ಷದ ಹುಟ್ಟುಹಬ್ಬವನ್ನ ಸರಳವಾಗಿ ಆಚರಿಸಿದ್ದಾರೆ ಮೇಘನಾ. ಚಿರು ಇಲ್ಲದೇ ಇದ್ದರೂ ರಾಯನ್ ಗೆ ತಂದೆ ಇಲ್ಲವೆನ್ನುವ ಭಾವನೆ ಬಾರದಂತೆ ತುಂಬಾನೇ ಪ್ರೀತಿಯಿಂದ ಬೆಳೆಸಿದ್ದಾರೆ ಮೇಘನಾ. ನಟ ಧ್ರುವ … Read more

Darshan Thoogudeepa : ಅರಣ್ಯ ಅಧಿಕಾರಿಗಳ ಬಳಿ ನಕಲಿ ಹುಲಿ ಉಗುರು ಎಂದ ದರ್ಶನ್.! ಆದರೆ ದರ್ಶನ್ ವಕೀಲರು ಹೇಳಿದ್ದೇನು ಗೊತ್ತಾ.?

Darshan said fake tiger claw with forest officials

Darshan Thoogudeepa : ರಾಜ್ಯದಲ್ಲಿ ಹುಲಿಯ ಅಬ್ಬರ ಜೋರಾಗಿದೆ. ಎಲ್ಲಿ ನೋಡಿದರೂ ಹುಲಿಯ ಉಗುರಿ(Tiger Claw)ನದ್ದೇ ಮಾತು. ಇದರ ಬೆನ್ನಲ್ಲೇ ಸ್ಯಾಂಡಲ್ ವುಡ್ ನಟರ ಮನೆಯಲ್ಲೆಲ್ಲಾ ಶೋಧವೂ ನಡೆಯಿತು. ಈ ಪೈಕಿ ನಟ ಡಿಬಾಸ್ ದರ್ಶನ್ ಅವರ ಮನೆಯಲ್ಲಿಯೂ ಸಹ ಅರಣ್ಯಾಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು. ಹೌದು, ಬಿಗ್ ಬಾಸ್ ಮನೆಯಿಂದ ಆರಂಭವಾದ ಹುಲಿ ಉಗುರಿನ ಪ್ರಕರಣ ಇದೀಗ ಸ್ಯಾಂಡಲ್ ವುಡ್ ಅಂಗಳದಲ್ಲಿ ನಟ ದರ್ಶನ್, ಜಗ್ಗೇಶ್, ನಿಖಿಲ್ ಕುಮಾರಸ್ವಾಮಿ, ರಾಕ್ ಲೈನ್ ವೆಂಕಟೇಶ್ ಬಳಿಯೂ ಹುಲಿ … Read more

Tiger Claw : ನಟ ದರ್ಶನ್ ಮನೆಯಲ್ಲಿ ಸಿಕ್ಕಿತಾ ಹುಲಿ ಉಗುರು.! ಈ ಬಗ್ಗೆ ಡಿಬಾಸ್ ದರ್ಶನ್ ಹೇಳಿದ್ದೇನು ಗೊತ್ತಾ.?

Tiger claw found in actor Darshan's house

Tiger Claw : ಸ್ಯಾಂಡಲ್ ವುಡ್ ನಟ ಡಿಬಾಸ್ ದರ್ಶನ್ ಅವರಿಗೆ ಇದೀಗ ದೊಡ್ಡ ಕಂಟಕ ಎದುರಾಗಿದೆ. ನಟ ದರ್ಶನ್ ಅವರ ಮನೆಯಲ್ಲಿ ಅಧಿಕಾರಿಗಳಿಗೆ ಸಿಕ್ಕಿದ್ದೇನು.? ದರ್ಶನ್ ಅವರು ಇಂದು ಅರೆಸ್ಟ್ ಆಗುತ್ತಾರಾ.? ನಟ ದರ್ಶನ್ ಹೇಳಿದ್ದೇನು.? ನಿನ್ನೆ ಆರ್ ಆರ್ ನಗರದಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮನೆಗೆ ಅರಣ್ಯಾಧಿಕಾರಿಗಳು ಆಗಮಿಸಿ ಮನೆಯ ಪರಿಶೀಲನೆ ನಡೆಸಿದ್ದರು. ಬೆಂಗಳೂರು ನಗರ ಆರ್ ಎಫ್ ಸೇರಿದಂತೆ ಇಬ್ಬರು ಅಧಿಕಾರಿಗಳು ಆಗಮಿಸಿದ್ದಾರೆ. ದರ್ಶನ್ ಅವರ ಕೊರಳಲ್ಲಿ ಹುಲಿ ಉಗುರಿನ ಪೆಂಡೆಂಟ್ … Read more

ಹೆಣ್ಣುಮಕ್ಕಳು ರಾತ್ರಿ ನೈಟಿ ಧರಿಸಿದರೆ ಇಷ್ಟೆಲ್ಲ ಪ್ರಯೋಜನವಿದೆ.!

ನೈಟಿಗಳು ಒಂದು ತುಂಡು ಉಡುಪುಗಳಾಗಿವೆ, ಅದು ಸುಲಭವಾಗಿ ಜಾರುತ್ತದೆ, ರಾತ್ರಿಯಲ್ಲಿ ಧರಿಸಲು ಅನುಕೂಲಕರವಾಗಿರುತ್ತದೆ. ಹತ್ತಿ ಬಟ್ಟೆಗಳಿಂದ ತಯಾರಿಸಿದ ನೈಟಿಗಳು ನಿಮ್ಮ ದೇಹದ ಉಷ್ಣತೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ, ನೀವು ಮಲಗಿರುವಾಗ ತಂಪಾಗಿ ಮತ್ತು ಆರಾಮದಾಯಕವಾಗಿರುವಂತೆ ಮಾಡುತ್ತದೆ. ಇದನ್ನು ಕೂಡ ಓದಿ : ಮದುವೆಯಲ್ಲಿ ಹೆಂಡತಿಗಿಂತ ಗಂಡನ ವಯಸ್ಸು ಯಾಕೆ ಹೆಚ್ಚಿರಬೇಕು? ರೋಚೆಸ್ಟರ್ ಮೆಡಿಕಲ್ ಸೆಂಟರ್ ವಿಶ್ವವಿದ್ಯಾನಿಲಯವು ನಡೆಸಿದ ಇತ್ತೀಚಿನ ಅಧ್ಯಯನವು ನೈಟಿ ಸ್ಲೀಪ್‌ವೇರ್ ಧರಿಸುವುದರಿಂದ ಕೆಲವು ಆಸಕ್ತಿದಾಯಕ ಪ್ರಯೋಜನಗಳನ್ನು ಕಂಡುಹಿಡಿದಿದೆ. ಅಧ್ಯಯನದ ಪ್ರಕಾರ, ನೈಟಿ ಸ್ಲೀಪ್‌ವೇರ್ ಧರಿಸುವ ಮಹಿಳೆಯರು … Read more

Tiger Claw : ನಟ ಜಗ್ಗೇಶ್ ಮನೆಯಲ್ಲಿ ಕೊಳೆತ ಪೆಂಡೆಂಟ್ ವಶ.? ಜಗ್ಗೇಶ್ ಗೂ ಉರುಳಾಗುತ್ತಾ ಹುಲಿ ಉಗುರಿನ ಪೆಂಡೆಂಟ್.!

Rotten tiger nail pendant seized from actor Jaggesh's house

Tiger Claw : ಒಂದೊಂದು ಸಂದರ್ಭದಲ್ಲಿ ಬಹಳ ಜೋಶಾಗಿ ಆಡಿದ ಮಾತುಗಳು ನಮ್ಮ ಕತ್ತಿಗೆ ಹೇಗೆ ಉರುಳಾಗುತ್ತೆ ಅನ್ನುವುದಕ್ಕೆ ನಟ ಹಾಗು ರಾಜ್ಯಸಭಾ ಸದಸ್ಯರಾಗಿರುವ ಜಗ್ಗೇಶ್ ಅವರೇ ಇದಕ್ಕೊಂದು ಉದಾಹರಣೆ ಅಂತ ಹೇಳಬಹುದು. ಬಿಗ್ ಬಾಸ್ ಕನ್ನಡ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಪ್ರಕರಣದ ಬೆನ್ನಲ್ಲೇ ಹುಲಿ ಉಗುರು ಬಹಳ ತೀವ್ರ ಗಂಭೀರತೆಯನ್ನ ಪಡೆದುಕೊಳ್ಳುತ್ತಿದೆ. ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ನಿಖಿಲ್ ಕುಮಾರಸ್ವಾಮಿ, ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಇನ್ನೂ ಹಲವು ನಾಯಕರುಗಳ ಮನೆಯಲ್ಲಿ ತಪಾಸಣೆಯನ್ನ ಅಧಿಕಾರಿಗಳು … Read more

Darshan Thoogudeepa : ಹುಲಿ ಉಗುರು ಆರೋಪದಡಿ ದರ್ಶನ್ ಅವರನ್ನು ಅರೆಸ್ಟ್ ಮಾಡಬೇಕು ಎಂದವರಿಗೆ ಪತ್ನಿ ವಿಜಯಲಕ್ಷ್ಮಿ ಖಡಕ್ ಆಗಿ ಹೇಳಿದ್ದೇನು.?

What did his wife Vijayalakshmi say to him that Darshan should be arrested under the charge of tiger claw

Darshan Thoogudeepa : ಸ್ಯಾಂಡಲ್ ವುಡ್ ನಟ ಡಿಬಾಸ್ ದರ್ಶನ್ ಅವರು ಸದಾ ಸುದ್ದಿಯಲ್ಲಿರುತ್ತಾರೆ. ಮೊನ್ನೆ ತಾನೇ ಹುಲಿ ಉಗುರು ಧರಿಸಿದ ಹಿನ್ನೆಲೆಯಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನದ ಬೆನ್ನಲ್ಲೇ ಇದೀಗ ಡಿಬಾಸ್ ದರ್ಶನ್ ಗೂ ಕಾನೂನು ಸಂಕಷ್ಟ ಎದುರಾಗಿದೆ. ದರ್ಶನ್ ಅವರನ್ನ ಅರೆಸ್ಟ್ ಮಾಡಬೇಕೆಂದು ದೂರು ದಾಖಲಿಸಲಾಗಿದ್ದು, ಈ ಬಗ್ಗೆ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ಏನು ಹೇಳಿದ್ದಾರೆ ಗೊತ್ತಾ.? ಇದನ್ನೂ ಕೂಡ ಓದಿ : Varthur Santhosh : ಹುಲಿ … Read more

ಮರಣ ಹೊಂದಿದ ವ್ಯಕ್ತಿಗಳ ಕಿವಿ ಮತ್ತು ಮೂಗಿನಲ್ಲಿ ಹತ್ತಿಯನ್ನು ಏಕೆ ಹಾಕಿರುತ್ತಾರೆ?

ಈ ಭೂಮಿಯಲ್ಲಿ ಹುಟ್ಟಿದ ಪ್ರತಿಯೊಂದು ಜೀವಿಗಳು ಒಂದಲ್ಲಾ ಒಂದು ದಿನ ಸಾಯಲೇಬೇಕು. ಸತ್ತ ಮೂಗಿನಲ್ಲಿ ಯಾವಾಗಲೂ ಹತ್ತಿಯನ್ನು ಹಾಕುವುದನ್ನು ನೀವು ಗಮನಿಸಿರಬೇಕು. ಇದನ್ನು ನೋಡಿದರೆ ಸತ್ತವರ ಮೂಗು, ಕಿವಿ ಇತ್ಯಾದಿಗಳಲ್ಲಿ ಹತ್ತಿ ಏಕೆ ಹಾಕುತ್ತಾರೆ ಎಂಬ ಪ್ರಶ್ನೆ ನಿಮ್ಮ ಮನದಲ್ಲಿ ಮೂಡಿರಬೇಕು. ಇಂದು ನಾವು ಇದರ ಬಗ್ಗೆ ನಿಮಗೆ ಹೇಳಲಿದ್ದೇವೆ. ಇದನ್ನೂ ಕೂಡ ಓದಿ : ದುನಿಯಾ ವಿಜಯ್ ಮತ್ತು ಅವರ ಪತ್ನಿ ಕೀರ್ತಿ ಯವರ ನಡುವಿನ ವಯಸ್ಸಿನ ಅಂತರ ಎಷ್ಟು ಗೊತ್ತಾ? ಶಾಕ್ ಆಗ್ತೀರಾ! ಇದರ … Read more

ಮರಣಕ್ಕೂ ಮುನ್ನ ನಡೆಯುವುದು ಏನು ? ಇಲ್ಲಿದೆ ಅಚ್ಚರಿಯದ ಸಂಗತಿ

What happens before death? Here's something surprising

ವೈದ್ಯರು ಸಾವಿನ ಸಮೀಪವಿರುವ ಅನುಭವಗಳನ್ನ ಅಧ್ಯಯನ ಮಾಡುತ್ತಿದ್ದು, ಸಾವಿಗೆ ಮುನ್ನ ನಿಜವಾಗಿಯೂ ಏನಾಗುತ್ತದೆ.? ಯಾವ ರೀತಿಯ ಅನುಭವಗಳಾಗುತ್ತೆ ? ಸ್ವಾರಸ್ಯಕರ ಸಂಗತಿಗಳನ್ನ ಬಹಿರಂಗಪಡಿಸಿದ್ದಾರೆ. ಸಾವಿನ ಸಮೀಪ ಬಂದಾಗ ನಿಧಾನಗತಿಯ ಭಾವನೆ ಮೂಡುತ್ತದೆ. ಸಾವಿನ ಸಮಯದಲ್ಲಿ ಬಹಳ ಬಲವಾದ ಭಾವನೆಗಳಿದ್ದು, ಅವರಲ್ಲಿ ಹೆಚ್ಚಿನವರು ಪ್ರೀತಿ ಮತ್ತು ಶಾಂತಿಯಂತಹ ಸಕಾರಾತ್ಮಕ ಭಾವನೆಗಳನ್ನ ಹೊಂದಿದ್ದಾರೆ  ಡಾ. ಬ್ರೂಸ್ ಗ್ರೇಸನ್ ಸುಮಾರು 50 ವರ್ಷಗಳಿಂದ ಸಾವಿನ ಸಮೀಪ ಅನುಭವ (NDE) ವಿಷಯಗಳ ಕುರಿತು ಸಂಶೋಧನೆ ನಡೆಸುತ್ತಿದ್ದಾರೆ. ಸಾವಿನ ಜನರ ಆಲೋಚನೆಗಳು ಮೊದಲಿಗಿಂತ ಹೆಚ್ಚು … Read more