ನಪುಂಸಕ’ನೊಬ್ಬನ ನೋವಿನ ಕಥೆ

ಇದು ಒಬ್ಬ ನಪುಂಸಕನೊಬ್ಬನ ನೋವಿನ ಕಥೆ. ನಪುಂಸಕ ವ್ಯಕ್ತಿ ತನ್ನ ಹೆಸರು, ವಿವರ ನೀಡಲು ನಿರಾಕರಿಸಿದ್ದಾನೆ. ಆದ್ರೆ ತಾನು ಅನುಭವಿಸಿದ ಕಷ್ಟಗಳನ್ನು ಓದುಗರ ಮುಂದಿಟ್ಟಿದ್ದಾನೆ. ಅವನ ಮಾತಿನಲ್ಲಿಯೇ ಅವನ ನೋವನ್ನು ಹೇಳುವುದಾದ್ರೆ…. ನಾನು ಎಷ್ಟು ರಾತ್ರಿಗಳನ್ನು ನಿದ್ರೆ ಇಲ್ಲದೆ ಕಳೆದಿದ್ದೇನೆಂಬುದು ನನಗೆ ಲೆಕ್ಕವಿಲ್ಲ. ಬೇರೆ ಬೇರೆ ವೈದ್ಯರನ್ನು ಭೇಟಿ ಮಾಡಿದ ನಂತ್ರ ಸಮಸ್ಯೆ ಹೆಚ್ಚಾಯ್ತೇ ಹೊರತು ಕಡಿಮೆಯಾಗಲಿಲ್ಲ. ನನ್ನ ನಪುಂಸಕತೆ ಮುಚ್ಚಿಡಲು ವಯಾಗ್ರವನ್ನು ತರಿಸಿಕೊಂಡು ಅದನ್ನು ನುಂಗುತ್ತಿದ್ದೆ. ಇದನ್ನೂ ಓದಿ :- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ … Read more

ಕೆಲ ಹುಡುಗರಿಗೆ ಹುಡುಗಿಯರಿಗಿಂತ ಆಂಟಿಯಂದಿರು ಅಂದ್ರೆ ಇಷ್ಟ ಯಾಕೆ ಗೊತ್ತೆ.?

ಕೆಲವೊಂದು ಹುಡುಗರಿಗೆ ತಮಗಿಂತಲೂ ಅಧಿಕ ವಯಸ್ಸಿನ ಮಹಿಳೆಯರ ಮೇಲೆ ಆಕರ್ಷಣೆ ಹೆಚ್ಚಾಗಿ ಬರುತ್ತದೆ ಹಾಗೂ ಅವರ ಜೊತೆಗೆ ಸಂಬಂಧವನ್ನು ಹೊಂದಲು ಇಷ್ಟ ಪಡುತ್ತಾರೆ. ತಮಗಿಂತ ಹೆಚ್ಚಿನ ವಯಸ್ಸಿನ ಮಹಿಳೆಯರು, ಈಗಾಗಲೇ ವಿವಾಹಿತರಾಗಿರುವ ಮಹಿಳೆಯರು ಅಥವಾ ವಿಚ್ಛೇದನವನ್ನು ಹೊಂದಿರುವ ಮಹಿಳೆಯರ ಬಗ್ಗೆ ವಯಸ್ಸಿನ ಹುಡುಗರು ಸಮಾನ ವಯಸ್ಕ ಹುಡುಗಿಯರಿಗಿಂತ ಹೆಚ್ಚಾಗಿ ಆಸಕ್ತಿಯನ್ನು ಹೊಂದಿರುತ್ತಾರೆ. ಅದಕ್ಕಿರುವಂತಹ ಹಲವಾರು ಕಾರಣಗಳಿವೆ. ಇದನ್ನೂ ಕೂಡ ಓದಿ : ದರ್ಶನ್ ಅವರ ತಂದೆ ಶ್ರೀನಿವಾಸ್ ತೂಗುದೀಪ ಅವರಿಗೆ ಕಿಡ್ನಿ ದಾನ ಮಾಡಿದ ಮಹಾತಾಯಿ ಯಾರು … Read more

Unwanted Hair : ಶೇವಿಂಗ್ ಮೂಲಕ ಬೇಡದ ಕೂದಲು ತೆಗೆದ್ರೆ.? – ಆರೋಗ್ಯ ಮಾಹಿತಿ

Unwanted Hair : ಬೇಡವಾದ ಕೂದಲನ್ನು ತೆಗೆಯಲು ಹೆಣ್ಣುಮಕ್ಕಳಿಗೆ ಈಗ ಅನೇಕ ಉಪಾಯಗಳಿವೆ. ಇದಕ್ಕಾಗಿ ಸಲೂನ್‌ಗೆ ತೆರಳಬಹುದು ಅಥವಾ ಮನೆಯಲ್ಲೇ ಕೆಲವು ಸರಳ ವಿಧಾನಗಳನ್ನು ಅನುಸರಿಸಿ ಬೇಡದ ಕೂದಲಿಗೆ ಮುಕ್ತಿ ತೋರಬಹುದು. ಬೇಡದ ಕೂದಲು ತೆಗೆಯುವುದು ತಾತ್ಕಾಲಿಕ ಪರಿಹಾರ. ಕೆಲವು ವಾರಗಳು ಕಳೆದ ನಂತರ ಕೂದಲು ತೆಗೆದ ಜಾಗದಲ್ಲಿ ಹೊಸ ಕೂದಲು ಬೆಳೆಯುತ್ತದೆ. ಹಾಗಾಗಿ, ತಾತ್ಕಾಲಿಕ ಪರಿಹಾರ ಕಂಡುಕೊಳ್ಳುವ ಕ್ರಮದಲ್ಲಿ ಸಾಕಷ್ಟು ಸಾಧಕ ಬಾಧಕಗಳಿವೆ. ಶೇವಿಂಗ್‌ ಮಾಡಿಕೊಳ್ಳುವ ಮೂಲಕ ಬೇಡದ ಕೂದಲನ್ನು ನಿವಾರಿಸಿಕೊಳ್ಳಬಹುದು. ರೇಜರ್‌ ಬಳಸಿ ಮನೆಯಲ್ಲೇ … Read more

ಭವಿಷ್ಯದಲ್ಲಿ ಹಾರ್ಟ್ ಅಟ್ಯಾಕ್ ಬರದಂತೆ ತಡೆಯಲು ಈ ಪಾನೀಯ

ಹಾರ್ಟ್ ಅಟ್ಯಾಕ್ ಹೇಗೆ ಬರುತ್ತದೆ.?ರಕ್ತನಾಳಗಳಲ್ಲಿ ಕೊಬ್ಬು ಸಂಗ್ರಹವಾಗಿ ರಕ್ತ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದರೆ ಆಗ ಹಾರ್ಟ್ ಅಟ್ಯಾಕ್ ಬರುತ್ತದೆ. ಇಂದು ಬಹಳಷ್ಟು ಮಂದಿಗೆ ಹಾರ್ಟ್ ಅಟ್ಯಾಕ್ ಬರುತ್ತಿದೆ. ಇದರಿಂದ ಬಹಳಷ್ಟು ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೊದಲ ಸಲ ಹಾರ್ಟ್ ಅಟ್ಯಾಕ್ ಆಗಿ ಬದುಕುಳಿದ ಬಳಿಕ ಇದು ಮತ್ತೆ ಬರಲ್ಲ ಎಂದು ಹೇಳಲಾಗದು. ಎಚ್ಚರದಿಂದ ಇರಬೇಕು. ವೈದ್ಯರು ನೀಡುವ ಔಷಧಿಗಳನ್ನು ಬಳಸಬೇಕು. ನಿತ್ಯ ವ್ಯಾಯಾಮ ಮಾಡಬೇಕು. ಇದನ್ನೂ ಓದಿ – ಹಸ್ತಮೈಥುನವು ನನ್ನನ್ನು ಕೆಟ್ಟ ವ್ಯಕ್ತಿಯನ್ನಾಗಿ ಮಾಡುತ್ತದೆಯೇ.? … Read more

Meghana Raj : ಚಿರು ಸರ್ಜಾ ಪುತ್ರ ರಾಯನ್ ರಾಜ್ 3ನೇ ವರ್ಷದ ಬರ್ತ್ ಡೇ ಹೇಗಿತ್ತು ಗೊತ್ತಾ.? ಧ್ರುವ ಸರ್ಜಾ ಕೊಟ್ಟ ಗಿಫ್ಟ್ ಏನು ನೋಡಿ.!

Meghana Raj

Meghana Raj : ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಪತ್ನಿ ನಟಿ ಮೇಘನಾ ರಾಜ್ ಅವರ ಜೀವನದಲ್ಲಿ ಇಂದು ತುಂಬಾನೇ ಸಂತೋಷವಾದ ದಿನ ಅಂದರೆ ತಪ್ಪಾಗಲಾರದು. ಹೌದು, ಅಕ್ಟೋಬರ್ ೨೨ ಮಗ ರಾಯನ್ ರಾಜ್ ಹುಟ್ಟಿದ ದಿನ. ಚಿರು ಕಳೆದುಕೊಂಡ ನೋವಿನಲ್ಲಿದ್ದ ಮೇಘನಾ ಜೀವನದಲ್ಲಿ ಮತ್ತೆ ಸಂತೋಷ ರಾಯನ್ ರೂಪದಲ್ಲಿ ಹುಡುಕಿಕೊಂಡು ಬಂದ ದಿನ. ನಟಿ ಮೇಘನಾ ರಾಜ್ – ಚಿರು ಸರ್ಜಾ ದಂಪತಿ ಪುತ್ರ ರಾಯನ್ ರಾಜ್ ಸರ್ಜಾಗೆ ಇಂದು ನೂರನೇ ವರ್ಷದ ಹುಟ್ಟುಹಬ್ಬದ … Read more

Darshan Thoogudeepa : ದಸರ ಹಬ್ಬದ ದಿನವೇ ಚಾಮುಂಡಿ ಬೆಟ್ಟಕ್ಕೆ ಬಂದು ಗುಡ್ ನ್ಯೂಸ್ ಕೊಟ್ಟ ಡಿಬಾಸ್ ದರ್ಶನ್.! ಗುಡ್ ನ್ಯೂಸ್ ಏನು.?

Darshan Thoogudeepa

Darshan Thoogudeepa : ಸ್ಯಾಂಡಲ್ ವುಡ್ ನಟ ಡಿಬಾಸ್ ದರ್ಶನ್ ಅವರು ಯಾವಾಗಲೂ ಸುದ್ಧಿಯಲ್ಲಿರುತ್ತಾರೆ. ಪತ್ನಿ ವಿಜಯಲಕ್ಷ್ಮಿ ಹಾಗು ಮಗ ವಿನೀಶ್ ಜೊತೆ ಖುಷಿಯಾಗಿರುವ ಡಿಬಾಸ್, ಇದೀಗ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಬಂದು ಸಿಹಿಸುದ್ಧಿಯೊಂದನ್ನ ಹಂಚಿಕೊಂಡಿದ್ದಾರೆ. ಹಾಗಾದ್ರೆ ದರ್ಶನ್ ಕೊಟ್ಟ ಗುಡ್ ನ್ಯೂಸ್ ಏನು.? ಮೈಸೂರಿನಲ್ಲಿ ದಸರ ಹಬ್ಬದ ಸಂಭ್ರಮ ಮುಗಿಲು ಮುಟ್ಟಿದೆ. ದಸರಾ ಹಬ್ಬದ ಸಂಭ್ರಮದಲ್ಲಿ ನಟ ದರ್ಶನ್ ಅವರು ಪತ್ನಿ ವಿಜಯಲಕ್ಷ್ಮಿ ಹಾಗು ಮಗ ವಿನೀಶ್ ಜೊತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ನಿಮಗೆಲ್ಲಾ … Read more

Benefits Of Garlic : ಖಾಲಿ ಹೊಟ್ಟೆಯಲ್ಲಿ ಹುರಿದ ಬೆಳ್ಳುಳ್ಳಿ ತಿಂದ್ರೆ, ಏನಾಗುತ್ತೆ ಗೊತ್ತಾ.?

Benefits Of Garlic : ಖಾಲಿ ಹೊಟ್ಟೆಯಲ್ಲಿ ಹುರಿದ ಒಂದೆರಡು ಎಸಳು ಬೆಳ್ಳುಳ್ಳಿ ತಿಂದರೆ ಎಷ್ಟೊಂದು ಲಾಭಗಳು 1.ಜ್ವರ ,ಕೆಮ್ಮು ,ನೆಗಡಿಯಂತಹ ಕಾಯಿಲೆಗಳು ಹತ್ತಿರಾನೂ ಸುಳಿಯಲ್ಲ 2.ಶ್ವಾಸಕೋಶ ಕಾಯಿಲೆ,ಕೆಮ್ಮು, ಕಫ ಕಡಿಮೆ ಮಾಡುತ್ತದೆ ,ಅಸ್ತಮಾ ಮತ್ತು ನ್ಯುಮೋನಿಯ ರೋಗಿಗಳಿಗೂ ಬೆಳ್ಳುಳ್ಳಿ ಔಷಧಿಯಾಗಿ ಕೆಲಸ ಮಾಡುತ್ತದೆ. 3.ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ , ರಕ್ತ ಶುದ್ಧಿಗೊಳಿಸುತ್ತದೆ. 4.ನರ ಸಂಬಂಧಿ ರೋಗಗಳನ್ನು ತಡೆಯುತ್ತದೆ. 5.ಹಲ್ಲುನೋವಿಗೆ ಬೆಳ್ಳುಳ್ಳಿ ಒಳ್ಳೆಯ ಪರಿಹಾರ. 6.ಹೃದಯ ಸಂಬಂಧಿ ಕಾಯಿಲೆಗಳಿಗೆ ರಾಮಬಾಣ. 7.ಮೂಲವ್ಯಾಧಿ, ಮಲಬದ್ಧತೆ ನಿವಾರಿಸುತ್ತದೆ ,ವಾಯುಬಾಧೆ ತಡೆಯುತ್ತದೆ. 8.ದೇಹದ … Read more

Bad Breath : ಉಸಿರಿನ ದುರ್ವಾಸನೆ ದೂರ ಮಾಡಲು ಕೆಲವೊಂದು ಟಿಪ್ಸ್

Bad Breath : ಕೆಲವರು ಬಾಯಿ ಬಿಟ್ಟರೆ ಸಾಕು, ಜನ ಮಾರು ದೂರ ಓಡ್ತಾರೆ. ಕೆಲವರ ಬಾಯಿಯಿಂದ ಬರುವ ದುರ್ವಾಸನೆಯೇ ಇದಕ್ಕೆ ಕಾರಣ. ಇದನ್ನು ಹೋಗಲಾಡಿಸಲು ಮನೆ ಮದ್ದು ಇಲ್ಲಿದೆ ನೋಡಿ. ದಾಲ್ಚಿನಿ :- ದಾಲ್ಚಿನಿಯಲ್ಲಿ ಬ್ಯಾಕ್ಟೀರಿಯ ನಿರೋಧಕ ಗುಣ ಇದೆ. ಇದು ಉಸಿರಿನ ದುರ್ವಾಸನೆಯನ್ನು ಹೋಗಲಾಡಿಸುತ್ತದೆ. ಇದನ್ನು ಹಾಗೆಯೇ ತಿನ್ನಬಹುದು, ಇಲ್ಲವೇ ಚಹಾದಲ್ಲಿ ಹಾಕಿ ಕುಡಿಯಬಹುದು. ಬಿಸಿ ನೀರಿಗೆ ಹಾಕಿಯೂ ಸೇವಿಸಬಹುದು. ಸೋಂಪು :- ಸೋಂಪು ಆರೋಗ್ಯಕ್ಕೆ ಒಳ್ಳೆಯದು ಎನ್ನುತ್ತಾರೆ. ಊಟದ ನಂತರ ಇದನ್ನು ಸೇವಿಸುವುದರಿಂದ … Read more

Meghana Raj : ಚಿರು ಸರ್ಜಾ ಸಮಾಧಿ ಬಳಿ ಪುತ್ರ ರಾಯನ್ ಮಾಡಿದ ಕೆಲಸಕ್ಕೆ ಕಣ್ಣೀರಿಟ್ಟ ಚಿರು ತಾಯಿ ಅಮ್ಮಾಜಿ.! ಚಿರು ಪುತ್ರ ತಂದೆಗೆ ಹೇಳಿದ್ದೇನು ಗೊತ್ತಾ.?

Chiranjeevi Sarja

Meghana Raj : ಕನ್ನಡದ ಚಿತ್ರರಂಗದ ಯುವನಟ ಚಿರಂಜೀವಿ ಸರ್ಜಾ(Chiranjeevi Sarja) ಆಗಲಿ ಮೂರು ವರ್ಷ. ಪ್ರತೀ ವರ್ಷವೂ ಕುಟುಂಬಸ್ಥರು, ಸ್ಬೇಹಿತರು ಹಾಗು ಅಭಿಮಾನಿಗಳು ಸಮಾಧಿಗೆ ಪೂಜೆ ಮಾಡುತ್ತಾರೆ. ಚಿರು ಅಗಲಿದ ದಿನ ಹಾಗು ಹುಟ್ಟುಹಬ್ಬದ ದಿನ ಸಮಾಧಿಯನ್ನು ವಿಶೇಷವಾಗಿ ಅಲಂಕಾರ ಮಾಡಲಾಗುತ್ತದೆ. ಹೂಗಳಿಂದ ತುಂಬಿಸಿರುತ್ತಾರೆ. ವರ್ಷ ವರ್ಷವೂ ರಾಯನ್ ರಾಜ್ ಸರ್ಜಾ ವಿಶೇಷವಾಗಿ ಕಾಣಿಸಿಕೊಂಡು ತಂದೆಯ ಸಮಾಧಿ ಬಳಿ ಏನಾದರೂ ಒಂದು ಮಾಡುತ್ತಿರುವ ವಿಡಿಯೋ ಹಾಗು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ನೀವೆಲ್ಲಾ ನೋಡಿರಬಹುದು. Free Current … Read more

ತಂದೆಯಾಗಲು ಯಾವುದು ಬೆಸ್ಟ್ ಟೈಂ ಗೊತ್ತಾ.? – ಹೆಲ್ತ್ ಟಿಪ್ಸ್.

ಮಹಿಳೆಯರಿಗೆ ತಾಯಿಯಾಗಲು ಯಾವುದು ಸರಿಯಾದ ಸಮಯ ಎಂಬುದರ ಬಗ್ಗೆ ಆಗಾಗ ವರದಿಗಳು ಬರ್ತಿರುತ್ತವೆ. ವೈದ್ಯರು ಕೂಡ ಯಾವ ವಯಸ್ಸಿನಲ್ಲಿ ತಾಯಿಯಾದ್ರೆ ಬೆಸ್ಟ್ ಎಂಬುದರ ಬಗ್ಗೆ ಸಲಹೆ ನೀಡ್ತಾರೆ. ಆದ್ರೆ ಪುರುಷರು ಯಾವ ವಯಸ್ಸಿನಲ್ಲಿ ತಂದೆಯಾಗಬೇಕೆನ್ನುವ ಬಗ್ಗೆ ಸ್ಪಷ್ಟನೆಯಿಲ್ಲ. ಸದ್ಯ ನಡೆದ ಸಂಶೋಧನೆಯೊಂದು ಯಾವ ವಯಸ್ಸಿನಲ್ಲಿ ಪುರುಷರು ತಂದೆಯಾದ್ರೆ ಒಳ್ಳೆಯದು ಎಂಬುದನ್ನು ಹೇಳಿದೆ. 22-25 ವರ್ಷದೊಳಗೆ ತಂದೆಯಾಗುವುದು ಉತ್ತಮ. ಆದ್ರೆ ಈ ವಯಸ್ಸಿನಲ್ಲಿ ಜವಾಬ್ದಾರಿ ಹೆಚ್ಚಿರುತ್ತದೆ. ಹಾಗಾಗಿ 28ರಿಂದ 30 ವರ್ಷ ತಂದೆಯಾಗಲು ಬೆಸ್ಟ್ ಎಂದು ಸಂಶೋಧನೆ ಹೇಳಿದೆ. … Read more