Darshan Thoogudeepa : ಧ್ರುವ ಸರ್ಜಾ ಮಾತಿಗೆ ವಿನೋದ್ ಪ್ರಭಾಕರ್ ತಿರುಗೇಟು ಕೊಟ್ಟಿದ್ದು ಹೇಗೆ.? ಶಾಕ್ ಆದ ಡಿಬಾಸ್.!

Darshan Thoogudeepa : ಸ್ಯಾಂಡಲ್ ವುಡ್ ನಟ ಡಿಬಾಸ್ ದರ್ಶನ್ ಹಾಗು ಧ್ರುವ ಸರ್ಜಾ ನಡುವೆ ಕೋಲ್ಡ್ ವಾರ್ ನಡೆಯುತ್ತಿದೆ ಅನ್ನುವ ವಿಚಾರ ಹಲವು ದಿನಗಳಿಂದ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಕಾವೇರಿ ಹೋರಾಟ ಸಂದರ್ಭದಲ್ಲಿ ಧ್ರುವ ಸರ್ಜಾ ಹತ್ತಿರದಲ್ಲಿಯೇ ಕುಳಿತಿಕೊಂಡಿದ್ದರೂ, ಇಬ್ಬರೂ ಮಾತನಾಡಲಿಲ್ಲ ಎನ್ನುವುದು ಇದಕ್ಕೆ ಸಾಕ್ಷಿಯಾಗಿತ್ತು. ಇದನ್ನೂ ಕೂಡ ಓದಿ : Darshan Thoogudeepa : ಪತ್ನಿಯನ್ನು ಬಿಟ್ಟು ಇದ್ದಕ್ಕಿದ್ದಂತೆ ಮಗನನ್ನು ಕರೆದುಕೊಂಡು ನಟ ದರ್ಶನ್ ಹೋಗಿದ್ದೆಲ್ಲಿಗೆ.? ವಿನೀಶ್ ಗೆ ಏನಾಯ್ತು.? ಧ್ರುವ ಸರ್ಜಾ ಹಾಗು … Read more

Darshan Thoogudeepa : ಪತ್ನಿಯನ್ನು ಬಿಟ್ಟು ಇದ್ದಕ್ಕಿದ್ದಂತೆ ಮಗನನ್ನು ಕರೆದುಕೊಂಡು ನಟ ದರ್ಶನ್ ಹೋಗಿದ್ದೆಲ್ಲಿಗೆ.? ವಿನೀಶ್ ಗೆ ಏನಾಯ್ತು.?

Actor Darshan went to where he left his wife and suddenly took his son

Darshan Thoogudeepa : ಸ್ಯಾಂಡಲ್ ವುಡ್ ನಟ ಡಿಬಾಸ್ ದರ್ಶನ್ ಅವರು ಇದೀಗ ಕುಟುಂಬದ ಜೊತೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ದರ್ಶನ್ ಅವರ ಮಗ ವಿನೀಶ್ ಆಟವಾಡುವ ಸಮಯದಲ್ಲಿ ಬಿದ್ದು ಗಾಯ ಮಾಡಿಕೊಂಡಿದ್ದರು. ಹಾಗಾಗಿ ದರ್ಶನ್ ಅವರು ಹೆಚ್ಚು ಸಮಯ ಪತ್ನಿ ಹಾಗು ಮಗನ ಜೊತೆ ಖುಷಿಯಿಂದ ಕಾಲ ಕಳೆಯುತ್ತಿದ್ದಾರೆ. ಇದೀಗ ದರ್ಶನ್ ಅವರು ಇದ್ದಕ್ಕಿದ್ದಂತೆ ಪತ್ನಿ ವಿಜಯಲಕ್ಷ್ಮಿ ಅವರನ್ನ ಬಿಟ್ಟು ಮಗ ವಿನೀಶ್ ಅವರನ್ನ ಕರೆದುಕೊಂಡು ಎಲ್ಲಿಗೆ ಹೋಗಿದ್ದಾರೆ ಗೊತ್ತಾ.? ಇದನ್ನೂ … Read more

Gold Rate Today : ಬಿತ್ತಾ ಚಿನ್ನದ ಬೆಲೆ.? ಮತ್ತೆ ಇಳಿಕೆಯತ್ತ ಸಾಗುತ್ತಾ ಗೋಲ್ಡ್.!

gold rate

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಶೇರ್ ಮಾಡಿ. ಬೆಳ್ಳಿಯ ದರ (Silver Rate):- ಮೊದಲನೆಯದಾಗಿ ಇವತ್ತಿನ ಬೆಳ್ಳಿಯ ಬೆಲೆ ನೋಡುವುದಾದರೆ, ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ ₹688/-ರೂಪಾಯಿ. 100 … Read more

RajaMarthanda : ಕೋಪ ಮರೆತು ಧ್ರುವ ಸರ್ಜಾ ಬೆಂಬಲಕ್ಕೆ ಬಂದ ಡಿಬಾಸ್ ದರ್ಶನ್.! ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡ ಡಿಬಾಸ್!

rajamarthanda

RajaMarthanda : ನಟ ದರ್ಶನ್ ಹಾಗು ಧ್ರುವ ಸರ್ಜಾ ಅವರ ನಡುವಿನ ಭಾಂದವ್ಯ ಇತ್ತೀಚಿಗೆ ಸರಿಯಿಲ್ಲ ಎನ್ನುವ ಮಾತು ಸೋಷಿಯಲ್ ಮೀಡಿಯಾದಲ್ಲಿ ಕೇಳಿಬರುತ್ತಿದೆ. ಇದಕ್ಕೆ ಕಾರಣ ಕೂಡ ಇದೆ. ಹೌದು, ಮೊನ್ನೆ ನಡೆದ ಕಾವೇರಿ ಹೋರಾಟದಲ್ಲಿ ಭಾಗವಹಿಸಿದ ಧ್ರುವ ಸರ್ಜಾ ಅವರು ನಟ ದರ್ಶನ್ ಅವರ ಪಕ್ಕದಲ್ಲಿದ್ದರೂ ಕೂಡ ಒಂದು ಮಾತು ಕೂಡ ಮಾತನಾಡದೇ ಹೊರತು ಹೋದರು. ಇದರಿಂದ ದರ್ಶನ್ ಅಭಿಮಾನಿಗಳಿಗೆ ತುಂಬಾನೇ ಬೇಸರವಾಗಿತ್ತು. ಆದರೆ ಇದೀಗ ದರ್ಶನ್ ಅವರು ತಮ್ಮೆಲ್ಲಾ ಕೋಪ, ಬೇಸರವನ್ನ ಮರೆತು ಧ್ರುವ … Read more

Adike Rate Today : ಇಂದಿನ ಅಡಿಕೆಯ ರೇಟ್.? ಎಲ್ಲೆಲ್ಲಿ ಎಷ್ಟಿದೆ ನೋಡಿ ಇಂದಿನ ಅಡಿಕೆಯ ನಿಖರ ಬೆಲೆ.?

Adike Rate Today

Adike Rate Today : ಇಂದಿನ ಅಡಿಕೆಯ ರೇಟ್.? ಎಲ್ಲೆಲ್ಲಿ ಎಷ್ಟಿದೆ ನೋಡಿ ಇಂದಿನ ಅಡಿಕೆಯ ನಿಖರ ಬೆಲೆ.? ಇಂದಿನ ಅಡಿಕೆಯ ಬೆಲೆ :- ಮಾರುಕಟ್ಟೆ(ತಾಲೂಕು) ಅಡಿಕೆ ಗರಿಷ್ಟ ಬೆಲೆ ಬಂಟ್ವಾಳ ಕೋಕಾಹೊಸದುಹಳೇದು ₹27,500/-₹45,000/-₹48,500/- ಬೆಳ್ತಂಗಡಿ ಕೋಕಾಹೊಸದು ₹23,500/-₹44,000/- ಭದ್ರಾವತಿ ರಾಶಿ ಅಡಿಕೆ ₹46,500/- ಚನ್ನಗಿರಿ ರಾಶಿ ಅಡಿಕೆ ₹48,921/- ಚಿತ್ರದುರ್ಗ ಬೆಟ್ಟೆಕೆಂಪುಗೋಟುರಾಶಿ ಅಡಿಕೆ ₹35,879/-₹29,859/-₹44,969/- ಹೊನ್ನಾವರ ಹೊಸ ಚಾಲಿ ₹41,000/- ಹೊಸನಗರ ಬಿಳಿಗೋಟುಚಾಲಿ ಅಡಿಕೆಕೆಂಪುಗೋಟುರಾಶಿ ಅಡಿಕೆ ₹26,599/-₹36,599/-₹34,629/-₹47,379/- ಕಾರ್ಕಳ ಹೊಸದುಹಳೇದು ₹36,500/-₹48,500/- ಕುಮಟಾ ಚಿಪ್ಪುಕೋಕಾಫ್ಯಾಕ್ಟರಿಹಳೆ ಚಾಲಿಹೊಸಚಾಲಿ … Read more

Dhruva Sarja : ಮಗಳ ನಾಮಕರಣ ಮಾಡಿದ ಧ್ರುವ ಸರ್ಜಾ.! ಮೇಘನಾ ರಾಜ್ ಧ್ರುವ ಸರ್ಜಾ ಮಗಳಿಗೆ ಇಟ್ಟ ಹೆಸರೇನು ಗೊತ್ತಾ.?

Dhruva Sarja performed the naming ceremony of the daughter

Dhruva Sarja : ನಮಸ್ಕಾರ ಸ್ನೇಹಿತರೇ, ಇತ್ತೀಚಿಗೆ ಗಂಡು ಮಗುವಿನ ತಂದೆಯಾಗಿರುವ ಧ್ರುವ ಸರ್ಜಾ ಅವರು ತಮ್ಮ ಮೊದಲ ಮಗಳ ನಾಮಕರಣ ಮಾಡಿರಲಿಲ್ಲ. ಇದೀಗ ತಮ್ಮ ಮುದ್ದಿನ ಮಗಳಿಗೆ ಮನೆಯಲ್ಲಿಯೇ ತುಂಬಾನೇ ಸರಳವಾಗಿ ನಾಮಕರಣ ಶಾಸ್ತ್ರ ಮಾಡಿದ್ದಾರೆ. ನಿನ್ನೆ ಕಾವೇರಿ ವಿಚಾರವಾಗಿ ಸ್ಯಾಂಡಲ್ ವುಡ್ ಕಲಾವಿದರೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರ ಹೊರತಾಗಿಯೂ ತಮ್ಮ ಮನೆಯಲ್ಲಿ ಶಾಸ್ತ್ರ ನೆರೆವೇರಿಸಲು ಧ್ರುವ ಸರ್ಜಾ ಮರೆತಿಲ್ಲ.ಮನೆಯಲ್ಲಿಯೇ ಸರಳವಾಗಿ ನಾಮಕರಣ ಶಾಸ್ತ್ರ ನೆರವೇರಿದೆ. ಇನ್ನು ಧ್ರುವ ತಮ್ಮ ಮಗಳ ಹೆಸರನ್ನು ಇನ್ನೂ ರಿವೀಲ್ ಮಾಡಿಲ್ಲ. … Read more

Gold Rate : ಇಂದಿನ ಚಿನ್ನದ ಬೆಲೆ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ಬೆಲೆ.?

Gold Rate : ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ(Gold Rate) ಹಾಗು ಬೆಳ್ಳಿಯ(Silver Rate) ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ. ಚಿನ್ನದ … Read more

Darshan Thoogudeepa : ವಿವಾದ ಸೃಷ್ಟಿಸಿದ ಡಿಬಾಸ್ ದರ್ಶನ್ ಹಾಗು ಧ್ರುವ ಸರ್ಜಾ ನಡೆ..! ಇದಕ್ಕೆ ಅಸಲಿ ಕಾರಣ ಏನು ಗೊತ್ತಾ.?

Darshan Thoogudeepa : ನಮಸ್ಕಾರ ಸ್ನೇಹಿತರೇ, ನಿಮಗೆಲ್ಲ ಗೊತ್ತಿರುವ ಹಾಗೆ ಕೆಲ ದಿನಗಳ ಹಿಂದೆ ಕರ್ನಾಟಕ ಬಂದ್ ಮಾಡಲಾಗಿತ್ತು. ಹಾಗು ಕಾವೇರಿಗಾಗಿ ಎಲ್ಲಾ ಸ್ಯಾಂಡಲ್ ವುಡ್ ನಟರು ಹೋರಾಡಿದ್ದರು. ಆ ಹೋರಾಟಕ್ಕೆ ಮೊದಲು ಬಂದವರೇ ಡಿಬಾಸ್ ದರ್ಶನ್ ಅವರು. ರೈತರಿಗೆ ಅನ್ಯಾಯವಾಗಿದೆ ಅಂತ ತಿಳಿದ ತಕ್ಷಣ ದರ್ಶನ್ ಅವರು ಟ್ವೀಟ್ ಮಾಡ್ತಾರೆ. ಹಾಗು ಕಾವೇರಿ ಹೋರಾಟಕ್ಕೆ ನನ್ನ ಸಪೋರ್ಟ್ ಕೂಡ ಇದೆ ಅಂತ ನೇರವಾಗಿಯೇ ಹೇಳಿದ್ದರು. ದರ್ಶನ್ ಅವರು ಬೆಂಬಲ ನೀಡಿದ ಬಳಿಕ ಕನ್ನಡದ ಬೇರೆ ನಟರು … Read more