ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!

Sangeetha Sringeri shocked everyone by wearing a bikini.

Sangeetha Sringeri : ಕನ್ನಡ ಬಿಗ್‌ಬಾಸ್ ಸೀಸನ್ 10 ರಲ್ಲಿ ಸಂಗೀತ ಶೃಂಗೇರಿ ಸಖತ್ ಸದ್ದು ಮಾಡ್ತಿದ್ದಾರೆ. 50 ದಿನಗಳನ್ನ ಪೂರೈಸಿ ಬಿಗ್ ಬಾಸ್ ನಲ್ಲಿ ಟಾಪ್ ಐದರಲ್ಲಿ ಕಾಣಿಸಿಕೊಳ್ಳುವ ಸ್ಪರ್ಧಿಯಾಗಿ ಸಂಗೀತ ಶೃಂಗೇರಿ ಗುರುತಿಸಿಕೊಂಡಿದ್ದಾರೆ. ಅವರ ನೇರ ಮಾತುಗಳು ಬಿಗ್ ಬಾಸ್ ವೀಕ್ಷಕರಿಗೆ ಇಷ್ಟವಾಗಿದೆ. ಮನೆಯ ಯಾವುದೇ ಚಟುವಟಿಕೆ, ಟಾಸ್ಕ್, ಮನರಂಜನೆ ಎಲ್ಲದರಲ್ಲೂ ಸಂಗೀತ ಮುಂದಿದ್ದಾರೆ. ಈಗಾಗಲೇ ಒಂದು ಹಿಟ್ ಸಿನಿಮಾದಲ್ಲಿ ನಟಿಸಿದ್ದರು. ಬಿಗ್ ಬಾಸ್ ಗೆ ಕಾಲಿಟ್ಟಿದ್ದು ಯಾಕೆ.? ಅಂತ ಒಂದಿಷ್ಟು ಜನ ಪ್ರಶ್ನೆ … Read more

ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ

ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ - KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ

KANTARA 2 : ನಿಜಕ್ಕೂ ಕಾಂತಾರ ಸ್ಟೋರಿ ಕೇಳಿದ್ರೆ ಮೈ ರೋಮಾಂಚನಗೊಳ್ಳುತ್ತೆ. ಕಾಂತಾರ ಸಿನಿಮಾ ಸಕ್ಸಸ್ ಆದ ನಂತರ ಕಾಂತಾರ 2 ಸಿನಿಮಾ ಮಾಡಬಹುದಾ.? ಎಂದು ದೈವದ ಬಳಿ ಪ್ರಶ್ನೆ ಇಟ್ಟಾಗ, ದೈವ ಹೇಳಿದ್ದೇನು ಗೊತ್ತಾ? ನಿಜಕ್ಕೂ ಕಾಂತಾರ ಅಭಿಮಾನಿಗಳಿಗೆ ಮೈ ಜುಂ ಅನ್ನುತ್ತೆ. ಇದನ್ನೂ ಕೂಡ ಓದಿ : Leelavati : ಲೀಲಾವತಿ ಇನ್ನಿಲ್ಲ ಎಂದವರಿಗೆ ಖಡಕ್ ಆಗಿ ಎಚ್ಚರಿಕೆ ಕೊಟ್ಟ ಮಗ ವಿನೋದ್ ರಾಜ್ ! ಚಿತ್ರರಂಗ‌ ಶಾಕ್.! ಕಾಂತಾರ 2 ಸಿನಿಮಾ ಮಾಡಬಹುದಾ.? … Read more

BiggBoss Kannada 10 : ಬಿಗ್ ಬಾಸ್ ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ.? ಕುತೂಹಲದಲ್ಲಿ ವೀಕ್ಷಕರು.!

A strong contestant who came out of the Bigg Boss house

BiggBoss Kannada 10 : ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 10ರಲ್ಲಿ ಈ ವಾರ ಮನೆಯಿಂದ ಹೊರ ಹೋಗಲು ಘಟಾನುಘಟಿಗಳೇ ನಾಮಿನೇಟ್ ಆಗಿದ್ದಾರೆ. ಹೀಗಾಗಿ ಮನೆಯಿಂದ ಈ ವಾರ ಹೊರ ಹೋಗುವವರು ಯಾರು ಎಂಬ ಕುತೂಹಲ ಮೂಡಿದೆ. ಈ ವಾರ ನಾಮಿನೇಟ್ ಆದವರ ಪಟ್ಟಿಯಲ್ಲಿ ಸಂತೋಷ್, ಮೈಕಲ್ ಮತ್ತು ಕಾರ್ತಿಕ್ ಹೊರತಾಗಿ ಉಳಿದೆಲ್ಲ ಒಂಬತ್ತು ಸದಸ್ಯರು ನಾಮಿನೇಟ್ ಆಗಿದ್ದರು. ಈ ಪಟ್ಟಿಯಲ್ಲಿ ವಿನಯ್, ಸಂಗೀತ, ಸ್ನೇಹಿತ್ ನಮೃತ ಸೇರಿದಂತೆ ಘಟಾನುಘಟಿಗಳೇ ಇದ್ದಾರೆ. ನೀತು ಈ … Read more

Leelavati : ಲೀಲಾವತಿ ಇನ್ನಿಲ್ಲ ಎಂದವರಿಗೆ ಖಡಕ್ ಆಗಿ ಎಚ್ಚರಿಕೆ ಕೊಟ್ಟ ಮಗ ವಿನೋದ್ ರಾಜ್ ! ಚಿತ್ರರಂಗ‌ ಶಾಕ್.!

Leelavati : ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ(leelavati) ಅವರಿಗೆ ಈಗ 86 ರಿಂದ 87 ವರ್ಷ ವಯಸ್ಸು. ಇಳಿ ವಯಸ್ಸಿನಲ್ಲಿ ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ವಯೋಸಹಜ ಸಮಸ್ಯೆಗಳಿಂದ ಹಾಸಿಗೆ ಹಿಡಿದಿದ್ದರು. ಹಿರಿಯ ನಟಿ ಮನೆಗೆ ಅರೋಗ್ಯ ವಿಚಾರಿಸಲು ಬಂದವರನ್ನು ಗುರುತು ಹಿಡಿಯುತ್ತಾರೆ. ಅವರಿಗೆ ಪ್ರತಿಕ್ರಿಯೆ ಕೂಡ ನೀಡುತ್ತಾರೆ. ಇದನ್ನೂ ಕೂಡ ಓದಿ : Govt Scheme 2023 : ಪ್ರತೀ ತಿಂಗಳು ₹5,000/- ಬರುತ್ತೆ.! ರೈತರಿಗೆ, ಕೂಲಿ ಕಾರ್ಮಿಕರಿಗೆ, ವೃದ್ದರು, ವಿಧವೆಯರು, ಅಂಗವಿಕಲರಿಗೆ.! ಹೀಗಿರುವಾಗ ಕೆಲ … Read more

Whitening Tips : ಮುಖ ಬೆಳ್ಳಗಾಗಲು ಮನೆಮದ್ದು / ರಾತ್ರಿ 1 ಬಾರಿ ಹಚ್ಚಿದರೆ ಸಾಕು ನಿಮ್ಮ ಮುಖ ಬೆಳ್ಳಗಾಗುತ್ತದೆ. 100% ಗ್ಯಾರಂಟಿ!

whitening tips for men and women

Whitening Tips : ನಮಸ್ಕಾರ ಸ್ನೇಹಿತರೇ, ಪ್ರತಿಯೊಬ್ಬರು ಕೂಡ ಅವರು ಸುಂದರವಾಗಿ ಕಾಣಬೇಕು. ಅವರ ಮುಖ ಬೆಳ್ಳಗಾಗಿರಬೇಕು ಮತ್ತು ಮುಖದಲ್ಲಿ ಕಾಂತಿ ಹೆಚ್ಚಾಗಬೇಕು ಎಂಬ ಆಸೆ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ರೋಡಿನ ಮೇಲೆ ಇರುವಂತಹ ದೂಳಿನ ಕಣಗಳು, ಬಿಸಿಲು, ತೇವಾಂಶದ ಕಾರಣದಿಂದ ನಮ್ಮ ತ್ವಚೆ ಬಹಳ ಬೇಗನೆ ಹಾಳಾಗುತ್ತದೆ. ಅದರಲ್ಲೂ ಮುಖದ ಕಾಂತಿ ಹೆಚ್ಚಾಗಲು ನಾವು ಏನು ಮಾಡಬೇಕು ಅನ್ನೋದರ ಬಗ್ಗೆ ಸಾಕಷ್ಟು ಚಿಂತೆಯನ್ನು ಮಾಡುತ್ತಿರುತ್ತೇವೆ ಮತ್ತು ಯಾವುದೇ ರೀತಿಯಾದ ರಾಸಾಯನಿಕ ವಸ್ತುಗಳನ್ನು ಬಳಸದೆ ನಮ್ಮ … Read more

Sangeeta shringeri : ಸಂಗೀತ ಇನ್ನೊಂದು ಮುಖ ಬಯಲು / ವಿನಯ್ ಬಲೆಗೆ ಬಿದ್ದಾರಾ ಸಂಗೀತಾ.? ಕಾರ್ತಿಕ್ ಹಾಗೂ ತುಕಾಲಿಗೆ ಮಾಡಿದ್ದೇನು.?

Sangeeta shringeri : ಬಿಗ್ ಬಾಸ್ ಕನ್ನಡ ಸೀಸನ್ 10 ಶುರುವಾಗಿ ಆರು ವಾರ ಕಳೆದು ಏಳನೇ ವಾರಕ್ಕೆ ಕಾಲಿಟ್ಟಿದೆ. ಶುರುವಿನಿಂದಲೂ ಒಳ್ಳೆ ಸ್ನೇಹವನ್ನು ಹೊಂದಿದ್ದ ಕಾರ್ತಿಕ್, ಸಂಗೀತ, ತನಿಷಾ ನಡುವೆ ಬಿರುಕು ಮೂಡಿದೆ. ಇದನ್ನು ನೋಡಿದ ವಿನಯ್ ಒಳ್ಳೆ ಮಜಾ ತಗೋ ತಾ ಇದ್ದಾರೆ. ಅಂತ ಸ್ವತಃ ವಿಜಯ್ ಅವರೇ ಕಿಚ್ಚ ಸುದೀಪ್ ಅವರ ಮುಂದೆ ಹೇಳಿಕೊಂಡಿದ್ದಾರೆ. ವಾರದ ಕಥೆ ಕಿಚ್ಚನ ಜೊತೆ ಕಾರ್ಯಕ್ರಮ ಮುಗಿದ ನಂತರ ಸಂಗೀತ ಅವರು ತನಿಷಾ ಹಾಗೂ ಕಾರ್ತಿಕ್ ಅವರೊಂದಿಗೆ … Read more

Itching : ಗುಪ್ತಾಂಗದ ಜಾಗದಲ್ಲಿ ನಿಮಗೆ ತುರಿಕೆ ಇದ್ದರೆ, ಇಲ್ಲಿದೆ ನೋಡಿ ಅದಕ್ಕೆ ಪರಿಹಾರ

Itching : ನಮಸ್ಕಾರ ಸ್ನೇಹಿತರೇ, ತುರಿಕೆಯ ಬಗ್ಗೆ ಒಂದಿಷ್ಟು ಮಾಹಿತಿಯನ್ನು ಕೊಡುತ್ತೇವೆ. ಅದರಲ್ಲೂ ಗುಪ್ತಾಂಗದ ಜಾಗದಲ್ಲಿ ತುರಿಕೆ ಏಕೆ ಆಗುತ್ತದೆ.? ಅದಕ್ಕೆ ಕಾರಣವೇನು ಹಾಗು ಅದಕ್ಕೆ ಪರಿಹಾರವೇನು? ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನಿಮಗೆ ನೀಡಲಾಗಿದೆ. ಒಂದಿಷ್ಟು ಗಾಳಿಯಾಡದಂತ ಜಾಗ ಅಂದ್ರೆ ಅದು ಗುಪ್ತಾಂಗದ ಜಾಗ. ಇಲ್ಲಿ ಗಾಳಿಯಾಡದಿದ್ದರೆ ಗುಪ್ತಾಂಗದಲ್ಲಿ ತುರಿಕೆ ಕಾಣಿಸಿಕೊಳ್ಳುತ್ತದೆ. ಗುಪ್ತಾಂಗದ ತುರಿಕೆಯೂ ನಮ್ಮ ದೈನಂದಿನ ಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತದೆ. ಇದು ಹೆಂಗಸರಲ್ಲಿ ಒಂದು ರೀತಿಯ ಸಮಸ್ಯೆಯನ್ನು ಹುಟ್ಟು ಹಾಕಿದರೆ, ಗಂಡಸರಲ್ಲಿ … Read more

Bigg Boss Kannada 10 : 7ನೇ ವಾರಕ್ಕೆ ಹೊಸ ತಂಡ ರೆಡಿ / ಈ ಎರಡು ತಂಡದ ಕ್ಯಾಪ್ಟನ್ ಯಾರು ಗೊತ್ತಾ.?

ನಮಸ್ಕಾರ ಸ್ನೇಹಿತರೇ, ಈ ವಾರ ಬಿಗ್ ಬಾಸ್ ಮನೆಯಲ್ಲಿ ಮತ್ತೆ ಗ್ರೂಪ್‌ಗಳು ಆರಂಭವಾಗಿದ್ದು, ಈ ಸಲದ ಗ್ರೂಪ್ ತುಂಬಾ ನೇ ಇಂಟರೆಸ್ಟಿಂಗ್ ಆಗಿದೆ. ಹಾಗೇನೇ ಕ್ಯಾಪ್ಟನ್ ಗಳು ಕೂಡ ಅಷ್ಟೇ ಈ ಸಲ ತುಂಬಾ ಡಿಫರೆಂಟ್ ಆಗಿ ಆಯ್ಕೆ ಮಾಡಲಾಗಿರುವಂತದ್ದು, ಜೊತೆಗೆ ವಿನಯ್ ಗೌಡ ಅವರು ಇರುವಂತಹ ತಂಡದಲ್ಲಿನೇ ಸಂಗೀತ ಶೃಂಗೇರಿಯವರು ಕೂಡ ಇದ್ದಾರೆ. ಜೊತೆಗೆ ಡ್ರೋನ್ ಪ್ರತಾಪ್ ಅವರು ಕೂಡ ಇದ್ದಾರೆ. ಇನ್ನೊಂದೆಡೆ ಕಾರ್ತಿಕ್ ಹಾಗೂ ತನಿಷ್ ಅವರು ಒಂದು ಮೀಟಿಂಗ್ ನಲ್ಲಿದ್ದಾರೆ ತುಕಾಲಿ ಅವರು … Read more

Darshan : ದರ್ಶನ್ ಹಾಗು ಧ್ರುವ ಸರ್ಜಾ ಮಧ್ಯೆ ಜಗಳ ತಂದಿಟ್ಟವರು ಇವರೇ ನೋಡಿ.! ಧನ್ವೀರ್ ಶಾಕಿಂಗ್ ಹೇಳಿಕೆ.!

He is the one who brought a fight between Darshan and Dhruva Sarja.

Darshan : ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಡುವಿನ ಶೀತಲ ಸಮರಕ್ಕೆ ಕಾರಣ ಯಾರು ಎಂದು ನಟ ಧನ್ವೀರ್ ಗೌಡ ಬಹಿರಂಗಪಡಿಸಿದ್ದಾರೆ. ಹಾಗಾದ್ರೆ ದರ್ಶನ್ ಹಾಗು ಧ್ರುವ ಸರ್ಜಾ ನಡುವೆ ಜಗಳ ಹುಟ್ಟಿಸಿದ್ದು ಯಾರು.? ನೋಡೋಣ ನಟ ಡಿಬಾಸ್ ಹಾಗು ಧ್ರುವಸರ್ಜಾ ಅವರ ನಡುವಿನ ಸಂಬಂಧ ಸರಿಯಿಲ್ಲವೆನ್ನುವ ಮಾತುಗಳು ಕೇಳಿಬಂದಿತ್ತು. ಈ ಬಗ್ಗೆ ಮಾತನಾಡಿದ ಧ್ರುವ ಸರ್ಜಾ ಅವರು ಮನಸ್ಸಿನ ಒಳಗೊಂದು, ಹೊರಗೊಂದು ಇರುವುದಕ್ಕೆ ನನಗೆ ಆಗಲ್ಲ ಕಡ್ಡಿ ಮುರಿದಂತೆ ಹೇಳಿದ್ದರು. … Read more

Bigg Boss Kannada : 3 ವರ್ಷದ ನಂತರ ಡ್ರೋನ್ ಪ್ರತಾಪ್ ಗೆ ತಂದೆಯಿಂದ ಪತ್ರ / ಪತ್ರ ನೋಡಿ ಬಿಕ್ಕಿ ಬಿಕ್ಕಿ ಅತ್ತ ಪ್ರತಾಪ್.!

Bigg Boss Kannada

Bigg Boss Kannada : ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 10ರಲ್ಲಿ ಬಿಗ್ ಬಾಸ್ ಅವರು ಹೊಸ ಒಂದು ಟಾಸ್ಕ್ ಕೊಟ್ಟಿದ್ದಾರೆ. ಮನೆಯಿಂದ ಬಂದ ಪತ್ರ ಪಡೆಯಲು ಮೂವರು ಸದಸ್ಯರಿಗೆ ಬಿಗ್ ಬಾಸ್ ಅವರು ಒಂದು ಅವಕಾಶವನ್ನ ನೀಡಿದ್ದಾರೆ. ಈ ಪತ್ರ ಯಾರಿಗೆ ಸಿಕ್ಕಿದೆ.? ಯಾರಿಗೆ ಯಾವ ಪತ್ರ ಸಿಕ್ಕಿದೆ.? ಅನ್ನುವುದನ್ನ ನೋಡೋಣ. ಈ ಪತ್ರದಲ್ಲಿ ಡ್ರೋನ್ ಪ್ರತಾಪ್ ಅವರಿಗೆ ಕಳೆದ ಮೂರು ವರ್ಷಗಳಿಂದ ಕೂಡ ಕುಟುಂಬದವರ ಜೊತೆ ಮಾತನಾಡಿಯೇ ಇಲ್ಲ.ಹೀಗಾಗಿ ಮನೆಯವರ ರಿಯಾಕ್ಷನ್ … Read more