Spandana Vijay : ಪತ್ನಿ ಸ್ಪಂದನ ಬಿಟ್ಟು ಹೋದ ಸೀರೆ ಒಡವೆಗಳನ್ನ ವಿಜಯ್ ರಾಘವೇಂದ್ರ ಯಾರಿಗೆ ಕೊಟ್ಟಿದ್ದಾರೆ ಗೊತ್ತಾ.?

Spandana Vijay

Spandana Vijay : ನಟ ವಿಜಯ ರಾಘವೇಂದ್ರ ಅವರು ಪತ್ನಿ ಸ್ಪಂದನಾ ಅವರನ್ನು ಕಳೆದುಕೊಂಡು ಆ ನೋವನ್ನ ಮರೆಯಲು ಸಾಧ್ಯವಾಗದ ನೋವಿನಲ್ಲೇ ದಿನಗಳನ್ನು ದೂಡುತ್ತಿದ್ದಾರೆ. ಇದೀಗ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಸೀರೆ ಒಡವೆಗಳನ್ನು ಏನು ಮಾಡಿದ್ದಾರೆ ಗೊತ್ತಾ.? ಸ್ಪಂದನ ಅವರಿಗೆ ಸೀರೆ ಒಡವೆಗಳು ಎಂದರೆ ಸಿಕ್ಕಾಪಟ್ಟೆ ಇಷ್ಟ. ಸಾಂಪ್ರದಾಯಕ ಉಡುಗೆಗಳನ್ನ ಇಷ್ಟಪಡುವ ಸ್ಪಂದನ ಅವರು ಸರಳವಾಗಿ ಹಾಗೂ ಸುಂದರವಾಗಿ ರೆಡಿ ಆಗುತ್ತಿದ್ದರು. ಇದೀಗ ಮಾತನಾಡಿರುವ ವಿಜಯ ರಾಘವೇಂದ್ರ ಅವರು, ಸ್ಪಂದನಾ ಅಗಲಿಕೆಯ ಬಳಿಕ … Read more

Gold Rate Today : ಚಿನ್ನ ಪ್ರಿಯರೇ, ಎಚ್ಚರ.! ಬೆಲೆ ನೋಡಿ – ಚಿನ್ನ ಖರೀದಿ ಮಾಡಿ

Gold Rate Today

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ. ಬೆಳ್ಳಿಯ ದರ … Read more

Bigg Boss Kannada : ಬಿಗ್ ಬಾಸ್ ಮನೆಗೆ ಶೈನ್ ಶೆಟ್ಟಿ ಹಾಗು ಶುಭ ಪೂಂಜಾ ಎಂಟ್ರಿ ನಡುವೆ ಡಬಲ್ ಎಲಿಮಿನೇಷನ್ ಟೆನ್ಶನ್.!

Double elimination tension between Shine Shetty and Shubh Poonja's entry into the Bigg Boss house

Bigg Boss Kannada : ಬಿಗ್ ಬಾಸ್ ಸೀಸನ್ 10 ಇದೀಗ ಹನ್ನೊಂದನೇ ವಾರದಲ್ಲಿ ರೋಚಕ ತಿರುವುಗಳನ್ನ ಪಡೆದುಕೊಳ್ಳುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ದೊಡ್ಮನೆ ಆಟಕ್ಕೆ ಅಂತ್ಯ ಬೀಳಲಿದ್ದು, ಸ್ಪರ್ಧಿಗಳಲ್ಲಿ ಪೈಪೋಟಿ ಎದ್ದು ಕಾಣುತ್ತಿದೆ. ಕೊನೆಯ ಹಂತದಲ್ಲಿರುವಾಗ ಬಿಗ್ ಬಾಸ್(Bigg Boss Kannada) ಮನೆಗೆ ಗ್ರಾಂಡ್ ಎಂಟ್ರಿ ಕೊಟ್ಟಿದ್ದಾರೆ ಬಿಗ್ ಬಾಸ್ ಸೀಸನ್ 7 ರ ವಿಜೇತ ಶೈನ್ ಶೆಟ್ಟಿ(Shine Shetty) ಹಾಗು ನಟಿ ಶುಭ ಪೂಂಜಾ(Shubha Poonja). ಬಿಗ್ ಬಾಸ್(Bigg Boss Kannada)ನ ವಾರಾಂತ್ಯದ ವಾರದ … Read more

Bigg Boss Kannada : ಎಲಿಮಿನೇಟ್ ಆದ ಇಬ್ಬರೂ ಸ್ಪರ್ಧಿಗಳು ಇವರೇ.! ಕೊನೆಗೆ ಮತ್ತೊಂದು ಟ್ವಿಸ್ಟ್.!

Bigg Boss Kannada

Bigg Boss Kannada : ಬಿಗ್ ಬಾಸ್ ಮನೆಯಲ್ಲಿ ಹನ್ನೊಂದನೇ ವಾರ ಡಬಲ್ ಎಲಿಮಿನೇಷನ್.! ಬಿಗ್ ಬಾಸ್ ಮನೆಗೆ ಬಂದಂತಹ ಸ್ಪರ್ಧಿಗಳು ಇಬ್ಬರು ಸ್ಪರ್ಧಿಗಳನ್ನ ಕರೆದುಕೊಂಡು ಬಿಗ್ ಬಾಸ್(Bigg Boss Kannada) ಮನೆಯಿಂದ ಹೊರಗಡೆ ಹೋಗಿದ್ದಾರಾ.?. ಎಲಿಮಿನೇಟ್ ಆಗಿರುವಂತಹ ಇಬ್ಬರು ಸ್ಪರ್ಧಿಗಳು ಯಾರು.? ಏನಾದ್ರೂ ಟ್ವಿಸ್ಟ್ ಇದ್ಯಾ.? ಈ ವಾರದ ಎಲಿಮಿನೇಷನ್ ವಿಷಯಕ್ಕೆ ಬರುವುದಾದ್ರೆ, ಈ ವಾರದ ಎಲಿಮಿನೇಷನ್ ನಲ್ಲಿ ಮೊದಲು ಸೇವ್ ಆಗಿರುವುದು ಯಾರು ಅಂತ ನೋಡೋಣ. ಸಂಗೀತ, ಡ್ರೋನ್ ಪ್ರತಾಪ್, ವರ್ತೂರು ಸಂತೋಷ್, ಮೈಕಲ್ … Read more

Bigg Boss Kannada 10 : ಬಿಗ್ ಬಾಸ್ ಮನೆಯೊಳಗೆ ಮೊಬೈಲ್ ಬಳಕೆಗೆ ಅವಕಾಶ ಇದೆಯಾ.? ಫೋಟೋ ವೈರಲ್.!

Bigg Boss Kannada 10

Bigg Boss Kannada 10 : ಬಿಗ್‌ಬಾಸ್ ರಿಯಾಲಿಟಿ ಷೋನಲ್ಲಿ ಭಾಗವಹಿಸಬೇಕಾದರೆ ಕೆಲವೊಂದು ನಿಯಮಗಳನ್ನು ಪಾಲಿಸಲೇಬೇಕು. ಒಮ್ಮೆ ದೊಡ್ಮನೆ ಒಳಗೆ ಸೇರಿಕೊಂಡ್ರೆ ಮುಗಿದು ಹೊರ ಜಗತ್ತಿಗೂ ಅವರೆಗೂ ಯಾವುದೇ ರೀತಿಯ ಕನೆಕ್ಷನ್ ಇರುವುದಿಲ್ಲ. ಹೊರಗಡೆ ಏನು ನಡೆಯುತ್ತಿದೆ.? ಅನ್ನುವ ಅರಿವು ಕೂಡ ಅವರಿಗಿರುವುದಿಲ್ಲ. ಮನೆಗಳಿಗೆ ಮೊಬೈಲ್ ಫೋನ್ ತೆಗೆದುಕೊಂಡು ಹೋಗುವ ಚಾನ್ಸೇ ಇಲ್ಲ. ಮೂರು ತಿಂಗಳ ಕಾಲ ಹೊರಗಿನ ಜಗತ್ತಿನ ಸಂಪರ್ಕ ಇಲ್ಲದೇ, ಜೈಲಿನಲ್ಲಿ ಹೇಗೆ ಒಬ್ಬ ಕೈದಿ ಇರ್ತಾನೋ ಅದೇ ರೀತಿ ದೊಡ್ಮನೆಯಲ್ಲಿ ಇರಬೇಕು. ಆದರೆ … Read more

Hema Choudhary : ಲೀಲಾವತಿ ಬಳಿಕ ಹಿರಿಯ ನಟಿ ಹೇಮಾ ಚೌಧರಿ ಅವರಿಗೆ ದೊಡ್ಡ ಆಘಾತ.! ಕಣ್ಣೀರಿಟ್ಟ ಚಿತ್ರರಂಗ.!

Veteran actress Hema Chaudhary's health condition is serious

Hema Choudhary : ಕೆಲ ದಿನಗಳ ಹಿಂದೆಯಷ್ಟೇ ನಟಿ ಲೀಲಾವತಿ ಅವರ ಅಗಲಿಕೆಯ ಬೆನ್ನಲ್ಲೇ ನಟಿ ಭಾರತಿ ವಿಷ್ಣುವರ್ಧನ್ ಅವರು ವಯೋಸಹಜ ಕಾಯಿಲೆಯಿಂದ ಹಾಸಿಗೆ ಹಿಡಿದಿರುವ ವಿಷಯ ನಿಮಗೆಲ್ಲಾ ಗೊತ್ತಿದೆ. ಇದೀಗ ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮ ಚೌಧರಿ(Hema Choudhary) ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಇದನ್ನೂ ಕೂಡ ಓದಿ : Vinodh Raj Wife : ವಿನೋದ್ ರಾಜ್ ಮನೆ ಕೆಲಸದವರನ್ನ ಮದುವೆಯಾಗಿದ್ದು … Read more

Rishabh Shetty : ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ನಟ ರಿಷಬ್ ಶೆಟ್ಟಿಗೆ ಆಹ್ವಾನ

Actor Rishabh Shetty invited to the inauguration of Ayodhya's Ram Mandir

Rishabh Shetty : ದಕ್ಷಿಣ ಭಾರತದ ಕೆಲವೇ ಕೆಲವು ನಟ ನಟಿಯರನ್ನು ಅಯೋದ್ಯೆಯ ರಾಮಮಂದಿರ(Ram Mandir) ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದ್ದು, ಕಾಂತಾರ ನಟ ರಿಷಬ್ ಶೆಟ್ಟಿಯು(Rishabh Shetty) ಕೂಡ ಈ ಸಾಲಿನಲ್ಲಿ ಸೇರಿದ್ದಾರೆ. ದಕ್ಷಿಣ ಭಾರತದ ಸ್ಟಾರ್ ನಟರಾದ ಚಿರಂಜೀವಿ, ರಜನಿಕಾಂತ್, ಮೋಹನ್ ಲಾಲ್, ಸೇರಿದಂತೆ ಕೆಲವೇ ಕೆಲವು ನಟರಿಗೆ ಇಂತಹ ಅವಕಾಶ ಸಿಕ್ಕಿದ್ದು, ಕನ್ನಡದ ರಿಷಬ್ ಶೆಟ್ಟಿಗೂ(Rishabh Shetty) ಕೂಡ ಇಂಥದ್ದೊಂದು ಅವಕಾಶ ಸಿಕ್ಕಿದೆ. ಇದನ್ನೂ ಕೂಡ ಓದಿ : Karnataka Labour Card : … Read more

Vinodh Raj Wife : ವಿನೋದ್ ರಾಜ್ ಮನೆ ಕೆಲಸದವರನ್ನ ಮದುವೆಯಾಗಿದ್ದು ಯಾಕೆ.? ಸತ್ಯ ಬಟಾ ಬಯಲು.!

Why is Vinodh Raj married to a domestic worker?

Vinodh Raj Wife : ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ವಯೋಸಹಜ ಕಾಯಿಲೆಯಿಂದ ಡಿಸೆಂಬರ್ ಎಂಟರಂದು ಇಹಲೋಕ ತ್ಯಜಿಸಿದ್ದರು. ಕೆಲವು ತಿಂಗಳುಗಳ ಹಿಂದೆ ಲೀಲಾವತಿ ಅವರ ಫ್ಯಾಮಿಲಿ ಫೋಟೋ ಮತ್ತು ಮೊಮ್ಮಗನ ಮಾರ್ಕ್ಸ್ ಕಾರ್ಡ್ ವೈರಲ್ ಆಗಿತ್ತು. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡು ವಿನೋದ್ ರಾಜ್ ಗೆ ಮದುವೆ ಆಗಿದ್ದರೂ ಕೂಡ ಮದುವೆಯಾಗಿಲ್ಲ ಎಂದು ಹೇಳುವುದು ಅಥವಾ ಮುಚ್ಚಿಡ ಲು ಕಾರಣ ಏನು ಎಂದು ಅಭಿಮಾನಿಗಳು ಮತ್ತು ನೆಟ್ಟಿಗರು ಪ್ರಶ್ನೆ ಮಾಡಿದ್ದರು. ಇದನ್ನೂ ಕೂಡ … Read more

Bharathi Vishnuvardhan : ಭಾರತಿ ವಿಷ್ಣುವರ್ಧನ್ ಅವರ ಪರಿಸ್ಥಿತಿ ಬಗ್ಗೆ ಹೊರ ಬಿತ್ತು ಶಾಕಿಂಗ್ ಸುದ್ಧಿ ! ಕಣ್ಣೀರಿಟ್ಟ ಚಿತ್ರರಂಗ.!

Shocking news has come out about Bharathi Vishnuvardhan's condition

Bharathi Vishnuvardhan : ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರು ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದು, ಭಾರತಿ ಅವರ ಆರೋಗ್ಯದ ಬಗ್ಗೆ ಇದೀಗ ಮತ್ತೊಮ್ಮೆ ಅಳಿಯ ಅನಿರುದ್ಧ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಹಾಗಾದರೆ ಅಷ್ಟಕ್ಕೂ ಅನಿರುದ್ಧ ಹೇಳಿದ್ದೇನು? ನಿಮಗೆಲ್ಲ ಗೊತ್ತಿರುವಂತೆ ಭಾರತಿ ವಿಷ್ಣುವರ್ಧನ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಹಾಸಿಗೆ ಹಿಡಿದಿದ್ದಾರೆ. ಊಟ ಮಾಡಲು ಕಷ್ಟವಾಗಿದೆ ಎಂದು ಕೆಲವು ವಾಹಿನಿಗಳಲ್ಲಿ ಸುದ್ದಿ ಪ್ರಸಾರವಾಗಿತ್ತು. ಈ ಬಗ್ಗೆ ಅವರ ಅಳಿಯ ನಟ ಅನಿರುದ್ಧ ಜತ್ಕರ್ ಸ್ಪಷ್ಟನೆ … Read more

ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರ ಆರೋಗ್ಯ ಸ್ಥಿತಿ ಗಂಭೀರ.! Bharathi Vishnuvardhan

Bharathi Vishnuvardhan : ಇತ್ತೀಚಿಗಷ್ಟೆ ಹಿರಿಯ ನಟಿ ಲೀಲಾವತಿ ಇಹಲೋಕ ತ್ಯಜಿಸಿದ್ದರು. ಇದೀಗ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರಿಗೆ ಅನಾರೋಗ್ಯ ಉಂಟಾಗಿರುವ ಸುದ್ದಿ ಕೇಳಿ ಸ್ಯಾಂಡಲ್‌ವುಡ್ ಮಂದಿಗೆ ಶಾಕ್ ಆಗಿದೆ. ಭಾರತಿ ವಿಷ್ಣುವರ್ಧನ್ ಅವರು ಮಂಡಿ ನೋವಿನಿಂದ ಹಾಸಿಗೆ ಹಿಡಿದಿರುವ ಬಗ್ಗೆ ಅಳಿಯ ಅನಿರುದ್ಧ ಅವರು ಮಾಹಿತಿ ನೀಡಿದ್ದಾರೆ. ಇದನ್ನೂ ಕೂಡ ಓದಿ : ಅಪ್ಪುವಿನ ಈ ಒಂದು ಆಸೆ ಈಡೇರಲೇ ಇಲ್ಲ ಎಂದು ಬೇಜಾರು ಮಾಡಿಕೊಂಡ ಅಶ್ವಿನಿ ಪುನೀತ್ ರಾಜ್ ಕುಮಾರ್ ಅಮ್ಮನ ಆರೋಗ್ಯ … Read more