Rishabh Shetty : ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ನಟ ರಿಷಬ್ ಶೆಟ್ಟಿಗೆ ಆಹ್ವಾನ

Actor Rishabh Shetty invited to the inauguration of Ayodhya's Ram Mandir

Rishabh Shetty : ದಕ್ಷಿಣ ಭಾರತದ ಕೆಲವೇ ಕೆಲವು ನಟ ನಟಿಯರನ್ನು ಅಯೋದ್ಯೆಯ ರಾಮಮಂದಿರ(Ram Mandir) ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದ್ದು, ಕಾಂತಾರ ನಟ ರಿಷಬ್ ಶೆಟ್ಟಿಯು(Rishabh Shetty) ಕೂಡ ಈ ಸಾಲಿನಲ್ಲಿ ಸೇರಿದ್ದಾರೆ. ದಕ್ಷಿಣ ಭಾರತದ ಸ್ಟಾರ್ ನಟರಾದ ಚಿರಂಜೀವಿ, ರಜನಿಕಾಂತ್, ಮೋಹನ್ ಲಾಲ್, ಸೇರಿದಂತೆ ಕೆಲವೇ ಕೆಲವು ನಟರಿಗೆ ಇಂತಹ ಅವಕಾಶ ಸಿಕ್ಕಿದ್ದು, ಕನ್ನಡದ ರಿಷಬ್ ಶೆಟ್ಟಿಗೂ(Rishabh Shetty) ಕೂಡ ಇಂಥದ್ದೊಂದು ಅವಕಾಶ ಸಿಕ್ಕಿದೆ. ಇದನ್ನೂ ಕೂಡ ಓದಿ : Karnataka Labour Card : … Read more

Vinodh Raj Wife : ವಿನೋದ್ ರಾಜ್ ಮನೆ ಕೆಲಸದವರನ್ನ ಮದುವೆಯಾಗಿದ್ದು ಯಾಕೆ.? ಸತ್ಯ ಬಟಾ ಬಯಲು.!

Why is Vinodh Raj married to a domestic worker?

Vinodh Raj Wife : ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ವಯೋಸಹಜ ಕಾಯಿಲೆಯಿಂದ ಡಿಸೆಂಬರ್ ಎಂಟರಂದು ಇಹಲೋಕ ತ್ಯಜಿಸಿದ್ದರು. ಕೆಲವು ತಿಂಗಳುಗಳ ಹಿಂದೆ ಲೀಲಾವತಿ ಅವರ ಫ್ಯಾಮಿಲಿ ಫೋಟೋ ಮತ್ತು ಮೊಮ್ಮಗನ ಮಾರ್ಕ್ಸ್ ಕಾರ್ಡ್ ವೈರಲ್ ಆಗಿತ್ತು. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡು ವಿನೋದ್ ರಾಜ್ ಗೆ ಮದುವೆ ಆಗಿದ್ದರೂ ಕೂಡ ಮದುವೆಯಾಗಿಲ್ಲ ಎಂದು ಹೇಳುವುದು ಅಥವಾ ಮುಚ್ಚಿಡ ಲು ಕಾರಣ ಏನು ಎಂದು ಅಭಿಮಾನಿಗಳು ಮತ್ತು ನೆಟ್ಟಿಗರು ಪ್ರಶ್ನೆ ಮಾಡಿದ್ದರು. ಇದನ್ನೂ ಕೂಡ … Read more

Bharathi Vishnuvardhan : ಭಾರತಿ ವಿಷ್ಣುವರ್ಧನ್ ಅವರ ಪರಿಸ್ಥಿತಿ ಬಗ್ಗೆ ಹೊರ ಬಿತ್ತು ಶಾಕಿಂಗ್ ಸುದ್ಧಿ ! ಕಣ್ಣೀರಿಟ್ಟ ಚಿತ್ರರಂಗ.!

Shocking news has come out about Bharathi Vishnuvardhan's condition

Bharathi Vishnuvardhan : ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರು ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದು, ಭಾರತಿ ಅವರ ಆರೋಗ್ಯದ ಬಗ್ಗೆ ಇದೀಗ ಮತ್ತೊಮ್ಮೆ ಅಳಿಯ ಅನಿರುದ್ಧ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಹಾಗಾದರೆ ಅಷ್ಟಕ್ಕೂ ಅನಿರುದ್ಧ ಹೇಳಿದ್ದೇನು? ನಿಮಗೆಲ್ಲ ಗೊತ್ತಿರುವಂತೆ ಭಾರತಿ ವಿಷ್ಣುವರ್ಧನ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಹಾಸಿಗೆ ಹಿಡಿದಿದ್ದಾರೆ. ಊಟ ಮಾಡಲು ಕಷ್ಟವಾಗಿದೆ ಎಂದು ಕೆಲವು ವಾಹಿನಿಗಳಲ್ಲಿ ಸುದ್ದಿ ಪ್ರಸಾರವಾಗಿತ್ತು. ಈ ಬಗ್ಗೆ ಅವರ ಅಳಿಯ ನಟ ಅನಿರುದ್ಧ ಜತ್ಕರ್ ಸ್ಪಷ್ಟನೆ … Read more