2024 Moon Eclipse : ಇಂದು ಚಂದ್ರಗ್ರಹಣ ಸಂಭವಿಸುತ್ತಿದ್ದು, ಹೋಳಿ ಹಬ್ಬದೊಂದಿಗೆ ಚಂದ್ರ ಗ್ರಹಣ ಗೋಚರಿಸುತ್ತಿರುವುದು ತುಂಬಾ ಅಪರೂಪವಾಗಿದೆ. ಗ್ರಹಣ ಮುಗಿದ ಬಳಿಕ ನೀವು ಈ ಕೆಲಸಗಳನ್ನು ಮಾಡಿದರೆ ಹಾಗು ಈ ನಿಯಮ ಪಾಲನೆ ಮಾಡಿದ್ರೆ ನಿಮಗೆ ಹಾಗೂ ನಿಮ್ಮ ಮನೆಯಲ್ಲಿ, ಕುಟುಂಬದಲ್ಲಿ ಶುಭ ಫಲ ದೊರೆಯುತ್ತದೆ. ಅದೇ ರೀತಿಯಾಗಿ ಲಕ್ಷಾಧಿಪತಿ, ಕೋಟ್ಯಾಧಿಪತಿ ಸೇರಿದಂತೆ ಮತ್ತೆ ಧನ ಲಕ್ಷ್ಮಿ ಒಲಿದು ಅಪಾರ ಧನ ಸಂಪತ್ತು ನಿಮ್ಮದಾಗಲಿದೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಣದ ಸಮಯದಲ್ಲಿ ಭೂಮಿಯ ಮೇಲೆ ರಾಹುವಿನ ಪ್ರಭಾವ ಹೆಚ್ಚಾಗುತ್ತದೆ. ಗ್ರಹಣದ ಸಮಯದಲ್ಲಿ ಹಲವು ನಿಯಮಗಳನ್ನ ಪಾಲಿಸಲಾಗುತ್ತದೆ. ಅದರ ಅನಪೇಕ್ಷಿತ ಪರಿಣಾಮಗಳನ್ನು ತಪ್ಪಿಸಲು ಕೆಲವು ವಸ್ತುಗಳನ್ನು ಬಳಸುವುದು ತುಂಬಾ ಉಪಯುಕ್ತವೆಂದು ಪರಿಗಣಿಸಲಾಗಿದೆ.
ಇದನ್ನೂ ಕೂಡ ಓದಿ : Ration Card : ಹೊಸ ರೇಷನ್ ಕಾರ್ಡ್ ಗಾಗಿ ಕಾಯುತ್ತಿದ್ದೀರಾ.? ನಾಳೆಯಿಂದಲೇ ಹೊಸ ಪಡಿತರ ಚೀಟಿಗಾಗಿ ಅರ್ಜಿ ಆಹ್ವಾನ.! ಎರಡು ದಿನ ಮಾತ್ರ ಅವಕಾಶ.!
ಗ್ರಹಣದಲ್ಲಿ ತುಳಸಿಯನ್ನ ಬಳಸಿ :- ಹಿಂದೂ ಧರ್ಮದಲ್ಲಿ ತುಳಸಿ ಗಿಡವನ್ನ ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ಗ್ರಹಣದ ದುಷ್ಪರಿಣಾಮಗಳನ್ನು ಕಡಿಮೆ ಮಾಡಲು ತುಳಸಿ ಎಲೆಗಳನ್ನು ಆಹಾರದಲ್ಲಿ ಸೇರಿಸಬೇಕು. ಇದರಿಂದ ಆಹಾರವು ಅಶುದ್ಧವಾಗುವುದಿಲ್ಲ ಮತ್ತು ಗ್ರಹಣದ ನಂತರ ತಿನ್ನಬಹುದೆಂದು ನಂಬಲಾಗಿದೆ. ತುಳಸಿ ಎಲೆಗಳನ್ನ ಆಹಾರಕ್ಕೆ ಸೇರಿಸುವುದರಿಂದ ಗ್ರಹಣದ ಋಣಾತ್ಮಕ ಪರಿಣಾಮಗಳು ಕಡಿಮೆಯಾಗುತ್ತವೆ.
ದೂರ್ವಾ ಹುಲ್ಲು :- ಗ್ರಹಣದ ಸಮಯದಲ್ಲಿ ದೂರ್ವೆಯನ್ನ ಕೂಡ ಬಳಸಬಹುದು. ಹಿಂದೂ ಧರ್ಮದಲ್ಲಿ ದೂರ್ವೆಯನ್ನ ಪೂಜೆ ಮತ್ತು ಶುಭ ಕಾರ್ಯಗಳಲ್ಲಿ ಬಳಸಲಾಗುತ್ತದೆ. ದೂರ್ವಾ ಹುಲ್ಲು ಗ್ರಹಣದ ಅಶುಭ ಪರಿಣಾಮಗಳಿಂದ ರಕ್ಷಿಸುತ್ತದೆ. ಗ್ರಹಣದ ಮೊದಲು ಆಹಾರ ಮತ್ತು ನೀರಿನ ಪದಾರ್ಥಗಳಲ್ಲಿ ದೂರ್ವೆ ನೀಡಲಾಗುತ್ತದೆ. ದೂರ್ವೆ ಸೂರ್ಯನಿಂದ ಹೊರಹೊಮ್ಮುವ ಹಾನಿಕಾರಕ ಮತ್ತು ನಕಾರಾತ್ಮಕ ಶಕ್ತಿಯಿಂದ ರಕ್ಷಿಸುತ್ತದೆ.
ಇದನ್ನೂ ಕೂಡ ಓದಿ : Veterinary Department : ಕುರಿ, ಮೇಕೆ, ಹಸು, ಎಮ್ಮೆ ಆಕಸ್ಮಿಕ ಸಾವಿಗೆ ₹10,000/- ಗಳಷ್ಟು ಸಹಾಯಧನ – ಅನುಗ್ರಹ ಯೋಜನೆ ಜಾರಿಗೆ.!
ಎಳ್ಳು :- ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಣದ ಸಮಯದಲ್ಲಿ ಅನೇಕ ಅಶುಭ ಮತ್ತು ದುಷ್ಟ ಶಕ್ತಿಗಳು ಜಾಗೃತಗೊಳ್ಳುತ್ತವೆ. ಇದರ ದುಷ್ಪರಿಣಾಮಗಳನ್ನು ತಪ್ಪಿಸಲು ಜನರು ಗ್ರಹಣದ ಸಮಯದಲ್ಲಿ ದಾನವನ್ನು ಮಾಡುತ್ತಾರೆ. ಎಳ್ಳು ಗ್ರಹಣದ ದುಷ್ಪರಿಣಾಮಗಳನ್ನು ಕಡಿಮೆ ಮಾಡುತ್ತದೆ. ಗ್ರಹಣದ ಮೊದಲು ಎಳ್ಳನ್ನ ಖರೀದಿಸಿಟ್ಟುಕೊಳ್ಳಿ. ಗ್ರಹಣ ಮುಗಿದ ನಂತರ ಸ್ನಾನಮಾಡಿ ಪೂಜೆಯ ನಂತರ ಈ ಎಳ್ಳನ್ನ ನಿರ್ಗತಿಕರಿಗೆ ದಾನ ಮಾಡಿ ಗ್ರಹಣದ ನಂತರ ಎಳ್ಳನ್ನ ದಾನ ಮಾಡುವುದು ಮಂಗಳಕರವೆಂದು ಪರಿಗಣಿಸಲಾಗಿದೆ. ಈ ಕಾರಣದಿಂದಾಗಿ ರಾಹು ಮತ್ತು ಕೇತುಗಳು ಶಾಂತವಾಗಿರುತ್ತವೆ.
ಗ್ರಹಣದಲ್ಲಿ ಗಂಗಾಜಲ ಬಳಕೆ :- ಸನಾತನ ಧರ್ಮದಲ್ಲಿ ಗಂಗಾಜಲವನ್ನ ಅತ್ಯಂತ ಪವಿತ್ರ ಮತ್ತು ಪುಣ್ಯವೆಂದು ಪರಿಗಣಿಸಲಾಗಿದೆ. ಆದ್ದರಿಂದ ಗ್ರಹಣ ಕಾಲದಲ್ಲಿ ಗಂಗಾಜಲದ ಬಳಕೆ ಅತ್ಯಂತ ಮಂಗಳಕರ. ಗ್ರಹಣದ ನಂತರ ಗಂಗಾಜಲದಿಂದ ಸ್ನಾನ ಮಾಡುವುದರಿಂದ ಗ್ರಹಣದ ದುಷ್ಪರಿಣಾಮಗಳು ಕಡಿಮೆಯಾಗುತ್ತವೆ. ಮತ್ತು ನಕಾರಾತ್ಮಕ ಶಕ್ತಿಯು ದೂರವಾಗುತ್ತದೆ. ಗ್ರಹಣ ಮುಗಿದ ನಂತರ ಇಡೀ ಮನೆಯನ್ನ ಗಂಗಾಜಲದಿಂದ ಶುದ್ಧೀಕರಿಸಬೇಕು. ಹೀಗಾಗಿ ಇವೆಲ್ಲವೂ ಪಾಲನೆ ಮಾಡುವುದರಿಂದ ನಿಮಗೆ ಹಾಗು ನಿಮ್ಮ ಮನೆಯಲ್ಲಿ ಶುಭ ಫಲ ದೊರೆಯಲಿದೆ. ಎಲ್ಲವೂ ಒಳ್ಳೆಯದಾಗಲಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ
- Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Number
- Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
- Bank New Updates : 1 ಜೂನ್ 2024 ರಿಂದ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ಬಿಗ್ ಶಾಕಿಂಗ್ ಸುದ್ದಿ
- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭ
- PM Vishwakarma : ಪಿಎಂ ವಿಶ್ವಕರ್ಮ ಅರ್ಜಿ ಹಾಕಿದವರಿಗೆ ಮತ್ತು ಹಾಕಿಲ್ಲದವರಿಗೆ ಗುಡ್ ನ್ಯೂಸ್ | 3 ಲಕ್ಷ ಸಹಾಯಧನ ₹15,000 ಮೌಲ್ಯದ ಕಿಟ್
- Driving Licence Rules : ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ – ಬೇಗನೇ ನೋಡಿ
- Crop Loan Waiver 2024 : ರೈತರ ಖಾತೆಗೆ ಬೆಳೆ ವಿಮೆ ಜಮಾ / ನಿಮಗೆ ಜಮಾ ಆಗಿಲ್ಲ ಅಂದ್ರೆ ಈ ನಂಬರಗೆ ಕರೆ ಮಾಡಿ
- Drought Relief : ಬರ ಪರಿಹಾರ ಎರಡನೇ ಕಂತಿನ ಹಣ ಪಡೆದ ರೈತರ ಪಟ್ಟಿ ಬಿಡುಗಡೆ – ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ