Loan Waiver : ರೈತರ ಸಾಲ ಮನ್ನಾ ಘೋಷಣೆ ಸಿಎಂ ಸಿದ್ದರಾಮಯ್ಯ – ಸುಸ್ತಿ ಸಾಲಗಳು ಮತ್ತು ಬಡ್ಡಿ ಮನ್ನಾ.!

Loan Waiver

Loan Waiver : ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಎಲ್ಲ ರೈತರ ಸಂಪೂರ್ಣ ಸಾಲ ಮನ್ನಾ ಘೋಷಿಸಿ ಮತ್ತೊಮ್ಮೆ ರೈತರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ರಾಜ್ಯ ಸರ್ಕಾರವು ಕೇವಲ ಗ್ಯಾರಂಟಿ ಯೋಜನೆಗಳಿಗೆ ಮಾತ್ರ ಒತ್ತು ಕೊಟ್ಟಿಲ್ಲ. ಇತ್ತ ರೈತರ ಬಗ್ಗೆಯೂ ಕೂಡ ಗಮನ ಹರಿಸಿದೆ ಎಂದು ಸ್ಪಷ್ಟವಾಗಿ ಮಾಧ್ಯಮಗಳಿಗೆ ತಿಳಿಸುವ ಮೂಲಕ ರೈತರ ಸಾಲಮನ್ನಾ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಹೆಚ್ ಡಿ ಕುಮಾರಸ್ವಾಮಿಯವರ ಸರ್ಕಾರದ ವತಿಯಲ್ಲಿ ಮಾತ್ರ ರೈತರ ಸಾಲ ಮನ್ನಾ ಮಾಡಲಾಗಿತ್ತು. ಆದರೆ ರಾಜ್ಯದಲ್ಲಿ … Read more

Pension Scheme : 60 ವರ್ಷ ಮೇಲ್ಪಟ್ಟ ಅಜ್ಜ ಅಜ್ಜಿಯರಿಗೆ ಬಿಗ್ ಶಾಕ್ – ಹೊಸ ರೂಲ್ಸ್ ಇಂತವರಿಗೆ ಸಿಗಲ್ಲ ಹಣ – ಈ ದಾಖಲೆ ಕಡ್ಡಾಯ..!

Pension Scheme : ಪ್ರತಿ ತಿಂಗಳು ಪಿಂಚಣಿ ಹಣ ಪಡೆದುಕೊಳ್ಳುತ್ತಿರುವ 60 ವರ್ಷ ಮೇಲ್ಪಟ್ಟ ವಯಸ್ಸಾದ ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರದಿಂದ ಹೊಸ ರೂಲ್ಸ್ ಜಾರಿ ಮಾಡಿ ಎಲ್ಲ ಪಿಂಚಣಿದಾರರಿಗೆ ಬಿಗ್ ಶಾಕ್ ನೀಡಿದೆ. ರಾಜ್ಯದಲ್ಲಿ ದಿನೇ ದಿನೇ ಪಿಂಚಣಿ ಪಡೆಯುತ್ತಿರುವವರ ಸಂಖ್ಯೆ ಅಧಿಕವಾಗುತ್ತಿರುವ ಬೆನ್ನಲ್ಲೇ ಫಲಾನುಭವಿಗಳ ಸಂಖ್ಯೆ ಕಡಿಮೆಗೊಳಿಸಲು ಮತ್ತೊಂದು ಹೊಸ ರೂಲ್ಸ್ ಜಾರಿಗೊಳಿಸುವ ಮೂಲಕ ಇಂತಹ ಕುಟುಂಬಗಳ ಪಿಂಚಣಿದಾರರು ಮುಂದಿನ ತಿಂಗಳಿನಿಂದ ಹಣ ಪಡೆಯುವುದಿಲ್ಲ. ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟ ವೃದ್ಧರಿಗೆ ಪ್ರತಿ ತಿಂಗಳು … Read more