LPG Gas Cylinder : ದೇಶದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಉಚಿತ ಗ್ಯಾಸ್ ಸಿಲಿಂಡರ್ ಪಡೆಯಲು ಅರ್ಜಿ ಸಲ್ಲಿಸಿ!

LPG Gas Cylinder

LPG Gas Cylinder : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಉಚಿತವಾಗಿ ಗ್ಯಾಸ್ ಸಿಲಿಂಡರ್ ಸಂಪರ್ಕ ಪಡೆದುಕೊಳ್ಳಲು ಇದೀಗ ಕೇಂದ್ರ ಸರ್ಕಾರವು ಮತ್ತೊಂದು ಅವಕಾಶವನ್ನ ಎಲ್ಲ ದೇಶದ ಜನತೆಗೆ ಕಲ್ಪಿಸಿಕೊಡುತ್ತಿದೆ. ಇದು ನೀವು ಸುಲಭವಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಉಚಿತ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳಬಹುದು. 2024 ರ ಲೋಕಸಭಾ ಚುನಾವಣೆಯನ್ನ ಗಮನದಲ್ಲಿಟ್ಟುಕೊಂಡು ಎಲ್ಲ ಜನತೆಗೆ ಇದೀಗ ವಿವಿಧ ಯೋಜನೆಗಳು, ವಿವಿಧ ಸ್ಕೀಮ್‌ಗಳು ಸೇರಿದಂತೆ ಹಲವು ಬಗೆಯ … Read more

Bharath Brand : ₹29 Per Kg Rice – ಬಡವರಿಗೆ ಭರ್ಜರಿ ಸಿಹಿಸುದ್ದಿ ಭಾರತ ಬ್ಯಾಂಡ್ ಅಕ್ಕಿ ವಿತರಣೆ – ಕೇವಲ ₹29 ಕೆಜಿ ಗೆ

Bharath Brand

Bharath Brand : ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿರುವ ಜನ ಸಾಮಾನ್ಯರಿಗೆ ಅನುಕೂಲ ಕಲ್ಪಿಸಲು ಇದೀಗ ಕೇಂದ್ರ ಸರಕಾರವು ಮಹತ್ವದ ಹೆಜ್ಜೆಯನ್ನ ಮುಂದಿಟ್ಟಿದ್ದು, ದೇಶಿಯ ಆಹಾರ ಪದಾರ್ಥಗಳನ್ನ ಉತ್ತೇಜಿಸಲು ಇದೀಗ ಭಾರತ್ ಬ್ಯಾಂಡ್(Bharath Brand) ಎಂಬ ಹೆಸರಿನಲ್ಲಿ ಆಹಾರ ಪದಾರ್ಥಗಳಾದ ಅಕ್ಕಿ, ಗೋಧಿ ಹಿಟ್ಟು ಮತ್ತು ಕಡಲೆ ಬೇಳೆ ಸೇರಿದಂತೆ ಇತರೆ ಆಹಾರ ಪದಾರ್ಥಗಳನ್ನ ಅತಿ ಕಡಿಮೆ ಬೆಲೆಗೆ ಮಾರಾಟ ಮಾಡುವುದಕ್ಕೆ ಇದೀಗ ಕೇಂದ್ರ ಸರ್ಕಾರ ಸಜ್ಜಾಗಿದೆ. ಇದನ್ನೂ ಕೂಡ ಓದಿ : ರೈತರಿಗೆ ಸಿಎಂ ಗುಡ್ … Read more

ರೈತರಿಗೆ ಸಿಎಂ ಗುಡ್ ನ್ಯೂಸ್ – ಬಾವಿ ಅಥವಾ ಬೋರ್ವೆಲ್ ಇದ್ದವರಿಗೆ – 2 ಲಕ್ಷದ ಸ್ಪ್ರಿಂಕ್ಲರ್ ಉಚಿತ.! – Sprinkler

Sprinkler

Sprinkler : ರಾಜ್ಯದಾದ್ಯಂತ ಇರುವ ರಾಜ್ಯದ ಎಲ್ಲ ರೈತರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಭರ್ಜರಿ ಬಂಪರ್ ಗಿಫ್ಟ್. ಕೇಂದ್ರ ಹಾಗು ರಾಜ್ಯ ಸರ್ಕಾರವು ರೈತರ ಸರ್ವತೋಮುಖ ಅಭಿವೃದ್ಧಿಗಾಗಿ ಮೇಲಿಂದ ಮೇಲೆ ಹೊಸ ಹೊಸ ಯೋಜನೆಗಳನ್ನ ಈಗಾಗಲೇ ಜಾರಿಗೊಳಿಸಿದೆ. ಅದರಲ್ಲೂ ಮುಖ್ಯವಾಗಿ ಪ್ರಮುಖವಾಗಿ ನೀರಾವರಿಗಾಗಿ ಸಾಕಷ್ಟು ಅನೇಕ ಯೋಜನೆಗಳನ್ನ ಜಾರಿಗೆ ತರುತ್ತೇವೆ. ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷಿ ಇಲಾಖೆಗೆ ಮಹತ್ವವನ್ನು ನೀಡಿದ್ದು, ರೈತರ ಜಮೀನುಗಳಿಗೆ ನೀರಾವರಿಗಾಗಿ ಅನೇಕ ಯೋಜನೆಗಳನ್ನ ಜಾರಿಗೆ ತಂದಿದ್ದಾರೆ. ಇದನ್ನೂ ಕೂಡ ಓದಿ … Read more

ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯಕ್ಕೆ ಬಿಗ್ ಶಾಕ್ – ಎಲ್ಲರಿಗೂ ಈ ಕೆಲಸ ಮಾಡುವುದು ಕಡ್ಡಾಯ – BPL & AAY Ration Card

BPL & AAY Ration Card

ಪ್ರತಿ ತಿಂಗಳು ರೇಷನ್ ಅಂಗಡಿಯಿಂದ ಆಹಾರ ಧಾನ್ಯ ಪಡೆದುಕೊಳ್ಳುತ್ತಿರುವ ರಾಜ್ಯದ ಎಲ್ಲ ಬಿಪಿಎಲ್ ಪಡಿತರ ಚೀಟಿದಾರರು ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಇರುವವರು ಪ್ರತಿಯೊಬ್ಬರು ಕೂಡ ರಾಜ್ಯ ಸರ್ಕಾರದಿಂದ ಬಿಗ್ ಶಾಕ್ ನೀಡಿದೆ. ಇದೇ ಫೆಬ್ರವರಿ 29 ರ ಒಳಗಾಗಿ ಈ ಕೆಲಸ ಮಾಡುವುದು ಕಡ್ಡಾಯ. ಇಲ್ಲದಿದ್ದಲ್ಲಿ ನಿಮ್ಮ ರೇಷನ್ ಕಾರ್ಡ್ ಬಂದ್ ಆಗುತ್ತದೆ. ಖಡಕ್ ಆಗಿ ಉತ್ತರಿಸಿದ ರಾಜ್ಯ ಆಹಾರ ಇಲಾಖೆಯು ರಾಜ್ಯದಾದ್ಯಂತ ಇರುವ ಎಲ್ಲ ರೇಷನ್ ಕಾರ್ಡ್ ದಾರರಿಗೆ ಹೊಸ ಆದೇಶ ಜಾರಿಗೊಳಿಸಿ ಬಿಗ್ … Read more