Gold Rate : ಪಾತಾಳಕ್ಕೆ ಕುಸಿತ ಕಂಡಿತಾ ಚಿನ್ನ ಹಾಗು ಬೆಳ್ಳಿಯ ಬೆಲೆ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನ ಹಾಗು ಬೆಳ್ಳಿಯ ಬೆಲೆ.?

Gold Rate

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಕೂಡ ಇವತ್ತಿನ ಚಿನ್ನದ ನಿಖರ ಬೆಲೆಯ ಜೊತೆಗೆ, ಬೆಲೆಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆಯಾಗಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನಿಮಗೆ ನೀಡಲಾಗಿದೆ. ಹಾಗಾಗಿ ಸ್ನೇಹಿತರೇ, ಪ್ರತೀದಿನದ ಚಿನ್ನದ ಬೆಲೆಗಳ ಅಪ್ಡೇಟ್ ಗಾಗಿ ಜಸ್ಟ್ ಕನ್ನಡ ವೆಬ್ಸೈಟ್ ಸಬ್ ಸ್ಕ್ರೈಬ್ ಮಾಡಿಕೊಳ್ಳಿ. ಇದನ್ನೂ ಕೂಡ ಓದಿ : ಊಟವಾದ ತಕ್ಷಣ ಈ ಎರಡು ಕೆಲಸ ಮಾಡಲೇಬೇಡಿ.! ಯಾಕೆ ಗೊತ್ತಾ.? – ಆರೋಗ್ಯ ಮಾಹಿತಿ ಬೆಳ್ಳಿಯ … Read more

Gold Rate Today : ಚಿನ್ನದ ರೇಟ್ ಎಷ್ಟಾಗಿದೆ ಗೊತ್ತಾ.? ಇಳಿಕೆ ಕಂಡಿದೆಯಾ ಇಂದಿನ ಬಂಗಾರದ ಬೆಲೆ.?

Gold Rate Today

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನಿಮಗೆ ತಿಳಿಸಿಕೊಡ್ತೀವಿ. ಬೆಳ್ಳಿಯ ಬೆಲೆ (Silver Rate) :- ಮೊದಲನೆಯದಾಗಿ ಇವತ್ತಿನ ಚಿನ್ನ ಹಾಗು ಬೆಳ್ಳಿಯ ಬೆಲೆ ನೋಡುವುದಾದರೆ, ಮೊದಲಿಗೆ ಬೆಳ್ಳಿಯ ಬೆಲೆ ಪ್ರತೀ 10 ಗ್ರಾಂ ಗೆ ₹720/- ರೂಪಾಯಿಯಾಗಿದೆ. 100 ಗ್ರಾಂ ಗೆ ₹7,200/- … Read more

Drought Relief : ಬರಪೀಡಿತ ರೈತರಿಗೆ 2ನೇ ಕಂತಿನ ಹಣ ಬಿಡುಗಡೆ – NDRF ಮತ್ತು SDRF ವರದಿ ₹22,500 ಹಣ

Drought Relief

Drought Relief : ಸಿಎಂ ಸಿದ್ದರಾಮಯ್ಯನವರು ರಾಜ್ಯದ 223 ತಾಲೂಕುಗಳು ಸೇರಿದಂತೆ ಮತ್ತೆ ಇನ್ನಿತರ ತಾಲೂಕುಗಳು ಕೂಡ ಬರಪೀಡಿತ ತಾಲೂಕು ಎಂದು ಈಗಾಗಲೇ ಘೋಷಣೆ ಮಾಡಿದ್ದಾರೆ. ಕೇಂದ್ರ ಸರ್ಕಾರದಿಂದ ಎನ್‌ಡಿಆರ್‌ಎಫ್(NDRF) ತಂಡವು ಕೂಡ ಬರ ಪರಿಸ್ಥಿತಿಯನ್ನು ಪರಿಶೀಲಿಸಿ ಕೇಂದ್ರ ಸರ್ಕಾರಕ್ಕೆ ವರದಿಯನ್ನು ಈಗಾಗಲೇ ಸಲ್ಲಿಸಲಾಗಿತ್ತು. ರಾಜ್ಯ ಸರ್ಕಾರವು ಕೂಡ ಈಗಾಗಲೇ ಬರ ಪೀಡಿತ ತಾಲೂಕುಗಳು ಮತ್ತು ಜಿಲ್ಲೆಗಳು ಎಂದು ಘೋಷಿಸಲಾಗಿದೆ. ಕೇಂದ್ರದಿಂದ ಎನ್‌ಡಿಆರ್‌ಎಫ್(NDRF) ತಂಡವು ಸಹ ರಾಜ್ಯದಲ್ಲಿ ಬರ ಪೀಡಿತ ತಾಲೂಕುಗಳಲ್ಲಿಯೂ ಕೂಡ ಸಂಚರಿಸಿ ಎಷ್ಟು ಪ್ರಮಾಣದ … Read more

Actor Darshan : ಹುಟ್ಟುಹಬ್ಬಕ್ಕೆ ಡಿಬಾಸ್ ದರ್ಶನ್ ಮಾಡಿದ ಮನವಿ ಏನು ಗೊತ್ತಾ.?

Actor Darshan : ಚಾಲೆಂಜಿಂಗ್ ಸ್ಟಾರ್ ಡಿಬಾಸ್ ದರ್ಶನ್ (Darshan) ಅವರು ಇದೇ ಫೆಬ್ರವರಿ 16ರಂದು ತಮ್ಮ ಹುಟ್ಟು ಹಬ್ಬವನ್ನು ಅಭಿಮಾನಗಳ ಜೊತೆ ಅದ್ದೂರಿಯಾಗಿ ಆಚರಿಸಿಕೊಳ್ಳಲು ನಿರ್ಧರಿಸಿದ್ದು, ಈಗಾಗಲೇ ಡಿಬಾಸ್ ತಮ್ಮ ಅಭಿಮಾನಿಗಳಿಗೆ ಸಂದೇಶವೊಂದನ್ನು ರವಾನಿಸಿದ್ದು, ಯಾರೂ ಕೂಡ ಕೇಕ್ ಮತ್ತು ಬ್ಯಾನರ್ ಕಟ್ಟದಂತೆ ಕೇಳಿಕೊಂಡಿದ್ದಾರೆ. ಹಾಗೆಯೇ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಅಭಿಮಾನಿಗಳಲ್ಲಿ ದವಸ ಧಾನ್ಯಗಳನ್ನು ಉಡುಗೊರೆಯಾಗಿ ನೀಡಿ ಎಂದು ದರ್ಶನ್ ಅವರು ಮನವಿ ಮಾಡಿಕೊಂಡಿದ್ದಾರೆ. ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬದ ಸಂಭ್ರಮದಲ್ಲಿಯೇ ಡಿಬಾಸ್ ಅಭಿಮಾನಿಗಳಿಗೆ … Read more

Actor Sudeep : ಪ್ರಸಿದ್ಧ ವಾಲ್ಮೀಕಿ ಜಾತ್ರೆಗೆ ನಟ ಕಿಚ್ಚ ಸುದೀಪ್‌ ಗೆ ಆಹ್ವಾನ ಇಲ್ವಾ.? ಜಾತ್ರಾ ಕಮಿಟಿಯ ತೀರ್ಮಾನ.?

Actor Sudeep : ಪ್ರತೀ ವರ್ಷ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ಅದ್ಧೂರಿಯಾಗಿ ನಡೆಯುವ ಪ್ರಸಿದ್ಧ ವಾಲ್ಮೀಕಿ ಜಾತ್ರೆಗೆ ಈ ಬಾರಿ ನಟ ಸುದೀಪ್ ಅವರನ್ನು ಕರೆಯದಿರಲು ಜಾತ್ರಾ ಕಮಿಟಿ ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ. ಇದೇ ತಿಂಗಳ 8 ಹಾಗು 9 ಕ್ಕೆ ವಾಲ್ಮೀಕಿ ಜಾತ್ರೆಯನ್ನ ಆಯೋಜಿಸಲಾಗಿದೆ. ನಟ ಸುದೀಪ್ ಬಂದಾಗ ಜಾತ್ರೆಯಲ್ಲಿ ಆಗುತ್ತಿರುವ ಗಲಾಟೆ – ಗೊಂದಲಗಳ ಕಾರಣಕ್ಕಾಗಿ ಕಿಚ್ಚ ಸುದೀಪ್ ಅವರನ್ನು ಜಾತ್ರೆಗೆ ಆಹ್ವಾನಿಸದಿರಲು ಜಾತ್ರಾ ಕಮಿಟಿ ನಿರ್ಧಾರ … Read more