Drought Relief : ಬರ ಪರಿಹಾರ ಹಣ ಬಿಡುಗಡೆ – 2ನೇ ಕಂತಿನ ಹಣ ರೈತರ ಖಾತೆಗೆ – ಬರಪೀಡಿತ ಜಿಲ್ಲೆಗಳಿಗೆ ಗುಡ್ ನ್ಯೂಸ್.!

Drought Relief

Drought Relief : ರಾಜ್ಯದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬರಗಾಲ ಉಂಟಾಗಿರುವ ಕಾರಣಕ್ಕಾಗಿ ಈಗಾಗಲೇ ಘೋಷಣೆ ಮಾಡಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಎನ್‌ಡಿಆರ್‌ಎಫ್(NDRF) ಸಮೀಕ್ಷೆ ನಡೆಸಿ ವರದಿಯನ್ನು ಸಲ್ಲಿಸಿವೆ ಹಾಗೂ ಇದೇ ರೀತಿಯಾಗಿ ನಮ್ಮ ಕರ್ನಾಟಕ ಸರ್ಕಾರದ ಎಸ್‌ಡಿಆರ್‌ಎಫ್(SDRF) ರಾಜ್ಯದಾದ್ಯಂತ ಸಮೀಕ್ಷೆ ಮಾಡಿ ವರದಿಯನ್ನು ಸಲ್ಲಿಸಿದೆ. ಇದರ ಪ್ರಕಾರ ಪ್ರತಿ ಹೆಕ್ಟೇರ್ ಭೂಮಿಗೆ ₹22,500 ಹಣ ರೈತರ ಖಾತೆಗಳಿಗೆ ನೀಡಬೇಕು ಎನ್ನುವುದು ವರದಿ ಸಲ್ಲಿಕೆ ಆಗಿವೆ. ಈಗಾಗಲೇ ಕರ್ನಾಟಕ ಸರ್ಕಾರದಿಂದ ಮೊದಲನೆಯ ಕಂತಿನ ಹಣವನ್ನಾಗಿ ಕೇವಲ … Read more

ಗೃಹಲಕ್ಷ್ಮಿ 6ನೇ ಮತ್ತು 7ನೇ ಕಂತಿನ ಹಣಕ್ಕೆ – ಈ ದಾಖಲೆ ಸಲ್ಲಿಸುವುದು ಕಡ್ಡಾಯ – GruhaLakshmi 6th & 7th payment

GruhaLakshmi 6th & 7th payment

GruhaLakshmi 6th & 7th payment : ಕರ್ನಾಟಕ ರಾಜ್ಯದ ಎಲ್ಲಾ ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರದಿಂದ ರಾತ್ರೋರಾತ್ರಿ ಮತ್ತೊಂದು ಹೊಸ ರೂಲ್ಸ್ ಜಾರಿ. ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳು ಈ ಪ್ರಮಾಣ ಪತ್ರ ನೀಡುವುದು ಕಡ್ಡಾಯ. ಈಗಾಗಲೇ ರಾಜ್ಯದ ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗಳಿಗೆ ಐದನೇ ಮತ್ತು ಆರನೇ ಕಂತಿನ ಹಣ ವರ್ಗಾವಣೆಯಾಗಿದೆ. ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ರಾಜ್ಯದ ಎಲ್ಲ ಮಹಿಳೆಯರ ಖಾತೆಗಳಿಗೆ ಪ್ರತಿ ತಿಂಗಳಿಗೆ ₹2000 ಹಣ ನೀಡಲಾಗುತ್ತಿದೆ. ಕೆಲವು ತಾಂತ್ರಿಕ ತೊಂದರೆಗಳು ಹಾಗು ದೋಷಗಳಿಂದಾಗಿ ಇನ್ನು … Read more