PM-Kisan Samman Nidhi : ಪಿಎಂ ಕಿಸಾನ್ 16 ನೇ ಕಂತು 4000 – 5 ದಿನಗಳಲ್ಲಿ ರೈತರ ಬ್ಯಾಂಕ್ ಖಾತೆಗೆ ಹಣ ಜಮಾ

PM-Kisan Samman Nidhi

PM-Kisan Samman Nidhi : ನಮಸ್ಕಾರ ಸ್ನೇಹಿತರೇ, ರೈತ ಫಲಾನುಭವಿಗಳಿಗೆ ಹದಿನಾರನೇ ಕಂತು ಬಿಡುಗಡೆ ಕುರಿತು ಇದೀಗ ಬಂದಿರುವ ಭರ್ಜರಿ ಸಿಹಿ ಸುದ್ಧಿಯಾಗಿದೆ. ಯಾವಾಗ ರೈತರ ಖಾತೆಗೆ ಹಣವು ಜಮಾವಣೆಯಾಗಲಿದೆ.? ಎಷ್ಟು ಮೊತ್ತ ವರ್ಗಾವಣೆಯಾಗಲಿದೆ.? ಹಾಗು ಎಷ್ಟು ಕಂತು ವರ್ಗಾವಣೆಯಾಗಲಿದೆ.? ಎನ್ನುವ ಬಗ್ಗೆ ಸಂಪೂರ್ಣವಾದ ಮಾಹಿತಿ ಇಲ್ಲಿ ನೀಡಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮುಂದಿನ ಕಂತಿಗಾಗಿ ಕಾಯುತ್ತಿರುವ ರೈತರಿಗೆ ಸದ್ಯದಲ್ಲೇ ಗುಡ್ ನ್ಯೂಸ್ ಬಂದಿದೆ. ಹೌದು, ಕೋಟ್ಯಾಂತರ ರೈತರ ಖಾತೆಗೆ ಈಗ ಹಣ … Read more

Pmay Scheme : ಮನೆ ಖರೀದಿ ಅಥವಾ ಕಟ್ಟಡಕ್ಕೆ ಕೇಂದ್ರ ಸರ್ಕಾರದಿಂದ ಬಂಪರ್ ಗಿಫ್ಟ್!! #govthousingyojana #pmay

ಮನೆ ಖರೀದಿ ಅಥವಾ ಕಟ್ಟಡಕ್ಕೆ ಕೇಂದ್ರ ಸರ್ಕಾರದಿಂದ ಬಂಪರ್ ಗಿಫ್ಟ್!

Pmay Scheme : ಕೇಂದ್ರದ ವಿತ್ತ ಸಚಿವೆಯಾಗಿರುವ ನಿರ್ಮಲಾ ಸೀತಾರಾಮನ್ ಅವರು ದೇಶದ ಬಡವರಿಗೆ ಭಾರಿ ದೊಡ್ಡ ಗುಡ್ ನ್ಯೂಸ್ ಕೊಟ್ಟಿದ್ದಾರೆ? ಯಾರು ಸ್ವಂತ ಮನೆ ಖರೀದಿಸಲು ಬಯಸುತ್ತಾರೆ. ಅಂಥವರಿಗೆ ಹೊಸ ಮನೆ ಅಥವಾ ಮನೆ ಕಟ್ಟಲು ಬಯಸುವವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಬಂಪರ್ ಗಿಫ್ಟ್ ನೀಡಿದ್ದಾರೆ. ನೀವು ಕೂಡ ಇವತ್ತಿನವರೆಗೂ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದಿಂದ ಯಾವುದೇ ವಸತಿ ಯೋಜನೆಯ ಅಡಿಯಲ್ಲಿ ಮನೆಯನ್ನ ಪಡೆದುಕೊಂಡಿಲ್ಲ ಅಂದ್ರೆ ತಪ್ಪದೇ ಕೇಂದ್ರ ಸರ್ಕಾರದಿಂದ ಉಚಿತವಾಗಿ ನೀಡಲಾಗುತ್ತಿರುವ ಮನೆಯನ್ನ … Read more

Poultry Farming : ಕೋಳಿ ಸಾಕಾಣಿಕೆ ಮಾಡಲು 25 ಲಕ್ಷ ಸಹಾಯಧನ ರೈತರಿಗೆ ನಿರುದ್ಯೋಗಿಗೆ ಗೃಹಿಣಿಯರಿಗೆ.!! #farming

Poultry Farming

Poultry Farming : ನಮಸ್ಕಾರ ಸ್ನೇಹಿತರೇ, ನಿರುದ್ಯೋಗಿಗಳನ್ನ ಉದ್ಯೋಗಿಗಳನ್ನಾಗಿ ಮಾಡಲು ಹಾಗು ರೈತರನ್ನ ಆರ್ಥಿಕವಾಗಿ ಸದೃಢರನ್ನಾಗಿಸಲು ಮತ್ತು ಮನೆಯಲ್ಲಿರುವ ಗೃಹಿಣಿಯರು ಸೇರಿದಂತೆ ಬಡವರಿಗೆ ಮೇಲಿಂದ ಮೇಲೆ ಯಾವುದಾದರು ಒಂದು ಯೋಜನೆಗಳ ಮೂಲಕ ಸಬಲರನ್ನಾಗಿ ಮಾಡಲು ಮಹತ್ವದ ಯೋಜನೆಯನ್ನ ಜಾರಿಗೊಳಿಸುತ್ತಾ ಇದೆ. ಯಾರಾದರು ಕೋಳಿ ಸಾಕಾಣಿಕೆ ಮಾಡಲು ಬಯಸಿದರೆ ಅಂತಹವರಿಗೆ ಸರ್ಕಾರದ ಕಡೆಯಿಂದ ಉಚಿತವಾಗಿ ಇಪ್ಪತೈದು ಲಕ್ಷ ರೂಪಾಯಿಗಳವರೆಗೆ ಉಚಿತವಾಗಿ ದೊರೆಯುತ್ತದೆ. ಹೌದು, ಹೇಗೆ ದೊರೆಯುತ್ತೆ? ಇಷ್ಟೊಂದು ಹಣ ಯಾಕೆ ಕೊಡ್ತಾರೆ.? ಮತ್ತು ಹೇಗೆ ಕೊಡ್ತಾರೆ? ಅದನ್ನ ಪಡೆದುಕೊಳ್ಳೋದು … Read more

Lunar Eclipse : ಚಂದ್ರಗ್ರಹಣ 2024 ಇದೇ ಹುಣ್ಣಿಮೆ – ಈ ವರ್ಷದ ಮೊದಲ ಚಂದ್ರ ಗ್ರಹಣ – ಕರ್ನಾಟಕದಲ್ಲಿ ಗ್ರಹಣದ ಸಮಯ.!

Lunar Eclipse

Lunar Eclipse : ಈ 2024 ರ ಮೊದಲ ಚಂದ್ರಗ್ರಹಣವು ಈ ದಿನಾಂಕದಂದು ಸಂಭವಿಸುತ್ತಿದೆ. ನಮ್ಮ ಭಾರತದಲ್ಲಿ ಅದರಲ್ಲೂ ನಮ್ಮ ಕರ್ನಾಟಕದಲ್ಲಿ ಈ ಜಿಲ್ಲೆಗಳಲ್ಲಿ ಈ ಚಂದ್ರಗ್ರಹಣವು ಗೋಚರಿಸುತ್ತೆ. ನಮ್ಮ ಭಾರತೀಯ ಹಿಂದೂ ಸನಾತನ ಧರ್ಮ ಗ್ರಂಥಗಳ ಪ್ರಕಾರ, ಗ್ರಹಣಕ್ಕೆ ತನ್ನದೇ ಆದ ವಿಶೇಷವಾದ ಸ್ಥಾನವಿದೆ. ಗ್ರಹಣವು ಕೇವಲ ಭೌತಿಕ ಹಾಗು ವಿಸ್ಮಯಕಾರಿ ಕೌತುಕವಲ್ಲ. ಗ್ರಹಣಗಳಿಂದಾಗಿ ರಾಶಿಚಕ್ರಗಳ ಮೇಲೆ ಬಹಳಷ್ಟು ಪ್ರಭಾವ ಉಂಟು ಮಾಡುತ್ತವೆ. ಗ್ರಹಣದ ಪ್ರಭಾವದಿಂದಾಗಿ ಕೆಲವು ರಾಶಿಗಳ ಜೀವನವೇ ಬದಲಾಗಿ ಅದೃಷ್ಟ ಉಂಟಾಗುತ್ತದೆ. ಈ … Read more

Drought Relief : ಬರಪೀಡಿತ ಜಿಲ್ಲೆಗಳ ರೈತರಿಗೆ – ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ – ₹6000 ಹಣ ಖಾತೆಗೆ ಜಮೆ.!

Drought Relief

Drought Relief : ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯದಾದ್ಯಂತ ಇರುವ ರಾಜ್ಯದ ಎಲ್ಲ ರೈತರಿಗೆ ಗುಡ್ ನ್ಯೂಸ್.! ಈಗಾಗಲೇ ರಾಜ್ಯ ಸರ್ಕಾರದಿಂದ ಮೊದಲ ಕಂತಿನ ಬರ ಪರಿಹಾರ ಹಣ ₹2000 ಮಾತ್ರ ರಾಜ್ಯ ಸರ್ಕಾರದಿಂದ ಹಾಕಲಾಗಿತ್ತು. ಆದರೆ ಮತ್ತೊಮ್ಮೆ ರಾಜ್ಯ ಸರ್ಕಾರದಿಂದ 628 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಿ ರಾಜ್ಯದ ಎಲ್ಲ ಬರ ಪೀಡಿತ ರೈತರ ಖಾತೆಗಳಿಗೆ ಹಣ ಬಿಡುಗಡೆ ಮಾಡಿ ರಾಜ್ಯ ಸರ್ಕಾರದಿಂದ ಎಲ್ಲ ಬರ ಪೀಡಿತರಿಗೆ ಗುಡ್ ನ್ಯೂಸ್ ನೀಡಿದೆ. ಬರ ಪೀಡಿತ … Read more

Gruhalakshmi Payment : ಗೃಹಲಕ್ಷ್ಮಿ ಇನ್ನು ಮುಂದೆ ಪ್ರತಿ ತಿಂಗಳಿಗೆ ₹4000 – ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್

Gruhalakshmi Payment

Gruhalakshmi Payment : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲಾ ಗೃಹಲಕ್ಷ್ಮಿಯರಿಗೆ ಭಾರಿ ದೊಡ್ಡ ಗುಡ್ ನ್ಯೂಸ್. ಇನ್ನು ಮುಂದೆ ರಾಜ್ಯದ ಮಹಿಳೆಯರ ಖಾತೆಗೆ ಪ್ರತಿ ತಿಂಗಳಿಗೆ ₹4000 ರೂಪಾಯಿ ಹಣ ಜಮಾ. ಈಗಾಗಲೇ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ರಾಜ್ಯದ ಮಹಿಳೆಯರ ಖಾತೆಗೆ ಪ್ರತಿ ತಿಂಗಳಿಗೆ ಕೇವಲ ₹2000 ಹಣ ಜಮಾ ಆಗುತ್ತಿದೆ. ಈಗ ಇನ್ನು ಮುಂದೆ ಪ್ರತಿ ತಿಂಗಳಿಗೆ ರಾಜ್ಯದ ಮಹಿಳೆಯರ ಖಾತೆಗೆ ₹4000 ಹಣ ನೀಡುವುದಾಗಿ ಹೊಸ ಗ್ಯಾರಂಟಿ ಯೋಜನೆಯನ್ನು … Read more