Gruhalakshmi Scheme : ಇದುವರೆಗೂ ಗೃಹಲಕ್ಷ್ಮಿ ಯೋಜನೆಯ ಹಣ ಸಿಗದವರಿಗೆ ಅಂಚೆ ಇಲಾಖೆಯಿಂದ ಹೊಸ ಖಾತೆ

Gruhalakshmi Scheme

Gruhalakshmi Scheme : ಭಾರತೀಯ ಅಂಚೆ ಪೇಮೆಂಟ್‌ ಬ್ಯಾಂಕ್‌ ಸಿಬ್ಬಂದಿ ಬಸವಾಪಟ್ಟಣಕ್ಕೆ ಭೇಟಿ ನೀಡಿ, ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣ ಇದುವರೆಗೂ ಸಿಗದ ಅರ್ಹ ಫಲಾನುಭವಿ ಮಹಿಳೆಯರ ಖಾತೆಗಳನ್ನ ಪರಿಶೀಲಿಸಿ, ಹೊಸದಾಗಿ ಅಂಚೆ ಕಚೇರಿ ಖಾತೆಗಳನ್ನ ಮಾಡಿಕೊಟ್ಟರು. ಹಾಗು ಈಗಾಗಲೇ ಅಂಚೆ ಕಚೇರಿ ಖಾತೆ ಹೊಂದಿದ್ದೂ, ಹಣ ಸಿಗದವರ ಖಾತೆಗಳಲ್ಲಿರುವ ಸಮಸ್ಯೆಗಳನ್ನ ಪರಿಶೀಲಿಸಿ, ಅದನ್ನ ಸರಿಪಡಿಸಿ ಗೃಹಲಕ್ಷ್ಮಿ ಹಣವು ಮುಂದಿನ ತಿಂಗಳಿನಿಂದ ಅರ್ಹ ಮಹಿಳೆಯರ ಖಾತೆಗೆ ವರ್ಗಾವಣೆಯಾಗುವಂತೆ ಸರಿಪಡಿಸಿದರು. ಇದನ್ನೂ … Read more

Farmer Loan : ರೈತರ ಸಾಲ ಮನ್ನಾ ಘೋಷಣೆ – ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರಿ ಬ್ಯಾಂಕ್ ಸಾಲ – ಸಿಎಂ ಸಿದ್ದರಾಮಯ್ಯ

Farmer Loan : ರೈತರ ಸಾಲ ಮನ್ನಾ ಘೋಷಣೆ - ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರಿ ಬ್ಯಾಂಕ್ ಸಾಲ - ಸಿಎಂ ಸಿದ್ದರಾಮಯ್ಯ

Farmer Loan : ಇತ್ತೀಚಿಗಷ್ಟೇ ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯನವರು ಬಜೆಟ್ ಮಂಡನೆ ಮಾಡಿದ್ದು, ರೈತರ ಬಗ್ಗೆ ಅಷ್ಟೊಂದು ಕಾಳಜಿ ಇಲ್ಲ ಎನ್ನುವುದನ್ನ ಪ್ರತಿಪಕ್ಷಗಳು ಟೀಕಿಸುತ್ತಿರುವುದುನ್ನ ಗಮನಿಸಿದ ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯನವರು ರಾಜ್ಯದಾದ್ಯಂತ ಇರುವ ರಾಜ್ಯದ ಎಲ್ಲ ರೈತರ ಸಾಲ ಮನ್ನಾ ಘೋಷಣೆ ಮಾಡಿದ್ದಾರೆ. ಹೌದು, ಈಗಾಗಲೇ ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಜಾರಿಯಲ್ಲಿತ್ತು. ಆರ್ಥಿಕ ಹೊರೆ ಉಂಟಾಗುತ್ತಿದೆ ಎನ್ನುವುದು ಪ್ರತಿಪಕ್ಷಗಳ ವಾದವಾಗಿರುವ ಕಾರಣ ರೈತರ ಸಾಲ ಮನ್ನ ಮಾಡಲು ಈಗಿರುವ ಸರ್ಕಾರದಿಂದ ಆಗುವುದಿಲ್ಲ ಎಂದು … Read more