Pm Kisan Samman Nidhi : ಪಿಎಂ ಕಿಸಾನ್ ರೈತರಿಗೆ ಗುಡ್ ನ್ಯೂಸ್ – ಮಧ್ಯಾಹ್ನ 3 ಗಂಟೆಗೆ ಹಣ ಜಮಾ – 16ನೇ ಕಂತಿನ ಹಣ ಬಿಡುಗಡೆ

Pm Kisan Samman Nidhi

Pm Kisan Samman Nidhi : ದೇಶದ ಎಲ್ಲಾ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ದೊಡ್ಡ ಗುಡ್‌ನ್ಯೂಸ್! ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ರೈತ ಫಲಾನುಭವಿಗಳಿಗೆ ಹದಿನಾರನೇ ಕಂತಿನ ಹಣ ಇಂದು ಬಿಡುಗಡೆ ಮಾಡಿ ದೇಶದ ರೈತರಿಗೆ ಗುಡ್ ನ್ಯೂಸ್ ನೀಡಿದೆ. ನಿಮ್ಮ ಖಾತೆಗೆ ಇನ್ನು ಕೂಡ ಹಣ ಬಂದಿಲ್ಲ ಅಂದ್ರೆ ಈ ಕೆಲಸ ಮಾಡುವುದು ಕಡ್ಡಾಯ ಹಾಗು ಇಂದು ಮಧ್ಯಾಹ್ನ 3:00 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ ಆಗುತ್ತದೆ. ರಾಜ್ಯದ ಪ್ರತಿಯೊಬ್ಬ ರೈತರಿಗೂ ಈಗಲೇ … Read more

BPL APL AAY : ರೇಷನ್ ಕಾರ್ಡ್ ವಿತರಣೆ – ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಕೆ ಆರಂಭ.!

BPL APL AAY

BPL APL AAY : ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸುವವರಿಗೆ ಹಾಗು ಈಗಾಗಲೇ ಅರ್ಜಿ ಸಲ್ಲಿಸಿ ಹೊಸ ರೇಷನ್ ಕಾರ್ಡ್ ಯಾವಾಗ ಬರುತ್ತೆ ಅಂತ ಕಾಯುತ್ತಿರುವ ಪ್ರತಿಯೊಬ್ಬರಿಗೂ ಇದೀಗ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ. ಆಹಾರ ಮತ್ತು ನಾಗರಿಕ ವ್ಯವಹಾರಗಳ ಸರಬರಾಜು ಇಲಾಖೆಯು ಹೊಸ ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿ ಕಾರ್ಡ್ ಪಡೆದುಕೊಳ್ಳಲು ಕಾಯುತ್ತಿರುವವರಿಗೆ ಹಾಗು ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸುವುದಕ್ಕೆ ಯಾವಾಗ ಅವಕಾಶ ಮಾಡಿಕೊಡುತ್ತಾರೆ ಎಂದು ಕಾಯುತ್ತಿರುವ … Read more