ಮನೆ ಖರೀದಿ ಅಥವಾ ಕಟ್ಟಡಕ್ಕೆ ಕೇಂದ್ರ ಸರ್ಕಾರದಿಂದ ಬಂಪರ್ ಗಿಫ್ಟ್ / ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ / Housing Scheme

Housing Scheme

Housing Scheme : ಕೇಂದ್ರದ ವಿತ್ತ ಸಚಿವೆಯಾಗಿರುವ ನಿರ್ಮಲಾ ಸೀತಾರಾಮನ್ ಅವರು ದೇಶದ ಎಲ್ಲ ಬಡವರಿಗೆ ಬಾರಿ ದೊಡ್ಡ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಯಾರು ಸ್ವಂತ ಮನೆ ಖರೀದಿಸಲು ಬಯಸುತ್ತಾರೋ ಅಂತಹವರಿಗೆ ಅಥವಾ ಹೊಸ ಮನೆ ಕಟ್ಟಲು ಬಯಸುವವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಬಂಪರ್ ಗಿಫ್ಟ್ ನೀಡಿದ್ದಾರೆ. ನೀವು ಕೂಡ ಇವತ್ತಿನವರೆಗೂ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದಿಂದ ಯಾವುದೇ ವಸತಿ ಯೋಜನೆ ಅಡಿಯಲ್ಲಿ ಮನೆಯನ್ನು ಪಡೆದುಕೊಂಡಿಲ್ಲ ಅಂದ್ರೆ ತಪ್ಪದೇ ಈ ಲೇಖನವನ್ನು ಕೊನೆವರೆಗೂ ನೋಡಿ. ಕೇಂದ್ರ … Read more

ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್.! ಗ್ರಾಮ ಪಂಚಾಯತ್ ನಲ್ಲಿ ಉದ್ಯೋಗಾವಕಾಶ.! ನೀವು ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ

Job opportunity in Gram Panchayat

Job opportunity in Gram Panchayat : ನಮಸ್ಕಾರ ಸ್ನೇಹಿತರೇ, ಪಿಯುಸಿ ಪಾಸಾದವರಿಗೆ ಗ್ರಾಮ ಪಂಚಾಯತ್ ನಲ್ಲಿ ಉದ್ಯೋಗಾವಕಾಶ. ಹೌದು, ಶಿವಮೊಗ್ಗ ಗ್ರಾಮ ಪಂಚಾಯತ್ ನಲ್ಲಿನ ಈಗಾಗಲೇ ಖಾಲಿಯಿರುವ ಹಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಗಾಗಿ ಆಹ್ವಾನ ನೀಡಲಾಗಿದ್ದು, ಗ್ರಾಮ ಪಂಚಾಯತಿಯಲ್ಲಿ ಕೆಲಸ ಮಾಡಲು ಇಚ್ಛಿಸುವ, ಆಸಕ್ತಿ ಹೊಂದಿರುವಂತಹ ಅರ್ಹ ಅಭ್ಯರ್ಥಿಗಳು ಈ ಉತ್ತಮ ಅವಕಾಶವನ್ನ ಬಳಸಿಕೊಳ್ಳಿ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮುಖಾಂತರ ಕೊನೆಯ ದಿನಾಂಕದ ಮೊದಲೇ ಇಲ್ಲಿ ನೀಡಿರುವ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿಯನ್ನ … Read more

Gold Rate Today : ಚಿನ್ನ ಖರೀದಿಗೆ ಇದು ಒಳ್ಳೆಯ ಟೈಮಾ.? ಹೆಣ್ಣುಮಕ್ಕಳಿಗೆ ಬಂಪರ್ ಗುಡ್ ನ್ಯೂಸ್.!

Gold Rate Today

ನಮಸ್ಕಾರ ವೀಕ್ಷಕರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಚಿನ್ನದ ಬೆಲೆ (Gold Rate) :- ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹5,789/- ರೂಪಾಯಿ ಆಗಿದೆ. 10 ಗ್ರಾಂ ಗೆ ₹57,890/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ … Read more

Drought Relief : ಬರ ಪರಿಹಾರ ಹಣ ಬಿಡುಗಡೆ – 2ನೇ ಕಂತಿನ ಹಣ ರೈತರ ಖಾತೆಗೆ – ಬರಪೀಡಿತ ಜಿಲ್ಲೆಗಳಿಗೆ ಗುಡ್ ನ್ಯೂಸ್.!

Drought Relief

Drought Relief : ರಾಜ್ಯದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬರಗಾಲ ಉಂಟಾಗಿರುವ ಕಾರಣಕ್ಕಾಗಿ ಈಗಾಗಲೇ ಘೋಷಣೆ ಮಾಡಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಎನ್‌ಡಿಆರ್‌ಎಫ್(NDRF) ಸಮೀಕ್ಷೆ ನಡೆಸಿ ವರದಿಯನ್ನು ಸಲ್ಲಿಸಿವೆ ಹಾಗೂ ಇದೇ ರೀತಿಯಾಗಿ ನಮ್ಮ ಕರ್ನಾಟಕ ಸರ್ಕಾರದ ಎಸ್‌ಡಿಆರ್‌ಎಫ್(SDRF) ರಾಜ್ಯದಾದ್ಯಂತ ಸಮೀಕ್ಷೆ ಮಾಡಿ ವರದಿಯನ್ನು ಸಲ್ಲಿಸಿದೆ. ಇದರ ಪ್ರಕಾರ ಪ್ರತಿ ಹೆಕ್ಟೇರ್ ಭೂಮಿಗೆ ₹22,500 ಹಣ ರೈತರ ಖಾತೆಗಳಿಗೆ ನೀಡಬೇಕು ಎನ್ನುವುದು ವರದಿ ಸಲ್ಲಿಕೆ ಆಗಿವೆ. ಈಗಾಗಲೇ ಕರ್ನಾಟಕ ಸರ್ಕಾರದಿಂದ ಮೊದಲನೆಯ ಕಂತಿನ ಹಣವನ್ನಾಗಿ ಕೇವಲ … Read more

ಗೃಹಲಕ್ಷ್ಮಿ 6ನೇ ಮತ್ತು 7ನೇ ಕಂತಿನ ಹಣಕ್ಕೆ – ಈ ದಾಖಲೆ ಸಲ್ಲಿಸುವುದು ಕಡ್ಡಾಯ – GruhaLakshmi 6th & 7th payment

GruhaLakshmi 6th & 7th payment

GruhaLakshmi 6th & 7th payment : ಕರ್ನಾಟಕ ರಾಜ್ಯದ ಎಲ್ಲಾ ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರದಿಂದ ರಾತ್ರೋರಾತ್ರಿ ಮತ್ತೊಂದು ಹೊಸ ರೂಲ್ಸ್ ಜಾರಿ. ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳು ಈ ಪ್ರಮಾಣ ಪತ್ರ ನೀಡುವುದು ಕಡ್ಡಾಯ. ಈಗಾಗಲೇ ರಾಜ್ಯದ ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗಳಿಗೆ ಐದನೇ ಮತ್ತು ಆರನೇ ಕಂತಿನ ಹಣ ವರ್ಗಾವಣೆಯಾಗಿದೆ. ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ರಾಜ್ಯದ ಎಲ್ಲ ಮಹಿಳೆಯರ ಖಾತೆಗಳಿಗೆ ಪ್ರತಿ ತಿಂಗಳಿಗೆ ₹2000 ಹಣ ನೀಡಲಾಗುತ್ತಿದೆ. ಕೆಲವು ತಾಂತ್ರಿಕ ತೊಂದರೆಗಳು ಹಾಗು ದೋಷಗಳಿಂದಾಗಿ ಇನ್ನು … Read more

Gold-Silver Price Today : ಚಿನ್ನದ ಬೆಲೆ ಬಂಪರ್ ಇಳಿಕೆ.! ಬಂಗಾರದ ಓಟಕ್ಕೆ ಬ್ರೇಕ್ ಬಿತ್ತಾ.?

Gold-Silver Price Today

Gold-Silver Price Today : ನಮಸ್ಕಾರ ವೀಕ್ಷಕರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಬೆಳ್ಳಿಯ ಬೆಲೆ (Silver Price) :- (ಬೆಳ್ಳಿ) ಗ್ರಾಂ ಇಂದಿನ ಬೆಳ್ಳಿಯ ಬೆಲೆ ನಿನ್ನೆಯ ಬೆಳ್ಳಿಯ ಬೆಲೆ ವ್ಯತ್ಯಾಸ ಏರಿಕೆ/ಇಳಿಕೆ 1 ಗ್ರಾಂ ₹72 ₹72.50 ₹-0.50 8 ಗ್ರಾಂ ₹576 ₹580 ₹-4 10 … Read more

HSRP Number Plate : ಸ್ವಂತ ವಾಹನ ಇದ್ದವರಿಗೆ – ಫೆಬ್ರವರಿ 17ರ ಒಳಗೆ ಕಡ್ಡಾಯ – ಕಾರು, ಬೈಕು, ಟ್ರ್ಯಾಕ್ಟರ್, ಟ್ಯಾಕ್ಸಿ, ಆಟೋ ಇದ್ದವರಿಗೆ.!

HSRP Number Plate

HSRP Number Plate : ನಮಸ್ಕಾರ ಸ್ನೇಹಿತರೇ, ಕಾರು, ಬೈಕು, ಟ್ರ್ಯಾಕ್ಟರ್, ಟ್ಯಾಕ್ಸಿ, ಆಟೋ ಸೇರಿದಂತೆ ಇನ್ನಿತರ ವಾಹನಗಳಿಗೆ ಕೇಂದ್ರದಿಂದ ಹೊಸ ನಿಯಮ ಜಾರಿಯಾಗಲಿದೆ. ಇದೇ ಫೆಬ್ರವರಿ ಹದಿನೇಳರ ಒಳಗಾಗಿ ಈ ಕೆಲಸ ಮಾಡುವುದು ಎಲ್ಲ ವಾಹನ ಸವಾರರಿಗೆ ಕಡ್ಡಾಯವಾಗಿದೆ. ಒಂದು ವೇಳೆ ನೀವು ಈ ಕೆಲಸ ಮಾಡದಿದ್ರೆ ಫೆಬ್ರವರಿ ಹದಿನೇಳರ ನಂತರ ₹2000 ದಂಡ ಮತ್ತು ನಿಮ್ಮ ವಾಹನ ಸೀಜ್ ಆಗುವ ಬಹಳಷ್ಟು ಸಾಧ್ಯತೆ ಇದೆ. ಹಾಗಾದ್ರೆ ಎಂತಹ ವಾಹನಗಳಿಗೆ ಇದು ಅನ್ವಯವಾಗಲಿದೆ.? ಮತ್ತು ಎಲ್ಲಿ.? … Read more

ಇನ್ನು ಗೃಹಲಕ್ಷ್ಮಿ ಹಣ ಯಾರಿಗೆ ಬಂದಿಲ್ಲವೋ ಅಂತಹವರು ಹೀಗೆ ಮಾಡಿ – ₹2000 ಹಣ ಜಮಾ ಆಗುತ್ತೆ – ಮಹಿಳೆಯರಿಗೆ ಬಂಪರ್ ಗುಡ್ ನ್ಯೂಸ್.!

Gruhalakshmi

ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ(Gruhalakshmi) ಯೋಜನೆಯ ಅಡಿಯಲ್ಲಿ ಇದೀಗ ಮಹಿಳೆಯರ ಬ್ಯಾಂಕ್ ಖಾತೆಗೆ(Bank Account) ಸರ್ಕಾರವು ಹಣ ಜಮಾ ಮಾಡಲು ಸರ್ಕಸ್ ಮಾಡುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಜನಸಾಮಾನ್ಯರು ಹಾಗು ಮಹಿಳೆಯರು ಆಕ್ರೋಶವನ್ನ ಹೊರಹಾಕುತ್ತಿದ್ದಾರೆ. ಸುಮಾರು ಮಹಿಳೆಯರಿಗೆ ಇದುವರೆಗೂ ಐದರಿಂದ ಆರು ಕಂತುಗಳು ಹಣ ವರ್ಗಾವಣೆ ಮಾಡಲಾಗಿದ್ದು, ಆದರೆ ಇನ್ನು ಸಾಕಷ್ಟು ಮಹಿಳೆಯರಿಗೆ ಮೊದಲ ಎರಡು ಕಂತುಗಳ ಹಣ ಬಿಟ್ಟು ಇನ್ನುಳಿದ ಕಂತುಗಳು ಹಣ ಬಂದಿಲ್ಲ. ಇದನ್ನೂ ಕೂಡ ಓದಿ : … Read more

Gold Rate Today : ಪಾತಾಳಕ್ಕೆ ಕುಸಿದ ಚಿನ್ನ.! ಏರಿಕೆನಾ ಅಥವಾ ಇಳಿಕೆನಾ.? ಎಷ್ಟಾಗಿದೆ ಇಂದಿನ ಚಿನ್ನದ ಬೆಲೆ.?

Gold Rate Today

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನ ಹಾಗು ಬೆಳ್ಳಿಯ ನಿಖರ ಬೆಲೆಯ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆಯಾಗಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ, ನೀವು ಕೂಡ ಇದೆ ರೀತಿ ಪ್ರತೀದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ. ಇದನ್ನೂ ಕೂಡ ಓದಿ : Drought Relief : ಬರಪೀಡಿತ ಜಿಲ್ಲೆಗಳ ರೈತರಿಗೆ … Read more

Gold Rate : ಪಾತಾಳಕ್ಕೆ ಕುಸಿತ ಕಂಡಿತಾ ಚಿನ್ನ ಹಾಗು ಬೆಳ್ಳಿಯ ಬೆಲೆ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನ ಹಾಗು ಬೆಳ್ಳಿಯ ಬೆಲೆ.?

Gold Rate

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಕೂಡ ಇವತ್ತಿನ ಚಿನ್ನದ ನಿಖರ ಬೆಲೆಯ ಜೊತೆಗೆ, ಬೆಲೆಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆಯಾಗಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನಿಮಗೆ ನೀಡಲಾಗಿದೆ. ಹಾಗಾಗಿ ಸ್ನೇಹಿತರೇ, ಪ್ರತೀದಿನದ ಚಿನ್ನದ ಬೆಲೆಗಳ ಅಪ್ಡೇಟ್ ಗಾಗಿ ಜಸ್ಟ್ ಕನ್ನಡ ವೆಬ್ಸೈಟ್ ಸಬ್ ಸ್ಕ್ರೈಬ್ ಮಾಡಿಕೊಳ್ಳಿ. ಇದನ್ನೂ ಕೂಡ ಓದಿ : ಊಟವಾದ ತಕ್ಷಣ ಈ ಎರಡು ಕೆಲಸ ಮಾಡಲೇಬೇಡಿ.! ಯಾಕೆ ಗೊತ್ತಾ.? – ಆರೋಗ್ಯ ಮಾಹಿತಿ ಬೆಳ್ಳಿಯ … Read more