Acid Attack : ಮೂವರು ವಿದ್ಯಾರ್ಥಿನಿಯರ ಮೇಲೆ ಕಾಲೇಜು ಆವರಣದಲ್ಲಿ ಆ್ಯಸಿಡ್ ದಾಳಿ

Acid Attack : ಮೂವರು ವಿದ್ಯಾರ್ಥಿನಿಯರ ಮೇಲೆ ಕಾಲೇಜು ಆವರಣದಲ್ಲಿ ಆ್ಯಸಿಡ್ ದಾಳಿ

Acid Attack : ಕಡಬ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸೋಮವಾರ (ಮಾರ್ಚ್ 04) ದಂದು ವ್ಯಕ್ತಿಯೊಬ್ಬ ಆ್ಯಸಿಡ್ ಎರಚಿದ್ದರಿಂದಾಗಿ ಮೂವರು ಕಾಲೇಜು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಕಾಲೇಜು ವಿದ್ಯಾರ್ಥಿಗಳು ಆ್ಯಸಿಡ್ ಎರಚಿದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನುವ ಮಾಹಿತಿ ಬಂದಿದೆ. ಆ್ಯಸಿಡ್ ದಾಳಿಯಿಂದ ಗಾಯಗೊಂಡಿರುವ ಮೂವರು ಕಾಲೇಜು ವಿದ್ಯಾರ್ಥಿನಿಯರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ. ತಾಜಾ ಮಾಹಿತಿ … Read more

Akrama Sakrama Scheme : ಸರ್ಕಾರಿ ಜಮೀನನಲ್ಲಿ ಮನೆ ಅಥವಾ ಬೇಸಾಯ ಮಾಡುತ್ತಿರುವವರಿಗೆ – ಅಕ್ರಮ ಸಕ್ರಮ ಹಕ್ಕುಪತ್ರ ವಿತರಣೆ

Issuance of illegal title deeds

Akrama Sakrama Scheme : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರದಿಂದ ಇದೀಗ ಸರ್ಕಾರಿ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಹಾಗು ಸರಕಾರಿ ಜಮೀನಿನಲ್ಲಿ ಉಳುಮೆ ಮಾಡಿ ವ್ಯವಸಾಯ ಮಾಡುತ್ತಿರುವ ಪ್ರತಿ ಎಲ್ಲ ರೈತರಿಗೆ ಸೇರಿದಂತೆ ಸರಕಾರಿ ಜಮೀನಿನಲ್ಲಿ ಬೇಸಾಯ ಮಾಡುತ್ತಿರುವ ಪ್ರತಿಯೊಬ್ಬರಿಗೂ ಬಂಪರ್ ಗುಡ್ ನ್ಯೂಸ್ ಅಂತಾನೇ ಹೇಳಬಹುದು.? ಶೀಘ್ರವೇ 50,000 ಅಕ್ರಮ ಸಕ್ರಮ ಅರ್ಜಿಯನ್ನ ಇತ್ಯರ್ಥ ಮಾಡುವುದಕ್ಕೆ ಇದೀಗ ಸಚಿವ ಕೃಷ್ಣ ಭೈರೇಗೌಡ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಹೌದು, ಈ ಕುರಿತು ಅಧಿಕೃತ ಮಾಹಿತಿ ಬಂದಿದ್ದು, ಯಾರು … Read more

PM Kisan Samman Yojana : 17ನೇ ಕಂತಿನ ಹಣ ಬಿಡುಗಡೆ.! ರೈತರಿಗೆ ಬಂಪರ್ ಸುದ್ದಿ! ₹2000 ಹಣ ಬ್ಯಾಂಕ್ ಖಾತೆಗೆ ಜಮೆ.!

PM Kisan Samman Yojana

PM Kisan Samman Yojana : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ(PM Kisan Samman Yojana) ಅಡಿಯಲ್ಲಿ ಈಗಾಗಲೇ ಎಲ್ಲ ರೈತರ ಬ್ಯಾಂಕ್ ಖಾತೆಗೆ 14 ರಿಂದ 15 ಕಂತುಗಳು ಬ್ಯಾಂಕ್ ಖಾತೆಗೆ ಜಮಾವಣೆ ಮಾಡಲಾಗಿದ್ದು, ₹2000 ರೂಪಾಯಿಯಂತೆ ವಾರ್ಷಿಕ ₹6000 ರೂಪಾಯಿಯನ್ನ ಎಲ್ಲ ರೈತ ಫಲಾನುಭವಿಗಳು ಪಡೆಯುತ್ತಿದ್ದಾರೆ. ಈಗಾಗಲೇ ಎಲ್ಲ ರೈತರ ಬ್ಯಾಂಕ್ ಖಾತೆಗೆ 15 ಕಂತಿನವರೆಗೆ ಹಣ ಜಮಾ ಆಗಿದ್ದು, ಇದೀಗ ಹದಿನಾರನೆಯ … Read more