RTC ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವ ವಿಧಾನ – ಸಿಎಂ ಸಿದ್ದರಾಮಯ್ಯ ಸರ್ಕಾರದ ಹೊಸ ಆದೇಶ – ರೈತರಿಗೆ ಶಾಕಿಂಗ್!
RTC : ಕರ್ನಾಟಕ ಸರ್ಕಾರದ ಹೊಸ ಆದೇಶವೊಂದು ರೈತರ ಆತಂಕಕ್ಕೆ ಕಾರಣವಾಗಿದೆ. ಪಹಣಿಗೆ, ಆಧಾರ್ ಜೋಡಣೆ ಕಡ್ಡಾಯ ಎಂದು ಸರ್ಕಾರ ಆದೇಶ ಹೊರಡಿಸಿದೆ. ಹೌದು, ಇನ್ಮುಂದೆ ಸರ್ಕಾರದ ಸೌಲಭ್ಯವನ್ನ ಪಡೆಯಲು ಆರ್ಟಿಸಿಗೆ ಅಂದ್ರೆ ನಿಮ್ಮ ಜಮೀನಿನ ಪಹಣಿಗೆ ನಿಮ್ಮ ಆಧಾರ್ ಲಿಂಕ್ ಜೋಡಣೆ ಮಾಡುವುದು ಕಡ್ಡಾಯವಾಗಿದೆ ಎಂದು ಸರ್ಕಾರ ಹೇಳಿದೆ. ಪಹಣಿಗೆ ಆಧಾರ್ ಜೋಡಣೆ ಮಾಡಲು ಅನುಕೂಲವಾಗುವಂತೆ ಸರ್ಕಾರ ಹೊಸದಾದ ತಂತ್ರಾಂಶವನ್ನ ಸಿದ್ಧಗೊಳಿಸಿದ್ದು. ನೀವು ಆನ್ಲೈನ್ನಲ್ಲಿಯೂ ನಿಮ್ಮ ಪಹಣಿಗೆ ನಿಮ್ಮ ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳಬಹುದು ಹಾಗೂ … Read more