Adike Rate : ಇಂದಿನ ಅಡಿಕೆ ಬೆಲೆ.? ಇವತ್ತಿನ ಅಡಿಕೆಯ ಮಾರುಕಟ್ಟೆ ದರ ಎಷ್ಟಾಗಿದೆ ನೋಡಿ.?

Adike Rate

Adike Rate : ತುಮಕೂರು, ಅರಸೀಕೆರೆ, ಕಾರ್ಕಳ, ಕುಂದಾಪುರ, ಕುಮುಟಾ, ಕೆ.ಆರ್.ನಗರ, ಕೆ.ಆರ್.ಪೇಟೆ, ಗುಬ್ಬಿ, ಕೊಪ್ಪ, ಗೋಣಿಕೊಪ್ಪಲ್ ಸೇರಿದಂತೆ ಪ್ರಮುಖ ಅಡಿಕೆ ಮಾರುಕಟ್ಟೆಯಲ್ಲಿನ ಇಂದಿನ ಅಡಿಕೆ ಬೆಲೆ ಎಷ್ಟಾಗಿದೆ ನೋಡಿ. ತುಮಕೂರು ಅಡಿಕೆ ಬೆಲೆ :- ರಾಶಿ ₹44,000/-(ಕನಿಷ್ಠ) ₹48,250/-(ಗರಿಷ್ಟ) ಅರಸೀಕೆರೆ ಅಡಿಕೆ ಬೆಲೆ :- ಇತರೆ ₹16,000/-(ಕನಿಷ್ಠ) ₹22,000/-(ಗರಿಷ್ಟ) ಕಾರ್ಕಳ ಅಡಿಕೆ ಬೆಲೆ :- ನ್ಯೂ ವೆರೈಟಿ ₹25,000/-(ಕನಿಷ್ಠ) ₹35,000/-(ಗರಿಷ್ಟ) ಓಲ್ಡ್ ವೆರೈಟಿ ₹30,000/-(ಕನಿಷ್ಠ) ₹44,000/-(ಗರಿಷ್ಟ) ಕುಂದಾಪುರ ಅಡಿಕೆ ಬೆಲೆ :- ಹಳೆ ಚಾಲಿ ₹35,000/-(ಕನಿಷ್ಠ) … Read more

Gold Rate : ಬಿತ್ತಾ ಬಂಗಾರದ ಬೆಲೆ.? ಇನ್ನೂ ಕೆಳಗೆ ಇಳಿಯುತ್ತಾ ಚಿನ್ನ.?

gold rate

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ವಿಡಿಯೋದಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. 22 ಕ್ಯಾರೆಟ್ ಚಿನ್ನದ ಬೆಲೆ :- 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹6,060/- ರೂಪಾಯಿ ಆಗಿದೆ. 10 ಗ್ರಾಂ ಗೆ ₹60,600/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 … Read more

Loksabha Election 2024 : ಲೋಕಸಭೆ ಚುನಾವಣೆಗಾಗಿ ಕಾಂಗ್ರೆಸ್ 5 ಗ್ಯಾರಂಟಿ ಘೋಷಣೆ – ಮಹಿಳೆಯರಿಗೆ ಬಂಪರ್ ಗಿಫ್ಟ್

Loksabha Election 2024

Loksabha Election 2024 : ಕೇಂದ್ರದಲ್ಲಿ ಲೋಕಸಭೆ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಕಾಂಗ್ರೆಸ್ ಸರ್ಕಾರ ಹೂಡಿರುವ ತಂತ್ರಗಳನ್ನು ದೇಶದಾದ್ಯಂತ ಹೂಡಲು ಸಜ್ಜಾಗಿದೆ. ಆದರೆ ಕರ್ನಾಟಕದಲ್ಲಿ ನೀಡಿರುವ ಐದು ಗ್ಯಾರಂಟಿ ಯೋಜನೆಗಳಂತಹ ಯೋಜನೆಗಳನ್ನ ಇಡೀ ದೇಶಕ್ಕೆ ಮತ್ತೊಂದು ಐದು ಹೊಸ ಗ್ಯಾರಂಟಿ ಯೋಜನೆಗಳನ್ನ ನೀಡುವುದಕ್ಕೆ ಕಾಂಗ್ರೆಸ್ ತನ್ನ ಅಧಿಕೃತವಾಗಿ ಚುನಾವಣಾ ಪ್ರಣಾಳಿಕೆ ಜೊತೆಗೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಸಹ ಮಾಧ್ಯಮ ಮಿತ್ರರಿಗೆ ತಿಳಿಸಿದ್ದಾರೆ. ಈಗಾಗಲೇ ನಮ್ಮ … Read more

Gold Price : ಜೇಬಿಗೆ ಕತ್ತರಿ ಹಾಕಲಿದೆಯಾ ಬಂಗಾರ.! ಇಳಿಕೆಯತ್ತ ಮುಖ ಮಾಡುತ್ತಾ ಚಿನ್ನ.!

Gold price

Gold Price : ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಹಾಗು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆಯಾಗಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನಮಗೆ ನೀಡಲಾಗಿದೆ. ಬೆಳ್ಳಿಯ ಬೆಲೆ (Silver Price) ನೋಡಿ ಸ್ನೇಹಿತರೇ, ಮೊದಲಿಗೆ ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ ₹744/- ರೂಪಾಯಿಯಾಗಿದೆ. 100 ಗ್ರಾಂ ಗೆ ₹7,440/- ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ ₹74,400/- ರೂಪಾಯಿಯಾಗಿದೆ. ನಿನ್ನೆ ಒಂದು … Read more

Gold Rate Today : ಚಿನ್ನದ ಬೆಲೆ ಬಂಪರ್ ಇಳಿಕೆ.! ಬಂಗಾರದ ಓಟಕ್ಕೆ ಬ್ರೇಕ್ ಬಿತ್ತಾ.?

Gold Rate Today

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಚಿನ್ನದ ಬೆಲೆ :- ಇವತ್ತಿನ ಚಿನ್ನದ ದರವನ್ನು ನೋಡುವುದಾದ್ರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹6,060/- ರೂಪಾಯಿ. 10 ಗ್ರಾಂ ಗೆ ₹60,600/- ರೂಪಾಯಿ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ … Read more

Krushi Sinchayi Yojane : ಎಲ್ಲಾ ರೈತರಿಗೆ ಮೋದಿ ಮತ್ತೊಂದು ಬಂಪರ್ ಗಿಫ್…ಪಿಂಕ್ಲರ್, ಕೃಷಿ ಹೊಂಡ, ಪೈಪುಗಳು ರೈತರಿಗೆ ಉಚಿತ

Krushi Sinchayi Yojane

Krushi Sinchayi Yojane : ನಮಸ್ಕಾರ ಸ್ನೇಹಿತರೇ, ರೈತರಿಗೆ ಸ್ಪಿಂಕ್ಲರ್ ಮತ್ತು ಪೈಪ್ ಪಡೆದುಕೊಳ್ಳಲು ರೈತರಿಂದ ಹೊಸ ಅರ್ಜಿಗಳನ್ನು ಕರೆಯಲಾಗಿದೆ ಹಾಗೂ ಜಮೀನುಗಳಲ್ಲಿ ಕೃಷಿ ಹೊಂಡ ಮಾಡಿಕೊಳ್ಳಲು ಕೂಡ ಹೊಸ ಅರ್ಜಿಗಳನ್ನು ಕರೆಯಲಾಗಿದೆ. ರೈತರಿಗೆ ಸಹಾಯಧನ ಮತ್ತು ಸಬ್ಸಿಡಿ ಯೋಜನೆಯನ್ನು ಒಳಗೊಂಡಿರುವ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ನಿಮ್ಮ ನಿಮ್ಮ ಗ್ರಾಮಕ್ಕೆ ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ. ಈ ಯೋಜನೆಯು ಯಾರಿಗೆಲ್ಲ … Read more

Laptop Scheme : ಉಚಿತ ಲ್ಯಾಪ್ ಟಾಪ್ ಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ.! ಆದಷ್ಟು ಬೇಗ ಅರ್ಜಿ ಸಲ್ಲಿಸಿ ನಿಮಗೂ ಕೂಡ ಸಿಗುತ್ತೆ.!

Laptop Scheme

Laptop Scheme : ನಮಸ್ಕಾರ ಸ್ನೇಹಿತರೇ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಇದೀಗ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಭಾಗ್ಯ ಪ್ರಾರಂಭಿಸಿದೆ. ವಿದ್ಯಾರ್ಥಿಗಳು ಈ ಯೋಜನೆಯ ಲಾಭವನ್ನು ಪಡೆದುಕೊಂಡು ಉಚಿತ ಲ್ಯಾಪ್ಟಾಪ್ ಗೆ ಅರ್ಜಿಯನ್ನು ಸಲ್ಲಿಸಬಹುದು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಉಚಿತ ಲ್ಯಾಪ್ ಟಾಪ್ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಉಚಿತ ಲ್ಯಾಪ್ ಟಾಪ್ ಯೋಜನೆ ಸ್ನೇಹಿತರೇ, ಒಂದು ದೇಶ ಅಥವಾ ರಾಜ್ಯ ಪ್ರಗತಿ ಸಾಧಿಸಬೇಕಾದರೆ ವಿದ್ಯಾರ್ಥಿಗಳ … Read more

Ration Card Update : ಹೊಸ BPL ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನ.!‌ ಆಸಕ್ತರು ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಕ್ಕೆ ಭೇಟಿ ನೀಡಿ

Ration Card Update

Ration Card Update : ನಮಸ್ಕಾರ ಸ್ನೇಹಿತರೇ, ಹೊಸ ಬಿಪಿಎಲ್ ಕಾರ್ಡ್‌ಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವಾಲಯ ಸಾರ್ವಜನಿಕರಿಗೆ ಸೂಚನೆ ನೀಡಿದೆ. ಈ ಲೇಖನದಲ್ಲಿ ಎಲ್ಲಿ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ. ಯಾವ ದಿನ ಅರ್ಜಿ ಸಲ್ಲಿಸಬೇಕು.? ಯಾರು ಅರ್ಜಿ ಸಲ್ಲಿಸಲು ಅರ್ಹರು? ನೋಡೋಣ. ಬಿಪಿಎಲ್(BPL) ಪಡಿತರ ಚೀಟಿಗೆ ಅರ್ಹತೆಯ ಮಾನದಂಡಗಳು ಯಾವುವು? ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಾರ್ಷಿಕ ಆದಾಯ … Read more

Health Tips : ವೀರ್ಯ ದಾನ ಯಾರು ಮಾಡಬಹುದು.? – ಆರೋಗ್ಯ ಸಲಹೆ

ವೀರ್ಯ ದಾನ ಯಾರು ಮಾಡಬಹುದು

Health Tips : ಯಾವ ಮಹಿಳೆಯರ ಪತಿಯರಲ್ಲಿ ಸ್ಪರ್ಮ್‌ ಕೌಂಟ್‌ ಸೊನ್ನೆಯಾಗಿರುತ್ತದೆ ಅವರಲ್ಲಿ ತಾಯಿಯಾಗುವ ಚಾನ್ಸಸ್‌ ತುಂಬಾನೆ ಕಡಿಮೆ ಇರುತ್ತದೆ. ಇಂತಹ ಸಂದರ್ಭದಲ್ಲಿ ಸ್ಪರ್ಮ್‌ ಬ್ಯಾಂಕ್‌ ಸಹಾಯ ಮಾಡುತ್ತದೆ. ಇಲ್ಲಿ ಒಬ್ಬ ಆರೋಗ್ಯಯುತ ಪುರುಷನ ಸ್ಪರ್ಮ್‌ ತೆಗೆದುಕೊಂಡು ಸ್ಟೋರ್‌ ಮಾಡಿ ಇಡಲಾಗುತ್ತದೆ. ಯಾರಿಗೆ ಇದರ ಅವಶ್ಯಕತೆ ಇದೆ ಅವರಿಗೆ ಫರ್ಟಿಲಿಟಿ ಕ್ಲಿನಿಕ್ಸ್‌‌ನ ಮೂಲಕ ಸ್ಪರ್ಮ್ಸ್‌‌ ಸಿಗುತ್ತದೆ. ಸ್ಪರ್ಮ್‌ ಬ್ಯಾಂಕ್‌ ಮತ್ತು ಸ್ಪರ್ಮ್‌ ಡೊನೇಶನ್‌ ಕುರಿತಾಗಿ ಜನರಲ್ಲಿ ಹಲವಾರು ರೀತಿಯ ಕುತೂಹಲ ಮೂಡಿದೆ. ನಿಮ್ಮ ಕುತೂಹಲಕ್ಕೆ ಇಲ್ಲಿದೆ ಉತ್ತರ. … Read more

Govt New Scheme : ಮೋದಿಯ ಹೊಸ ಗ್ಯಾರಂಟಿ ಸ್ಕೀಮ್.! ಹೇಗೆ ಅರ್ಜಿ ಸಲ್ಲಿಸುವುದು.? ಇಲ್ಲಿದೆ ಡೀಟೇಲ್ಸ್

ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆ - PM Suryodaya Yojana

Govt New Scheme : ನಮಸ್ಕಾರ ಸ್ನೇಹಿತರೇ, ನಮಸ್ಕಾರ ಸ್ನೇಹಿತರೇ, ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹ ಜ್ಯೋತಿ ಅಂದರೆ ಉಚಿತ ವಿದ್ಯುತ್ ಯೋಜನೆಯಡಿಯಲ್ಲಿ ರಾಜ್ಯದ ಪ್ರತಿಯೊಬ್ಬ ನಿವಾಸಿಯೂ 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಪಡೆಯಬಹುದು. ಆದರೆ ಈ ಯೋಜನೆ ಎಲ್ಲರಿಗೂ ಲಭ್ಯವಿಲ್ಲ. ಈ ಲೇಖನದಲ್ಲಿ ನಾವು ಕೇಂದ್ರ ಸರ್ಕಾರದ ಹೊಸ ಯೋಜನೆಯ ಬಗ್ಗೆ ನಾವು ನಿಮಗೆ ಹೆಚ್ಚು ಹೇಳುತ್ತೇವೆ. ಆದ್ದರಿಂದ ಈ ಸುದ್ದಿಯನ್ನು ಕೊನೆಯವರೆಗೂ ಓದಿ ಮತ್ತು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಜಾಸ್ತಿ … Read more