ಮೆಟಾದ ‘ಫೇಸ್ಬುಕ್, ಇನ್ಸ್ಟಾಗ್ರಾಮ್’ ಸರ್ವರ್ ಡೌನ್ : ಭಾರತ ಸೇರಿ ವಿಶ್ವದ್ಯಾಂತ ಸೋಶಿಯಲ್ ಮೀಡಿಯಾ ಬಳಕೆದಾರರಿಂದ ಪರದಾಟ

Meta's 'Facebook, Instagram' server down

ಸೋಶಿಯಲ್ ಮೀಡಿಯಾ ದೈತ್ಯ ಮೆಟಾದ ‘ಫೇಸ್ಬುಕ್, ಇನ್ಸ್ಟಾಗ್ರಾಮ್’ ಸರ್ವರ್ ಡೌನ್ ಆಗಿದ್ದು, ಭಾರತ ಸೇರಿ ವಿಶ್ವದ್ಯಾಂತ ಲಕ್ಷಾಂತರ ಸಾಮಾಜಿಕ ಜಾಲತಾಣ ಬಳಕೆದಾರರು ತಮ್ಮ ಖಾತೆಗಳನ್ನು ಪ್ರವೇಶಿಸಲು ಸಾಧ್ಯವಾಗಲಿಲ್ಲ ವಿಶ್ವದಾದ್ಯಂತ ಸಾಮಾಜಿಕ ಜಾಲತಾಣ ಬಳಕೆದಾರರು ತಮ್ಮ ಫೇಸ್ಬುಕ್ ಪ್ರೊಫೈಲ್ಗಳನ್ನು ಲಾಗ್ ಇನ್ ಮಾಡಲು ಹಾಗು ಪ್ರವೇಶಿಸುವಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಇನ್ಸ್ಟಾಗ್ರಾಮ್(Instagram) ಮತ್ತು ವಾಟ್ಸಾಪ್(Whatsapp) ಸೇರಿದಂತೆ ಸಾಮಾಜಿಕ ಮಾಧ್ಯಮದ ದೈತ್ಯ ಮೆಟಾದ ಕಂಪನಿಯ ಒಡೆತನದ ಇತರ ಸೇವೆಗಳಲ್ಲಿ ಸಮಸ್ಯೆಗಳನ್ನ ವರದಿ ಮಾಡಿದ್ದಾರೆ. ಇದನ್ನೂ ಕೂಡ ಓದಿ : ಮೋದಿ ಬಂಪರ್ … Read more

ಮೋದಿ ಬಂಪರ್ ಗಿಫ್ಟ್ – ಪ್ರತಿಯೊಬ್ಬರಿಗೂ 15000 ಹಣ ಪಡೆದುಕೊಳ್ಳುವ ಸಂಪೂರ್ಣ ಮಾಹಿತಿ – ಬ್ಯಾಂಕ್ ಅಕೌಂಟ್ ಇದ್ದರೆ ಸಾಕು

ಪ್ರತಿಯೊಬ್ಬರಿಗೂ 15000 ಹಣ ಪಡೆದುಕೊಳ್ಳುವ ಸಂಪೂರ್ಣ ಮಾಹಿತಿ - ಬ್ಯಾಂಕ್ ಅಕೌಂಟ್ ಇದ್ದರೆ ಸಾಕು

ನಮಸ್ಕಾರ ಸ್ನೇಹಿತರೇ, ಮೋದಿ ಸರ್ಕಾರವು ಒಂದು ದೊಡ್ಡ ಯೋಜನೆಯನ್ನು ತಂದಿದೆ. ಈ ಯೋಜನೆಯಲ್ಲಿ ಗಂಡಸರಾಗಲಿ ಹೆಂಗಸರಾಗಲಿ, ಮನೆಯಲ್ಲಿ ಒಬ್ಬರಿಗೆ ತಿಂಗಳಿಗೆ ₹15,000 ಸಿಗಲಿದೆ. ನೀವು ಇಲ್ಲಿಯವರೆಗೂ ಕೂಡ ಬ್ಯಾಂಕ್ ಖಾತೆ ಓಪನ್ ಮಾಡಿಸಿಲ್ಲ ಅಂದ್ರೆ ಬೇಗ ಬ್ಯಾಂಕ್ ಅಕೌಂಟ್ ಮಾಡಿಸಿಕೊಳ್ಳಿ. ಇನ್ನು ₹15,000 ಕೊಡಲು ಕಾರಣವಾದರೂ ಏನು? ಇದನ್ನ ಪಡೆಯುವುದಾದರೂ ಹೇಗೆ ಅನ್ನುವ ಬಗ್ಗೆ ಮಾಹಿತಿ ಇಲ್ಲಿ ನೀಡಲಾಗಿದೆ. ಇನ್ನು ಹಲವರು ಇದು ಮೋದಿ ಸರ್ಕಾರದ ಎಲೆಕ್ಷನ್ ಗಿಮಿಕ್ ಅಥವಾ ಜನರನ್ನ ದಿಕ್ಕು ತಪ್ಪಿಸುವ ಕಾರ್ಯಕ್ರಮ ಅಂತ … Read more

Chandra Grahana : ಚಂದ್ರ ಗ್ರಹಣ 2024 ಇದೇ ಮಾರ್ಚ್ ಹೋಳಿ ಹಬ್ಬದ ದಿನ – ಕರ್ನಾಟಕದಲ್ಲಿ ಗ್ರಹಣದ ಸಮಯ ಸಂಪೂರ್ಣ ಮಾಹಿತಿ.!

Chandra Grahana : ಚಂದ್ರ ಗ್ರಹಣ 2024 ಇದೇ ಮಾರ್ಚ್ ಹೋಳಿ ಹಬ್ಬದ ದಿನ - ಕರ್ನಾಟಕದಲ್ಲಿ ಗ್ರಹಣದ ಸಮಯ ಸಂಪೂರ್ಣ ಮಾಹಿತಿ.!

Chandra Grahana : ನಮಸ್ಕಾರ ಸ್ನೇಹಿತರೇ, ಇದೇ ತಿಂಗಳು ಅಂದರೆ 2024 ಮಾರ್ಚ್ ಈ ತಿಂಗಳಿನಲ್ಲಿ ಈ ವರ್ಷದ ಮೊದಲ ಚಂದ್ರಗ್ರಹಣ ನಡೆಯುತ್ತಿದೆ. ಈ ತಿಂಗಳಿನಲ್ಲಿ ನಡೆಯುತ್ತಿರುವ ಈ ವರ್ಷದ ಮೊದಲ ಚಂದ್ರಗ್ರಹಣ ಇದಾಗಿದ್ದು, ಈ ಚಂದ್ರಗ್ರಹಣವು ನಮ್ಮ ಕರ್ನಾಟಕದಲ್ಲಿ ನಡೆಯುವ ಸಮಯ ಎಷ್ಟು.? ಈ ಚಂದ್ರಗ್ರಹಣದಿಂದಾಗಿ ಯಾವ ರಾಶಿಗೆ, ಯಾವ ರೀತಿ ಫಲಾಫಲಗಳು ದೊರೆಯಲಿವೆ.? ಕರ್ನಾಟಕದ ಎಲ್ಲೆಲ್ಲಿ ಚಂದ್ರ ಗ್ರಹಣ ಗೋಚರಿಸುತ್ತದೆ.? ಈ ವರ್ಷದ ಮೊದಲ ಚಂದ್ರಗ್ರಹಣದಿಂದ ಯಾವ ರೀತಿಯಾಗಿ ಪ್ರಭಾವ ಬೀರುತ್ತದೆ ಎನ್ನುವ ಕಂಪ್ಲೀಟ್ … Read more

Gold Rate Today : ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಗ್ರಾಹಕರಿಗೆ ಖುಷಿ ಸುದ್ಧಿ ಇದೆಯಾ.?

Gold Rate Today

Gold Rate Today : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಇಂದಿನ ಚಿನ್ನದ ಬೆಲೆಯ ಸಂಪೂರ್ಣ ಮಾಹಿತಿಯನ್ನ ಈ ಲೇಖನದ ಮೂಲಕ ನಿಮಗೆ ಇಲ್ಲಿ ನೀಡಲಾಗಿದೆ. ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿನ ಬೆಲೆಯ ವ್ಯತ್ಯಾಸವೆಷ್ಟು ಎನ್ನುವುದನ್ನ ನೀವು ತಿಳಿದುಕೊಳ್ಳಿ. ಚಿನ್ನದ ಬೆಲೆ (Gold Rate) :- ಇದನ್ನೂ ಕೂಡ ಓದಿ : Akrama Sakrama Scheme : ಸರ್ಕಾರಿ ಜಮೀನನಲ್ಲಿ ಮನೆ ಅಥವಾ ಬೇಸಾಯ ಮಾಡುತ್ತಿರುವವರಿಗೆ – ಅಕ್ರಮ ಸಕ್ರಮ ಹಕ್ಕುಪತ್ರ ವಿತರಣೆ ಬೆಳ್ಳಿಯ ಬೆಲೆ (Silver Rate) :- … Read more

Adike Rate : ರಾಜ್ಯದ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಬೆಲೆ ಎಷ್ಟಾಗಿದೆ ನೋಡಿ

Arecanut Price : ಇಂದಿನ ಅಡಿಕೆ ಬೆಲೆ.? ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಬೆಲೆ ಎಷ್ಟಾಗಿದೆ ಗೊತ್ತಾ.?

Adike Rate : ನಮಸ್ಕಾರ ಸ್ನೇಹಿತರೇ, ರಾಜ್ಯದ ಹಲವು ಪ್ರಮುಖ ಮಾರುಕಟ್ಟೆಯಲ್ಲಿ ಪ್ರತಿದಿನದ ಅಡಿಕೆ ಬೆಲೆಯು ವಿಭಿನ್ನವಾಗಿರುತ್ತದೆ. ಅದೂ ಅಲ್ಲದೇ ಪ್ರತಿದಿನದ ಮಾರುಕಟ್ಟೆ ಬೆಲೆಯಲ್ಲಿ ಏರಿಳಿತ ಕಾಣುತ್ತಿರುತ್ತವೆ. ಇಂದಿನ ಮಾರುಕಟ್ಟೆ ಬೆಲೆ ಎಷ್ಟಾಗಿದೆ ನೋಡಿ. ಶಿವಮೊಗ್ಗ ಮಾರುಕಟ್ಟೆ :- ಮಾರುಕಟ್ಟೆ ಕನಿಷ್ಠ ಗರಿಷ್ಟ ಗೊರಬಲು ₹16,309/- ₹33,289/- ಬೆಟ್ಟೆ ₹43,099/- ₹52,899/- ರಾಶಿ ಅಡಿಕೆ ₹20,000/- ₹48,259/- ಸರಕು ₹51,009/- ₹80,800/- ಸಾಗರ ಮಾರುಕಟ್ಟೆ :- ಮಾರುಕಟ್ಟೆ ಕನಿಷ್ಠ ಗರಿಷ್ಟ ಕೆಂಪುಗೋಟು ₹18,569/- ₹34,309/- ಕೋಕಾ ₹20,199/- … Read more

Acid Attack : ಮೂವರು ವಿದ್ಯಾರ್ಥಿನಿಯರ ಮೇಲೆ ಕಾಲೇಜು ಆವರಣದಲ್ಲಿ ಆ್ಯಸಿಡ್ ದಾಳಿ

Acid Attack : ಮೂವರು ವಿದ್ಯಾರ್ಥಿನಿಯರ ಮೇಲೆ ಕಾಲೇಜು ಆವರಣದಲ್ಲಿ ಆ್ಯಸಿಡ್ ದಾಳಿ

Acid Attack : ಕಡಬ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸೋಮವಾರ (ಮಾರ್ಚ್ 04) ದಂದು ವ್ಯಕ್ತಿಯೊಬ್ಬ ಆ್ಯಸಿಡ್ ಎರಚಿದ್ದರಿಂದಾಗಿ ಮೂವರು ಕಾಲೇಜು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಕಾಲೇಜು ವಿದ್ಯಾರ್ಥಿಗಳು ಆ್ಯಸಿಡ್ ಎರಚಿದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನುವ ಮಾಹಿತಿ ಬಂದಿದೆ. ಆ್ಯಸಿಡ್ ದಾಳಿಯಿಂದ ಗಾಯಗೊಂಡಿರುವ ಮೂವರು ಕಾಲೇಜು ವಿದ್ಯಾರ್ಥಿನಿಯರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ. ತಾಜಾ ಮಾಹಿತಿ … Read more

Akrama Sakrama Scheme : ಸರ್ಕಾರಿ ಜಮೀನನಲ್ಲಿ ಮನೆ ಅಥವಾ ಬೇಸಾಯ ಮಾಡುತ್ತಿರುವವರಿಗೆ – ಅಕ್ರಮ ಸಕ್ರಮ ಹಕ್ಕುಪತ್ರ ವಿತರಣೆ

Issuance of illegal title deeds

Akrama Sakrama Scheme : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರದಿಂದ ಇದೀಗ ಸರ್ಕಾರಿ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಹಾಗು ಸರಕಾರಿ ಜಮೀನಿನಲ್ಲಿ ಉಳುಮೆ ಮಾಡಿ ವ್ಯವಸಾಯ ಮಾಡುತ್ತಿರುವ ಪ್ರತಿ ಎಲ್ಲ ರೈತರಿಗೆ ಸೇರಿದಂತೆ ಸರಕಾರಿ ಜಮೀನಿನಲ್ಲಿ ಬೇಸಾಯ ಮಾಡುತ್ತಿರುವ ಪ್ರತಿಯೊಬ್ಬರಿಗೂ ಬಂಪರ್ ಗುಡ್ ನ್ಯೂಸ್ ಅಂತಾನೇ ಹೇಳಬಹುದು.? ಶೀಘ್ರವೇ 50,000 ಅಕ್ರಮ ಸಕ್ರಮ ಅರ್ಜಿಯನ್ನ ಇತ್ಯರ್ಥ ಮಾಡುವುದಕ್ಕೆ ಇದೀಗ ಸಚಿವ ಕೃಷ್ಣ ಭೈರೇಗೌಡ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಹೌದು, ಈ ಕುರಿತು ಅಧಿಕೃತ ಮಾಹಿತಿ ಬಂದಿದ್ದು, ಯಾರು … Read more

PM Kisan Samman Yojana : 17ನೇ ಕಂತಿನ ಹಣ ಬಿಡುಗಡೆ.! ರೈತರಿಗೆ ಬಂಪರ್ ಸುದ್ದಿ! ₹2000 ಹಣ ಬ್ಯಾಂಕ್ ಖಾತೆಗೆ ಜಮೆ.!

PM Kisan Samman Yojana

PM Kisan Samman Yojana : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ(PM Kisan Samman Yojana) ಅಡಿಯಲ್ಲಿ ಈಗಾಗಲೇ ಎಲ್ಲ ರೈತರ ಬ್ಯಾಂಕ್ ಖಾತೆಗೆ 14 ರಿಂದ 15 ಕಂತುಗಳು ಬ್ಯಾಂಕ್ ಖಾತೆಗೆ ಜಮಾವಣೆ ಮಾಡಲಾಗಿದ್ದು, ₹2000 ರೂಪಾಯಿಯಂತೆ ವಾರ್ಷಿಕ ₹6000 ರೂಪಾಯಿಯನ್ನ ಎಲ್ಲ ರೈತ ಫಲಾನುಭವಿಗಳು ಪಡೆಯುತ್ತಿದ್ದಾರೆ. ಈಗಾಗಲೇ ಎಲ್ಲ ರೈತರ ಬ್ಯಾಂಕ್ ಖಾತೆಗೆ 15 ಕಂತಿನವರೆಗೆ ಹಣ ಜಮಾ ಆಗಿದ್ದು, ಇದೀಗ ಹದಿನಾರನೆಯ … Read more

Annabhagya Scheme : ಜನವರಿ ಮತ್ತು ಫೆಬ್ರವರಿ ತಿಂಗಳ ಅಕ್ಕಿ ಹಣ ಬಂದಿಲ್ವಾ – ಈಗಲೇ ಈ ಕೆಲಸ ಮಾಡಿ ಹಣ ಜಮಾ ಆಗುತ್ತೆ ನೋಡಿ

Annabhagya Scheme

Annabhagya Scheme : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ಕುಟುಂಬಗಳಿಗೂ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಈಗಾಗಲೇ ಐದು ಕೆಜಿ ಪಡಿತರ ಅಕ್ಕಿಯ ಬದಲಾಗಿ ಹಣವನ್ನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ(Direct Benefit Transfer) ಮೂಲಕ ನೇರ ವರ್ಗಾವಣೆ ಮಾಡಲಾಗುತ್ತಿದೆ. ಆದರೂ ಫೆಬ್ರವರಿ ತಿಂಗಳಿನ ಹಣ ಇನ್ನು ಕೂಡ ರಾಜ್ಯದ ಸಾಕಷ್ಟು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾವಣೆಯಾಗಿಲ್ಲ. ಆದರೆ ಈ ಒಂದು ಕೆಲಸ ಮಾಡುವ ಮೂಲಕ ನಿಮ್ಮ … Read more