Ration Card Update : ನೀವು ಹೊಸ ರೇಷನ್ ಕಾರ್ಡ್ ಗಾಗಿ ಕಾಯುತ್ತಿದ್ದೀರಾ.? ಅಕ್ರಮ ತಡೆಗಟ್ಟುವಿಕೆ ಹಾಗು ಒಂದಷ್ಟು ಮಾನದಂಡ

Ration Card Update : ನೀವು ಹೊಸ ರೇಷನ್ ಕಾರ್ಡ್ ಗಾಗಿ ಕಾಯುತ್ತಿದ್ದೀರಾ.? ಅಕ್ರಮ ತಡೆಗಟ್ಟುವಿಕೆ ಹಾಗು ಒಂದಷ್ಟು ಮಾನದಂಡ

Ration Card Update : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆ ಬಂದಾಗಿನಿಂದ ಹೊಸ ರೇಶನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದರೆ ಸಾಕು ಸಾವಿರಾರು ಜನರು ಒಮ್ಮೆಲೆ ಮುಗಿ ಬೀಳುತ್ತಾರೆ. ಅದರಲ್ಲಿ ಕೆಲವರು ಗ್ಯಾರಂಟಿ ಸ್ಕೀಮ್ ಗಳನ್ನು ಪಡೆಯಲು ಕೆಲವು ತಪ್ಪುಗಳನ್ನು ಕೂಡ ಮಾಡುತ್ತಾರೆ. ಹಾಗಾಗಿ ಆಹಾರ, ನಾಗರಿಕ ಸರಬರಾಜು ಇಲಾಖೆ, ಹೊಸ ರೇಷನ್ ಕಾರ್ಡ್ ಅರ್ಜಿಗೆ ಕೆಲವು ಮಾನದಂಡಗಳನ್ನು ನೀಡಿದೆ. ರೇಷನ್ ಕಾರ್ಡ್ ನಲ್ಲಿ ಅಕ್ರಮ ತಡೆಗಟ್ಟಲು ಸರ್ಕಾರ ಪಡಿತರ ಚೀಟಿಯಲ್ಲಿ … Read more

Drought Relief : ರೈತರಿಗೆ ಬರ ಪರಿಹಾರ ಗುಡ್ ನ್ಯೂಸ್ | ಪ್ರತೀ ಎಕರೆಗೆ ಎಷ್ಟು ಹಣ ಸಿಗುತ್ತೆ ಗೊತ್ತಾ.?

Drought Relief : ಬರ ಪರಿಹಾರಕ್ಕಾಗಿ ಕಾಯುತ್ತಿದ್ದ ಬೆಳೆ ನಷ್ಟ ಹೊಂದಿದ ರೈತರಿಗೆ ಕೊನೆಗೂ ಗುಡ್ ನ್ಯೂಸ್ ಸಿಕ್ಕಿದೆ. ಕಳೆದ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಹಾಗೂ ಹಿಂಗಾರು ಮಳೆ ಕೈಕೊಟ್ಟಿದ್ದರಿಂದ ರೈತರು ಬೆಳೆನಷ್ಟ ಹೊಂದಿ ಆರ್ಥಿಕ ಸಂಕಷ್ಟ ಎದುರಿಸಿದ್ದರು. ರೈತರ ಬರ ಪರಿಸ್ಥಿತಿಗೆ ನೆರವಾಗಲು ರಾಜ್ಯ ಸರ್ಕಾರ ಬರಗಾಲ ಘೋಷಿಸಿ ಮೊದಲ ಹಂತದ ಬರ ಪರಿಹಾರ 2000 ರೂಪಾಯಿಯನ್ನು ನೀಡಿತ್ತು. ಮತ್ತು ಹೆಚ್ಚಿನ ಬರ ಪರಿಹಾರಕ್ಕಾಗಿ ಕೇಂದ್ರದಿಂದ ಅನುದಾನ ನೀಡುವಂತೆ ಆಗ್ರಹಿಸಿತ್ತು. ಮೂರ್ನಾಲ್ಕು ಬಾರಿ ಮನವಿ … Read more

Annabhagya Yojane : ಅನ್ನಭಾಗ್ಯ ಹಣ ಜಮಾವಣೆ.! ಹಣ ಇದುವರೆಗೂ ಬರದೇ ಇರುವವರು ಹೀಗೆ ಮಾಡಿ

Annabhagya Yojane : ಅನ್ನಭಾಗ್ಯ ಹಣ ಜಮಾವಣೆ.! ಹಣ ಇದುವರೆಗೂ ಬರದೇ ಇರುವವರು ಹೀಗೆ ಮಾಡಿ

Annabhagya Yojane : ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲೊಂದಾದ ಉಚಿತ ಅನ್ನಭಾಗ್ಯ ಯೋಜನೆಯ ಐದು ಕೆಜಿ ಅಕ್ಕಿ ಹಾಗು ಇನ್ನುಳಿದ ಐದು ಕೆಜಿ ಅಕ್ಕಿಗೆ ಬದಲಾಗಿ ಹಣವನ್ನು ನೀಡಲಾಗುತ್ತಿದೆ. ಮಾರ್ಚ್ ತಿಂಗಳ ಹಣವನ್ನು ಈಗಾಗಲೇ ಜಮಾವಣೆ ಮಾಡಿ ಅನ್ನಭಾಗ್ಯ ಯೋಜನೆದಾರರಿಗೆ ಹಬ್ಬದ ಸಮಯದಲ್ಲಿ ಗುಡ್‌ನ್ಯೂಸ್ ನೀಡಿದೆ. ಅನ್ನಭಾಗ್ಯ ಯೋಜನೆಯಡಿ ಪ್ರತಿ ಕೆಜಿಗೆ 34 ರೂಪಾಯಿಯಂತೆ ಐದು ಕೆಜಿಗೆ 120 ರೂಪಾಯಿಯನ್ನು ಜಮಾವಣೆ ಮಾಡಲಾಗುತ್ತಿದೆ. ಮನೆ ಸದಸ್ಯರ ಸಂಖ್ಯೆಗಳಿಗುಣವಾಗಿ ಈ ಮೊತ್ತ ಜಮಾವಣೆ ಆಗುತ್ತದೆ. ಬಿಪಿಎಲ್, ಅಂತ್ಯೋದಯ ಹಾಗೂ … Read more

7th Pay Commission : ತುಟ್ಟಿಭತ್ಯೆ ಲೆಕ್ಕ ಶೂನ್ಯಕ್ಕೆ ಇಳಿಕೆ.! ಸರಕಾರಿ ನೌಕರರಿಗೆ ಬಿಗ್ ಶಾಕ್.!

7th Pay Commission : ತುಟ್ಟಿಭತ್ಯೆ ಲೆಕ್ಕ ಶೂನ್ಯಕ್ಕೆ ಇಳಿಕೆ.! ಸರಕಾರಿ ನೌಕರರಿಗೆ ಬಿಗ್ ಶಾಕ್.!

7th Pay Commission : ಸರ್ಕಾರಿ ನೌಕರರ ತುಟ್ಟಿ ಭತ್ಯೆಯ ಹೊಸ ಅಪ್ಡೇಟ್ ಬಂದಿದ್ದು, ನೌಕರರಿಗೆ ಬಿಗ್ ಶಾಕ್ ಕಾದಿದೆ. ಹೌದು, ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಗಣಿತವು 2024 ರಲ್ಲಿ ಬದಲಾಗಲಿದೆ. ಸದ್ಯ ಈಗ ನೌಕರರು ಜನವರಿ ಒಂದರಿಂದ ಅನ್ವಯವಾಗುವಂತೆ ಶೇಕಡ 50%ರಷ್ಟು ತುಟ್ಟಿಭತ್ಯೆ ಪಡೆಯುತ್ತಿದ್ದಾರೆ. ನಿಯಮದ ಪ್ರಕಾರ ನೌಕರರು 50% ರಷ್ಟು ತುಟ್ಟಿ ಭತ್ತೆ ಪಡೆದ ನಂತರ ಅದನ್ನು ಮೂಲ ವೇತನದೊಂದಿಗೆ ವಿಲೀನಗೊಳಿಸಲಾಗುತ್ತದೆ. ಅದರ ನಂತರ ತುಟ್ಟಿಭತ್ಯೆ ಲೆಕ್ಕಾಚಾರವೂ ಶೂನ್ಯದಿಂದ ಪ್ರಾರಂಭವಾಗುತ್ತದೆ. ಆದರೆ ಕಾರ್ಮಿಕ … Read more

Govt Updates : 2024 ಲೋಕಸಭೆ ಚುನಾವಣೆ ಭರ್ಜರಿ ಗುಡ್ ನ್ಯೂಸ್ / ಮಹಿಳೆಯರಿಗೆ ₹1,50,000/- ಸಬ್ಸಿಡಿ – ಹೀಗೆ ಅರ್ಜಿ ಸಲ್ಲಿಸಿ!

Govt Updates : 2024 ಲೋಕಸಭೆ ಚುನಾವಣೆ ಭರ್ಜರಿ ಗುಡ್ ನ್ಯೂಸ್ / ಮಹಿಳೆಯರಿಗೆ ₹1,50,000/- ಸಬ್ಸಿಡಿ - ಹೀಗೆ ಅರ್ಜಿ ಸಲ್ಲಿಸಿ

Govt Updates : ನಮಸ್ಕಾರ ಸ್ನೇಹಿತರೇ, ಬಡವರ ಅಭ್ಯುದಯಕ್ಕಾಗಿ ಕೇಂದ್ರವು ಈವರೆಗೆ ಅನೇಕ ಅಭಿವೃದ್ಧಿ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ದೇಶದ ಮಹಿಳೆಯರು ಈಗ ಪುರುಷರಿಗೆ ಸರಿಸಮಾನವಾಗಿ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ. ರಾಜಕೀಯ ಶಿಕ್ಷಣ, ವೈದ್ಯಕೀಯ ಮತ್ತು ವ್ಯಾಪಾರ ಕ್ಷೇತ್ರಗಳಲ್ಲಿ ತಮ್ಮ ಛಾಪು ಮೂಡಿಸುತ್ತಿದ್ದಾರೆ. ಇದೀಗ ವ್ಯಾಪಾರ ವಲಯದಲ್ಲಿ ಮಹಿಳೆಯರನ್ನ ಪ್ರೋತ್ಸಾಹಿಸಲು ಕೇಂದ್ರವು ಅತ್ಯುತ್ತಮ ಅವಕಾಶವನ್ನು ಒದಗಿಸುತ್ತದೆ. 88 ಬಗೆಯ ವ್ಯಾಪಾರ ಮಾಡುವವರಿಗೆ 3 ಲಕ್ಷ ರೂಪಾಯಿ ಹಣ ನೀಡುತ್ತದೆ. ಇದರಲ್ಲಿ ಶೇಕಡಾ 50% ಹಣ … Read more

Rain Updates : ಇಂದು ರಾತ್ರಿಯಿಂದ ರಣ ಭಯಂಕರ ಮಳೆ.! ಮಳೆ.! | 5 ದಿನ ಸತತ ಮಿಂಚು ಗುಡುಗು ಸಹಿತ ಮಳೆ.!

Rain Updates : ಇಂದು ರಾತ್ರಿಯಿಂದ ರಣ ಭಯಂಕರ ಮಳೆ.! ಮಳೆ.! | 5 ದಿನ ಸತತ ಮಿಂಚು ಗುಡುಗು ಸಹಿತ ಮಳೆ.!

Rain Updates : ನಮಸ್ಕಾರ ಸ್ನೇಹಿತರೇ, ದಿನೇ ದಿನೇ ರಾಜ್ಯದಲ್ಲಿ ಬಿಸಿಲಿನ ಬೇಗೆ ಹೆಚ್ಚಾಗುತ್ತಿದೆ. ಈ ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಬಿಸಿಲು ಹೆಚ್ಚಳದಿಂದ ಭಾರಿ ಮುನ್ನೆಚ್ಚರಿಕೆಯನ್ನು ನೀಡಿದೆ ಹಾಗೂ ರಾಜ್ಯದಲ್ಲಿ ಸಾವಿರಕ್ಕೂ ಅಧಿಕ ಕೇಸ್‌ಗಳು ಬಿಸಿಲಿನ ತಾಪಕ್ಕೆ ಆಸ್ಪತ್ರೆಗೆ ದಾಖಲಾಗಿದೆ. ರಾಜ್ಯದ 14 ಜಿಲ್ಲೆಗಳಲ್ಲಿ ರಣ ಭಯಂಕರ ಮಳೆ ಸುರಿಯಲಿದ್ದು, ಮಳೆರಾಯ ತಂಪೆರೆಯಲು ಬರುತ್ತಿದ್ದಾನೆ ಹಾಗು ಕೆಲವು ಜಿಲ್ಲೆಗಳಲ್ಲಿ ಇನ್ನು ಕೂಡ ಬಿಸಿಲು ತಾಪಮಾನ ಏರಿಕೆಯಿಂದ ಜನ ಕಂಗಾಲಾಗಿ ಹೋಗಿತ್ತು. ಬಿಸಿ ಗಾಳಿ ಹಾಗೂ ಒಣ … Read more

Vegetable Price : ಇಂದಿನ ತರಕಾರಿ ರೇಟ್.? ಎಷ್ಟಾಗಿ ನೋಡಿ ಇಂದಿನ ತರಕಾರಿ ಬೆಲೆ.? ಸಂಪೂರ್ಣ ಮಾಹಿತಿ

Vegetable Price : ಇಂದಿನ ತರಕಾರಿ ರೇಟ್.? ಎಷ್ಟಾಗಿ ನೋಡಿ ಇಂದಿನ ತರಕಾರಿ ಬೆಲೆ.? ಸಂಪೂರ್ಣ ಮಾಹಿತಿ

Vegetable Price : ನಮಸ್ಕಾರ ಸ್ನೇಹಿತರೇ, ರಾಜ್ಯದ ಪ್ರಮುಖ ತರಕಾರಿ ಮಾರುಕಟ್ಟೆಗಳಲ್ಲಿ ಇಂದಿನ ತರಕಾರಿ ಹೋಲ್ ಸೇಲ್ ಹಾಗು ರಿಟೇಲ್ ಬೆಲೆ ಎಷ್ಟಾಗಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿ ನಿಮಗೆ ನೀಡಲಾಗಿದೆ. ತರಕಾರಿ ಬೆಲೆ (Vegetable Price) :- ತರಕಾರಿ / 1 Kg ಹೋಲ್ ಸೇಲ್ ಬೆಲೆ ರಿಟೇಲ್ ಬೆಲೆ ಈರುಳ್ಳಿ ₹26 ₹30-33 ಟೊಮೊಟೊ ₹27 ₹31-34 ಹಸಿ ಮೆಣಸು ₹40 ₹46-51 ಬೀಟ್ ರೂಟ್ ₹33 ₹34-42 ಬಟಾಟೆ ₹29 ₹33-37 … Read more

Adike Rate Today : ಇಂದಿನ ಅಡಿಕೆ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಅಡಿಕೆಯ ಬೆಲೆ.?

Adike Rate Today : ಇಂದಿನ ಅಡಿಕೆ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಅಡಿಕೆಯ ಬೆಲೆ.?

Adike Rate Today : ನಮಸ್ಕಾರ ಸ್ನೇಹಿತರೆ, ರಾಜ್ಯದ ಪ್ರಮುಖ ಮಹಾನಗರಗಳಲ್ಲಿ ಇವತ್ತಿನ ಅಡಿಕೆಯ ಬೆಲೆಯಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆಯಾಗಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿ ನಿಮಗೆ ನೀಡಲಾಗಿದೆ. ಅಡಿಕೆ ರೇಟ್ (AdikeRate) :- ಮಾರುಕಟ್ಟೆ(ತಾಲೂಕು) ಅಡಿಕೆ ಕನಿಷ್ಠಬೆಲೆ ಗರಿಷ್ಠಬೆಲೆ ಬಂಟ್ವಾಳ ಕೋಕಾನ್ಯೂವೆರೈಟಿಓಲ್ಡ್ ವೆರೈಟಿ ₹18,000/-₹28,500/-₹36,500/- ₹28,500/-₹36,500/-₹44,500/- ಬೆಳ್ತಂಗಡಿ ನ್ಯೂವೆರೈಟಿ ₹27,300/- ₹34,999/- ಭದ್ರಾವತಿ ರಾಶಿ ಅಡಿಕೆ ₹40,200/- ₹48,700/- ಚನ್ನಗಿರಿ ರಾಶಿ ಅಡಿಕೆ ₹48,200/- ₹48,900/- ದಾವಣಗೆರೆ ರಾಶಿ ಅಡಿಕೆ ₹36,999/- ₹46,999/- … Read more

Farmers Loan Waiver : ರೈತರ ಸಂಪೂರ್ಣ ಸಾಲಮನ್ನಾ | ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರಿ ಬ್ಯಾಂಕ್ ಸಾಲಗಳು

Farmers Loan Waiver : ರೈತರ ಸಂಪೂರ್ಣ ಸಾಲಮನ್ನಾ | ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರಿ ಬ್ಯಾಂಕ್ ಸಾಲಗಳು

Farmers Loan Waiver : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ರೈತರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್.! ರೈತರ ಸಂಪೂರ್ಣ ಸಾಲಮನ್ನಾ ಘೋಷಣೆ.! ರೈತರು ಈಗಾಗಲೇ ಸಾಕಷ್ಟು ಕೃಷಿ ಸಾಲವನ್ನ ಸಹಕಾರಿ ಬ್ಯಾಂಕುಗಳಲ್ಲಿ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲವನ್ನ ಪಡೆದುಕೊಂಡಿದ್ದಾರೆ. ಅದನ್ನು ಸಮರ್ಪಕವಾಗಿ ತೀರಿಸಲು ಸಾಧ್ಯವಾಗದೇ ಇನ್ನೂ ಕೂಡ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ರೈತರ ಜೀವನವು ಆರ್ಥಿಕವಾಗಿ ಸದೃಢರನ್ನಾಗಿಸಲು ಆ ಸರ್ಕಾರವು ಮೇಲಿಂದ ಮೇಲೆ ಹೊಸ ಹೊಸ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಈಗಾಗಲೇ ರೈತರು ಸಹಕಾರಿ ಬ್ಯಾಂಕ್ ಗಳಲ್ಲಿ, … Read more

Gold Rate Today : ಇಳಿಕೆಯ ಹಾದಿ ಮರೆತ ಬಂಗಾರ.! ಇಳಿಕೆ ಕಾಣಲ್ವಾ ಚಿನ್ನ.! ಎಷ್ಟಾಗಿದೆ ಚಿನ್ನದ ಬೆಲೆ.?

Gold Rate Today : ಇಳಿಕೆಯ ಹಾದಿ ಮರೆತ ಬಂಗಾರ.! ಇಳಿಕೆ ಕಾಣಲ್ವಾ ಚಿನ್ನ.! ಎಷ್ಟಾಗಿದೆ ಚಿನ್ನದ ಬೆಲೆ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಪ್ರತಿದಿನದ ಬೆಲೆಯಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಕಂಡಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಬೆಳ್ಳಿಯ ಬೆಲೆ (Silver Rate) :- (ಬೆಳ್ಳಿ)ಗ್ರಾಂ ಇಂದಿನಬೆಳ್ಳಿಯಬೆಲೆ ನಿನ್ನೆಯಬೆಳ್ಳಿಯಬೆಲೆ ವ್ಯತ್ಯಾಸಏರಿಕೆಇಳಿಕೆ 1 ಗ್ರಾಂ ₹84.50 ₹84 ₹0.50 8 ಗ್ರಾಂ ₹676 ₹672 ₹04 10 ಗ್ರಾಂ ₹845 ₹840 ₹05 … Read more