Scholarship : ಕಲಿಕಾ ಭಾಗ್ಯ ಯೋಜನೆ ಅಡಿಯಲ್ಲಿ ರಾಜ್ಯದ ಬಡ ಮಕ್ಕಳಿಗೆ ಸಿಗಲಿದೆ ₹50,000/- ವರೆಗೆ ಉಚಿತ ಸ್ಕಾಲರ್ಶಿಪ್.! ಇಂದೇ ಅರ್ಜಿ ಸಲ್ಲಿಸಿ!

Scholarship : ಕಲಿಕಾ ಭಾಗ್ಯ ಯೋಜನೆ ಅಡಿಯಲ್ಲಿ ರಾಜ್ಯದ ಬಡ ಮಕ್ಕಳಿಗೆ ಸಿಗಲಿದೆ ₹50,000/- ವರೆಗೆ ಉಚಿತ ಸ್ಕಾಲರ್ಶಿಪ್.! ಇಂದೇ ಅರ್ಜಿ ಸಲ್ಲಿಸಿ!

Scholarship : ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯ ಸರ್ಕಾರವು ಇದೀಗ ಕಲಿಕಾ ಭಾಗ್ಯ ಯೋಜನೆ(Kalika bhagya Scholarship) ಅಡಿಯಲ್ಲಿ ರಾಜ್ಯದ ಬಡ ವಿದ್ಯಾರ್ಥಿಗಳಿಗೆ ₹50,000/- ರೂಪಾಯಿವರೆಗೆ ಉಚಿತ ಸ್ಕಾಲರ್ಶಿಪ್ ನೀಡುತ್ತಿದೆ. ಈ ಕಲಿಕಾ ಭಾಗ್ಯ ಯೋಜನೆ(Kalika bhagya Scholarship) ಸ್ಕಾಲರ್ ಶಿಪ್ಪನ್ನು ಪಡೆಯಲು ವಿದ್ಯಾರ್ಥಿಗಳು ಏನು ಮಾಡಬೇಕು.? ಅರ್ಜಿ ಯಾವ ರೀತಿ ಸಲ್ಲಿಸಬೇಕು.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಕಲಿಕಾ ಭಾಗ್ಯ ಯೋಜನೆ(Kalika bhagya Scholarship) ನಮ್ಮ ರಾಜ್ಯದಲ್ಲಿ ಅತಿ ಹೆಚ್ಚಿನ … Read more

Gold Price : ಪಾತಾಳಕ್ಕೆ ಕುಸಿದ ಚಿನ್ನದ ಬೆಲೆ.? ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನ ಹಾಗು ಬೆಳ್ಳಿಯ ಬೆಲೆ.?

Gold Price : ಪಾತಾಳಕ್ಕೆ ಕುಸಿದ ಚಿನ್ನದ ಬೆಲೆ.? ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನ ಹಾಗು ಬೆಳ್ಳಿಯ ಬೆಲೆ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಚಿನ್ನದ ಬೆಲೆ (Gold Price) 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹6,615/- ರೂಪಾಯಿ. 10 ಗ್ರಾಂ ಗೆ ₹66,150/- ರೂಪಾಯಿ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹67,550/- … Read more

Gold Rate Today : ಚಿನ್ನ ಹಾಗು ಬೆಳ್ಳಿಯ ಬೆಲೆಯಲ್ಲಿ ಭಾರೀ ಇಳಿಕೆ.! ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ಹಾಗು ಬೆಳ್ಳಿಯ ಬೆಲೆ.?

Gold Rate Today : ಚಿನ್ನ ಹಾಗು ಬೆಳ್ಳಿಯ ಬೆಲೆಯಲ್ಲಿ ಭಾರೀ ಇಳಿಕೆ.! ಎಷ್ಟಾಗಿದೆ ನೋಡಿ ಇಂದಿನ ಚ್ಛಿನ್ನಡ ಹಾಗು ಬೆಳ್ಳಿಯ ಬೆಲೆ.?

Gold Rate Today : ನಮಸ್ಕಾರಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ವಿಡಿಯೋದಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಕೊಡ್ತೀವಿ. ಬೆಳ್ಳಿಯ ಬೆಲೆ (Silver Rate) ಇವತ್ತಿನ ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ ₹857.50/- ರೂಪಾಯಿಯಾಗಿದೆ. 100 ಗ್ರಾಂ ಗೆ ₹8,575/- ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ ₹85,750/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹86,000/- … Read more

Gruhalakshmi Scheme : ಗೃಹಲಕ್ಷ್ಮಿ ಮಹಿಳೆಯರಿಗೆ ಈ ಕೆಲಸ ಕಡ್ಡಾಯ | 8 ಹಾಗು 9ನೇ ಕಂತಿನ ಹಣಕ್ಕೆ ಎಲ್ಲರಿಗೂ ಇಲ್ಲಾಂದ್ರೆ ಮುಂದಿನ ಹಣ ಬರಲ್ಲ!

Gruhalakshmi Scheme : ಗೃಹಲಕ್ಷ್ಮಿ ಮಹಿಳೆಯರಿಗೆ ಈ ಕೆಲಸ ಕಡ್ಡಾಯ | 8 ಹಾಗು 9ನೇ ಕಂತಿನ ಹಣಕ್ಕೆ ಎಲ್ಲರಿಗೂ ಇಲ್ಲಾಂದ್ರೆ ಮುಂದಿನ ಹಣ ಬರಲ್ಲ!

Gruhalakshmi Scheme : ಕರ್ನಾಟಕ ರಾಜ್ಯದ ಎಲ್ಲಾ ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಬಿಗ್ ಅಪ್ಡೇಟ್. ಎಂಟನೇ ಮತ್ತು ಒಂಬತ್ತನೇ ಕಂತಿನ ಹಣ ಪಡೆದುಕೊಳ್ಳಲು ರಾಜ್ಯದ ಮಹಿಳೆಯರು ಈ ಕೆಲಸ ಮಾಡುವುದು ಕಡ್ಡಾಯ. ಇಲ್ಲ ಅಂದ್ರೆ ನಿಮಗೆ ಮುಂದಿನ ಕಂತಿನ ಹಣ ಸಿಗಲ್ಲ. ಗೃಹಲಕ್ಷ್ಮಿ ಯೋಜನೆಯ ಎಂಟನೇ ಕಂತಿನ ಹಣವನ್ನ ಪ್ರತಿದಿನವೂ ಒಂದಷ್ಟು ಜನರಿಗೆ ₹2000 ರೂಪಾಯಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದ್ದು, ನಿಮಗೆ ಗೃಹಲಕ್ಷ್ಮಿ ಯೋಜನೆಯ ಎಂಟನೇ ಕಂತಿನ ಹಣ ಬಂದಿಲ್ಲ ಅಂದ್ರೆ ನಿಮ್ಮ … Read more

SSLC Result : ಎಸ್ಎಸ್ಎಲ್ ಸಿ ಫಲಿತಾಂಶ ಯಾವಾಗ ಪ್ರಕಟಣೆ ಆಗುವುದು.? ಮೌಲ್ಯಮಾಪನ ಪ್ರಾಧಿಕಾರ ಫಲಿತಾಂಶ ಯಾವ ದಿನಾಂಕದಂದು ಪ್ರಕಟಿಸುತ್ತದೆ.?

SSLC Result : ಎಸ್ಎಸ್ಎಲ್ ಸಿ ಫಲಿತಾಂಶ ಯಾವಾಗ ಪ್ರಕಟಣೆ ಆಗುವುದು.? ಮೌಲ್ಯಮಾಪನ ಪ್ರಾಧಿಕಾರ ಫಲಿತಾಂಶ ಯಾವ ದಿನಾಂಕದಂದು ಪ್ರಕಟಿಸುತ್ತದೆ.?

SSLC Result : ನಮಸ್ಕಾರ ಸ್ನೇಹಿತರೇ, ಎಸ್ಎಸ್ಎಲ್ ಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ ಸಿ ಫಲಿತಾಂಶದ ದಿನಾಂಕವನ್ನು ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರ ನೀಡಿದೆ. ಅದು ಯಾವ ದಿನಾಂಕ.? ಮೌಲ್ಯಮಾಪನ ಮುಗಿದಿದೆಯಾ.? ಯಾವಾಗ ಮುಗಿಯುವುದು.? ಈ ಬಗ್ಗೆ ಎಲ್ಲಾ ಸಂಪೂರ್ಣ ಮಾಹಿತಿಗಳನ್ನು ಈ ಲೇಖನದಲ್ಲಿ ನೀಡಲಾಗಿದೆ. ಎಸ್ಎಸ್ಎಲ್ ಸಿ ಪರೀಕ್ಷೆಯು 25 ಮಾರ್ಚ್ 2024 ರಿಂದ 6 ಏಪ್ರಿಲ್ 2024 ರ ವರೆಗೆ ನಡೆದಿತ್ತು. ಕರ್ನಾಟಕ ಪ್ರೌಢ ಶಿಕ್ಷಣ ಪ್ರಾಧಿಕಾರವು ಎಸ್ಎಸ್ಎಲ್ ಸಿ … Read more

Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ

Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ

Pension Scheme : ನಮಸ್ಕಾರ ಸ್ನೇಹಿತರೆ, ನೀವು ರೇಷನ್ ಕಾರ್ಡ್ ಹೊಂದಿದ್ದರೆ ಸರ್ಕಾರದ ಕಡೆಯಿಂದ ಸಾಕಷ್ಟು ಪ್ರಯೋಜನಗಳನ್ನ ಪಡೆಯಬಹುದಾಗಿದೆ. ಹಾಗೂ ರೇಷನ್ ಕಾರ್ಡ್ ಹೊಂದಿರುವವರು ಪ್ರತಿ ತಿಂಗಳು 5000 ದಿಂದ 10,000 ರೂಪಾಯಿಗಳನ್ನು ಪಡೆಯಬಹುದಾಗಿದೆ. ಸರ್ಕಾರವು ಬಡವರಿಗೆ ಸಹಾಯ ಮಾಡಲು ಈ ರೀತಿಯ ಸಾಕಷ್ಟು ಯೋಜನೆಗಳನ್ನು ತಂದಿದೆ. ಹಾಗಾದರೆ ನೀವು ಪಡಿತರ ಚೀಟಿ ಹೊಂದಿದ್ದರೆ ನಿಮಗೆ ಸಿಗುವ ಲಾಭಗಳೇನು ಹಾಗೂ ಎಷ್ಟು ಹಣ ಬರುತ್ತದೆ? ಸರ್ಕಾರವು ಪಡಿತರ ಚೀಟಿ ಹೊಂದಿದ್ದವರಿಗೆ ಹಣವನ್ನು ಏಕೆ ಕೊಡುತ್ತಾರೆ.? ಈ ರೀತಿಯ … Read more

2024 SSLC Result Announcement – ವಿದ್ಯಾರ್ಥಿಗಳಿಗೆ ಬಂಪರ್ – ನಿಮ್ಮ ಫಲಿತಾಂಶ ಹೀಗೆ ಚೆಕ್ ಮಾಡಿ!

2024 SSLC Result Announcement - ವಿದ್ಯಾರ್ಥಿಗಳಿಗೆ ಬಂಪರ್ - ನಿಮ್ಮ ಫಲಿತಾಂಶ ಹೀಗೆ ಚೆಕ್ ಮಾಡಿ!

2024 SSLC Result Announcement : ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ ಮಾಡುವ ಕುರಿತು ಬ್ರೇಕಿಂಗ್ ಮಾಹಿತಿ ಲಭ್ಯವಾಗಿದ್ದು, ಎಸ್ಎಸ್ಎಲ್ ಸಿ ರಿಸಲ್ಟ್ ಯಾವಾಗ ಬರುತ್ತದೆ? ಹೇಗೆ ಚೆಕ್ ಮಾಡುವುದು ವೆಬ್ ಸೈಟ್ ಲಿಂಕ್ ಯಾವುದು ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಯೋಣ. ಹೌದು, ಈ ವರ್ಷ ಕರ್ನಾಟಕ ಎಸ್ಎಸ್ಎಲ್ ಸಿ ಪರೀಕ್ಷೆಯನ್ನ ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ನಡೆಸಲಾಯಿತು. ಮತ್ತು ಸುಮಾರು 8.90 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಕಳೆದ ವರ್ಷ ಕರ್ನಾಟಕ … Read more

Gold Rate : ಚಿನ್ನದ ಬೆಲೆ ಇಳಿಕೆ.? ಲೋಕಸಭೆ ಚುನಾವಣೆ ನಂತರ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ.!

Gold Rate : ಚಿನ್ನದ ಬೆಲೆ ಇಳಿಕೆ.? ಲೋಕಸಭೆ ಚುನಾವಣೆ ನಂತರ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ.!

Gold Rate : ನಮಸ್ಕಾರ ಸ್ನೇಹಿತರೇ, ಚಿನ್ನ ಅಂದ್ರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಅದರಲ್ಲೂ ನಮ್ಮ ಭಾರತೀಯ ಮಹಿಳೆಯರಿಗೆ ಪಂಚಪ್ರಾಣ. ನಮ್ಮ ಭಾರತೀಯ ಮಹಿಳೆಯರು ಆಭರಣ ಪ್ರಿಯರು. ಇದೇ ಕಾರಣಕ್ಕೆ ಏನೋ ಗೊತ್ತಿಲ್ಲ.? ಇತ್ತೀಚೆಗೆ ಎಲೆಕ್ಷನ್ ಘೋಷಣೆಗೂ ಮುನ್ನ ಇರುವ ಚಿನ್ನದ ಬೆಲೆ ದಿಢೀರನೆ ಐದರಿಂದ ಆರು ಸಾವಿರದವರೆಗೆ ಬೆಲೆ ಏರಿಕೆಯಾಗಿದೆ. ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಯಾವುದೇ ಸಭೆ, ಸಮಾರಂಭ, ಸಾಂಸ್ಕೃತಿಕ ಯಾವುದೇ ಆಚರಣೆಗಳು ಹಾಗು ಮದುವೆ ಸೇರಿದಂತೆ ಇತರ ಎಲ್ಲ ಫಂಕ್ಷನ್ ಗಳಿಗೂ … Read more

Gruhalakshmi : ಗೃಹಲಕ್ಷ್ಮಿ ಯರಿಗೆ ಈ ಕೆಲಸ ಕಡ್ಡಾಯ | ಏಪ್ರಿಲ್ 20 ರ ಒಳಗಾಗಿ ಮಾಡಿ | ಇಲ್ಲ ಅಂದ್ರೆ ಮುಂದಿನ ಕಂತುಗಳ ಹಣ ಬರಲ್ಲ.!

Gruhalakshmi : ಗೃಹಲಕ್ಷ್ಮಿ ಯರಿಗೆ ಈ ಕೆಲಸ ಕಡ್ಡಾಯ | ಏಪ್ರಿಲ್ 20 ರ ಒಳಗಾಗಿ ಮಾಡಿ | ಇಲ್ಲ ಅಂದ್ರೆ ಮುಂದಿನ ಕಂತುಗಳ ಹಣ ಬರಲ್ಲ

Gruhalakshmi : ಕರ್ನಾಟಕ ರಾಜ್ಯದ ಎಲ್ಲಾ ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್. ಇದೇ ತಿಂಗಳು ಅಂದ್ರೆ 20 ಏಪ್ರಿಲ್ 2024 ರ ಒಳಗಾಗಿ ಎಲ್ಲ ಗೃಹಲಕ್ಷ್ಮಿಯರಿಗೆ ಈ ಕೆಲಸ ಕಡ್ಡಾಯ ಮತ್ತು ಇಲ್ಲಿಯವರೆಗೂ ಸಂಪೂರ್ಣವಾಗಿ ಎಂಟು ಕಂತುಗಳ ಹಣ ಭರ್ಜರಿ ಗಿಫ್ಟ್ ನೀಡಿದೆ. ಕರ್ನಾಟಕ ರಾಜ್ಯದ ಎಲ್ಲ ಗೃಹಲಕ್ಷ್ಮಿಯರು ಈ ಕೆಲಸ ಮಾಡುವುದು ಕಡ್ಡಾಯ. ಅದು ಕೇವಲ ಇದೇ ತಿಂಗಳು 20 ಏಪ್ರಿಲ್ 2024 ರ ಒಳಗಾಗಿ ಮಾಡಿಕೊಳ್ಳುವುದು ಎಲ್ಲ ಮಹಿಳೆಯರಿಗೆ ಕಡ್ಡಾಯವಾಗಿದೆ. ಇದನ್ನೂ … Read more

Dwarakish : ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಹೃದಯಾಘಾತದಿಂದ ನಿಧನ

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ (Dwarakish) ಅವರು ಇಂದು (ಏಪ್ರಿಲ್ 16) ನಿಧನ ಹೊಂದಿದ್ದಾರೆ.‘ರಾತ್ರಿ ಲೂಸ್ ಮೋಷನ್ ಆಯ್ತು. ರಾತ್ರಿ ನಿದ್ದೆ ಮಾಡಿರಲಿಲ್ಲ. ಬೆಳಿಗ್ಗೆ ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂದು ನಿದ್ರಿಸಿದ್ದರು. ಮಲಗಿದವರು ಎದ್ದೇ ಇಲ್ಲ. ಅವರಿಗೆ ಹೃದಯಾಘಾತ ಆಗಿದೆ’ ಎಂದು ದ್ವಾರಕೀಶ್(Dwarakish) ಪುತ್ರ ಯೋಗಿ ಅವರು ಮಾಹಿತಿ ನೀಡಿದ್ದಾರೆ. ದ್ವಾರಕೀಶ್ ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರ ಸಾವು ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಕನ್ನಡದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ … Read more