ಬಿಪಿಎಲ್ ಕಾರ್ಡ್ ಇದ್ದವರಿಗೆ – 3 ಎಲ್ಪಿಜಿ ಗ್ಯಾಸ್ ಸಿಲೆಂಡರ್ ಉಚಿತ – free LPG gas cylinder for BPL card.!

ಬಿಪಿಎಲ್ ಕಾರ್ಡ್ ಇದ್ದವರಿಗೆ - 3 ಎಲ್ಪಿಜಿ ಗ್ಯಾಸ್ ಸಿಲೆಂಡರ್ ಉಚಿತ

LPG Gas Cylinder : ನಮಸ್ಕಾರ ಸ್ನೇಹಿತರೇ, ಪ್ರತಿ ತಿಂಗಳು ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ತುಂಬಿಸಿಕೊಳ್ಳುವ ಎಲ್ಲಾ ಗ್ರಾಹಕರಿಗೆ ಭಾರಿ ದೊಡ್ಡ ಗುಡ್ ನ್ಯೂಸ್. ನಿಮ್ಮ ಬಳಿ ಈಗಾಗಲೇ ಹೆಚ್ ಪಿ ಗ್ಯಾಸ್(HP Gas) ಅಥವಾ ಇಂಡೇನ್ ಗ್ಯಾಸ್(Indane Gas) ಅಥವಾ ಭಾರತ್ ಗ್ಯಾಸ್(Bharath Gas) ಹೀಗೆ ಯಾವುದೇ ಕಂಪನಿಯ ಮನೆಬಳಕೆಯ ಎಲ್‌ಪಿಜಿ ಗ್ಯಾಸ್ ಬಳಕೆ ಮಾಡುತ್ತಿರುವ ಗ್ರಾಹಕರು ನೀವಾಗಿದ್ದರೆ ನಿಮಗೊಂದು ಗುಡ್ ನ್ಯೂಸ್. ನಿಮ್ಮ ಬಳಿ ಬಿಪಿಎಲ್ ಅಥವಾ ಅಂತ್ಯೋದಯ ರೇಷನ್ ಕಾರ್ಡ್ ಇದ್ರೆ ಮೂರು … Read more

Gold Rate Today : ಇಳಿಕೆಯತ್ತ ಮುಖ ಮಾಡಿದ ಬಂಗಾರ.! ಎಷ್ಟಾಗಿದೆ ನೋಡಿ ಇಂದಿನ ಚಿನ್ನ-ಬೆಳ್ಳಿಯ ಬೆಲೆ.?

Gold Rate Today : ಇಳಿಕೆಯತ್ತ ಮುಖ ಮಾಡಿದ ಬಂಗಾರ.! ಎಷ್ಟಾಗಿದೆ ನೋಡಿ ಇಂದಿನ ಚಿನ್ನ-ಬೆಳ್ಳಿಯ ಬೆಲೆ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇವತ್ತಿನ ಚಿನ್ನ ಹಾಗು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ. ಬೆಳ್ಳಿಯ ಬೆಲೆ (Silver Rate) :- ಮೊದಲಿಗೆ ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ ₹816/- ರೂಪಾಯಿ. 100 ಗ್ರಾಂ ಗೆ ₹8,160/- ರೂಪಾಯಿ. 1 ಕೆಜಿ ಬೆಳ್ಳಿಗೆ ₹81,600/- ರೂಪಾಯಿಯಾಗಿದೆ. ನಿನ್ನೆ ಒಂದು … Read more

Govt Scheme : ಸರ್ಕಾರದ ಭರ್ಜರಿ ಆಫರ್.!!‌ ಹಸು, ಕುರಿ, ಕೋಳಿ ಹಂದಿ ಸಾಕಾಣಿಕೆಗೆ ಸಿಗಲಿದೆ 50%ರಷ್ಟು ಸಹಾಯಧನ.!

Govt Scheme : ಸರ್ಕಾರದ ಭರ್ಜರಿ ಆಫರ್.!!‌ ಹಸು, ಕುರಿ, ಕೋಳಿ ಹಂದಿ ಸಾಕಾಣಿಕೆಗೆ ಸಿಗಲಿದೆ 50%ರಷ್ಟು ಸಹಾಯಧನ.!

Govt Scheme : ನಮಸ್ಕಾರ ಸ್ನೇಹಿತರೇ, ಕೋವಿಡ್ ಸಮಯದಲ್ಲಿ ಅನೇಕ ಯುವಕರು ತಮ್ಮ ಕೆಲಸ ಕಳೆದುಕೊಂಡರು. ಹೀಗೆ ಕೆಲಸ ಕಳೆದುಕೊಂಡವರಲ್ಲಿ ಅನೇಕರು ತಮ್ಮ ಊರಿಗೆ ವಾಪಸ್ ಆಗಿ ಸ್ವಂತ ಉದ್ಯೋಗ ಆರಂಭಿಸಿದ್ದಾರೆ. ಹಾಗು ಇನ್ನು ಕೆಲವರು ತಮ್ಮ ಪಿತ್ರಾರ್ಜಿತ ಆಸ್ತಿಯಲ್ಲಿ ಕೃಷಿ ಮಾಡುತ್ತಿದ್ದಾರೆ. ಅಂತಹ ಯುವಕರಿಗಾಗಿ ಸ್ವಂತ ಉದ್ಯೋಗ ನಿರ್ಮಿಸಿಕೊಳ್ಳಲು ಕೇಂದ್ರ ಸರ್ಕಾರ ಈಗಾಗಲೇ ಹೊಸ ಯೋಜನೆಯನ್ನ ಜಾರಿಗೆ ತಂದಿದೆ. ಏನು ಈ ಯೋಜನೆ.? ಯಾರೆಲ್ಲಾ ಈ ಯೋಜನೆಯ ಲಾಭವನ್ನ ಪಡೆಯಬಹುದು.? ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ … Read more

New Scheme For Farmer : ಎಲ್ಲಾ ರೈತರಿಗೆ ಗುಡ್ ನ್ಯೂಸ್ – ₹25000 ಹಣ ರೈತರಿಗೆ – ಈ ಮೂರು ದಾಖಲೆ ಸಲ್ಲಿಸಿ ಪಡೆಯಿರಿ

ಎಲ್ಲಾ ರೈತರಿಗೆ ಗುಡ್ ನ್ಯೂಸ್ - ₹25000 ಹಣ ರೈತರಿಗೆ - ಈ ಮೂರು ದಾಖಲೆ ಸಲ್ಲಿಸಿ ಪಡೆಯಿರಿ

New Scheme For Farmer : ರೈತರನ್ನು ಆರ್ಥಿಕವಾಗಿ ಸದೃಢರನ್ನಾಗಿಸಲು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಪದೇ ಪದೇ ಮೇಲಿಂದ ಮೇಲೆ ಹೊಸ ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿವೆ. ಸ್ವಂತ ಜಮೀನು ಹೊಂದಿರುವ ರೈತರಿಗೆ ಸಿಗುತ್ತೆ. ₹25,000/- ಹಣ. ಹೌದು, ಕೇಂದ್ರ ಸರ್ಕಾರ ರೈತರಿಗಾಗಿ ಹಿಂದೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಜಾರಿಗೊಳಿಸಿದೆ. ರೈತರಿಗೆ ವರ್ಷಕ್ಕೆ ₹6,000 ರೂಪಾಯಿಗಳನ್ನು ನೀಡುವ ಮಹತ್ವದ ಯೋಜನೆಯನ್ನು ಜಾರಿಗೊಳಿಸಿದೆ. ಆದರೆ, ಈ ಯೋಜನೆಗಳ ಜೊತೆಗೆ ಸ್ವಂತ ಕೃಷಿ ಭೂಮಿ. ಅಥವಾ … Read more

MGNREGA : ಮಹಿಳೆಯರಿಗೆ ₹4,000/- ರೂಪಾಯಿ ನೀಡಲು ಮುಂದಾದ ಸರ್ಕಾರ.! ಏನಿದು ಯೋಜನೆ.?

MGNREGA : ಮಹಿಳೆಯರಿಗೆ ₹4,000/- ರೂಪಾಯಿ ನೀಡಲು ಮುಂದಾದ ಸರ್ಕಾರ.! ಏನಿದು ಯೋಜನೆ.?

MGNREGA : ಗ್ರಾಮೀಣ ಭಾಗದ ಮಹಿಳೆಯರಿಗೆ ಮಹಾತ್ಮ ಗಾಂಧಿ ನ್ಯಾಷನಲ್ ರೂರಲ್ ಎಂಪ್ಲಾಯ್ಕೆಂಟ್ ಆಕ್ಟ್(mgnrega) ಎನ್ನುವ ಯಶಸ್ವೀ ಯೋಜನೆಯ ಅಡಿಯಲ್ಲಿ ₹4,000/- ರೂಪಾಯಿಗಳಷ್ಟು ವಿಮೆ ಹಣವನ್ನು ಮಹಿಳೆಯರು ಪಡೆಯಬಹುದಾಗಿದೆ. ಈ ಯೋಜನೆಗೆ ಯಾರೆಲ್ಲಾ ಅರ್ಹರು.? ಈ ಹಣ ಪಡೆಯಲು ಏನು ಮಾಡಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಈ ಯೋಜನೆಗೆ ಯಾರು ಅರ್ಹರು.? ಈ ಯೋಜನೆಯು ಮಹಿಳೆಯರಿಗಾಗಿ ಜಾರಿಗೆ ತಂದಿರುವ ಯೋಜನೆಯಾಗಿದ್ದು, ಸೀಮಿತ ಅವಧಿಗೆ ನೀಡುವ ಯೋಜನೆಯಾಗಿದೆ. ಮಹಾತ್ಮ ಗಾಂಧಿ ನ್ಯಾಷನಲ್ … Read more

PM SVANidhi Scheme : ಆಧಾರ್ ಕಾರ್ಡ್ ಹೊಂದಿರುವವರಿಗೆ 50,000 ರೂ ಸಾಲ ಸೌಲಭ್ಯ.! ವ್ಯಾಪಾರಿಗಳಿಗೆ ಗುಡ್ ನ್ಯೂಸ್.!

PM SVANidhi Scheme : ಆಧಾರ್ ಕಾರ್ಡ್ ಹೊಂದಿರುವವರಿಗೆ 50,000 ರೂ ಸಾಲ ಸೌಲಭ್ಯ.! ವ್ಯಾಪಾರಿಗಳಿಗೆ ಗುಡ್ ನ್ಯೂಸ್.!

PM SVANidhi Scheme : ಬೀದಿ ವ್ಯಾಪಾರಿಗಳು ಮತ್ತು ಸಣ್ಣ ವ್ಯಾಪಾರಸ್ಥರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಭರವಸೆಯ ಯೋಜನೆಯೊಂದನ್ನು ಜಾರಿಗೆ ತಂದಿದ್ದು, ಇದರಿಂದ ಆಧಾರ್ ಕಾರ್ಡ್ ಹೊಂದಿರುವವರಿಗೆ 50,000 ರೂ. ಗಳಷ್ಟು ಸಾಲವಾಗಿ ಸಿಗಲಿದೆ. ವಿಶೇಷವಾಗಿ ಕೋವಿಡ್ ಸಾಂಕ್ರಾಮಿಕದ ನಂತರದಲ್ಲಿ, ಆರ್ಥಿಕ ಅನಿಶ್ಚಿತತೆಯ ನಡುವೆ ಬಡ ವ್ಯಾಪಾರಿಗಳು ತಮ್ಮ ಸಣ್ಣಪುಟ್ಟ ವ್ಯವಹಾರಗಳನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರನ್ನು ಬೆಂಬಲಿಸಲು ಕೇಂದ್ರ ಸರ್ಕಾರವು ಈ ಯೋಜನಯನ್ನ ಜಾರಿಗೆ ತಂದಿದೆ. ಬೀದಿ ಬದಿ ವ್ಯಾಪಾರಿಗಳ ಸಬಲೀಕರಣ :- ಕೇಂದ್ರ … Read more

Annabhagya Scheme : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ಧಿ.! ನಿಮ್ಮ ಖಾತೆಗೆ ಹಣ ಜಮಾ ಡೇಟ್ ಫಿಕ್ಸ್

Annabhagya Scheme : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ಧಿ.! ನಿಮ್ಮ ಖಾತೆಗೆ ಹಣ ಜಮಾ ಡೇಟ್ ಫಿಕ್ಸ್

Annabhagya Scheme : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ನ ಭಾಗ್ಯ ಯೋಜನೆ ಮೂಲಕ ಬಡವರಿಗೆ ಸಹಾಯ ಮಾಡುತ್ತಿದೆ. ಹೌದು, ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ 5 ಕೆಜಿ ಆಹಾರ ಧಾನ್ಯ. ಅಕ್ಕಿಗೆ ಬದಲಾಗಿ ನೇರ ನಗದು ವರ್ಗಾವಣೆಯನ್ನೂ ತಿಂಗಳಿಗೆ 170 ರೂ.ನಂತೆ ಜಮಾ ಮಾಡಲಾಗುತ್ತಿದೆ. ರಾಜ್ಯದಲ್ಲಿ ಈಗಾಗಲೇ ಹಲವು ಮಂದಿ ಈ ಯೋಜನೆಯ ಅರ್ಹ ಫಲಾನುಭವಿಗಳಾಗಿದ್ದು, ಕ್ರಮೇಣ ಜನವರಿ, ಫೆಬ್ರವರಿ ತಿಂಗಳ ಅಕ್ಕಿ ಹಣ ಕೆಲ ಜಿಲ್ಲೆಗಳ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ … Read more

ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ – ಯಾವುದೇ ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿ ಇಲ್ಲದೆ ಸಿಗುತ್ತೆ 5 ಲಕ್ಷ ಹಣ ಸಾಲ.!

ಯಾವುದೇ ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿ ಇಲ್ಲದೆ ಸಿಗುತ್ತೆ 5 ಲಕ್ಷ ಹಣ ಸಾಲ.!

ದೇಶದ ಮಹಿಳೆಯರಿಗಾಗಿ ಕೇಂದ್ರ ಸರ್ಕಾರವು ಮೇಲಿಂದ ಮೇಲೆ ಹೊಸ ಹೊಸ ನಿಯಮಗಳನ್ನ ಜಾರಿಗೊಳಿಸುತ್ತಿದೆ. ಜೊತೆಗೆ ಮಹಿಳೆಯರನ್ನ ಆರ್ಥಿಕವಾಗಿ ಸದೃಢರನ್ನಾಗಿಸಲು ವಿವಿಧ ರೀತಿಯ ಸಹಾಯಧನ ಮತ್ತು ಸೌಲಭ್ಯವನ್ನ ಅನುಷ್ಠಾನಗೊಳಿಸುತ್ತಿದೆ. ಈಗ ಮಹಿಳೆಯರಿಗೆ ಯಾವುದೇ ರೀತಿಯ ಬಡ್ಡಿ ಇಲ್ಲದೇ ಐದು ಲಕ್ಷಗಳವರೆಗೆ ಸಾಲ ಸೌಲಭ್ಯ ನೀಡಲಾಗ್ತಾ ಇದೆ. ನೀವು ಬ್ಯಾಂಕ್ ನಲ್ಲಿ ಅಥವಾ ಫೈನಾನ್ಸ್ ಕಂಪನಿಗಳಲ್ಲಿ ಯಾವುದೇ ಉದ್ಯಮ ಆರಂಭಿಸುವುದಕ್ಕೆ ಅಥವಾ ತುರ್ತು ಪರಿಸ್ಥಿತಿ ಇದ್ದಾಗ ಸಾಲ ಮಾಡುವುದು ಸಹಜ. ಆದ್ರೆ ಬೇರೆ ಯಾವುದೇ ಬ್ಯಾಂಕ್‌ಗಳಲ್ಲಿ ನೀವು ಸಾಲ ಮಾಡಿದಾಗ … Read more

Poultry Farming Scheme : ಕೋಳಿ ಸಾಕಾಣಿಕೆ ಮಾಡಲು – 25 ಲಕ್ಷ ಸಹಾಯಧನ ರೈತರಿಗೆ, ನಿರುದ್ಯೋಗಿಗೆ, ಗೃಹಿಣಿಯರಿಗೆ.!

Poultry Farming Scheme

Poultry Farming Scheme : ನಮಸ್ಕಾರ ಸ್ನೇಹಿತರೆ, ರಾಜ್ಯ ಸರ್ಕಾರವು ನಿರುದ್ಯೋಗಿಗಳನ್ನು ಉದ್ಯೋಗಿಗಳನ್ನಾಗಿ ಮಾಡಲು ಹಾಗು ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಮತ್ತು ಮನೆಯಲ್ಲಿರುವ ಗೃಹಿಣಿಯರು ಸೇರಿದಂತೆ ಬಡವರಿಗೆ ಮೇಲಿಂದ ಮೇಲೆ ಯಾವುದಾದರೊಂದು ಯೋಜನೆಗಳ ಮೂಲಕ ಸಬಲರನ್ನಾಗಿ ಮಾಡಲು ಮಹತ್ವದ ಯೋಜನೆಯನ್ನ ಜಾರಿಗೊಳಿಸುತ್ತ ಬರುತ್ತಿದೆ. ಯಾರಾದರೂ ಕೋಳಿ ಸಾಕಾಣಿಕೆ ಮಾಡಲು ಬಯಸುತ್ತಿದ್ದರೆ ಅಂತಹವರಿಗೆ ಸರ್ಕಾರದ ಕಡೆಯಿಂದ ಉಚಿತವಾಗಿ ಇಪ್ಪತೈದು ಲಕ್ಷ ರೂಪಾಯಿಗಳವರೆಗೆ ಉಚಿತವಾಗಿ ದೊರೆಯುತ್ತದೆ. ಇದನ್ನೂ ಕೂಡ ಓದಿ : ಬೈಕ್ & ಕಾರು ಇದ್ದವರಿಗೆ ರಾಜ್ಯ … Read more

UIDAI : ಆಧಾರ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್ – ಜೂನ್ 14 ರ ವರೆಗೆ ಉಚಿತ – ಆಧಾರ್ ಕಾರ್ಡ್ ಇದ್ದವರು ತಪ್ಪದೇ ನೋಡಿ

UIDAI : ಆಧಾರ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್

UIDAI : ಆಧಾರ್ ಕಾರ್ಡ್ ಇದ್ದವರಿಗೆ ಕೇಂದ್ರದ ಆಧಾರ್ ಸಂಸ್ಥೆಯಾದ ಯುಐಡಿಎಐ(UIDAI). ಈಗಾಗಲೇ ದೇಶದ ಎಲ್ಲ ಆಧಾರ್ ಬಳಕೆದಾರರಿಗೆ ಹೊಸ ರೂಲ್ಸ್ ಜಾರಿ ಮಾಡಲಾಗಿತ್ತು. ನಾವು ಯಾವುದೇ ಕೆಲಸಕ್ಕೆ ಹೋದರೂ ಮೊದಲು ಕೇಳುವುದೇ ಆಧಾರ್ ಕಾರ್ಡ್. ಉಚಿತವಾಗಿ ಆಧಾರ್ ಅಪ್ ಡೇಟ್ ಮಾಡುವುದಕ್ಕೆ ಗಡುವು ಜೂನ್ 14ಕ್ಕೆ ವಿಸ್ತರಣೆ ಆಗಿದೆ. ಆನ್‌ಲೈನ್‌ನಲ್ಲಿ ಈ ಕಾರ್ಯ ಮಾಡುವುದು ಹೇಗೆ.? ಹಾಗಾದ್ರೆ ಶುಲ್ಕ ಪಾವತಿಸುವ ಅಗತ್ಯ ಇಲ್ಲ ಅಂದರೆ ಜೂನ್ 14 ರ ತನಕ ಇರುವುದರಿಂದ ಶುಲ್ಕ ಪಾವತಿಸುವ ಅಗತ್ಯ … Read more