RTO New Rules : ಎಲ್ಲಾ ವಾಹನ ಸವಾರರಿಗೆ ಗುಡ್ ನ್ಯೂಸ್ – ಸ್ವಂತ ವಾಹನ ಇದ್ದವರು ತಪ್ಪದೇ ನೋಡಿ

RTO New Rules : ಎಲ್ಲಾ ವಾಹನ ಸವಾರರಿಗೆ ಗುಡ್ ನ್ಯೂಸ್ - ಸ್ವಂತ ವಾಹನ ಇದ್ದವರು ತಪ್ಪದೇ ನೋಡಿ

RTO New Rules : ನಮಸ್ಕಾರ ಸ್ನೇಹಿತರೇ, ಸ್ವಂತ ವಾಹನ ಹೊಂದಿರುವ ಎಲ್ಲ ವಾಹನ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಈಗ ಸಿಹಿಸುದ್ದಿಯನ್ನು ನೀಡಲಾಗಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮವು ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ಮೇಲಿಂದ ಮೇಲೆ ಹೊಸ ಹೊಸ ನಿಯಮಗಳನ್ನ ಜಾರಿಗೊಳಿಸುತ್ತಿದೆ. ಜೊತೆಗೆ ಸಾರಿಗೆ ಸಂಚಾರ ನಿಯಮಗಳಲ್ಲಿ ಮತ್ತಷ್ಟು ಹೊಸ ಹೊಸ ಬದಲಾವಣೆಗಳನ್ನು ತರುವ ಮೂಲಕ ಎಲ್ಲ ವಾಹನ ಸವಾರರ ಸುರಕ್ಷತೆಯಿಂದಾಗಿ ಅನೇಕ ರೀತಿಯ ಹೊಸ ನಿಯಮ ಜಾರಿಗೊಳಿಸಲಾಗುತ್ತಿದೆ. ಇದರಿಂದ ರಸ್ತೆ ಅಪಘಾತಗಳ ಸಂಖ್ಯೆಯೂ ಕೂಡ … Read more

Gold Rate : ಬಂಗಾರ ಖರೀದಿಗೆ ಇದೇ ಒಳ್ಳೆ ಟೈಮಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ನಿಖರ ಬೆಲೆ.?

Gold Rate : ಬಂಗಾರ ಖರೀದಿಗೆ ಇದೇ ಒಳ್ಳೆ ಟೈಮಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ನಿಖರ ಬೆಲೆ.?

Gold Rate : ನಮಸ್ಕಾರ ವೀಕ್ಷಕರೇ, ಪ್ರತಿದಿನದಂತೆ ಈ ದಿನ ಕೂಡ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಕೊಡ್ತೀವಿ. 22 ಕ್ಯಾರೆಟ್ ಚಿನ್ನದ ಬೆಲೆ(Gold Rate) :- ಇವತ್ತಿನ 22 ಕ್ಯಾರೆಟ್ ಚಿನ್ನದ ಬೆಲೆಯು, ಪ್ರತಿ ಒಂದು ಗ್ರಾಂ ಗೆ ₹6,461/- ರೂಪಾಯಿ ಆಗಿದೆ. 10 ಗ್ರಾಂ ಗೆ ₹64,610/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 … Read more

Gold Price Today : ರೆಕಾರ್ಡ್ ಬ್ರೇಕ್ ಮಾಡಿತಾ ಗೋಲ್ಡ್.! ಬೆಲೆ ನೋಡಿ ಖರೀದಿ ಮಾಡಿ

Gold Price Today : ರೆಕಾರ್ಡ್ ಬ್ರೇಕ್ ಮಾಡಿತಾ ಗೋಲ್ಡ್.! ಬೆಲೆ ನೋಡಿ ಖರೀದಿ ಮಾಡಿ

Gold Price Today : ನಮಸ್ಕಾರಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ನಿಮಗೆ ಇಲ್ಲಿ ನೀಡಲಾಗಿದೆ. ಬೆಳ್ಳಿಯ ಬೆಲೆ (Silver Rate) :- ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ ₹783.50/- ರೂಪಾಯಿ. 100 ಗ್ರಾಂ ಗೆ ₹7,835/- ರೂಪಾಯಿ. 1 ಕೆಜಿ ಬೆಳ್ಳಿಗೆ ₹78,350/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ … Read more

ಆಕರ್ಷಕ ಗಡ್ಡ ಬೆಳೆಸಲು ಹೀಗೆ ಮಾಡಿ – ಪ್ಯಾಚ್ ಪ್ಯಾಚ್ ಇರುವ ಗಡ್ಡವನ್ನು ಫಿಲ್ ಮಾಡಲು ಬೆಸ್ಟ್ ಮನೆಮದ್ದು

ಈಗಿನ ಹೊಸ ಟ್ರೆಂಡ್ ಅಂದರೆ ಸಖತ್ ಸ್ಟೈಲಿಷ್ ಗಡ್ಡ. ಬಹಳಷ್ಟು ಜನ ತಮಗೆ ಇಷ್ಟ ಅಂತ ಗಡ್ಡ ಬಿಡ್ತಾರೆ. ಕೆಲವರು ಹುಡುಗಿಯರಿಗೆ ಗಡ್ಡ ಬಿಟ್ಟಿರೋ ಹುಡುಗರು ಇಷ್ಟ ಆಗ್ತಾರೆ ಅಂತ ಗಡ್ಡ ಬಿಡ್ತಾರೆ. ನಿಜವಾಗಲೂ ಗಡ್ಡ ಫುಲ್ ಸಖತ್ತಾಗಿ ಬಂದರೆ ಚೆನ್ನಾಗಿ ಕಾಣಿಸುತ್ತಾರೆ. ಕೆಲವರಿಗೆ ಗಡ್ಡ ಸರಿಯಾಗಿ ಬರುವುದಿಲ್ಲ. ಪ್ಯಾಚ್.. ಪ್ಯಾಚ್ ಆಗಿ ಬರುತ್ತೆ ಇದು ಅಸಹ್ಯವಾಗಿಸುತ್ತೆ. ಪದೇ ಪದೇ ಶೇವ್ ಮಾಡಿ ಗ್ಯಾಪ್ ಗ್ಯಾಪ್ ಇರುವ ಗಡ್ಡ ಫಿಲ್ ಆಗುತ್ತೆ ಅಂತ ಹೇಳ್ತಾರೆ, ಆದರೆ ಅದು … Read more

ಇಲ್ಲೊಬ್ಬ ವ್ಯಕ್ತಿ ಕಳೆದ 24 ವರ್ಷಗಳಿಂದ ಕೇವಲ ಎಳನೀರು ಕುಡಿದು ಬದುಕುತ್ತಿದ್ದಾರೆ!‌ ಯಾಕೆ ಗೊತ್ತೆ.?

ಇಲ್ಲೊಬ್ಬ ವ್ಯಕ್ತಿ ಕಳೆದ 24 ವರ್ಷಗಳಿಂದ ಕೇವಲ ಎಳನೀರು ಕುಡಿದು ಬದುಕುತ್ತಿದ್ದಾರೆ. ಇವರು ತೆಂಗಿನ ಕಾಯಿಯನ್ನೇ ಆಹಾರವಾಗಿ ಸೇವಿಸುತ್ತಾರೆ ಜೊತೆಗೆ ಎಳನೀರು ಕುಡಿಯುತ್ತಾರೆ. ಇದನ್ನು ಬಿಟ್ಟರೆ ಬೇರೆ ಯಾವುದೇ ಆಹಾರವನ್ನು ಸೇವಿಸುವುದಿಲ್ಲ. ಬಾಲಕೃಷ್ಣನ್ ಎಂಬ ಈ ವ್ಯಕ್ತಿಗೆ ಗ್ಯಾಸ್ಟ್ರೋಸೊಫೇಜಿಲ್ ರಿಫ್ಲಕ್ಸ್ ಕಾಯಿಲೆಯಿತ್ತು. ಈ ಕಾಯಿಲೆಯಿಂದ ಗುಣಮುಖರಾಗಲು 24 ವರ್ಷಗಳ ಕಾಲ ಎಳನೀರು ಕುಡಿದು ಬದುಕಿದ್ದಾರೆ. ಕಳೆದ 24 ವರ್ಷಗಳಿಂದ ತೆಂಗಿನಕಾಯಿಯನ್ನು ಹೊರತುಪಡಿಸಿ ಬೇರೇನನ್ನೂ ತಿಂದಿಲ್ಲ ಎಂದು ಖುದ್ದು ಬಾಲಕೃಷ್ಣನ್‌ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ತೆಂಗಿನಕಾಯಿ ಮತ್ತು ಎಳನೀರು ಸೇವನೆಯಿಂದ … Read more

ಮದುವೆಯ ರಾತ್ರಿ ವಧು-ವರರ ಜೊತೆಗೆ ಮಲಗುವ ತಾಯಿ! ಇಂತಹ ಸಂಪ್ರದಾಯ ಇರುವುದೆಲ್ಲಿ ಗೊತ್ತಾ.?

The mother sleeps with the bride and groom on the first night! Do you know where such a tradition exists

Just kannada :- ಮದುವೆ ಸಂಪ್ರದಾಯಗಳು ವಿಚಿತ್ರ ಹಾಗು ವಿಭಿನ್ನ ರೀತಿಯಾಗಿರುತ್ತದೆ. ಜಗತ್ತಿನ ಬಹುತೇಕ ಕಡೆಗಳಲ್ಲಿ ಇದನ್ನೆಲ್ಲಾ ಚಾಚೂ ತಪ್ಪದೇ ಪಾಲಿಸುತ್ತಾರೆ. ಇದಕ್ಕೆಲ್ಲಾ ಅದರದ್ದೇ ಆದಂತಹ ತರ್ಕವಿದೆ. ವಿವಾಹದ ನಂತರ ಎಲ್ಲಾ ಕಡೆ ನವ ವಧು-ವರರಿಗೆ ಮೊದಲ ರಾತ್ರಿ(ಫಸ್ಟ್ ನೈಟ್) ಆಯೋಜನೆ ಮಾಡುವುದು ಸಾಮಾನ್ಯ. ಆದರೆ ಇಂಟೆರೆಸ್ಟಿಂಗ್ ವಿಷಯ ಏನಂದ್ರೆ, ಮೊದಲ ರಾತ್ರಿ ವಧು-ವರರೊಂದಿಗೆ ವಧುವಿನ ತಾಯಿ ಕೂಡ ಅವರೊಂದಿಗೆ ಮಲಗುವಂತಹ ವಿಚಿತ್ರ ಸಂಪ್ರದಾಯವೊಂದಿದೆ. ಆಫ್ರಿಕನ್ ಖಂಡದ ಅನೇಕ ದೇಶಗಳಲ್ಲಿ ಇಂತಹ ವಿಚಿತ್ರ ಆಚರಣೆ ಈಗಲೂ ಇದೆ. … Read more

PM Kisan Samman Nidhi : ಪಿಎಂ ಕಿಸಾನ್ 17ನೇ ಸಂಚಿಕೆ ಹೊಸ ಅಪ್‌ಡೇಟ್.. ಈ ಕೆಲಸ ಮಾಡಿ ಮತ್ತು ನಿಮ್ಮ ಖಾತೆಗೆ ಹಣ ಪಡೆಯಿರಿ!

PM Kisan Samman Nidhi : ಪಿಎಂ ಕಿಸಾನ್ 17ನೇ ಸಂಚಿಕೆ ಹೊಸ ಅಪ್‌ಡೇಟ್.. ಈ ಕೆಲಸ ಮಾಡಿ ಮತ್ತು ನಿಮ್ಮ ಖಾತೆಗೆ ಹಣ ಪಡೆಯಿರಿ!

PM Kisan Samman Nidhi : ನಮಸ್ಕಾರ ಸ್ನೇಹಿತರೇ, ದೇಶದಾದ್ಯಂತ ರೈತರಿಗೆ ಅನುಕೂಲವಾಗುವಂತೆ ಪ್ರಧಾನ ಮಂತ್ರಿ ಕಿಸಾನ್ ಯೋಜನೆ(PM Kisan Samman Nidhi) ಬಗ್ಗೆ ಒಂದು ಝೇಂಕಾರವಿದೆ. 17 ನೇ ಕಂತಿಗೆ ಸಂಬಂಧಿಸಿದ ಪ್ರಮುಖ ಅಪ್‌ಡೇಟ್ ಇತ್ತೀಚೆಗೆ ಹೊರಬಂದಿದೆ. ಕೇಂದ್ರ ಸರ್ಕಾರವು ಮಹತ್ವಾಕಾಂಕ್ಷೆಯಿಂದ ಪ್ರಾರಂಭಿಸಿರುವ ಪಿಎಂ ಕಿಸಾನ್ ಯೋಜನೆಯು ಅರ್ಹ ರೈತರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುತ್ತದೆ. ಫೆಬ್ರವರಿ 2019 ರಲ್ಲಿ ಪ್ರಾರಂಭವಾದಾಗಿನಿಂದ ರೈತರು ತಮ್ಮ ಬೆಳೆಗಳಿಗೆ ವಾರ್ಷಿಕ ₹ 6,000 ಸಹಾಯವನ್ನು ಪಡೆಯುತ್ತಿದ್ದಾರೆ. ಈ ಮೊತ್ತವನ್ನು ಸರ್ಕಾರ … Read more

Pension Scheme : ಮಹಿಳೆಯರಿಗೆ ತಿಂಗಳಿಗೆ 800 ರೂಪಾಯಿ ಸಿಗುವ ಈ ಯೋಜನೆ ಮತ್ತೆ ಆರಂಭವಾಗಿದೆ

Pension Scheme : ಮಹಿಳೆಯರಿಗೆ ತಿಂಗಳಿಗೆ 800 ರೂಪಾಯಿ ಸಿಗುವ ಈ ಯೋಜನೆ ಮತ್ತೆ ಆರಂಭವಾಗಿದೆ

Pension Scheme : ನಮಸ್ಕಾರ ಸ್ನೇಹಿತರೇ, ವಿಧವಾ ಪಿಂಚಣಿ ಯೋಜನೆಯಡಿ ಮಹಿಳೆಯರಿಗೆ ತಿಂಗಳಿಗೆ 800 ರೂ. ಯೋಜನೆ ಮತ್ತೆ ಆರಂಭ! ಗಡುವಿನ ಮೊದಲು ಅರ್ಹರು ಅರ್ಜಿ ಸಲ್ಲಿಸಬಹುದು. ಮಹಿಳೆಯರು ಇಂದು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕಾದರೆ, ಅವರು ಕೂಡ ಎಲ್ಲರಂತೆ ದುಡಿಯುವಂತಾಗಬೇಕು. ರಾಜ್ಯ ಹಾಗೂ ಕೇಂದ್ರ ಸರಕಾರ ಮಹಿಳೆಯರಿಗಾಗಿ ಹತ್ತು ಹಲವು ರೀತಿಯ ಅಭಿವೃದ್ಧಿ ನೀತಿಗಳನ್ನು ಮೀಸಲಿಟ್ಟಿದೆ. ಅದು ಬಿಟ್ಟರೆ ಉದ್ಯೋಗ ಕ್ಷೇತ್ರದಲ್ಲಿ ಮಹಿಳೆಯರಿಗೆ ತುಂಬಾ ಮೀಸಲಾತಿ ಇದೆ. ಅದೇ ರೀತಿ ಎಲ್ಲ ವಿಭಾಗಗಳಲ್ಲೂ ಮಹಿಳೆಯರಿಗೆ ಮೀಸಲಾತಿ ಇದೆ. … Read more

Govt Scheme Update : ಗೃಹಲಕ್ಷ್ಮೀ ಹಾಗು ಅನ್ನಭಾಗ್ಯ ಯೋಜನೆಯ ಎಲ್ಲಾ ಫಲಾನುಭವಿಗಳಿಗೆ ಬಿಗ್ ಅಪ್‌ಡೇಟ್!

Govt Scheme Update : ಗೃಹಲಕ್ಷ್ಮೀ ಹಾಗು ಅನ್ನಭಾಗ್ಯ ಯೋಜನೆಯ ಎಲ್ಲಾ ಫಲಾನುಭವಿಗಳಿಗೆ ಬಿಗ್ ಅಪ್‌ಡೇಟ್!

Govt Scheme Update : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದ ಎಲ್ಲ ಮಹಿಳೆಯರ ಅನುಕೂಲಕ್ಕಾಗಿ ಹಲವು ಯಶಸ್ವೀ ಯೋಜನೆಗಳನ್ನು ಜಾರಿಗೆ ತಂದಿದ್ದು, ಅದರಲ್ಲಿ ಹಿಂದಿನ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆ ಘೋಷಣೆ ಮಾಡಲಾಗಿದ್ದು, ಅದರಲ್ಲಿ ಮಹಿಳೆಯರದ್ದೇ ಸಿಂಹಪಾಲು. ಮಹಿಳೆಯರಿಗಾಗಿ ಶಕ್ತಿ ಯೋಜನೆ(Shakti Scheme), ಗೃಹಲಕ್ಷ್ಮಿ ಯೋಜನೆ(Gruhalakshmi) ಜಾರಿಗೊಳಿಸಲಾಗಿದ್ದು, ಅನ್ನಭಾಗ್ಯ(Annabhagya) ಯೋಜನೆಯಡಿ ಬಂದ ಹಣವನ್ನೂ ಕೂಡ ಮಹಿಳೆಯರ ಬ್ಯಾಂಕ್ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ಜಮಾ ಮಾಡಲಾಗುವುದು. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಕುಟುಂಬದ … Read more

Kisan Credit Card : ನೀವು ಈ ಕಾರ್ಡ್ ಹೊಂದಿದ್ದರೆ, ಶೇ.4ರ ಬಡ್ಡಿಯಲ್ಲಿ ಲಕ್ಷಾಂತರ ಸಾಲ.! ಈಗಲೇ ಅರ್ಜಿ ಸಲ್ಲಿಸಿ.

Kisan Credit Card : ನೀವು ಈ ಕಾರ್ಡ್ ಹೊಂದಿದ್ದರೆ, ಶೇ.4ರ ಬಡ್ಡಿಯಲ್ಲಿ ಲಕ್ಷಾಂತರ ಸಾಲ.! ಈಗಲೇ ಅರ್ಜಿ ಸಲ್ಲಿಸಿ.

Kisan Credit Card : ನಮಸ್ಕಾರ ಸ್ನೇಹಿತರೇ, ಹೆಚ್ಚಿನ ಜನರಿಗೆ ಸಾಲದ ಅಗತ್ಯವಿದೆ. ಅದರಲ್ಲೂ ರೈತರು ಸಾಲ ಮಾಡಿಯೇ ಬದುಕುವ ಸ್ಥಿತಿ ನಿರ್ಮಾಣವಾಗಿದೆ. ಸರಕಾರ ರೈತರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಕೃಷಿ ಕ್ಷೇತ್ರದಲ್ಲಿ ಪ್ರಗತಿ ಕಾಣಲು ಸರ್ಕಾರವೂ ಯಂತ್ರೋಪಕರಣಗಳ ಬಳಕೆಗೆ ಉತ್ತೇಜನ ನೀಡುತ್ತಿದೆ. ಈಗಾಗಲೇ ರೈತರಿಗೆ ಬರ ಪರಿಹಾರ(Drought relief), ಕಿಸಾನ್ ಹಣ(PM Kisan Samman Nidhi) ಇತ್ಯಾದಿ ಸೌಲಭ್ಯಗಳನ್ನು ನೀಡುತ್ತಿದ್ದು, ಕೃಷಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುತ್ತಿದೆ. ಅದೇ ರೀತಿ ಕಿಸಾನ್ … Read more