Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Number

Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP number.!

Govt Updates : ನಮಸ್ಕಾರ ಸ್ನೇಹಿತರೇ, ಜೂನ್ ಒಂದರಿಂದ ಐದು ಹೊಸ ರೂಲ್ಸ್ ಜಾರಿಗೆ ಬರುತ್ತಿವೆ. ಎಲ್ಲ ಸಾರ್ವಜನಿಕರಿಗೂ ಈ ಐದು ಹೊಸ ನಿಯಮಗಳು ಅನ್ವಯವಾಗಲಿದ್ದು, ದೊಡ್ಡ ಬದಲಾವಣೆಗಳಾಗಲಿವೆ. ಜನಸಾಮಾನ್ಯರ ಜೀವನಮಟ್ಟದಲ್ಲಿ ಅಗತ್ಯವಾಗಿರುವ ಎಲ್ಲ ವಸ್ತುಗಳು ಸೇರಿದಂತೆ ವಿವಿಧ ಇಲಾಖೆಗಳು ಮತ್ತು ಜನಸಾಮಾನ್ಯರ ಜೀವನದ ಮೇಲೆ ಪರಿಣಾಮ ಬೀರುವಂತೆ ಐದು ರೀತಿಯ ದೊಡ್ಡ ಬದಲಾವಣೆಯನ್ನ ಜೂನ್ ಒಂದರಿಂದ ಅನ್ವಯವಾಗಲಿದೆ. ಇದೇ ಜೂನ್ ಒಂದರಿಂದ ಬದಲಾಗುತ್ತಿರುವ ಐದು ದೊಡ್ಡ ಹೊಸ ನಿಯಮಗಳು ಯಾವುದು.? ಜೀವನದ ಮೇಲೆ ಹೇಗೆ ಪರಿಣಾಮ … Read more

Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!

Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ | ರಾತ್ರೋರಾತ್ರಿ ಹೊಸ ರೂಲ್ಸ್.!

Gruhalakshmi Updates : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲಾ ಗೃಹಲಕ್ಷ್ಮಿ ಫಲಾನುಭವಿ ಮಹಿಳೆಯರಿಗೆ ಬಿಗ್ ಶಾಕ್.! ಇಲ್ಲಿಯವರೆಗೂ ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಪಡೆದುಕೊಂಡಿರುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿ ಎಲ್ಲ ಮಹಿಳೆಯರಿಗೆ ಬಿಗ್ ಶಾಕ್ ನೀಡಿದೆ. ಇನ್ನು ಮುಂದೆ ಇಂತಹ ಮಹಿಳೆಯರ ಖಾತೆಗೆ ಬರಲ್ಲ. ಹಣ ಇಲ್ಲಿಯವರೆಗೂ ಒಟ್ಟು 10 ಕಂತುಗಳ 20,000/- ಹಣ ಪಡೆದಿರುವ ಗೃಹಲಕ್ಷ್ಮಿ ಮಹಿಳೆಯರಿಗೆ ರಾಜ್ಯ ಸರ್ಕಾರ ಹೊಸ ನಿಯಮ ಜಾರಿಗೊಳಿಸಿದೆ. ಇದನ್ನೂ ಕೂಡ ಓದಿ … Read more

ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ

ಮಿಲನ ಎಂದರೆ ಕೇವಲ ಲೈಂಗಿಕ ಪರಾಕಾಷ್ಠೆ ಹೊಂದುವುದಷ್ಟೇ ಅಲ್ಲ. ಆದರೆ ನಿಮಗೆ ಸಂಪೂರ್ಣ ತೃಪ್ತಿ ಒದಗಿದಾಗ ನಿಮ್ಮ ದೇಹದ ಮೇಲೆ ಉಂಟಾಗುವ ಪರಿಣಾಮಕ್ಕೂ, ನಿಮಗೆ ಸಂಪೂರ್ಣ ತೃಪ್ತಿ ಸಿಗದೇ ಇದ್ದಾಗ ನಿಮ್ಮ ದೇಹದ ಮೇಲೆ ಉಂಟಾಗುವ ಪರಿಣಾಮಗಳಿಗೂ ವ್ಯತ್ಯಾಸ ಇದೆ. ದೈಹಿಕವಾದ ಪರಿಣಾಮಗಳಿಂದ ಹಿಡಿದು, ಮಾನಸಿಕ ಪರಿಣಾಮಗಳವರೆಗೂ, ನೀವು ಲೈಂಗಿಕ ಪರಾಕಾಷ್ಠೆ ಅನುಭವಿಸಲಿಲ್ಲ ಎಂದರೆ ನಿಮ್ಮ ದೇಹದ ಮೇಲೆ ಹಲವಾರು ಆಶ್ಚರ್ಯಕರ ಪರಿಣಾಮಗಳು ಉಂಟಾಗುತ್ತವೆ. ಒಂದು ವೇಳೆ ನೀವು ಒರ್ಗ್ಯಾಸಮ್ ಹೊಂದದೆ ಇದ್ದರೆ ನಿಮ್ಮ ದೇಹದ ಮೇಲೆ … Read more

Bank New Updates : 1 ಜೂನ್ 2024 ರಿಂದ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ಬಿಗ್ ಶಾಕಿಂಗ್ ಸುದ್ದಿ

Bank New Updates : 1 ಜೂನ್ 2024 ರಿಂದ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ಬಿಗ್ ಶಾಕಿಂಗ್ ಸುದ್ದಿ

Bank New Updates : ನಮಸ್ಕಾರ ಸ್ನೇಹಿತರೇ, ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಬ್ಯಾಂಕ್ ಖಾತೆ ಹೊಂದಿದ್ದಾರೆ. ಚಿಕ್ಕ ಮಕ್ಕಳಿಂದ ವಯಸ್ಕರವರೆಗೂ ಪ್ರತಿಯೊಬ್ಬರು ಕನಿಷ್ಠ ಒಂದು ಬ್ಯಾಂಕ್ ಖಾತೆಯನ್ನು ಹೊಂದಿದ್ದಾರೆ. ಏಕೆಂದರೆ ಇಂದಿನ ಕಾಲದಲ್ಲಿ ಬ್ಯಾಂಕ್ ಖಾತೆ ಇಲ್ಲದೇ ಯಾವುದೇ ಕೆಲಸ ನಡೆಯುತ್ತಿಲ್ಲ. ಆದಾಗ್ಯೂ ಬ್ಯಾಂಕ್ ಖಾತೆ ಕಡ್ಡಾಯವಾಗಿ ಇರಬೇಕು ಎಂಬ ನಿಯಮವಿಲ್ಲ. ಆದರೆ ಸರ್ಕಾರದ ಖಾತರಿಗಳನ್ನು ಪಡೆಯಲು ನೀವು ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಇದಲ್ಲದೆ ಒಂದೇ ಸಂಖ್ಯೆಯೊಂದಿಗೆ ಹೆಚ್ಚಿನ ಖಾತೆಗಳನ್ನು ತೆರೆಯುವ ಸಾಧ್ಯತೆ ಇರುವುದರಿಂದ ಅನೇಕ ಜನರು … Read more

ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭ

ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭ

ಬೆಂಗಳೂರು : ರಾಜ್ಯದ ಎಲ್ಲ ಐದು ವರ್ಷದೊಳಗಿನ ಮಕ್ಕಳಿಗೆ ಮತ್ತು ಮಕ್ಕಳ ತಂದೆ-ತಾಯಂದಿರಿಗೆ ರಾಜ್ಯ ಸರ್ಕಾರ ದಿಂದ ಮತ್ತೊಂದು ಸಿಹಿಸುದ್ಧಿ. ಸರ್ಕಾರಿ ಶಾಲೆಗಳಲ್ಲಿ ಇದೇ 2024 ಶೈಕ್ಷಣಿಕ ವರ್ಷದಿಂದಲೇ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳು ಆರಂಭಿಸಲು ರಾಜ್ಯ ಶಿಕ್ಷಣ ಇಲಾಖೆಯು ದೊಡ್ಡ ಕ್ರಮವನ್ನು ಕೈಗೊಂಡಿದೆ. ಈ ಬಗ್ಗೆ ಸ್ಪಷ್ಟವಾದ ಮಾಹಿತಿ ನೀಡಿರುವ ಪ್ರಾಥಮಿಕ ಶಿಕ್ಷಣ ಇಲಾಖೆಯು ಬಹಳಷ್ಟು ಪೋಷಕರ ಬೇಡಿಕೆಯಂತೆ ರಾಜ್ಯದಲ್ಲಿ ಇದೇ ವರ್ಷದಿಂದಲೇ ಐದು ವರ್ಷದೊಳಗಿನ ಮಕ್ಕಳಿಗಾಗಿ ಪ್ರಾಥಮಿಕ ಪೂರ್ವ ಶಿಕ್ಷಣ ಆರಂಭಿಸಲು ಹೊಸ ಕ್ರಮಕ್ಕೆ … Read more

PM Vishwakarma : ಪಿಎಂ ವಿಶ್ವಕರ್ಮ ಅರ್ಜಿ ಹಾಕಿದವರಿಗೆ ಮತ್ತು ಹಾಕಿಲ್ಲದವರಿಗೆ ಗುಡ್ ನ್ಯೂಸ್ | 3 ಲಕ್ಷ ಸಹಾಯಧನ ₹15,000 ಮೌಲ್ಯದ ಕಿಟ್

PM Vishwakarma : ಪಿಎಂ ವಿಶ್ವಕರ್ಮ ಅರ್ಜಿ ಹಾಕಿದವರಿಗೆ ಮತ್ತು ಹಾಕಿಲ್ಲದವರಿಗೆ ಗುಡ್ ನ್ಯೂಸ್ | 3 ಲಕ್ಷ ಸಹಾಯಧನ ₹15,000 ಮೌಲ್ಯದ ಕಿಟ್

PM Vishwakarma : ನಮಸ್ಕಾರ ಸ್ನೇಹಿತರೇ, ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ ಅಥವಾ ಇನ್ನು ಕೂಡ ಅರ್ಜಿ ಸಲ್ಲಿಸದೇ ಇರುವವರಿಗೆ ಕೇಂದ್ರ ಸರ್ಕಾರದಿಂದ 3 ಲಕ್ಷ ರೂಪಾಯಿ. ದೇಶದಲ್ಲಿರುವ ನಿರುದ್ಯೋಗಿ ಯುವಕ-ಯುವತಿಯರು, ಗೃಹಿಣಿಯರು ಸೇರಿದಂತೆ ಪ್ರತಿಯೊಬ್ಬರಿಗೂ ಕೂಡ ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ 3 ಲಕ್ಷ ರೂಪಾಯಿಗಳ ಸಹಾಯಧನಕ್ಕಾಗಿ ಹೊಸ ಅರ್ಜಿಗಳನ್ನ ಕರೆಯಲಾಗಿದೆ. ಸರ್ಕಾರದಿಂದ ನೀಡಲಾಗುತ್ತಿರುವ ಈ ಸಹಾಯಧನದ ಹಣವನ್ನ ಪಡೆದುಕೊಂಡು ಸ್ವಯಂ ಉದ್ಯೋಗಿಗಳನ್ನಾಗಿಸಲು ಕೇಂದ್ರ ಸರ್ಕಾರವು ವಿಶ್ವಕರ್ಮ ಯೋಜನೆಯನ್ನ ಅನುಷ್ಠಾನಗೊಳಿಸಿದೆ. ಈಗಾಗಲೇ ಕರ್ನಾಟಕದಲ್ಲಿ … Read more

Driving Licence Rules : ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ – ಬೇಗನೇ ನೋಡಿ

Driving Licence Rules : ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ - ಬೇಗನೆ ನೋಡಿ

Driving Licence Rules : ನಮಸ್ಕಾರ ಸ್ನೇಹಿತರೇ, ಸ್ವಂತ ವಾಹನ ಹೊಂದಿರುವವರಿಗೆ, ಡ್ರೈವಿಂಗ್ ಲೈಸನ್ಸ್ ಇದ್ದವರಿಗೂ ಹಾಗೂ ಇಲ್ಲದವರಿಗೂ ಕೂಡ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳಿಂದ ಗುಡ್ ನ್ಯೂಸ್.! ಡ್ರೈವಿಂಗ್ ಲೈಸನ್ಸ್ ನಲ್ಲಿ ದೊಡ್ಡ ಬದಲಾವಣೆ ಮಾಡಿ ಕೇಂದ್ರ ಮತ್ತು ರಾಜ್ಯ ರಸ್ತೆ ಸಾರಿಗೆ ಸಚಿವಾಲಯ ಹೊಸ ಬದಲಾವಣೆ ಜಾರಿಗೊಳಿಸಿದೆ. ಇದೇ ಮುಂದಿನ ಜೂನ್ ಒಂದರಿಂದ ಕರ್ನಾಟಕ ರಾಜ್ಯದಾದ್ಯಂತ ಜಾರಿಗೆ ಬರಲಿದೆ. ಪ್ರತಿಯೊಂದು ವಾಹನಗಳಿಗೂ ಪರವಾನಗಿ ತುಂಬಾನೇ ಮುಖ್ಯ. ವಾಹನ ಪರವಾನಿಗೆ ಇಲ್ಲದೇ ವಾಹನ ಚಲಾಯಿಸಿದರೆ … Read more

Crop Loan Waiver 2024 : ರೈತರ ಖಾತೆಗೆ ಬೆಳೆ ವಿಮೆ ಜಮಾ / ನಿಮಗೆ ಜಮಾ ಆಗಿಲ್ಲ ಅಂದ್ರೆ ಈ ನಂಬರಗೆ ಕರೆ ಮಾಡಿ

Crop Loan Waiver 2024

Crop Loan Waiver 2024 : ನಮಸ್ಕಾರ ಸ್ನೇಹಿತರೇ, ನಿಮ್ಮ ಖಾತೆಗೆ ಬೆಳೆ ವಿಮೆ ಹಣ ಜಮೆ ಆಗಲು ಈ ನಂಬರ್‌ಗೆ ಕರೆ ಮಾಡಬೇಕಾಗುತ್ತದೆ.ಹೌದು, ಇತ್ತೀಚಿಗೆ ಅಕಾಲಿಕವಾಗಿ ಸುರಿದ ಮಳೆಯಿಂದಾಗಿ ನಿಮ್ಮ ಬೆಳೆ ಹಾನಿಯಾಗಿದ್ದರೆ, ಅಥವಾ ಮಳೆಯಿಲ್ಲದೆ ನಿಮ್ಮ ಬೆಳೆ ಹಾನಿಯಾಗಿದ್ದರೆ, ಕೂಡಲೇ ಈ ನಂಬರ್‌ಗೆ ಕರೆ ಮಾಡಬಹುದು. ಪ್ರಸಕ್ತ ಸಾಲಿನ ಬೇಸಿಗೆ ಹಂಗಾಮಿನ ಅಥವಾ ತೋಟಗಾರಿಕೆ ಬೆಳೆಗಳು ಹಾನಿಯಾಗಿದ್ದರೆ ಕೂಡಲೇ ರೈತರು ವಿಮಾ ಕಂಪನಿಗೆ ಕರೆ ಮಾಡಬೇಕು. ವಿಮಾ ಕಂಪನಿಗೆ ಕರೆ ಮಾಡಿದರೆ ಮಾತ್ರ ನಿಮಗೆ … Read more

Drought Relief : ಬರ ಪರಿಹಾರ ಎರಡನೇ ಕಂತಿನ ಹಣ ಪಡೆದ ರೈತರ ಪಟ್ಟಿ ಬಿಡುಗಡೆ – ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ

Drought Relief : ಬರ ಪರಿಹಾರ ಎರಡನೇ ಕಂತಿನ ಹಣ ಪಡೆದ ರೈತರ ಪಟ್ಟಿ ಬಿಡುಗಡೆ - ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ

Drought Relief : ನಮಸ್ಕಾರ ಸ್ನೇಹಿತರೇ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರವು ಬೆಳೆ ನಷ್ಟ ಪರಿಹಾರವನ್ನು ಬಿಡುಗಡೆ ಮಾಡಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರವು ಈ ಮೊದಲೇ ಸುಮಾರು 15 ಲಕ್ಷ ರೈತರಿಗೆ ಮೊದಲನೇ ಹಂತದಲ್ಲಿ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಿದ್ದು, ಉಳಿದ ರೈತರಿಗೆ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಲು ಮುಂದಾಗಿದೆ. ಬರ ಪರಿಹಾರ ಹಣ ಬಿಡುಗಡೆ :- ಎನ್‌ಡಿ‌ಆರ್‌ಎಫ್(NDRF) ಮಾರ್ಗಸೂಚಿ ಪ್ರಕಾರ ಖುಷ್ಕಿ ನೀರಾವರಿ ಮತ್ತು ತೋಟಗಾರಿಕಾ ಬೆಳೆಗಳಿಗೆ … Read more

Agriculture Land : ಜಮೀನಿಗೆ ಹೋಗಲು ರಸ್ತೆ, ದಾರಿ, ಕಾಲುದಾರಿ, ಬಂಡಿ ದಾರಿ, ಇಲ್ಲದವರಿಗೆ | ರಾತ್ರೋರಾತ್ರಿ ಗುಡ್ ನ್ಯೂಸ್ ಕೊಟ್ಟ ಸರ್ಕಾರ!

Agriculture Land : ಜಮೀನಿಗೆ ಹೋಗಲು ರಸ್ತೆ, ದಾರಿ, ಕಾಲುದಾರಿ, ಬಂಡಿ ದಾರಿ, ಇಲ್ಲದವರಿಗೆ | ರಾತ್ರೋರಾತ್ರಿ ಗುಡ್ ನ್ಯೂಸ್ ಕೊಟ್ಟ ಸರ್ಕಾರ!

Agriculture Land : ನಮಸ್ಕಾರ ಸ್ನೇಹಿತರೇ, ಜಮೀನುಗಳಿಗೆ ಹೋಗುವ ರಸ್ತೆಗಳಿಗಾಗಿ ಸಾಕಷ್ಟು ಜಗಳಗಳನ್ನ ನೋಡಿದ್ದೇವೆ. ಯಾವ ಜಮೀನುಗಳಿಗೆ ಹೋಗಲು ರಸ್ತೆ ಅಥವಾ ದಾರಿ ಇಲ್ಲವೋ, ಅಂತಹ ಜಮೀನುಗಳ ಮಾಲೀಕರುಗಳಿಗೆ ರಾಜ್ಯ ಸರ್ಕಾರ ಹೊಸ ರೂಲ್ಸ್ ಜಾರಿಗೊಳಿಸಿ ರಾಜ್ಯದ ಎಲ್ಲ ರೈತರಿಗೆ ಸಿಹಿಸುದ್ಧಿ ನೀಡಿದೆ. ಇನ್ನು ಮುಂದೆ ಯಾವ ಜಮೀನುಗಳಿಗೆ ಹೋಗಲು ರಸ್ತೆ, ದಾರಿ, ಕಾಲುದಾರಿ ಅಥವಾ ಬಂಡಿ ದಾರಿ ಇಲ್ಲವೋ ಅಂತಹ ಜಮೀನುಗಳಿಗೆ ರಸ್ತೆ ಮಾಡಿಕೊಡಲು ರಾಜ್ಯ ಸರ್ಕಾರ ನಿರ್ಧಾರವನ್ನು ತೆಗೆದುಕೊಂಡಿದೆ. ಯಾವ ಜಮೀನಿಗೆ ಹೋಗಲು ಎಷ್ಟು … Read more