Bara Parihara : ಬರ ಪರಿಹಾರ ಹಣ ಜಮಾ ಆಗದಿದ್ದರೆ ತಪ್ಪದೇ ಇದನ್ನು ನೋಡಿ / ₹14,980/ ಹಣ ಜಮಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.!

Bara Parihara : ಬರ ಪರಿಹಾರ ಹಣ ಜಮಾ ಆಗದಿದ್ದರೆ ತಪ್ಪದೇ ಇದನ್ನು ನೋಡಿ / ₹14,980/ ಹಣ ಜಮಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.!

Bara Parihara : ನಮಸ್ಕಾರ ಸ್ನೇಹಿತರೇ, ಕಳೆದ ವರ್ಷ ನೈಋತ್ಯ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಕರ್ನಾಟಕದಲ್ಲಿ ಬರ ಆವರಿಸಿದೆ. 2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆ ಹಾನಿಗೆ ಎಸ್‌ಡಿಆರ್‌ಎಫ್(SDRF) ಅಥವಾ ಎನ್‌ಡಿಆರ್‌ಎಫ್(NDRF) ಮಾರ್ಗಸೂಚಿಯಂತೆ ಅರ್ಹತೆಗೆ ಅನುಗುಣವಾಗಿ ಪರಿಹಾರವನ್ನು ರೈತರಿಗೆ ನೀಡಲಾಗುತ್ತಿದೆ. ಈಗಾಗಲೇ ಎಲ್ಲ ರೈತರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಮಾಡಲಾಗಿದೆ. ಈಗಾಗಲೇ ಮೊದಲ ಹಂತದಲ್ಲಿ ಎಲ್ಲ ಅರ್ಹ ರೈತರಿಗೆ ಪಾವತಿಸಿರುವ ಬೆಳೆ ಹಾನಿ ಪರಿಹಾರ ಮೊತ್ತವನ್ನು … Read more

RTO Karnataka : ಎಲ್ಲಾ ವಾಹನ ಮಾಲೀಕರಿಗೆ ಬಿಗ್ ಶಾಕ್ | ಜೂನ್ 1 ಒಳಗಾಗಿ ಈ ಕೆಲಸ ಕಡ್ಡಾಯ | ಇಲ್ಲಾಂದ್ರೆ ದಂಡ ಫಿಕ್ಸ್

RTO Karnataka : ನಮಸ್ಕಾರ ಸ್ನೇಹಿತರೇ, ಸ್ವಂತ ವಾಹನ ಹೊಂದಿರುವ ಎಲ್ಲ ವಾಹನ ಸವಾರರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್.! ಇದೇ ತಿಂಗಳು ಅಂದ್ರೆ ಮೇ 31 ರೊಳಗೆ ಈ ಕೆಲಸ ಕಡ್ಡಾಯ. ಸ್ವಂತ ವಾಹನ ಇರುವ ಎಲ್ಲ ವಾಹನ ಮಾಲೀಕರಿಗೂ ಈ ಹೊಸ ರೂಲ್ಸ್ ಅನ್ವಯ. ನಿಮ್ಮ ಬಳಿ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ ಅಥವಾ ನಾಲ್ಕು ಚಕ್ರದ ವಾಹನ ಸೇರಿದಂತೆ ಯಾವುದೇ ವಾಹನ ಇರುವ ಎಲ್ಲ ವಾಹನ ಸವಾರರಿಗೂ ಕೂಡ ಈ ಹೊಸ ರೂಲ್ಸ್ … Read more