Agriculture Land : ಜಮೀನಿಗೆ ಹೋಗಲು ರಸ್ತೆ, ದಾರಿ, ಕಾಲುದಾರಿ, ಬಂಡಿ ದಾರಿ, ಇಲ್ಲದವರಿಗೆ | ರಾತ್ರೋರಾತ್ರಿ ಗುಡ್ ನ್ಯೂಸ್ ಕೊಟ್ಟ ಸರ್ಕಾರ!

Agriculture Land : ಜಮೀನಿಗೆ ಹೋಗಲು ರಸ್ತೆ, ದಾರಿ, ಕಾಲುದಾರಿ, ಬಂಡಿ ದಾರಿ, ಇಲ್ಲದವರಿಗೆ | ರಾತ್ರೋರಾತ್ರಿ ಗುಡ್ ನ್ಯೂಸ್ ಕೊಟ್ಟ ಸರ್ಕಾರ!

Agriculture Land : ನಮಸ್ಕಾರ ಸ್ನೇಹಿತರೇ, ಜಮೀನುಗಳಿಗೆ ಹೋಗುವ ರಸ್ತೆಗಳಿಗಾಗಿ ಸಾಕಷ್ಟು ಜಗಳಗಳನ್ನ ನೋಡಿದ್ದೇವೆ. ಯಾವ ಜಮೀನುಗಳಿಗೆ ಹೋಗಲು ರಸ್ತೆ ಅಥವಾ ದಾರಿ ಇಲ್ಲವೋ, ಅಂತಹ ಜಮೀನುಗಳ ಮಾಲೀಕರುಗಳಿಗೆ ರಾಜ್ಯ ಸರ್ಕಾರ ಹೊಸ ರೂಲ್ಸ್ ಜಾರಿಗೊಳಿಸಿ ರಾಜ್ಯದ ಎಲ್ಲ ರೈತರಿಗೆ ಸಿಹಿಸುದ್ಧಿ ನೀಡಿದೆ. ಇನ್ನು ಮುಂದೆ ಯಾವ ಜಮೀನುಗಳಿಗೆ ಹೋಗಲು ರಸ್ತೆ, ದಾರಿ, ಕಾಲುದಾರಿ ಅಥವಾ ಬಂಡಿ ದಾರಿ ಇಲ್ಲವೋ ಅಂತಹ ಜಮೀನುಗಳಿಗೆ ರಸ್ತೆ ಮಾಡಿಕೊಡಲು ರಾಜ್ಯ ಸರ್ಕಾರ ನಿರ್ಧಾರವನ್ನು ತೆಗೆದುಕೊಂಡಿದೆ. ಯಾವ ಜಮೀನಿಗೆ ಹೋಗಲು ಎಷ್ಟು … Read more

Pahani RTC : ಜಮೀನಿನ ಪಹಣಿ ತಂದೆ ತಾತ ಮುತ್ತಾತನ ಹೆಸರಲ್ಲಿ ಇದ್ದರೆ | ಒಂದೇ ದಿನದಲ್ಲಿ ನಿಮ್ಮ ಹೆಸರಿಗೆ ವರ್ಗಾವಣೆ

Pahani RTC : ಜಮೀನಿನ ಪಹಣಿ ತಂದೆ ತಾತ ಮುತ್ತಾತನ ಹೆಸರಲ್ಲಿ ಇದ್ದರೆ | ಒಂದೇ ದಿನದಲ್ಲಿ ನಿಮ್ಮ ಹೆಸರಿಗೆ ವರ್ಗಾವಣೆ

Pahani RTC : ನಮಸ್ಕಾರ ಸ್ನೇಹಿತರೇ, ನಿಮ್ಮ ಜಮೀನಿನ ಪಹಣಿಯು ತಂದೆ, ತಾತ ಅಥವಾ ಮುತ್ತಾತನ ಹೆಸರಿನಲ್ಲಿದ್ದು, ಪ್ರಸ್ತುತ ಹೆಸರಲ್ಲಿ ಜಮೀನು ಪಹಣಿಯನ್ನ ವರ್ಗಾವಣೆ ಮಾಡಿಕೊಳ್ಳುವಲ್ಲಿ ನಿಮಗೆ ಸಾಕಷ್ಟು ತೊಂದರೆಗಳು ಇದ್ದರೆ ರಾಜ್ಯ ಸರ್ಕಾರ ಇಂತಹ ರೈತರಿಗಾಗಿ ಸಿಹಿಸುದ್ಧಿ ನೀಡಿದೆ. ನಿಮ್ಮ ಜಮೀನಿನ ಪಹಣಿಯಲ್ಲಿ ಪೂರ್ವಜರ ಹೆಸರು ಇದ್ರೆ ಅದನ್ನ ನೇರವಾಗಿ ಪ್ರಸ್ತುತ ಉಳುಮೆ ಮಾಡುತ್ತಿರುವ ರೈತರ ಹೆಸರಿಗೆ, ಸರಳ ವಿಧಾನಗಳನ್ನು ಅನುಸರಿಸುವ ಮೂಲಕ ರೈತನು ತನ್ನ ಹೆಸರಿಗೆ ಮಾಡಿಕೊಳ್ಳಬಹುದಾಗಿದೆ. ರಾಜ್ಯದಲ್ಲಿ ಸಾಕಷ್ಟು ರೈತರ ಜಮೀನುಗಳು ಪೂರ್ವಜರ … Read more

Drought Fund : ಬರ ಪರಿಹಾರ ಹಣ ಪಡೆದ ರೈತರ ಖಾತೆಗಳಿಗೆ | ರಾಜ್ಯ ಸರ್ಕಾರದಿಂದ ಜೂನ್ 1ಕ್ಕೆ 3ನೇ ಕಂತಿನ ಹಣ ಬಿಡುಗಡೆ

Drought Fund : ಬರ ಪರಿಹಾರ ಹಣ ಪಡೆದ ರೈತರ ಖಾತೆಗಳಿಗೆ | ರಾಜ್ಯ ಸರ್ಕಾರದಿಂದ ಜೂನ್ 1ಕ್ಕೆ 3ನೇ ಕಂತಿನ ಹಣ ಬಿಡುಗಡೆ

Drought Fund : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಈಗಾಗಲೇ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದಿಂದ ರೈತರ ಖಾತೆಗಳಿಗೆ ಬರ ಪರಿಹಾರದ ಹಣ ಬಿಡುಗಡೆ ಮಾಡಲಾಗಿದೆ. ಆದರೆ, ಈ ಹಣ ಪಡೆದ ಎಲ್ಲ ರೈತರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಹೌದು, ರಾಜ್ಯ ಸರ್ಕಾರದಿಂದ ರಾಜ್ಯದಲ್ಲಿರುವ ಬರ ಪರಿಹಾರ ಪಡೆದಿರುವ ರೈತರ ಖಾತೆಗಳಿಗೆ ತಲಾ ₹3,000 ಹಣ ಜಮೆ ಮಾಡಲು ನಿರ್ಧಾರವನ್ನ ತೆಗೆದುಕೊಂಡು ಆದೇಶ ಹೊರಡಿಸಿದೆ. ಅಂದರೆ ಈಗಾಗಲೇ ರಾಜ್ಯ ಸರ್ಕಾರದಿಂದ ಮತ್ತು ಕೇಂದ್ರ … Read more