Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ

Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ

Congress Guarantee : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಅಷ್ಟೊಂದು ಜನಪ್ರಿಯತೆಯನ್ನು ಪಡೆದುಕೊಂಡಿಲ್ಲ ಎನ್ನುವ ಬಗ್ಗೆ ಟೀಕಿಸಿರುವ ಬಿಜೆಪಿಯ ಹೇಳಿಕೆಗಳು ಸರಿ ಅನಿಸ್ತಾ ಇದೆ ಎಂದು ಕಾಂಗ್ರೆಸ್ ಹೇಳಿಕೆ ನೀಡುವುದರ ಮೂಲಕ ದಿಢೀರನೇ ಪಂಚ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳಿಸುವ ಬಗ್ಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲು ಮುಂದಾಗಿದೆ. ಇದನ್ನೂ ಕೂಡ ಓದಿ : Ration Card eKYC : ಹೊಸ ಅಪ್ಡೇಟ್.! ರೇಷನ್ ಕಾರ್ಡ್ ಇದ್ದವರು ಬೇಗ ಈ ಕೆಲಸ … Read more

PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ

PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ - ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ

PM KUSUM Scheme : ನಮಸ್ಕಾರ ಸ್ನೇಹಿತರೇ, ಕುಸುಮ್-ಬಿ ಯೋಜನೆಯಡಿ ಸೌರ ಕೃಷಿ ಪಂಪ್ ಸೆಟ್ ಅಳವಡಿಸಲು ಕೇಂದ್ರ ಸರ್ಕಾರದಿಂದ ಶೇಕಡ 30ರಷ್ಟು ಸಬ್ಸಿಡಿ, ರಾಜ್ಯ ಸರ್ಕಾರದಿಂದ ಶೇಕಡ 30ರಷ್ಟು ಸಬ್ಸಿಡಿ ನೀಡಲಿದ್ದು, ಉಳಿದ ಶೇಕಡ 40ರಷ್ಟು ಪಾಲನ್ನು ಫಲಾನುಭವಿ ರೈತರು ಭರಿಸಬೇಕಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಸಬ್ಸಿಡಿ ಪಾಲನ್ನು ಶೇಕಡ 30 ರಿಂದ 50ಕ್ಕೆ ಹೆಚ್ಚಳ ಮಾಡಿದೆ. ಈ ಹಿನ್ನೆಲೆಯಲ್ಲಿ ಇದುವರೆಗೆ ರಾಜ್ಯದ 18 ಸಾವಿರ ರೈತರು ಸೌರ ಪಂಪ್ ಸೆಟ್ ಪಡೆಯಲು … Read more

ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024

ಸ್ವಂತ ಮನೆ ಇಲ್ಲದವರಿಗೆ ಬಂಪರ್ - 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ - 3 ಕೋಟಿ ಹೊಸ ಮನೆಗಳು ಬಿಡುಗಡೆ - PM Awas Yojana 2024

PM Awas Yojana 2024 : ನಮಸ್ಕಾರ ಸ್ನೇಹಿತರೇ, ಇರಲು ಸ್ವಂತ ಮನೆ ಇಲ್ಲದವರಿಗೆ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವವರಿಗೆ ನೂತನವಾಗಿ ಮೂರನೇ ಬಾರಿ ದೇಶದ ಪ್ರಧಾನಮಂತ್ರಿ ಗದ್ದುಗೆ ಏರಿದ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಇರುವ ಗ್ರಾಮೀಣ ಮತ್ತು ನಗರ ಭಾಗದ ನಿವೇಶನ ರಹಿತ ಬಡ ಕುಟುಂಬಗಳಿಗೆ ಭರ್ಜರಿ ಬಂಪರ್ ಗಿಫ್ಟ್ ನೀಡಿದ್ದಾರೆ. ನೀವು ಕೂಡ ಸ್ವಂತ ಮನೆ ಇಲ್ಲದವರಾಗಿದ್ದಾರೆ ಅಥವಾ ಸ್ವಂತ ಜಾಗ ಇಲ್ಲದವರು ಆಗಿದೆ ಅಥವಾ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಾ … Read more

Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್

Panchayat Raj - RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್

Panchayat Raj – RDPR : ರಾಜ್ಯದ ಎಲ್ಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಹಳ್ಳಿಗಳಿಗೆ ಕರ್ನಾಟಕ ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಬಂಪರ್ ಗಿಫ್ಟ್ ಅನ್ನು ನೀಡಿದೆ. ಹಳ್ಳಿಯಲ್ಲಿ ಮನೆ ಅಥವಾ ಯಾವುದೇ ಫ್ಲೈಟ್ ಇರಲಿ, ಪ್ರತಿಯೊಂದು ಕೂಡ ಗ್ರಾಮ ಪಂಚಾಯತಿಗಳಿಂದ ತೆರಿಗೆ ವಸೂಲಾತಿ ಮಾಡುವುದು ಸಹಜ. ಆದ್ರೆ ಇನ್ನು ಮುಂದೆ ಪ್ರತಿ ವರ್ಷಕ್ಕೂ ತೆರಿಗೆ ಕಟ್ಟುತ್ತಿರುವಂತಹ ರಾಜ್ಯದ ಎಲ್ಲ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗುಡ್‌ನ್ಯೂಸ್ … Read more

Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?

Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?

Ration Card Update : ನಮಸ್ಕಾರ ಸ್ನೇಹಿತರೇ, ಮೇ ತಿಂಗಳಲ್ಲಿ ಹಲವಾರು ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ. ಯಾಕೆ ಗೊತ್ತೆ.? ರಾಜ್ಯ ಸರ್ಕಾರ ಇದೀಗ ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ರದ್ದು ಮಾಡಲು ಮುಂದಾಗಿದ್ದು ಇಲ್ಲಿವರೆಗೂ ಸುಮಾರು ಮೂರು ಲಕ್ಷಕ್ಕಿಂತ ಹೆಚ್ಚು ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ. ಇದನ್ನೂ ಕೂಡ ಓದಿ : Housing Scheme : ವಸತಿ ಸೌಲಭ್ಯ ಬೇಕಾ.? ಇಲ್ಲಿದೆ ಡೈರೆಕ್ಟ್ ಲಿಂಕ್ – ಸರ್ಕಾರದಿಂದ ಗುಡ್ ನ್ಯೂಸ್.! ಒಂದು … Read more

Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ

Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ

Bara Parihara : ನಮಸ್ಕಾರ ಸ್ನೇಹಿತರೇ, ರೈತರ ಖಾತೆಗೆ ಮೊದಲ ಕಂತಿನ ಬರ ಪರಿಹಾರ ಹಣವು ಬಿಡುಗಡೆಯಾಗಿದ್ದು, ಎರಡನೇ ಕಂತಿನ ಹಣವು ಸಹ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರವು ಬಿಡುಗಡೆ ಈಗಾಗಲೇ ಬಿಡುಗಡೆ ಮಾಡಿದೆ. ಆದರೆ ಹಲವು ರೈತರ ಬ್ಯಾಂಕ್ ಖಾತೆಗೆ ಇದುವರೆಗೂ ಬರ ಪರಿಹಾರದ ಹಣ ಜಮೆಯಾಗಿಲ್ಲ. ಫ್ರೂಟ್ಸ್ ಐಡಿ ಇಲ್ಲದಿರುವುದು ಕೂಡ ಹಣ ವರ್ಗಾವಣೆ ಆಗದಿರುವುದಕ್ಕೆ ಕಾರಣವಂತೆ. ಆದ್ದರಿಂದ ನೀವು ಕೂಡಲೇ ನಿಮ್ಮ ಫ್ರೂಟ್ಸ್ ಐಡಿ ಚೆಕ್ ಮಾಡಿಕೊಳ್ಳಿ. ಇದನ್ನೂ ಕೂಡ ಓದಿ … Read more