ಸಣ್ಣ ರೈತರಿಗೆ ಗುಡ್ ನ್ಯೂಸ್ | 2 ಎಕರೆಗಿಂತ ಕಡಿಮೆ ಜಮೀನು ಇದ್ದವರಿಗೆ | ₹10000 ಹಣ ಉಚಿತ!
ಎರಡು ಎಕರೆಗಿಂತ ಕಡಿಮೆ ಕೃಷಿ ಭೂಮಿ ಹೊಂದಿರುವ ರೈತರಿಗೆ ಹೊಸ ಘೋಷಣೆ. ರಾಜ್ಯ ಸರ್ಕಾರ ಈಗಾಗಲೇ ಸಾಕಷ್ಟು ಬಾರಿ ರೈತರ ಪರವಾದಂತಹ ಹೊಸ ಯೋಜನೆಗಳನ್ನ ಜಾರಿಗೆ ತರುವ ಕೆಲಸವನ್ನು ಮಾಡಿಕೊಂಡು ಬರ್ತಾನೆ ಇದೆ. ಸರಿಯಾದ ರೀತಿಯಲ್ಲಿ ಮಳೆ ಬಂದಿಲ್ಲ ಹಾಗು ರೈತರಿಗೆ ಕೃಷಿ ಕೆಲಸವನ್ನ ಮಾಡುವುದಕ್ಕೆ ನೀರು ಕೂಡ ಸರಿಯಾಗಿ ಸಿಕ್ತಿಲ್ಲ. ಬೆಳೆಯನ್ನ ಬೆಳೆಯೋದಕ್ಕಾಗಿ ಹೆಚ್ಚು ಬಡ್ಡಿಗೆ ಸಾಲವನ್ನ ಪಡೆದುಕೊಂಡಿರುವಂತಹ ರೈತರು ಸರಿಯಾದ ಸಮಯಕ್ಕೆ ಸಾಲವನ್ನು ಮರುಪಾವತಿ ಮಾಡುವುದಕ್ಕೂ ಕೂಡ ಸಾಧ್ಯವಾಗುತ್ತಿಲ್ಲ. ಇದನ್ನೂ ಕೂಡ ಓದಿ : … Read more