ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana

ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! - Suraksha Bima Yojana

Suraksha Bima Yojana : ನೀವೇನಾದರೂ ಈ ಬ್ಯಾಂಕ್ ಖಾತೆಯನ್ನ ಹೊಂದಿದ್ದರೆ ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ ಎರಡು ಲಕ್ಷ ರೂಗಳ ಪರಿಹಾರ ಸಿಗಲಿದೆ. ಎರಡು ಲಕ್ಷ ರೂಪಾಯಿ ಅದು ಹೇಗೆ ಸಿಗುತ್ತೆ.? ಹಾಗು ಅದಕ್ಕಾಗಿ ಏನೆಲ್ಲಾ ಮಾಡಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಿಮಗೆ ಈ ಲೇಖನದ ಮೂಲಕ ನೀಡಲಾಗಿದೆ. ಹೌದು, ಈ ಯೋಜನೆಯು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ನೀವು ಕೇವಲ 12 ರೂಪಾಯಿಗಳನ್ನ ನೀವು ಹೂಡಿಕೆ ಮಾಡಿದರೆ, ನಿಮಗೆ ಎರಡು … Read more

Gold Rate : ಇಂದಿನ ಗೋಲ್ಡ್ ರೇಟ್ ಇಳಿಕೆ ಕಂಡಿದೆಯಾ.? ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನದ ಬೆಲೆ.?

Gold Rate Today : ಇಳಿಕೆಯತ್ತ ಮುಖ ಮಾಡಿದ ಬಂಗಾರ.! ಎಷ್ಟಾಗಿದೆ ನೋಡಿ ಇಂದಿನ ಚಿನ್ನ-ಬೆಳ್ಳಿಯ ಬೆಲೆ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಬೆಲೆಯಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎನ್ನುವ ಬಗ್ಗೆ ಕಂಪ್ಲೀಟ್ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಬೆಳ್ಳಿಯ ಬೆಲೆಯು ಪ್ರತೀ 10 ಗ್ರಾಂ ಗೆ ₹860/- ರೂಪಾಯಿ. 100 ಗ್ರಾಂ ಗೆ ₹8,600/- ರೂಪಾಯಿ. 1 ಕೆಜಿ ಬೆಳ್ಳಿಗೆ ₹86,000/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹83,000/- ರೂಪಾಯಿ ಇತ್ತು. … Read more

MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!

MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!

MGNREGA : ನಮಸ್ಕಾರ ಸ್ನೇಹಿತರೇ, ನಿಮ್ಮ ಊರಿನ ಗ್ರಾಮ ಪಂಚಾಯಿತಿಗಳಲ್ಲಿ ಈ ಯೋಜನೆ ಮೂಲಕ ರೈತರಿಗೆ ಸಿಗುತ್ತೆ ₹2 ಲಕ್ಷ ರೂಪಾಯಿ. ಹೌದು, ರಾಜ್ಯದಲ್ಲಿ ಈಗಾಗಲೇ ಈ ಯೋಜನೆಯ ಅನುಷ್ಠಾನಕ್ಕೆ ತರಲಾಗಿತ್ತು. ಈ ಹಣವನ್ನ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(MGNREGA) ಮೂಲಕ ಫಲಾನುಭವಿಗಳ ಖಾತೆಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ. ನಿಮ್ಮ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಈಗಾಗಲೇ ನರೇಗಾ ಕೆಲಸ ಪ್ರತಿ ವರ್ಷವೂ ಮಾಡುತ್ತಿದ್ದರೆ, ಆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಎಲ್ಲ ರೈತರು ₹2 ಲಕ್ಷ … Read more

Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!

Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!

Electricity Meters : ನಮಸ್ಕಾರ ಸ್ನೇಹಿತರೇ, ನಿಮ್ಮ ಮನೆಯಲ್ಲಿರುವ ವಿದ್ಯುತ್ ಮೀಟರ್ ನಿಮ್ಮ ತಂದೆ, ತಾತ ಅಥವಾ ಮುತ್ತಾತನ ಹೆಸರಿನಲ್ಲಿ ಅಥವಾ ನಿಮ್ಮ ತಾಯಿಯ ಹೆಸರಿನಲ್ಲಿ ಇದ್ದರೆ ಈ ಲೇಖನವನ್ನ ಕೊನೆಯವರೆಗೂ ನೋಡಿ. ನೇರವಾಗಿ ನಿಮ್ಮ ಹೆಸರಿಗೆ ಬದಲಾವಣೆ ಮಾಡಿಕೊಳ್ಳಬಹುದು. ಸಾಕಷ್ಟು ಮನೆಗಳಲ್ಲಿ ಹಿರಿಯರ ಹೆಸರಿನಲ್ಲಿಯೇ ವಿದ್ಯುತ್ ಮೀಟರ್ ಇರುವುದು ಸಹಜ. ಅದಕ್ಕೆ ನಾವು ಪ್ರತಿ ತಿಂಗಳು ವಿದ್ಯುತ್ ಬಿಲ್‌ ಕಟ್ಟುತ್ತ ಬಂದಿದೀವಿ. ಆದ್ರೆ ಆ ಮೀಟರ್ ಹಿರಿಯರ ಅಥವಾ ಪೂರ್ವಜರ ಹೆಸರಿನಲ್ಲಿಯೇ ಉಳಿದಿರುತ್ತದೆ. ಆದರೆ ಈಗ … Read more

ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ

ಮಿಲನ ಎಂದರೆ ಕೇವಲ ಲೈಂಗಿಕ ಪರಾಕಾಷ್ಠೆ ಹೊಂದುವುದಷ್ಟೇ ಅಲ್ಲ. ಆದರೆ ನಿಮಗೆ ಸಂಪೂರ್ಣ ತೃಪ್ತಿ ಒದಗಿದಾಗ ನಿಮ್ಮ ದೇಹದ ಮೇಲೆ ಉಂಟಾಗುವ ಪರಿಣಾಮಕ್ಕೂ, ನಿಮಗೆ ಸಂಪೂರ್ಣ ತೃಪ್ತಿ ಸಿಗದೇ ಇದ್ದಾಗ ನಿಮ್ಮ ದೇಹದ ಮೇಲೆ ಉಂಟಾಗುವ ಪರಿಣಾಮಗಳಿಗೂ ವ್ಯತ್ಯಾಸ ಇದೆ. ದೈಹಿಕವಾದ ಪರಿಣಾಮಗಳಿಂದ ಹಿಡಿದು, ಮಾನಸಿಕ ಪರಿಣಾಮಗಳವರೆಗೂ, ನೀವು ಲೈಂಗಿಕ ಪರಾಕಾಷ್ಠೆ ಅನುಭವಿಸಲಿಲ್ಲ ಎಂದರೆ ನಿಮ್ಮ ದೇಹದ ಮೇಲೆ ಹಲವಾರು ಆಶ್ಚರ್ಯಕರ ಪರಿಣಾಮಗಳು ಉಂಟಾಗುತ್ತವೆ. ಒಂದು ವೇಳೆ ನೀವು ಒರ್ಗ್ಯಾಸಮ್ ಹೊಂದದೆ ಇದ್ದರೆ ನಿಮ್ಮ ದೇಹದ ಮೇಲೆ … Read more

Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!

Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ - ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ - ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!

Senior Citizens : ನಮಸ್ಕಾರ ಸ್ನೇಹಿತರೇ, ಹಿರಿಯ ನಾಗರಿಕರಿಗೆ ಹಾಗೂ 65 ವರ್ಷ ಮೇಲ್ಪಟ್ಟ ವಯಸ್ಸಾದವರಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ಭರ್ಜರಿ ಬಂಪರ್ ಗಿಫ್ಟ್ ನೀಡಿದೆ. ಇತ್ತೀಚಿಗೆ 60 ವರ್ಷ ಮೇಲ್ಪಟ್ಟ ವಯಸ್ಸಾದ ಹಿರಿಯ ನಾಗರಿಕರಿಗೆ ವಯೋಸಹಜ ಕಾಯಿಲೆಗಳು ಬರುವುದು ಸಹಜವಾಗಿದೆ. ಅದಕ್ಕಾಗಿ ಪದೇ ಪದೇ ಮಕ್ಕಳು ಅಥವಾ ಯಾವುದೇ ಪೋಷಕರು ತಮ್ಮ ವಯಸ್ಸಾದ ವೃದ್ಧ ತಂದೆ, ತಾಯಿಗಳನ್ನ ಅಥವಾ ಆರೈಕೆ ಮಾಡುವುದು ಮತ್ತು ಪೋಷಣೆ ಮಾಡುವುದು ಇತ್ತೀಚಿಗೆ ತುಂಬಾ ಕಷ್ಟಕರವಾಗಿದೆ. ಇದನ್ನೂ ಕೂಡ ಓದಿ : … Read more

Govt Updates : ನೀವು ಕುರಿ, ಕೋಳಿ, ಹಸು ಹೊಂದಿದ್ದರೆ ನಿಮಗೆ ಸಿಗಲಿದೆ ₹40,000/- | ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.!

Govt Updates : ನೀವು ಕುರಿ, ಕೋಳಿ, ಹಸು ಹೊಂದಿದ್ದರೆ ನಿಮಗೆ ಸಿಗಲಿದೆ ₹40,000/- | ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.!

Govt Updates : ನಮಸ್ಕಾರ ಸ್ನೇಹಿತರೇ, ನಿಮ್ಮೆಲ್ಲರಿಗೂ ಒಂದು ಹೊಸ ಗುಡ್ ನ್ಯೂಸ್ ಬಂದಿದೆ. ನಿಮಗೆ ಗೊತ್ತಿರಬಹುದು ನಮ್ಮ ಕರ್ನಾಟಕ ರಾಜ್ಯ ಸರ್ಕಾರ, ಆಗಾಗಲೇ ನಮ್ಮ ರೈತರಿಗೆ ಸಾಕಷ್ಟು ಯಶಸ್ವೀ ಯೋಜನೆಗಳನ್ನು ಹಾಗೂ ಸಬ್ಸಿಡಿಗಳನ್ನು ಜಾರಿಗೊಳಿಸಿ ರೈತರಿಗೆ ಸಹಾಯ ಮಾಡುತ್ತಿದ್ದಾರೆ. ಅದರ ಜೊತೆಗೆ ಸರ್ಕಾರವು ಇನ್ನೊಂದು ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ನೀವು ಮನೆಯಲ್ಲಿ ಮೂರುಕ್ಕಿಂತ ಹೆಚ್ಚು ಕುರಿ, ದನ, ಅಥವಾ ಕೋಳಿ ಸಾಕುತಿದ್ದರೆ ನಿಮಗೆ ಇದು ಒಂದು ಗುಡ್ ನ್ಯೂಸ್ ಅಂತಾನೇ ಹೇಳಬಹುದು. ಇದನ್ನೂ ಕೂಡ … Read more

Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ

Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ

Pension Scheme : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರವು ವಯೋವೃದ್ದರಿಗೆ ಅನೇಕ ರೀತಿಯ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಹಿರಿಯ ನಾಗರಿಕರಿಗೆ ಹಲವು ರೀತಿಯ ಪೆನ್ಷನ್ ಯೋಜನೆಗಳು ಜಾರಿಯಲ್ಲಿವೆ. ಕೇಂದ್ರ ಸರಕಾರವು ಜಾರಿಗೆ ತಂದ ವಿವಿಧ ಪಿಂಚಣಿ ಯೋಜನೆಗಳಲ್ಲಿ ₹5,000/- ರೂಪಾಯಿ ಪಿಂಚಣಿ ಯೋಜನೆ ಕೂಡ ಒಂದು. ಈ ಪಿಂಚಣಿ ಯೋಜನೆಯಲ್ಲಿ ಅರ್ಹ ಪಿಂಚಣಿದಾರರು ಪ್ರತಿ ತಿಂಗಳು ₹5,000/- ರೂಪಾಯಿ ಹಣವನ್ನು ಪಡೆಯಬಹುದು. ಏನಿದು ಯೋಜನೆ.? ಹಾಗು ಈ ಪಿಂಚಣಿ ಯೋಜನೆಗೆ ಹೇಗೆ ಅರ್ಜಿಯನ್ನು ಸಲ್ಲಿಸುವುದು.? … Read more

Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!

Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!

Gold-Silver Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನ ಹಾಗು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆಯಾಗಿದೆ ಎನ್ನುವ ಬಗ್ಗೆಕಂಪ್ಲೀಟ್ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಚಿನ್ನದ ಬೆಲೆ (Gold Rate) :- 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹6,765/- ರೂಪಾಯಿ. 10 ಗ್ರಾಂ ಗೆ ₹67,650/- ರೂಪಾಯಿ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹66,250/- ರೂಪಾಯಿ ಇತ್ತು. … Read more

PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..

PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ - ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..

PM Fasal Bima Yojane : ನಮಸ್ಕಾರ ಸ್ನೇಹಿತರೇ, ರಾಜ್ಯದ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ರಾಜ್ಯದಾದ್ಯಂತ ಇರುವ ಎಲ್ಲ ರೈತರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಯಾವೆಲ್ಲ ರೈತರು ತಮ್ಮ ಬೆಳೆಗಳಿಗೆ ಈ ವರ್ಷ ಅಂದ್ರೆ 2024 ಬೆಳೆವಿಮೆ ಮಾಡಿಸುತ್ತೀರೋ, ಅವರಿಗೆಲ್ಲ ಕೃಷಿ ಸಚಿವರು ಸಿಹಿ ಸುದ್ದಿಯನ್ನ ಕೊಟ್ಟಿದ್ದಾರೆ. ಬೆಳೆವಿಮೆ ಮಾಡಿಸುತ್ತಿರುವಂತಹ ಮತ್ತು ಈಗಾಗಲೇ ಬೆಳೆವಿಮೆ ಮಾಡಿರುವ ರೈತರು ಕಡ್ಡಾಯವಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ ಇದಾಗಿದ್ದು, ಪ್ರತಿಯೊಬ್ಬ ರೈತರು ಕೂಡ ತಪ್ಪದೇ ನೋಡಿ. ಇದನ್ನೂ ಕೂಡ ಓದಿ … Read more