Bigg Boss Kannada : ಬಿಗ್ ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ಅವರನ್ನು ವಿನಯ್ ಟಾರ್ಗೆಟ್ ಮಾಡಿದ್ದಾರಾ.? ಹೀಗೊಂದು ಪ್ರಶ್ನೆ ವೀಕ್ಷಕರ ವಲಯದಲ್ಲಿ ಮೂಡುವಂತಾಗಿದೆ, ಹೌದು, ಬಿಗ್ ಬಾಸ್ ಮನೆಯಲ್ಲಿ ಪ್ರತಾಪ್ ಟಾರ್ಗೆಟ್ ಆಗುತ್ತಿರುವುದು ಹೊಸದೇನೂ ಅಲ್ಲ. ಈ ಮೊದಲು ಸ್ನೇಹಿತ್ ಗೌಡ ಹಾಗು ತುಕಾಲಿ ಸಂತೋಷ್, ಪ್ರತಾಪ್ ನನ್ನ ಹಿಗ್ಗಾಮುಗ್ಗಾ ಟೀಕೆ ಮಾಡಿದ್ದರು. ಅದನ್ನೆಲ್ಲಾ ಸಹಿಸಿಕೊಂಡಿರುವ ಪ್ರತಾಪ್ ಇದೀಗ ನಿಧಾನವಾಗಿ ವೀಕ್ಷಕರ ಅನುಕಂಪ ಗಿಟ್ಟಿಸತೊಡಗಿದ್ದಾನೆ. ಆದರೆ ಸ್ನೇಹಿತ್ ಹಾಗು ಸಂತು ಅವರಿಂದ ತಪ್ಪಿಸಿಕೊಂಡೆ ಎಂದು ಡ್ರೋನ್ ಪ್ರತಾಪ್ ನಿಟ್ಟುಸಿರು ಬಿಡುವಷ್ಟರಲ್ಲಿ ವಿನಯ್ ಗೌಡ ಪ್ರತಾಪ್ ನನ್ನ ಬೈಯ್ಯುವ ಮೂಲಕ ಅವಮಾನ ಮಾಡಿದ್ದಾರೆ.
ಇದನ್ನೂ ಕೂಡ ಓದಿ : Bigg Boss Kannada : ಬಿಗ್ ಬಾಸ್ ನಲ್ಲಿ ರಾತ್ರೋರಾತ್ರಿ ನಡೆಯಿತು ಲವ್ವಿ ಡವ್ವಿ.! ಸಂಗೀತಾ-ಕಾರ್ತಿಕ್ ಮಾಡಿದ್ದೇನು ನೋಡಿ.?
ಪ್ರತಾಪ್ ಅದೇನು ಹೇಳಿದರೋ ವಿನಯ್ ಗೆ. ಅದನ್ನು ಯಾರು, ಯಾವ ರೀತಿ ಸುದ್ದಿ ಮುಟ್ಟಿಸಿದರೋ, ಏನೋ.! ವಿನಯ್ ಗೌಡ, ಪ್ರತಾಪ್ ಅವರನ್ನು ಹಿಗ್ಗಾಮುಗ್ಗಾ ಬೈದಿದ್ದಾರೆ. ಪ್ರತಾಪ್ ಅವರು, ನಾನು ಆಗೆಲ್ಲಾ ಹೇಳಿಲ್ಲ ಬ್ರೋ.. ನಾನು ಹೇಳಿದ್ದು… ಎನ್ನುತ್ತಿದ್ದಂತೆ ವಿನಯ್ ಪ್ರತಾಪ್ ಮಾತಿಗೆ ಬಾಯಿ ಹಾಕುತ್ತಾ ಪ್ರತಾಪ್ ಸೈಲೆಂಟ್ ಮೂಡ್ ಗೆ ಜಾರುವಂತೆ ಮಾಡಿದ್ದಾರೆ. ಪ್ರತಾಪ್ ಕಿಚನ್ ಗೋಡೆಗೆ ಒರಗಿ ಬೇಸರದಿಂದ ಕುಳಿತಲ್ಲಿಗೆ ಪ್ರೊಮೊ ಕಟ್ ಮುಗಿದಿದೆ.
ಎಲ್ಲರೂ ಅಡುಗೆಮನೆಗೆ ಬಂದು ಏನಾಯಿತು ಎಂದು ವಿಚಾರಿಸುತ್ತಾರೆ. ನೀನು ಎಷ್ಟು ಚೆನ್ನಾಗಿ ಅಡುಗೆ ಮಾಡುತ್ತೀಯ ಎಂದು ನನಗೆ ಗೊತ್ತು ವಿನಯ್ ಅಣ್ಣ ಎಂದು ಹೇಳಿ ಸಹಸ್ಪರ್ಧಿಗಳೊಂದಿಗೆ ಅಳಲು ತೋಡಿಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ವಿನಯ್, ನಾನುಂ ಕಣ್ಣಲ್ಲಿ ಕಣ್ಣಿಟ್ಟು, ಮುಖದ ಮೇಲೆ ಎಲ್ಲವನ್ನು ಹೇಳುತ್ತೇನೆ. ನಾನು ಹಿಂದೆ ಮಾತನಾಡುವ ವ್ಯಕ್ತಿಯಲ್ಲ ಎನ್ನುತ್ತಾರೆ. ಹೀಗೆ ಪ್ರತಾಪ್ ಹಾಗು ವಿನಯ್ ನಡುವೆ ಮಾತಿನ ಚಕಾಮಕಿ ನಡೆಯುತ್ತಿದೆ.
ಇದನ್ನೂ ಕೂಡ ಓದಿ : ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
ನಿನ್ನ ಡ್ರೋನ್ ರೆಕ್ಕೆಪುಕ್ಕ ಕೀಳುತ್ತೇನೆ ಎಂದು ವಿನಯ್ ಅವಾಜ್ ಹಾಕುತ್ತಾರೆ. ವಿನಯ್ ಮಾತಿನಿಂದ ಬೇಸರ ವ್ಯಕ್ತಪಡಿಸುವ ಪ್ರತಾಪ್, ಯಾರೊಂದಿಗೂ ಮಾತನಾಡದದೇ ಒಂದೆಡೆ ಹೋಗಿ ಮೌನವಾಗಿ ಕುಳಿತುಕೊಳ್ಳುತ್ತಾರೆ. ಆದರೆ ಈ ಜಗಳ ಎಲ್ಲಿಗೆ ಹೋಗಿ ಮುಟ್ಟುತ್ತೋ.? ಕಾದುನೋಡಬೇಕು. ನಿಮ್ಮ ಪ್ರಕಾರ ವಿನಯ್ ಹಾಗು ಡ್ರೋನ್ ಪ್ರತಾಪ್ ಇಬ್ಬರಲ್ಲಿ ಯಾರು ನಿಮ್ಮ ನೆಚ್ಚಿನ ಸ್ಪರ್ಧಿ ಎಂದು ಕಾಮೆಂಟ್ ಮಾಡಿ ತಿಳಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Fixed Deposits : ಹೆಚ್ಚು ಬಡ್ದಿ ದುಡ್ಡು ಕೊಡುವ ಪ್ರಮುಖ 7 ಬ್ಯಾಂಕ್ಗಳು, ಎಷ್ಟಿದೆ ಬಡ್ಡಿ ದರ.? ಸಂಪೂರ್ಣ ಮಾಹಿತಿ
- BSNL Freedom Plan : ಕೇವಲ 1 ರೂಪಾಯಿಗೆ 60GB ಡೇಟಾ ಮತ್ತು ಅನ್ಲಿಮಿಟೆಡ್ ಕರೆ ನೀಡುತ್ತಿರುವ ಬಿಎಸ್ಎನ್ಎಲ್!
- ಕೊಪ್ಪಳದಲ್ಲಿ ಅನ್ಯಧರ್ಮೀಯಳನ್ನು ಪ್ರೀತ್ಸಿದ್ದಕ್ಕೆ ಅನಾಹುತ – ಮಸೀದಿ ಎದುರೇ ಕೊಚ್ಚಿ ಕೊ*ಲೆ!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ದರ್ಶನ್ ಥರಾ ನನಗೂ ಬೇಲ್ ಕೊಡಿ – ನೇಹಾ ಕೊಲೆ ಆರೋಪಿ ಫಯಾಜ್ ಮೊರೆ!
- ಕೆಆರ್ಎಸ್ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದೆ ಟಿಪ್ಪು ಸುಲ್ತಾನ್ ಎಂದ ಸಚಿವ ಮಹದೇವಪ್ಪ
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate Today : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಬೆನ್ನಲ್ಲೇ ಪೆನ್ಡ್ರೈವ್ ಹಂಚಿದವರಿಗೆ ಶುರುವಾಯ್ತು ನಡುಕ!
- ನಾಯಿ ಕಚ್ಚಿದ ತಕ್ಷಣ ಇದೊಂದು ಕೆಲಸ ಮಾಡಿದ್ರೆ ಸಾಕು ಜೀವಕ್ಕಾಗೋ ಅಪಾಯ ತಪ್ಪುತ್ತೆ! ವೈದ್ಯರೇ ಸೂಚಿಸಿದ ತಂತ್ರವಿದು
- Joint Account Updates : ಜಂಟಿ ಖಾತೆ ತೆರೆಯಲು ಹೊಸ ನಿಯಮಗಳು, ಜಾಗ್ರತೆ.! ನೀವು ಈ ತಪ್ಪು ಮಾಡಿದ್ರೆ ದೊಡ್ಡ ನಷ್ಟ!
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ – ಯಾವುದೇ ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿ ಇಲ್ಲದೆ ಸಿಗುತ್ತೆ 5 ಲಕ್ಷ ಹಣ ಸಾಲ.!