Ration Card : ನಮಸ್ಕಾರ ಸ್ನೇಹಿತರೇ, ದಿನದಿಂದ ದಿನಕ್ಕೆ ಪಡಿತರ ಚೀಟಿಗೆ(RationCard) ಸಂಬಂಧಪಟ್ಟ ಹಾಗೆ ರಾಜ್ಯದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿದೆ. ಒಂದು ಕಡೆ ಫಲಾನುಭವಿಗಳು ತಮ್ಮ ಬಳಿ ಇರುವಂತಹ ಬಿಪಿಎಲ್(BPL) ರೇಷನ್ ಕಾರ್ಡ್ ನ್ನು ಸರಿಯಾದ ಬಳಕೆಯನ್ನು ಮಾಡಿಕೊಳ್ಳದೆ ಇರುವಂತ ಹಿನ್ನೆಲೆಯಲ್ಲಿ ಸಾಕಷ್ಟು ಜನರ ಪಡಿತರ ಚೀಟಿಗಳನ್ನು ಕಳೆದುಕೊಳ್ಳುತ್ತಿದ್ದಾರೆ.
ರಾಜ್ಯ ಸರ್ಕಾರವು ಅಂತಹ ಬಿಪಿಎಲ್(BPL) ಪಡಿತರ ಚೀಟಿಗಳನ್ನು ಕ್ಯಾನ್ಸಲ್ ಮಾಡಿಸುತ್ತಿದೆ. ಇನ್ನೊಂದು ಕಡೆ ಬಡ ಅರ್ಹ ಫಲಾನುಭವಿಗಳು ಬಿಪಿಎಲ್(BPL) ರೇಷನ್ ಕಾರ್ಡ್ ಗಾಗಿ ಇಷ್ಟು ದಿನಗಳು ಅರ್ಜಿಯನ್ನು ಸಲ್ಲಿಸಿ ಕಾಯುತ್ತಿದ್ದ ಜನರಿಗೆ ಸರ್ಕಾರ ಸಿಹಿಸುದ್ದಿಯನ್ನ ನೀಡಿದ್ದು, ಇನ್ನು ಕೆಲವೇ ದಿನಗಳಲ್ಲಿ ಹೊಸ ಪಡಿತರ ಚೀಟಿಗಳನ್ನ ವಿತರಣೆಯ ಮಾಡಲಾಗುವುದು.
ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿ :-
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಹಲವು ಯಶಸ್ವೀ ಯೋಜನೆಗಳನ್ನ ಬಿಡುಗಡೆ ಮಾಡುತ್ತಿದೆ. ಈ ಎಲ್ಲ ಯೋಜನೆಗಳು ಸಾಮಾನ್ಯರಿಗೆ ಹಾಗೂ ಬಡತನದ ರೇಖೆಗಿಂತ ಕೆಳಗಿರುವಂತ ಹೆಚ್ಚು ಅನುಕೂಲ ಮಾಡಿಕೊಡುವಂತಹ ಯೋಜನೆಯು ಇದಾಗಿದೆ. ಇದರಿಂದಾಗಿ ಯಾರು ಬಿಪಿಎಲ್ ಪಡಿತರ ಚೀಟಿಗಳನ್ನ(Ration Card) ಹೊಂದಿಲ್ಲವೋ, ಅಂತಹವರಿಗೆ ರಾಜ್ಯ ಸರಕಾರದ ಹಲವು ಯಶಸ್ವೀ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಲು ಸಾಧ್ಯವಾಗದೇ ಇರಬಹುದು.
ಹೀಗಾಗಿ ಬಿಪಿಎಲ್ ಪಡಿತರ ಚೀಟಿಗಾಗಿ(Ration Card) ಈಗಾಗಲೇ ಅರ್ಜಿಯನ್ನ ಸಲ್ಲಿಸಿ ಕಾಯುತ್ತಿದ್ದವರಿಗೆ ರಾಜ್ಯ ಸರ್ಕಾರವು ಸಿಹಿಸುದ್ಧಿಯನ್ನ ನೀಡಿದೆ. ಕಳೆದ ಎರಡೂವರೆ ವರ್ಷಗಳಿಂದ ರೇಷನ್ ಕಾರ್ಡ್ ವಿತರಣೆ ಆಗದೇ, ಹಾಗೆ ಉಳಿದಿದ್ದ ಸುಮಾರು ಮೂರು ಲಕ್ಷದಷ್ಟು ಹೊಸ ಪಡಿತರ ಚೀಟಿಗಳನ್ನು ವಿತರಣೆ ಮಾಡವುದಕ್ಕೆ ರಾಜ್ಯ ಸರ್ಕಾರವು ನಿರ್ಧರಿಸಿದೆ. ಇದರಲ್ಲಿ ಬಿಪಿಎಲ್(BPL) ಹಾಗೂ ಎಪಿಎಲ್(APL) ರೇಷನ್ ಕಾರ್ಡ್ ಗಳನ್ನು ಅದನ್ನು ಫಲಾನುಭವಿಗಳಿಗೆ ಅವರ ಆದಾಯಕ್ಕೆ ತಕ್ಕಂತೆಯೇ ಪಡಿತರ ಚೀಟಿಯ ವಿತರಣೆಯನ್ನು ಮಾಡಲಾಗುವುದು.
ಹೊಸ ರೇಷನ್ ಕಾರ್ಡ್(Ration Card)ಗೆ ಅರ್ಜಿ :-
ಇನ್ನು ಹೊಸದಾಗಿಯೇ ಪಡಿತರ ಚೀಟಿಗಳನ್ನು ಪಡೆದುಕೊಳ್ಳಲು ಬಯಸುವವರು ಅರ್ಜಿಯನ್ನ ಸಲ್ಲಿಸಬಹುದು. ಇದರ ಜೊತೆಗೆ ತಿದ್ದುಪಡಿ ಸಹ ಮಾಡಿಕೊಳ್ಳಲು ಕೂಡ ಅವಕಾಶವನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಕ್ಕೆ ಹೋಗಿ ಪಡಿತರ ಚೀಟಿಗೆ ಅರ್ಜಿಯನ್ನ ಸಲ್ಲಿಸಬಹುದು. ಹಾಗೂ ರೇಷನ್ ಕಾರ್ಡ್(Ration Card) ನಲ್ಲಿ ಅಗತ್ಯವಿರುವಂತಹ ನವೀಕರಣವನ್ನು ಕೂಡ ಮಾಡಿಸಿಕೊಳ್ಳಬಹುದು.
ಅರ್ಜಿಯನ್ನು ಸಲ್ಲಿಸಲು ಬೇಕಾದ ದಾಖಲೆಗಳು :-
- ಆಧಾರ್ ಕಾರ್ಡ್,
- ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ,
- ಆಧಾರ್ ಲಿಂಕ್ ಆಗಿರುವಂತ ಮೊಬೈಲ್ ನಂಬರ್,
- ವಿಳಾಸದ ಪುರಾವೆ,
- ಅರ್ಜಿಯನ್ನು ಸಲ್ಲಿಸುವಾಗ ಕುಟುಂಬದ ಎಲ್ಲಾ ಸದಸ್ಯರುಗಳು ಕಡ್ಡಾಯವಾಗಿ ಸೇವಾ ಕೇಂದ್ರಕ್ಕೆ ಹೋಗಬೇಕು ಎನ್ನುವುದನ್ನು ನೆನಪಿಡಬೇಕಾದ ವಿಷಯ.
ಇನ್ನು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ರೇಷನ್ ಕಾರ್ಡ್ ತಿದ್ದುಪಡಿಗೆ ಮಾರ್ಚ್ 9ನೇ ತಾರೀಖಿನಿಂದ ಅವಕಾಶವನ್ನು ಮಾಡಿಕೊಡಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು ನಿಮ್ಮ ಹತ್ತಿರದಲ್ಲಿರುವ ಸೇವಾ ಕೇಂದ್ರದಲ್ಲಿ ಮಾಹಿತಿಯನ್ನು ಪಡೆದುಕೊಂಡು ಸ್ಥಳಕ್ಕೆ ಹೋಗಿ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಪಡಿತರ ಚೀಟಿ ತಿದ್ದುಪಡಿಯನ್ನು ಸಹ ಮಾಡಿಕೊಳ್ಳಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Fixed Deposits : ಹೆಚ್ಚು ಬಡ್ದಿ ದುಡ್ಡು ಕೊಡುವ ಪ್ರಮುಖ 7 ಬ್ಯಾಂಕ್ಗಳು, ಎಷ್ಟಿದೆ ಬಡ್ಡಿ ದರ.? ಸಂಪೂರ್ಣ ಮಾಹಿತಿ
- BSNL Freedom Plan : ಕೇವಲ 1 ರೂಪಾಯಿಗೆ 60GB ಡೇಟಾ ಮತ್ತು ಅನ್ಲಿಮಿಟೆಡ್ ಕರೆ ನೀಡುತ್ತಿರುವ ಬಿಎಸ್ಎನ್ಎಲ್!
- ಕೊಪ್ಪಳದಲ್ಲಿ ಅನ್ಯಧರ್ಮೀಯಳನ್ನು ಪ್ರೀತ್ಸಿದ್ದಕ್ಕೆ ಅನಾಹುತ – ಮಸೀದಿ ಎದುರೇ ಕೊಚ್ಚಿ ಕೊ*ಲೆ!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ದರ್ಶನ್ ಥರಾ ನನಗೂ ಬೇಲ್ ಕೊಡಿ – ನೇಹಾ ಕೊಲೆ ಆರೋಪಿ ಫಯಾಜ್ ಮೊರೆ!
- ಕೆಆರ್ಎಸ್ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದೆ ಟಿಪ್ಪು ಸುಲ್ತಾನ್ ಎಂದ ಸಚಿವ ಮಹದೇವಪ್ಪ
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate Today : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಬೆನ್ನಲ್ಲೇ ಪೆನ್ಡ್ರೈವ್ ಹಂಚಿದವರಿಗೆ ಶುರುವಾಯ್ತು ನಡುಕ!
- ನಾಯಿ ಕಚ್ಚಿದ ತಕ್ಷಣ ಇದೊಂದು ಕೆಲಸ ಮಾಡಿದ್ರೆ ಸಾಕು ಜೀವಕ್ಕಾಗೋ ಅಪಾಯ ತಪ್ಪುತ್ತೆ! ವೈದ್ಯರೇ ಸೂಚಿಸಿದ ತಂತ್ರವಿದು
- Joint Account Updates : ಜಂಟಿ ಖಾತೆ ತೆರೆಯಲು ಹೊಸ ನಿಯಮಗಳು, ಜಾಗ್ರತೆ.! ನೀವು ಈ ತಪ್ಪು ಮಾಡಿದ್ರೆ ದೊಡ್ಡ ನಷ್ಟ!
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ – ಯಾವುದೇ ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿ ಇಲ್ಲದೆ ಸಿಗುತ್ತೆ 5 ಲಕ್ಷ ಹಣ ಸಾಲ.!
- Gold Rate : ಚಿನ್ನ ಖರೀದಿಗೆ ಇದೇ ಒಳ್ಳೆಯ ಟೈಮಾ.? ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಣ್ಣ ರೈತರಿಗೆ ಗುಡ್ ನ್ಯೂಸ್ | 2 ಎಕರೆಗಿಂತ ಕಡಿಮೆ ಜಮೀನು ಇದ್ದವರಿಗೆ | ₹10000 ಹಣ ಉಚಿತ!
- eShram card benefits : ಈ ಶ್ರಮ್ ಕಾರ್ಡ್ ಇದ್ದವರಿಗೆ ಬಂಪರ್ | ಪ್ರತಿ ತಿಂಗಳಿಗೆ ₹ 3000 ಸಾವಿರ ಹಣ
- Property Sale : ಜಮೀನು, ಮನೆ, ಪ್ಲಾಟ್ ಯಾವುದೇ ಆಸ್ತಿ ಮಾರಾಟ – ಖರೀದಿಗೆ ರಾತ್ರೋರಾತ್ರಿ ಹೊಸ ರೂಲ್ಸ್
- Jan Samarth Portal : ಸಾಲಕ್ಕಾಗಿ ಜನ್ ಸಮರ್ಥ ಪೋರ್ಟಲ್ ನಲ್ಲಿ ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.? ನೋಡಿ
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ