Labour Card Scholarship : ನಮಸ್ಕಾರ ಸ್ನೇಹಿತರೇ, ಶಾಲಾ-ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಶಿಕ್ಷಣಕ್ಕಾಗಿ ನೆರವಾಗಲು ಕರ್ನಾಟಕ ಸರ್ಕಾರದಿಂದ ನೀಡಲಾಗುವ ಶೈಕ್ಷಣಿಕ ಧನ ಸಹಾಯ ಅಂದ್ರೆ ವಿದ್ಯಾರ್ಥಿವೇತನವನ್ನ (Labour Card Scholarship 2024) ಹೇಗೆ ಅರ್ಜಿ ಸಲ್ಲಿಸುವುದು..? ಎನ್ನುವುದರ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣ ಮಾಹಿತಿ ನೀಡಲಾಗಿದೆ.
ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ(Labour Card Scholarship 2024) ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯ ಪ್ರಯೋಜನ ಪಡೆಯಲು ಏನೆಲ್ಲಾ ಅರ್ಹತೆಗಳಿರಬೇಕು? ಹೇಗೆ ಅರ್ಜಿ ಸಲ್ಲಿಸುವುದು.? ಎಷ್ಟು ಶೈಕ್ಷಣಿಕ ಧನ ಸಹಾಯ ನೀಡಲಾಗುತ್ತದೆ.? ಎನ್ನುವ ಸಂಪೂರ್ಣ ವಿವರಗಳನ್ನು ಈ ಲೇಖನದಲ್ಲಿ ನೀಡಲಾಗಿದೆ. ನೀವು ಸಂಪೂರ್ಣವಾಗಿ ಓದಿ. ಸರ್ಕಾರದ ಈ ಯೋಜನೆಯ ಪ್ರಯೋಜನವನ್ನ ಪ್ರತಿಯೊಬ್ಬ ವಿದ್ಯಾರ್ಥಿ ಕೂಡ ಪಡೆಯುವಂತಾಗಲಿ.
ಲೇಬರ್ ಕಾರ್ಡ್ ಸ್ಕಾಲರ್ಷಿಪ್ (Labour Card Scholarship 2024) :-
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಹಲವಾರು ಉತ್ತಮ ಯೋಜನೆಗಳನ್ನು ಜಾರಿಗೆ ತಂದಿದೆ. ನೊಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕಲಿಕಾ ಭಾಗ್ಯ(Kalika Bhagya Scholarship) ಯೋಜನೆಯ ಮೂಲಕ ಶೈಕ್ಷಣಿಕ ಧನ ಸಹಾಯ ಅಂದ್ರೆ ವಿದ್ಯಾರ್ಥಿವೇತನವನ್ನು ನೀಡಿ ಪ್ರೋತ್ಸಾಹಿಸುತ್ತಿದೆ.
ಕಲಿಕಾ ಭಾಗ್ಯ ಯೋಜನೆಗೆ(Kalika Bhagya Scholarship) ನೀವು ಅರ್ಜಿ ಸಲ್ಲಿಸಬೇಕೆ? ನೀವು ಕೂಡ ನೊಂದಾಯಿತ ಕಟ್ಟಡ ಕಾರ್ಮಿಕರೆ.? ಹಾಗಿದ್ದರೆ ಇಲ್ಲಿದೆ ನಿಮಗೆ ಗುಡ್ ನ್ಯೂಸ್. ಈ ಕಲಿಕಾ ಭಾಗ್ಯ ಯೋಜನೆಗೆ(Kalika Bhagya Scholarship) ಅರ್ಜಿ ಸಲ್ಲಿಸಲು ಏನೆಲ್ಲಾ ದಾಖಲೆಗಳು ಬೇಕಾಗುತ್ತವೆ ನೋಡೋಣ.
ಕರ್ನಾಟಕ ಸರ್ಕಾರವು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯವನ್ನು(Kalika Bhagya Scholarship) ಪ್ರತಿ ವರ್ಷ ನೀಡಲಾಗುತ್ತಿದೆ. ಅರ್ಹ ಫಲಾನುಭವಿ ವಿದ್ಯಾರ್ಥಿಗಳು ಶೈಕ್ಷಣಿಕ ಧನ ಸಹಾಯವನ್ನ ಪಡೆದುಕೊಳ್ಳಬಹುದು.
ಶೈಕ್ಷಣಿಕ ಧನ ಸಹಾಯವನ್ನು ಪಡೆಯಲು ಎಲ್ಲಾ ಅರ್ಹ ಫಲಾನುಭವಿ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (SSP) ಮೂಲಕ ಆನ್ಲೈನ್ ನಲ್ಲಿಯೇ ಅರ್ಜಿ ಸಲ್ಲಿಸಬಹುದು. 2024-25 ನೇ ಸಾಲಿಗಾಗಿ ಈಗಾಗಲೇ ಎಸ್ಎಸ್ ಪಿ(SSP) ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ಪುನಃ ಅರ್ಜಿಯನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಲೇಬರ್ ಕಾರ್ಡ್ ಸ್ಕಾಲರ್ಷಿಪ್ (Labour Card Scholarship 2024)
ಬೇಕಾಗುವ ದಾಖಲೆಗಳು :-
- ವಿದ್ಯಾರ್ಥಿಯ ಆಧಾರ್ ಕಾರ್ಡ್ ಸಂಖ್ಯೆ
- ಸ್ಪೂಡೆಂಟ್ ಐಡಿ
- ವ್ಯಾಸಂಗ ಪ್ರಮಾಣ ಪತ್ರ
- ನೋಂದಣಿದಾರರು ಮತ್ತು ಅವರ ಪತಿ ಅಥವಾ ಪತ್ನಿಯ ಆಧಾರ್ ಕಾರ್ಡ್ ಪ್ರತಿ
- ಮಂಡಳಿಯಿಂದ ನೀಡಲಾದ ನೋಂದಣಿ ಕಾರ್ಡ್
- ಉದ್ಯೋಗ ದೃಢೀಕರಣ ಪತ್ರ ಮತ್ತು ಸ್ವಯಂ ದೃಢೀಕರಣ ಪತ್ರ
- ನೋಂದಣಿದಾರರ ಬ್ಯಾಂಕ್ ಖಾತೆಯ ವಿವರ
ಅರ್ಹ ಫಲಾನುಭವಿ ವಿದ್ಯಾರ್ಥಿಗಳು ಅಗತ್ಯ ದಾಖಲೆಯನ್ನು ಒದಗಿಸಿ ಕಲಿಕಾ ಭಾಗ್ಯ(Kalika Bhagya Scholarship) ಯೋಜನೆಯ ಪ್ರಯೋಜನವನ್ನ ಪಡೆದುಕೊಳ್ಳಬಹುದು.
ಪ್ರಮುಖ ಆನ್ ಲೈನ್ ಲಿಂಕ್ಗಳು :-
ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್ : Apply ಮಾಡಿ
ಅಧೀಕೃತ ವೆಬ್ ಸೈಟ್ : karbwwb.karnataka.gov.in, ssp.postmatric.karnataka.gov.in
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Fixed Deposits : ಹೆಚ್ಚು ಬಡ್ದಿ ದುಡ್ಡು ಕೊಡುವ ಪ್ರಮುಖ 7 ಬ್ಯಾಂಕ್ಗಳು, ಎಷ್ಟಿದೆ ಬಡ್ಡಿ ದರ.? ಸಂಪೂರ್ಣ ಮಾಹಿತಿ
- BSNL Freedom Plan : ಕೇವಲ 1 ರೂಪಾಯಿಗೆ 60GB ಡೇಟಾ ಮತ್ತು ಅನ್ಲಿಮಿಟೆಡ್ ಕರೆ ನೀಡುತ್ತಿರುವ ಬಿಎಸ್ಎನ್ಎಲ್!
- ಕೊಪ್ಪಳದಲ್ಲಿ ಅನ್ಯಧರ್ಮೀಯಳನ್ನು ಪ್ರೀತ್ಸಿದ್ದಕ್ಕೆ ಅನಾಹುತ – ಮಸೀದಿ ಎದುರೇ ಕೊಚ್ಚಿ ಕೊ*ಲೆ!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ದರ್ಶನ್ ಥರಾ ನನಗೂ ಬೇಲ್ ಕೊಡಿ – ನೇಹಾ ಕೊಲೆ ಆರೋಪಿ ಫಯಾಜ್ ಮೊರೆ!
- ಕೆಆರ್ಎಸ್ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದೆ ಟಿಪ್ಪು ಸುಲ್ತಾನ್ ಎಂದ ಸಚಿವ ಮಹದೇವಪ್ಪ
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate Today : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಬೆನ್ನಲ್ಲೇ ಪೆನ್ಡ್ರೈವ್ ಹಂಚಿದವರಿಗೆ ಶುರುವಾಯ್ತು ನಡುಕ!
- ನಾಯಿ ಕಚ್ಚಿದ ತಕ್ಷಣ ಇದೊಂದು ಕೆಲಸ ಮಾಡಿದ್ರೆ ಸಾಕು ಜೀವಕ್ಕಾಗೋ ಅಪಾಯ ತಪ್ಪುತ್ತೆ! ವೈದ್ಯರೇ ಸೂಚಿಸಿದ ತಂತ್ರವಿದು
- Joint Account Updates : ಜಂಟಿ ಖಾತೆ ತೆರೆಯಲು ಹೊಸ ನಿಯಮಗಳು, ಜಾಗ್ರತೆ.! ನೀವು ಈ ತಪ್ಪು ಮಾಡಿದ್ರೆ ದೊಡ್ಡ ನಷ್ಟ!
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ – ಯಾವುದೇ ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿ ಇಲ್ಲದೆ ಸಿಗುತ್ತೆ 5 ಲಕ್ಷ ಹಣ ಸಾಲ.!
- Gold Rate : ಚಿನ್ನ ಖರೀದಿಗೆ ಇದೇ ಒಳ್ಳೆಯ ಟೈಮಾ.? ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಣ್ಣ ರೈತರಿಗೆ ಗುಡ್ ನ್ಯೂಸ್ | 2 ಎಕರೆಗಿಂತ ಕಡಿಮೆ ಜಮೀನು ಇದ್ದವರಿಗೆ | ₹10000 ಹಣ ಉಚಿತ!
- eShram card benefits : ಈ ಶ್ರಮ್ ಕಾರ್ಡ್ ಇದ್ದವರಿಗೆ ಬಂಪರ್ | ಪ್ರತಿ ತಿಂಗಳಿಗೆ ₹ 3000 ಸಾವಿರ ಹಣ
- Property Sale : ಜಮೀನು, ಮನೆ, ಪ್ಲಾಟ್ ಯಾವುದೇ ಆಸ್ತಿ ಮಾರಾಟ – ಖರೀದಿಗೆ ರಾತ್ರೋರಾತ್ರಿ ಹೊಸ ರೂಲ್ಸ್
- Jan Samarth Portal : ಸಾಲಕ್ಕಾಗಿ ಜನ್ ಸಮರ್ಥ ಪೋರ್ಟಲ್ ನಲ್ಲಿ ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.? ನೋಡಿ
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ