ಜಸ್ಟ್ ಕನ್ನಡ : ‘ಕ್ರಾಂತಿ’ ಸಿನಿಮಾ ಇನ್ನೂ ಕೂಡ ಕಲೆಕ್ಷನ್ ಅನ್ನ ಮತ್ತು ಹೊಸ ದಾಖಲೆಗಳನ್ನ ಬರೆಯುವುದನ್ನ ನಿಲ್ಲಿಸುತ್ತಾನೆ ಇಲ್ಲ ಅಂತಾನೆ ಹೇಳಬಹುದು. ಹೌದು, ‘ಕ್ರಾಂತಿ’ ಸಿನಿಮಾ ಒಂದು ಹೊಸ ಚರಿತ್ರೆ ಯನ್ನು ಭಾರತದಲ್ಲಿ ಯಾವ ಸಿನಿಮಾ ಮಾಡದೇ ಇರುವಂತಹ ಒಂದು ಹೊಸ ಚರಿತ್ರೆ ಯನ್ನು ‘ಕ್ರಾಂತಿ’ ಸಿನಿಮಾ ಮಾಡಿದೆ. ಅದೇನು ಅಂದ್ರೆ ಪ್ಯಾನ್ ಇಂಡಿಯಾ ಸಿನಿಮಾಗಳು ಸಾಮಾನ್ಯವಾಗಿ ಕಡಿಮೆ ಸಮಯದಲ್ಲಿ ಅತೀ ಹೆಚ್ಚು ಟಿಕೆಟ್ ಗಳು ಸೋಲ್ಡ್ ಔಟ್ ಆಗ್ತವೆ, ಆದರೆ ಒಂದು ಭಾಷೆಯ ಸಿನಿಮಾ ಮೂರು ಗಂಟೆಯಲ್ಲಿಯೇ 25,000 ಸಾವಿರ ಟಿಕೆಟ್ ಗಳು ಸೋಲ್ಡ್ ಔಟ್ ಆಗಿರುವುದು ಇದೇ ಮೊದಲನೇ ಬಾರಿಗೆ. ಭಾರತದ BOOK MY SHOW ಇತಿಹಾಸದಲ್ಲಿ ಇದೇ ಮೊದಲು ಅಂತ ತಿಳಿದು ಬರುತ್ತಾ ಇದೆ.

ಇದನ್ನೂ ಓದಿ :- ಭಾರತದ ದೊಡ್ಡ ಶ್ರೀಮಂತನ ಮಗ ಬೇಕರಿಯಲ್ಲಿ ಕೆಲಸ ಮಾಡಲು ಕಾರಣ
ಅಂದರೆ ಕೇವಲ ಮೂರು ಗಂಟೆಯಲ್ಲಿಯೇ 25,000 ಸಾವಿರಕ್ಕಿಂತ ಅಧಿಕವಾಗಿ ಟಿಕೆಟ್ ಗಳು ಭಾರತದ BOOK MY SHOW ಆಪ್ ನಲ್ಲಿ ಸೋಲ್ಡ್ ಔಟ್ ಆಗಿದೆ. ‘ಕ್ರಾಂತಿ’ ಸಿನಿಮಾ ರಿಲೀಸ್ ಆಗುವುದಕ್ಕೆ ಮೊದಲು ಹಾಗೂ ನಂತರ ಅಭಿಮಾನಿಗಳು ಇಷ್ಟೊಂದು ರೀತಿಯಲ್ಲಿ ಸಿನಿಮಾವನ್ನ ಅದ್ಧೂರಿಯಾಗಿ ಭರ ಮಾಡಿಕೊಳ್ಳುತ್ತಿದ್ದಾರೆ. ಇನ್ನು ‘ಕ್ರಾಂತಿ’ ಸಿನಿಮಾ ರಿಲೀಸ್ ಆದ ನಂತರ ಯಾವ ರೀತಿ ಇರುತ್ತೆ, ಅಭಿಮಾನಿಗಳು ಯಾವ ರೀತಿ ಹಬ್ಬಮಾಡುತ್ತಾರೆ ಅನ್ನುವುದನ್ನುಕಾದು ನೋಡಬೇಕಿದೆ. ಏನೇ ಆಗಲಿ ಭಾರತದ ಇತಿಹಾಸದಲ್ಲಿ ಒಂದು ದಾಖಲೆಯನ್ನು ಬರೆದಿರುವುದಂತೂ ಒಂದು ಹೆಮ್ಮೆಯ ವಿಚಾರ.
ಕೇವಲ ಮೂರು ಗಂಟೆಯಲ್ಲಿಯೇ 25,000 ಸಾವಿರ ಟಿಕೆಟ್ ಸೇಲ್ ಆಗುವುದು ಅಥವಾ ಬುಕ್ ಆಗುವುದು ಅಂತ ಅಂದ್ರೆ ತಮಾಷೆಯ ವಿಷಯವೇ ಅಲ್ಲ. ಇದು ಕೇವಲ ‘ದರ್ಶನ್’ ಅವರ ಅಭಿಮಾನಿಗಳಿಂದ ಮಾತ್ರ ಸಾಧ್ಯ. ‘ದರ್ಶನ್’ ಅವರಿಂದ ಮಾತ್ರ ಸಾಧ್ಯ ಅಂತಾನೆ ಹೇಳಬಹುದು. ಇದರಿಂದಾನೆ ಗೊತ್ತಾಗುತ್ತೆ ನಿಜವಾದ ಬಾಕ್ಸ್ ಆಫೀಸ್ ಸುಲ್ತಾನ ಯಾರು ಅಂತ. ಬಾಕ್ಸ್ ಆಫೀಸ್ ಸುಲ್ತಾನ ಅಂತ ಹೆಸರಿಗೆ ಹೇಳಿ ಮಾಡಿಸಿದಂತಹ ಹೀರೋ ಅಂದ್ರೆ ಅದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಅಂತ ಹೇಳಬಹುದು.
ಇದನ್ನೂ ಓದಿ :- ನಾನು ‘ಯಶ್’ ತಂಗಿ ಎಂದು ದೀಪಿಕಾ ದಾಸ್ ಎಲ್ಲಿಯೂ ಹೇಳಲ್ಲಾ ಯಾಕೆ ಗೊತ್ತಾ.?

ಯಾಕೆಂದರೆ, ಪ್ಯಾನ್ ಇಂಡಿಯಾ ಸಿನಿಮಾ ‘ಕೆಜಿಎಫ್’ ಬಂದ ನಂತರ ‘ರಾಕಿಂಗ್ ಸ್ಟಾರ್ ಯಶ್’ ರವರು ಕಲೆಕ್ಷನ್ ಅಲ್ಲಿ ಬಾಕ್ಸ್ ಆಫೀಸ್ ಸುಲ್ತಾನ ಅಂತ ಹೊಂಬಾಳೆ ಫಿಲಂಸ್ ಅವರು ಕರೆದಿರಬಹುದು, ಆದರೆ ಈಗಲೂ ಕೂಡ ಕನ್ನಡ ಚಿತ್ರರಂಗದಲ್ಲಿ ಅತೀ ಹೆಚ್ಚು ಯಶಸ್ಸು ಮಾಡಿರುವಂತಹ ಕನ್ನಡ ಸಿನಿಮಾಗಳಲ್ಲಿ ನೋಡುವುದಾದರೆ ಅದರಲ್ಲಿ ಪ್ರಮುಖವಾಗಿ ಇರುವಂತಹದ್ದು ‘ದರ್ಶನ್’ ಅವರ ಸಿನಿಮಾಗಳೇ ಹೆಚ್ಚಾಗಿದೆ ಅನ್ನುವುದು ಅಭಿಮಾನಿಗಳ ವಾದ. ಏನೇ ಆಗಲಿ ‘ಸ್ಟಾರ್ ವಾರ್’ ಬಿಟ್ಟು ನಮ್ಮ ಕನ್ನಡ ಸಿನಿಮಾವನ್ನು ಎಲ್ಲರೂ ನೋಡಿ ಪ್ರೋತ್ಸಾಹಿಸಿ. ಕನ್ನಡ ಚಿತ್ರರಂಗದ ಹಿರಿಮೆ ಜಗತ್ತಿನಾದ್ಯಂತ ಪಸರಿಸಲಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ' ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ.
- Fixed Deposits : ಹೆಚ್ಚು ಬಡ್ದಿ ದುಡ್ಡು ಕೊಡುವ ಪ್ರಮುಖ 7 ಬ್ಯಾಂಕ್ಗಳು, ಎಷ್ಟಿದೆ ಬಡ್ಡಿ ದರ.? ಸಂಪೂರ್ಣ ಮಾಹಿತಿ
- BSNL Freedom Plan : ಕೇವಲ 1 ರೂಪಾಯಿಗೆ 60GB ಡೇಟಾ ಮತ್ತು ಅನ್ಲಿಮಿಟೆಡ್ ಕರೆ ನೀಡುತ್ತಿರುವ ಬಿಎಸ್ಎನ್ಎಲ್!
- ಕೊಪ್ಪಳದಲ್ಲಿ ಅನ್ಯಧರ್ಮೀಯಳನ್ನು ಪ್ರೀತ್ಸಿದ್ದಕ್ಕೆ ಅನಾಹುತ – ಮಸೀದಿ ಎದುರೇ ಕೊಚ್ಚಿ ಕೊ*ಲೆ!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ದರ್ಶನ್ ಥರಾ ನನಗೂ ಬೇಲ್ ಕೊಡಿ – ನೇಹಾ ಕೊಲೆ ಆರೋಪಿ ಫಯಾಜ್ ಮೊರೆ!
- ಕೆಆರ್ಎಸ್ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದೆ ಟಿಪ್ಪು ಸುಲ್ತಾನ್ ಎಂದ ಸಚಿವ ಮಹದೇವಪ್ಪ
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate Today : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಬೆನ್ನಲ್ಲೇ ಪೆನ್ಡ್ರೈವ್ ಹಂಚಿದವರಿಗೆ ಶುರುವಾಯ್ತು ನಡುಕ!
- ನಾಯಿ ಕಚ್ಚಿದ ತಕ್ಷಣ ಇದೊಂದು ಕೆಲಸ ಮಾಡಿದ್ರೆ ಸಾಕು ಜೀವಕ್ಕಾಗೋ ಅಪಾಯ ತಪ್ಪುತ್ತೆ! ವೈದ್ಯರೇ ಸೂಚಿಸಿದ ತಂತ್ರವಿದು
- Joint Account Updates : ಜಂಟಿ ಖಾತೆ ತೆರೆಯಲು ಹೊಸ ನಿಯಮಗಳು, ಜಾಗ್ರತೆ.! ನೀವು ಈ ತಪ್ಪು ಮಾಡಿದ್ರೆ ದೊಡ್ಡ ನಷ್ಟ!
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ – ಯಾವುದೇ ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿ ಇಲ್ಲದೆ ಸಿಗುತ್ತೆ 5 ಲಕ್ಷ ಹಣ ಸಾಲ.!
- Gold Rate : ಚಿನ್ನ ಖರೀದಿಗೆ ಇದೇ ಒಳ್ಳೆಯ ಟೈಮಾ.? ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಣ್ಣ ರೈತರಿಗೆ ಗುಡ್ ನ್ಯೂಸ್ | 2 ಎಕರೆಗಿಂತ ಕಡಿಮೆ ಜಮೀನು ಇದ್ದವರಿಗೆ | ₹10000 ಹಣ ಉಚಿತ!
- eShram card benefits : ಈ ಶ್ರಮ್ ಕಾರ್ಡ್ ಇದ್ದವರಿಗೆ ಬಂಪರ್ | ಪ್ರತಿ ತಿಂಗಳಿಗೆ ₹ 3000 ಸಾವಿರ ಹಣ
- Property Sale : ಜಮೀನು, ಮನೆ, ಪ್ಲಾಟ್ ಯಾವುದೇ ಆಸ್ತಿ ಮಾರಾಟ – ಖರೀದಿಗೆ ರಾತ್ರೋರಾತ್ರಿ ಹೊಸ ರೂಲ್ಸ್
- Jan Samarth Portal : ಸಾಲಕ್ಕಾಗಿ ಜನ್ ಸಮರ್ಥ ಪೋರ್ಟಲ್ ನಲ್ಲಿ ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.? ನೋಡಿ
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ
- Donkey Milk : ಕತ್ತೆ ಹಾಲು ಒಂದು ಲೀಟರ್ಗೆ ₹5,000/-..? ಕತ್ತೆ ಹಾಲು ಏಕೆ ಇಷ್ಟೊಂದು ದುಬಾರಿ.? ಕತ್ತೆ ಹಾಲಿನ ಉಪಯೋಗವೇನು.?
- Gold Rate : ಇಂದಿನ ಗೋಲ್ಡ್ ರೇಟ್ ಇಳಿಕೆ ಕಂಡಿದೆಯಾ.? ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನದ ಬೆಲೆ.?
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!