Darshan । ಡಿ ಬಾಸ್ ಗತ್ತು ಹಿಂದಿ – ಇಂಗ್ಲಿಷ್ ಚಾನೆಲ್ ಗೂ ಗೊತ್ತು! । ದರ್ಶನ್ ಬರ್ತ್ ಡೇ ಕನ್ನಡ ಮೀಡಿಯಾದಲ್ಲಿ ಬ್ಯಾನ್!
ಚಾಲೆಂಜಿಂಗ್ ಸ್ಟಾರ್ ದರ್ಶನ್(Darshan) ಅವರನ್ನ ಕನ್ನಡ ಮಾಧ್ಯಮಗಳು ಬ್ಯಾನ್ ಮಾಡಿರೋ ವಿಚಾರ ನಿಮಗೆಲ್ಲ ಗೊತ್ತಿರುವಂತಹದ್ದು. ಯಾವುದೋ ಒಂದು ಆಡಿಯೋದ ವಿಚಾರವಾಗಿ ದರ್ಶನ್ ಅವರ ನ್ಯೂಸ್ ಅನ್ನ ನಾವು ಯಾವುದೇ ಕಾರಣಕ್ಕೂ ಪ್ರಸಾರ ಮಾಡುವುದಿಲ್ಲ ಅಂತ ಕನ್ನಡ ಮಾಧ್ಯಮಗಳು ಹೇಳಿದ್ದವು. ಆದರೆ ದರ್ಶನ್ ಅವರ ಅಭಿಮಾನಿಗಳ ಬಳಗ ಅವರ ಕ್ರಾಂತಿ ಸಿನಿಮಾವನ್ನ ಪ್ರೀತಿಯಿಂದ ಬರಮಾಡಿಕೊಂಡು ನೂರು ಕೋಟಿ ಕ್ಲಬ್ ಸೇರುವಂತೆ ಮಾಡಿದ್ದಾರೆ. ಇದರ ಜೊತೆ ದರ್ಶನ್ ಅವರ ಹುಟ್ಟುಹಬ್ಬಕ್ಕೂ ಸಹ ದರ್ಶನ್ ಅವರ ಅಭಿಮಾನಿಗಳು ಅವರ ಮನೆ ಹತ್ತಿರ ಹೋಗುವುದರ ಮೂಲಕ ದರ್ಶನ್ ಅವರ ಮಾತು ತಪ್ಪದೇ ಅವರು ಹೇಳಿದ ರೀತಿಯಲ್ಲೇ ದರ್ಶನ್ ಅವರಿಗೆ ಶುಭಕೋರಿ ಬಂದಿದ್ದಾರೆ.
ಇದನ್ನೂ ಕೂಡ ಓದಿ : Darshan Thoogudeepa, (ದರ್ಶನ್) ಅವರ ಹಿಟ್ ಹಾಗು ಫ್ಲಾಪ್ ಸಿನಿಮಾಗಳು (2002-2023) | Darshan Hit and Flop Movies

ಮುಂದೆಲ್ಲ ದರ್ಶನ್ ಅವರ ಹುಟ್ಟುಹಬ್ಬ ಬಂದ್ರೆ ಕನ್ನಡ ಮಾಧ್ಯಮದವರು ದರ್ಶನ್ ಅವರ ಮನೆ ಮುಂದೆ ಹೋಗಿ ಕಾಯುತ್ತ ಇದ್ದರು. ಆದರೆ ಈ ಬಾರಿ ಯಾವುದೇ ಕನ್ನಡ ಮಾಧ್ಯಮಗಳು ಬಂದಿಲ್ಲ. ಆದರೆ ಡಿ ಬಾಸ್ ಅವರ ಗತ್ತು ಆಂಗ್ಲ ಮಾಧ್ಯಮಕ್ಕೆ ಗೊತ್ತು. ಇವರು ದರ್ಶನ್ ಅವರ ಮನೆಯ ಹತ್ತಿರ ದರ್ಶನ್ ಅವರ ಹುಟ್ಟುಹಬ್ಬದ ದಿನ ಲೈವ್ ವಿಡಿಯೋ ಮಾಡುವುದರ ಮೂಲಕ ತಮ್ಮ ಚಾನೆಲ್ ನಲ್ಲಿ ಪ್ರಸಾರ ಮಾಡಿದ್ದಾರೆ. ದರ್ಶನ್ ಅವರ ಮನೆಯ ಮುಂದೆ ಪ್ರತಿಷ್ಠಿತ ನ್ಯೂಸ್ ಚಾನೆಲ್ ಗಳಾದ ಇಂಡಿಯಾ ಟುಡೇ, ಆಜ್ ತಕ್, ಈ ಎರಡು ಸಂಸ್ಥೆಗಳ ರಿಪೋರ್ಟ್ ಗಳ ಓಬಿ ವ್ಯಾನ್ ನಿಂತಿತ್ತು. ಈ ಓಬಿ ವ್ಯಾನ್ ಕೇವಲ ಲೈವ್ ಟೆಲಿಕಾಸ್ಟ್ ಗೆ ಬಳಸಲಾಗುತ್ತದೆ.
ಆದರೆ ದರ್ಶನ್ ಅವರ ಹುಟ್ಟುಹಬ್ಬವನ್ನ ಲೈವ್ ಟೆಲಿಕಾಸ್ಟ್ ಮಾಡುವುದರ ಮೂಲಕ ದರ್ಶನ್ ಅವರಿಗೆ ಕಾಯುತ್ತ ನಿಂತಿತ್ತು. ಇದರಲ್ಲೇ ತಿಳಿಯುತ್ತೆ ದರ್ಶನ್ ಅವರ ಮಹತ್ವ, ಅವರ ವ್ಯಕ್ತಿತ್ವ ಎಂತಹದ್ದು ಎಂದು. ಈ ಆಂಗ್ಲ ಮಾಧ್ಯಮ ಕೇವಲ ದರ್ಶನ್ ಅವರ ಹುಟ್ಟುಹಬ್ಬದ ಬಗ್ಗೆ ಮಾತ್ರ ಪ್ರಸಾರ ಮಾಡುತ್ತಿಲ್ಲ ಬದಲಾಗಿ ಅವರ ಸಿನಿಮಾದ ಬಗ್ಗೆಯೂ ಸಹ ಪ್ರಸಾರ ಮಾಡುತ್ತಿದ್ದಾರೆ. ನಮ್ಮ ಕನ್ನಡ ನಟನ ಹುಟ್ಟುಹಬ್ಬವನ್ನ ಪರ ಭಾಷೆಯ ಚಾನೆಲ್ ಗಳು ಪ್ರಸಾರ ಮಾಡಿರುವುದು ನೋಡಿದರೆ ಖುಷಿ ಹಾಗು ಹೆಮ್ಮೆಯ ವಿಚಾರ. ಆಂಗ್ಲ ಮಾಧ್ಯಮಗಳು ದರ್ಶನ್ ಅವರ ಹುಟ್ಟುಹಬ್ಬವನ್ನ ಲೈವ್ ಟೆಲಿಕಾಸ್ಟ್ ಮಾಡಿದ್ದು ನಿಮಗೆ ಹೇಗೆ ಅನಿಸಿತು ಎಂದು ಕಾಮೆಂಟ್ ಮಾಡಿ ತಿಳಿಸಿ.
ಇದನ್ನೂ ಕೂಡ ಓದಿ : ರಾತ್ರಿಪೂರ್ತಿ ಯಾರಿಗೂ ತಿಳಿಯದಂತೆ ರಸ್ತೆಯಲ್ಲೇ ಕೂತಿದ್ದ ಪುನೀತ್! ಅಷ್ಟಕ್ಕೂ ಅವತ್ತು ಏನಾಗಿತ್ತು ಗೊತ್ತಾ.? | Puneeth Rajkumar

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Fixed Deposits : ಹೆಚ್ಚು ಬಡ್ದಿ ದುಡ್ಡು ಕೊಡುವ ಪ್ರಮುಖ 7 ಬ್ಯಾಂಕ್ಗಳು, ಎಷ್ಟಿದೆ ಬಡ್ಡಿ ದರ.? ಸಂಪೂರ್ಣ ಮಾಹಿತಿ
- BSNL Freedom Plan : ಕೇವಲ 1 ರೂಪಾಯಿಗೆ 60GB ಡೇಟಾ ಮತ್ತು ಅನ್ಲಿಮಿಟೆಡ್ ಕರೆ ನೀಡುತ್ತಿರುವ ಬಿಎಸ್ಎನ್ಎಲ್!
- ಕೊಪ್ಪಳದಲ್ಲಿ ಅನ್ಯಧರ್ಮೀಯಳನ್ನು ಪ್ರೀತ್ಸಿದ್ದಕ್ಕೆ ಅನಾಹುತ – ಮಸೀದಿ ಎದುರೇ ಕೊಚ್ಚಿ ಕೊ*ಲೆ!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ದರ್ಶನ್ ಥರಾ ನನಗೂ ಬೇಲ್ ಕೊಡಿ – ನೇಹಾ ಕೊಲೆ ಆರೋಪಿ ಫಯಾಜ್ ಮೊರೆ!
- ಕೆಆರ್ಎಸ್ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದೆ ಟಿಪ್ಪು ಸುಲ್ತಾನ್ ಎಂದ ಸಚಿವ ಮಹದೇವಪ್ಪ
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate Today : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಬೆನ್ನಲ್ಲೇ ಪೆನ್ಡ್ರೈವ್ ಹಂಚಿದವರಿಗೆ ಶುರುವಾಯ್ತು ನಡುಕ!
- ನಾಯಿ ಕಚ್ಚಿದ ತಕ್ಷಣ ಇದೊಂದು ಕೆಲಸ ಮಾಡಿದ್ರೆ ಸಾಕು ಜೀವಕ್ಕಾಗೋ ಅಪಾಯ ತಪ್ಪುತ್ತೆ! ವೈದ್ಯರೇ ಸೂಚಿಸಿದ ತಂತ್ರವಿದು
- Joint Account Updates : ಜಂಟಿ ಖಾತೆ ತೆರೆಯಲು ಹೊಸ ನಿಯಮಗಳು, ಜಾಗ್ರತೆ.! ನೀವು ಈ ತಪ್ಪು ಮಾಡಿದ್ರೆ ದೊಡ್ಡ ನಷ್ಟ!
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ – ಯಾವುದೇ ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿ ಇಲ್ಲದೆ ಸಿಗುತ್ತೆ 5 ಲಕ್ಷ ಹಣ ಸಾಲ.!
- Gold Rate : ಚಿನ್ನ ಖರೀದಿಗೆ ಇದೇ ಒಳ್ಳೆಯ ಟೈಮಾ.? ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಣ್ಣ ರೈತರಿಗೆ ಗುಡ್ ನ್ಯೂಸ್ | 2 ಎಕರೆಗಿಂತ ಕಡಿಮೆ ಜಮೀನು ಇದ್ದವರಿಗೆ | ₹10000 ಹಣ ಉಚಿತ!
- eShram card benefits : ಈ ಶ್ರಮ್ ಕಾರ್ಡ್ ಇದ್ದವರಿಗೆ ಬಂಪರ್ | ಪ್ರತಿ ತಿಂಗಳಿಗೆ ₹ 3000 ಸಾವಿರ ಹಣ
- Property Sale : ಜಮೀನು, ಮನೆ, ಪ್ಲಾಟ್ ಯಾವುದೇ ಆಸ್ತಿ ಮಾರಾಟ – ಖರೀದಿಗೆ ರಾತ್ರೋರಾತ್ರಿ ಹೊಸ ರೂಲ್ಸ್
- Jan Samarth Portal : ಸಾಲಕ್ಕಾಗಿ ಜನ್ ಸಮರ್ಥ ಪೋರ್ಟಲ್ ನಲ್ಲಿ ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.? ನೋಡಿ
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ
- Donkey Milk : ಕತ್ತೆ ಹಾಲು ಒಂದು ಲೀಟರ್ಗೆ ₹5,000/-..? ಕತ್ತೆ ಹಾಲು ಏಕೆ ಇಷ್ಟೊಂದು ದುಬಾರಿ.? ಕತ್ತೆ ಹಾಲಿನ ಉಪಯೋಗವೇನು.?
- Gold Rate : ಇಂದಿನ ಗೋಲ್ಡ್ ರೇಟ್ ಇಳಿಕೆ ಕಂಡಿದೆಯಾ.? ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನದ ಬೆಲೆ.?
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Govt Updates : ನೀವು ಕುರಿ, ಕೋಳಿ, ಹಸು ಹೊಂದಿದ್ದರೆ ನಿಮಗೆ ಸಿಗಲಿದೆ ₹40,000/- | ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.!
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!