Darshan: ನಟ ದರ್ಶನ್ ಅವರು ಹಾಗು ವಿನೋದ್ ಪ್ರಭಾಕರ್ ರವರು ಇಬ್ಬರು ಕೂಡ ಕುಚುಕು ಗೆಳೆಯರು. ಪ್ರೀತಿಯಿಂದ ವಿನೋದ್ ಪ್ರಭಾಕರ್ ರವರನ್ನ ದರ್ಶನ್ ಅವರು ಟೈಗರ್ ಅಂತಾನೆ ಕರೆಯುತ್ತಾರೆ. ನಟ ವಿನೋದ್ ಪ್ರಭಾಕರ್ ಮತ್ತು ದರ್ಶನ ಅವರು ಖ್ಯಾತ ವಿಲನ್ ಗಳಾಗಿದ್ದ ಟೈಗರ್ ಪ್ರಭಾಕರ್ ಹಾಗು ತೂಗುದೀಪ ಶ್ರೀನಿವಾಸ್ ಅವರ ಮಕ್ಕಳು.

ತೂಗುದೀಪ್ ಶ್ರೀನಿವಾಸ್ ಮತ್ತು ಟೈಗರ್ ಪ್ರಭಾಕರ್ ತುಂಬಾ ಒಳ್ಳೆಯ ಸ್ನೇಹಿತರಾಗಿದ್ದರು. ಟೈಗರ್ ಟಾಕೀಸ್(Tiger Talkies) ಸ್ಥಾಪಿಸಿದ ಮರಿ ಟೈಗರ್ ನಟ ವಿನೋದ್ ಪ್ರಭಾಕರ್, ತಮ್ಮದೇ ಆದಂತಹ ನಿರ್ಮಾಣ ಸಂಸ್ಥೆಯನ್ನ ಶುರು ಮಾಡಿದ್ದಾರೆ.
ಇದನ್ನೂ ಕೂಡ ಓದಿ : *ದರ್ಶನ್ 3 ವರ್ಷ ಫುಲ್ ಬ್ಯುಸಿ ಕಾಲ್ ಶೀಟ್ ಗೆ ಮುಗಿಬಿದ್ದ ನಿರ್ಮಾಪಕರು… । Darshan । D Boss Upcoming Movies

ಈ ನಿರ್ಮಾಣ ಸಂಸ್ಥೆಗೆ ವಿನೋದ್ ಪ್ರಭಾಕರ್ ರವರು ಟೈಗರ್ ಟಾಕೀಸ್(Tiger Talkies) ಅನ್ನುವ ಹೆಸರನ್ನ ಇಟ್ಟಿದ್ದಾರೆ. ಸಧ್ಯ ಈ ಟೈಗರ್ ಟಾಕೀಸ್ ಲೋಕಾರ್ಪಣೆಗೊಂಡಿದ್ದು, ಅಧೀಕೃತವಾಗಿ ಈಗಾಗಲೇ ಲಾಂಚ್ ಆಗಿದೆ. ತಮ್ಮ ಪತ್ನಿ ನಿಶಾ ವಿನೋದ್ ಪ್ರಭಾಕರ್ ಸಹಯೋಗದೊಂದಿಗೆ ನಿರ್ಮಾಣ ಸಂಸ್ಥೆಯನ್ನ ಸ್ಥಾಪಿಸಿದ್ದಾರೆ. ಟೈಗರ್ ಟಾಕೀಸ್(Tiger Talkies) ಲೋಗೋ ಲಾಂಚ್ ಮಾಡಿ, ವಿಡಿಯೋವನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಟೈಗರ್ ಪ್ರಭಾಕರ್ ನೆನೆದು ಚಾಲೆಂಜಿಂಗ್ ಸ್ಟಾರ್ ದರ್ಶನ್, ಭಾವುಕರಾದ ಕ್ಷಣ: ಟೈಗರ್ ಟಾಕೀಸ್(Tiger Talkies) ಲೋಗೋ ಲಾಂಚ್ ವೇಳೆ ನಟ ದರ್ಶನ್, ಹಿರಿಯ ನಟ ದಿವಂಗತ ಟೈಗರ್ ಪ್ರಭಾಕರ್ ರವರನ್ನ ನೆನೆಪಿಸಿಕೊಂಡಿದ್ದಾರೆ. ನಾವು ಚಿಕ್ಕವರಿದ್ದಾಗ ಟೈಗರ್ ಪ್ರಭಾಕರ್ ರವರು, ನಾವು ಮಲಗಿದ್ದರೂ ಕೂಡ ಬಂದು ಮುದ್ದಾಡಿ ಹೋಗುತ್ತಿದ್ದರಂತೆ.
ನಾನು ಮೊದಲು ಅವರನ್ನ ನೋಡಿದ್ದು, ನನ್ನ ತಂದೆ ನಿಧನ ಹೊಂದಿದಾಗ. ಎಲ್ಲರೂ ಬಂದು ಹೋದರು, ಆದ್ರೆ ಟೈಗರ್ ಪ್ರಭಾಕರ್ ಹೆಚ್ಚು ಕಾಲ ಅಲ್ಲೇ ಇದ್ದರು. ಅವರು ಬಾಸ್, ಬಾಸ್ ಎನ್ನುತ್ತಿದ್ದ ಶಬ್ದ ಈಗಲೂ ನನ್ನ ಕಿವಿಯಲ್ಲಿ ಗುನುಗುತ್ತಿದೆ ಅಂತಿದ್ದಾರೆ ನಟ ದರ್ಶನ್ ರವರು.

ಇದನ್ನೂ ಕೂಡ ಓದಿ : *Darshan | ಪವಿತ್ರ ಗೌಡ ಕಂಡರೆ ದರ್ಶನ್ ಅವರಿಗೆ ಏಕೆ ಅಷ್ಟೊಂದು ಇಷ್ಟ ಗೊತ್ತಾ.? | ಈ ಪವಿತ್ರ ಗೌಡ ಯಾರು.? । Darshan Thoogudeepa | Pavitra Gowda
ದರ್ಶನ್ ಅವರ ಬಗ್ಗೆ ನಿಮ್ಮ ಅನಿಸಿಕೆ-ಅಭಿಪ್ರಾಯಗಳನ್ನ ಕಾಮೆಂಟ್ ಮಾಡಿ ತಿಳಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Fixed Deposits : ಹೆಚ್ಚು ಬಡ್ದಿ ದುಡ್ಡು ಕೊಡುವ ಪ್ರಮುಖ 7 ಬ್ಯಾಂಕ್ಗಳು, ಎಷ್ಟಿದೆ ಬಡ್ಡಿ ದರ.? ಸಂಪೂರ್ಣ ಮಾಹಿತಿ
- BSNL Freedom Plan : ಕೇವಲ 1 ರೂಪಾಯಿಗೆ 60GB ಡೇಟಾ ಮತ್ತು ಅನ್ಲಿಮಿಟೆಡ್ ಕರೆ ನೀಡುತ್ತಿರುವ ಬಿಎಸ್ಎನ್ಎಲ್!
- ಕೊಪ್ಪಳದಲ್ಲಿ ಅನ್ಯಧರ್ಮೀಯಳನ್ನು ಪ್ರೀತ್ಸಿದ್ದಕ್ಕೆ ಅನಾಹುತ – ಮಸೀದಿ ಎದುರೇ ಕೊಚ್ಚಿ ಕೊ*ಲೆ!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ದರ್ಶನ್ ಥರಾ ನನಗೂ ಬೇಲ್ ಕೊಡಿ – ನೇಹಾ ಕೊಲೆ ಆರೋಪಿ ಫಯಾಜ್ ಮೊರೆ!
- ಕೆಆರ್ಎಸ್ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದೆ ಟಿಪ್ಪು ಸುಲ್ತಾನ್ ಎಂದ ಸಚಿವ ಮಹದೇವಪ್ಪ
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate Today : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಬೆನ್ನಲ್ಲೇ ಪೆನ್ಡ್ರೈವ್ ಹಂಚಿದವರಿಗೆ ಶುರುವಾಯ್ತು ನಡುಕ!
- ನಾಯಿ ಕಚ್ಚಿದ ತಕ್ಷಣ ಇದೊಂದು ಕೆಲಸ ಮಾಡಿದ್ರೆ ಸಾಕು ಜೀವಕ್ಕಾಗೋ ಅಪಾಯ ತಪ್ಪುತ್ತೆ! ವೈದ್ಯರೇ ಸೂಚಿಸಿದ ತಂತ್ರವಿದು
- Joint Account Updates : ಜಂಟಿ ಖಾತೆ ತೆರೆಯಲು ಹೊಸ ನಿಯಮಗಳು, ಜಾಗ್ರತೆ.! ನೀವು ಈ ತಪ್ಪು ಮಾಡಿದ್ರೆ ದೊಡ್ಡ ನಷ್ಟ!
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ – ಯಾವುದೇ ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿ ಇಲ್ಲದೆ ಸಿಗುತ್ತೆ 5 ಲಕ್ಷ ಹಣ ಸಾಲ.!
- Gold Rate : ಚಿನ್ನ ಖರೀದಿಗೆ ಇದೇ ಒಳ್ಳೆಯ ಟೈಮಾ.? ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಣ್ಣ ರೈತರಿಗೆ ಗುಡ್ ನ್ಯೂಸ್ | 2 ಎಕರೆಗಿಂತ ಕಡಿಮೆ ಜಮೀನು ಇದ್ದವರಿಗೆ | ₹10000 ಹಣ ಉಚಿತ!
- eShram card benefits : ಈ ಶ್ರಮ್ ಕಾರ್ಡ್ ಇದ್ದವರಿಗೆ ಬಂಪರ್ | ಪ್ರತಿ ತಿಂಗಳಿಗೆ ₹ 3000 ಸಾವಿರ ಹಣ
- Property Sale : ಜಮೀನು, ಮನೆ, ಪ್ಲಾಟ್ ಯಾವುದೇ ಆಸ್ತಿ ಮಾರಾಟ – ಖರೀದಿಗೆ ರಾತ್ರೋರಾತ್ರಿ ಹೊಸ ರೂಲ್ಸ್
- Jan Samarth Portal : ಸಾಲಕ್ಕಾಗಿ ಜನ್ ಸಮರ್ಥ ಪೋರ್ಟಲ್ ನಲ್ಲಿ ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.? ನೋಡಿ
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ