Dhruva Sarja : ಚಿತ್ರ ರಂಗದಲ್ಲಿ ರಾಮ ಲಕ್ಷ್ಮಣರಂತೆ ಇದ್ದ ಸ್ಟಾರ್ ನಟರೆಂದರೆ ಅದು ಜಿರಂಜೀವಿ ಸರ್ಜಾ ಮತ್ತು ಧ್ರುವ ಸರ್ಜಾ. ಈ ಅಣ್ಣ-ತಮ್ಮನ ಬಾಂಧವ್ಯ ಹೇಗಿತ್ತು ಅನ್ನುವುದು ಇಡೀ ಕರ್ನಾಟಕಕ್ಕೆ ಗೊತ್ತು. ದಿವಂಗತ ಜಿರಂಜೀವಿ ಸರ್ಜಾ ತಮ್ಮನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದರು. ಬಾಲ್ಯದಿಂದಲೂ ಬಹಳ ಆತ್ಮೀಯವಾಗಿದ್ದ ಅಣ್ಣ ಜಿರಂಜೀವಿ ಸರ್ಜಾ 2020ರ ಜೂನ್ 7 ರಂದು ಹೃದಯಘಾತದಿಂದ ನಿಧನ ಹೊಂದಿದ್ದರು. ಇದು ನಟ ಧ್ರುವ ಸರ್ಜಾ ಜೀವನದಲ್ಲಿ ದೊಡ್ಡ ಆಘಾತ ಉಂಟು ಮಾಡಿತ್ತು. ಈ ಘಟನೆಯಿಂದ ಧ್ರುವ ಸರ್ಜಾ ಅವರಿಗೆ ಇನ್ನೂ ಹೊರಬರಲು ಸಾಧ್ಯವಾಗಿಲ್ಲ. ಇದಕ್ಕೆ ಸಾಕ್ಷಿ ಧ್ರುವ ಸರ್ಜಾ ಅವರು ಅಣ್ಣನ ಸಮಾಧಿ ಬಳಿ ಮಲಗಿರುವ ವಿಡಿಯೋವನ್ನ ಈಗಾಗಲೇ ನೀವೆಲ್ಲಾ ನೋಡಿದ್ದೀರಾ.
ಇದನ್ನೂ ಕೂಡ ಓದಿ : Spandana Vijay : ಎರಡನೇ ಮದುವೆ ಬಗ್ಗೆ ಕೊನೆಗೂ ಮೌನ ಮುರಿದ ವಿಜಯ ರಾಘವೇಂದ್ರ.! ಎಲ್ಲರೂ ಶಾಕ್.!
ಕನಕಪುರದ ನೆಲಗುಳಿಯ ಫಾರ್ಮ್ ಹೌಸ್ ನಲ್ಲಿ ಚಿರು ಅಂತ್ಯ ಸಂಸ್ಕಾರ ನೆರವೇರಿಸಲಾಗಿತ್ತು. ಆ ಸ್ಥಳದಲ್ಲಿ ಜಿರಂಜೀವಿ ಸರ್ಜಾ ಸ್ಮಾರಕ ನಿರ್ಮಾಣವಾಗಿದೆ. ಸಮಾಧಿ ಬಳಿ ಚಿರು ಹೆಸರು ದೊಡ್ಡ ಅಕ್ಷರಗಳಲ್ಲಿ ಕೆತ್ತನೆ ಮಾಡಲಾಗಿದೆ. ಅಣ್ಣನ ನೆನಪಿನಲ್ಲಿ ಇರುವ ಧ್ರುವ ಸರ್ಜಾ ಆಗಾಗ ಸಮಾಧಿ ಸ್ಥಳಕ್ಕೆ ಹೋಗಿ ಬರುತ್ತಾರೆ. ಧ್ರುವ ಸರ್ಜಾ ಆಪ್ತರು ಹೇಳುವ ಹಾಗೇ ವಾರಕೊಮ್ಮೆ ಸಮಾಧಿ ಬಳಿ ಬಂದು ಧ್ರುವ ಹೀಗೆ ಮಲಗುತ್ತಾರೆ. ಇದರಿಂದ ನಟ ನೆಮ್ಮದಿ ಕಂಡುಕೊಳ್ಳುತ್ತಾರಂತೆ. ಕೆಲವು ದಿನಗಳ ಹಿಂದೆ ಫಾರ್ಮ್ ಹೌಸ್ ಗೆ ಭೇಟಿ ನೀಡಿ ಧ್ರುವ ಯಾರಿಗೂ ಹೇಳದೇ ಹಾಗೆ ಅಣ್ಣನ ಸಮಾಧಿ ಪಕ್ಕದಲ್ಲಿ ದಿಂಬು ಬೆಡ್ ಹಾಕಿಕೊಂಡು ಮಲಗಲಿದ್ದಾರೆ. ಧ್ರುವ ಸರ್ಜಾ ಅವರಿಗೆ ತಿಳಿಯದ ಹಾಗೆ ಆಪ್ತರು ಈ ಚಿತ್ರವನ್ನ ಸೆರೆ ಹಿಡಿದರು.
ಇದನ್ನೂ ಕೂಡ ಓದಿ : Darshan – Sudeep : ದರ್ಶನ್ ಸುದೀಪ್ ಮತ್ತೆ ಒಂದಾಗುತ್ತಾರಾ.? ದರ್ಶನ್ ಪತ್ನಿ ವಿಜಯಲಕ್ಷ್ಮಿ ಮಹದಾಸೆ ಏನು ಗೊತ್ತಾ.?
ಚಿರಂಜೀವಿ ಸರ್ಜಾ ಮತ್ತು ಧ್ರುವ ಸರ್ಜಾ ಅವರ ಬಾಂಧವ್ಯದ ಬಗ್ಗೆ ನಿಮ್ಮ ಅನಿಸಿಕೆಯನ್ನ ಕಾಮೆಂಟ್ ಮಾಡಿ ತಿಳಿಸಿ. ಸ್ವಾರ್ಥತನ ತುಂಬಿರುವ ಈ ಜಗತ್ತಿನಲ್ಲಿ ಇಂತಹ ನಿಷ್ಕಲ್ಮಶ ಇಲ್ಲದೆ ಸ್ವಚ್ಛಂದ ವಾದ ಬಾಂಧವ್ಯ ನೋಡುವಾಗ, ಗೊತ್ತಿಲ್ಲದೇ ಮನಸ್ಸು ಭಾರವಾದ ರೀತಿಯಲ್ಲಿ ತುಟಿಯಲ್ಲಿ ಮಂದಹಾಸ ಮೂಡಿಸಿ, ಕಣ್ಣಂಚಿನಲ್ಲಿ ಕಣ್ಣೀರು ತರಿಸುತ್ತದೆ.
ಇದನ್ನೂ ಕೂಡ ಓದಿ : IAS ಇಂಟರ್ವ್ಯೂ ನಲ್ಲಿ ಈ ಮಹಿಳೆ ಕೊಟ್ಟ ಉತ್ತರ ಈಗ ಎಲ್ಲಾ ಕಡೆ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ