Aadhar Card Update : ನಮಸ್ಕಾರ ಸ್ನೇಹಿತರೇ, ದೇಶದಲ್ಲಿ ಯಾವುದೇ ವ್ಯವಹಾರ ಮಾಡುವುದಿದ್ದರೂ ಅದಕ್ಕೆ ಆಧಾರ್ ಕಾರ್ಡ್ ಕಡ್ಡಾಯ. ಭಾರತೀಯ ಪ್ರತಿಯೊಬ್ಬ ನಾಗರಿಕನ ಗುರುತಿನ ಚೀಟಿ ಇದಾಗಿದ್ದು, ಹಾಗಾಗಿ ಆಧಾರ್ ಕಾರ್ಡ್ ನಲ್ಲಿ ಪ್ರತಿಯೊಂದು ಮಾಹಿತಿಯೂ ಸರಿಯಾಗಿರಬೇಕು. ಹಾಗು ಕಾಲಕ್ಕೆ ತಕ್ಕ ಹಾಗೆ ಅದನ್ನು ನವೀಕರಿಸಿಕೊಳ್ಳಬೇಕು. ಹಾಗಾಗಿ ಆನ್ ಲೈನ್ ಮೂಲಕವೇ ಆಧಾರ್ ಕಾರ್ಡ್ ನ್ನ ಉಚಿತವಾಗಿ ಅಪ್ಡೇಟ್ ಮಾಡಿಕೊಳ್ಳಬಹುದು. ಆದರೆ ಆಧಾರ್ ಕಾರ್ಡ್ ನವೀಕರಣವನ್ನ ಉಚಿತವಾಗಿ ಮಾಡಿಸುವ ಪ್ರಕ್ರಿಯೆ ಇನ್ನು ಮುಂದೆ ನಡೆಯುವುದಿಲ್ಲ ಎಂದು ಹೇಳಲಾಗಿತ್ತು. ಸರ್ಕಾರ ಈ ನಿಯಮವನ್ನ ಬದಲಾಯಿಸಿದೆ. ಆಧಾರ್ ಕಾರ್ಡ್ ಅಪ್ಡೇಟ್ ಅಥವಾ ನವೀಕರಿಸಿಕೊಳ್ಳುವ ಅವಧಿಯಲ್ಲಿ ತುಸು ಸಡಿಲಿಕೆ ಮಾಡಲಾಗಿದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಈ ಅವಧಿಯನ್ನು ಜೂನ್ 14 ರಿಂದ ಸಪ್ಟೆಂಬರ್ 14, 2023 ರವರೆಗೆ ವಿಸ್ತರಿಸಿದೆ. ಅಂದರೆ ಇನ್ನು ಮುಂದಿನ ಮೂರು ತಿಂಗಳು ಆಧಾರ್ ನವೀಕರಣಕ್ಕೆ ಸಮಯ ನೀಡಲಾಗಿದೆ. ನೀವು ಇದುವರೆಗೂ ಕೂಡ ಆಧಾರ್ ಕಾರ್ಡ್ ಅಪ್ಡೇಟ್ ಮಾಡದೇ ಇದ್ದಲ್ಲಿ ತಪ್ಪದೆ ಈ ಲೇಖನವನ್ನ ಪೂರ್ತಿಯಾಗಿ ಓದಿ.
ಇದನ್ನೂ ಕೂಡ ಓದಿ : Gold Rate : ಇಂದಿನ ಗೋಲ್ಡ್ ರೇಟ್.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನ-ಬೆಳ್ಳಿಯ ಬೆಲೆ?
ಆಧಾರ್ ಕಾರ್ಡ್ ಇಲ್ಲದೇ ಯಾವ ವ್ಯವಹಾರಗಳು ಕೂಡ ನಡೆಯುವುದಿಲ್ಲ. ನಿಮ್ಮ ಪಾನ್ ಕಾರ್ಡ್ ಕೂಡ ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡಿದರೆ ಮಾತ್ರ ಬ್ಯಾಂಕ್ ವ್ಯವಹಾರಗಳನ್ನ ಮಾಡಲು ಸಾಧ್ಯ. ಇನ್ನು ಆಧಾರ್ ಕಾರ್ಡ್ ನಲ್ಲಿ ಗುರುತಿನ ಪುರಾವೆ ಹಾಗು ವಿಳಾಸವನ್ನ ಸರಿಯಾಗಿಲ್ಲದೇ ಇದ್ದರೆ, ಅದನ್ನ ಆನ್ ಲೈನ್ ನಲ್ಲಿ ಉಚಿತವಾಗಿ ನವೀಕರಿಸಬಹುದು. ಜೊತೆಗೆ ನಿಮ್ಮ ಹೊಸ ದಾಖಲೆಗಳನ್ನ ಕೂಡ ಅಪ್ಲೋಡ್ ಮಾಡಬಹುದು. ಇದಕ್ಕೆ ಜೂನ್ 14 2023 ಕೊನೆಯ ದಿನಾಂಕವಾಗಿದ್ದು, ಇದೀಗ UIDAI ಸಮಯವನ್ನ ವಿಸ್ತರಿಸಿದೆ. ಮುಂದಿಂಬ ಮೂರು ತಿಂಗಳುಗಳ ಕಾಲ ಅವಕಾಶ ನೀಡಲಾಗಿದ್ದು, ಸೆಪ್ಟೆಂಬರ್ ತಿಂಗಳಿನವರೆಗೆ ಆಧಾರ್ ಕಾರ್ಡ್ ನವೀಕರಣಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಇದನ್ನೂ ಕೂಡ ಓದಿ : LPG Gas Scheme : ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಬಂಪರ್.! 500 ರೂಪಾಯಿಗೆ ಗ್ಯಾಸ್ ಸಿಲಿಂಡರ್ ಲಭ್ಯ.!
ಆಧಾರ್ ಕಾರ್ಡ್ ನವೀಕರಣವನ್ನು ಆನ್ ಲೈನ್ ಮೂಲಕ https://myaadhaar.uidai.gov.in ಈ ವೆಬ್ ಸೈಟ್ ನಲ್ಲಿ ಉಚಿತವಾಗಿ ಮಾಡಿಕೊಳ್ಳಬಹುದು. CSC ಯಲ್ಲಿ ಆಧಾರ್ ನವೀಕರಣಕ್ಕೆ 25/- ರೂಪಾಯಿಗಳನ್ನ ಪಾವತಿಸಬೇಕು. ನೀವು ನಿಮ್ಮ ಗುರುತಿನ ಪುರಾವೆ ಹಾಗು ವಿಳಾಸಕ್ಕೆ ಸಂಬಂಧಪಟ್ಟ ದಾಖಲೆಗಳನ್ನ ಅಪ್ಲೋಡ್ ಮಾಡಬೇಕಾಗುತ್ತದೆ. ಇದುವರೆಗೂ ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡದೇ ಇದ್ದಲ್ಲಿ, ನಿಮ್ಮ ಆಧಾರ್ ಕಾರ್ಡ್ ನಲ್ಲಿ ಹೆಸರು ಅಥವಾ ಇತರ ಮಾಹಿತಿ ತಪ್ಪಾಗಿ ನಮೂನೆ ಮಾಡಿದ್ದಲ್ಲಿ, ಶೀಘ್ರವೇ ಸರಿಮಾಡಿಕೊಳ್ಳಿ. ಆಧಾರ್ ದೇಶದಲ್ಲಿ ಪ್ರತಿಯೊಂದು ವ್ಯವಹಾರಕ್ಕೆ ಬೇಕಾಗಿರುವ ಪ್ರಮುಖ ಆಧಾರ ಎನ್ನುವುದನ್ನ ಮರೆಯಬೇಡಿ. ಹಾಗಾಗಿ ಈ ಮಾಹಿತಿಯನ್ನ ಪ್ರತಿಯೊಬ್ಬರಿಗೂ ಶೇರ್ ಮಾಡಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ
- Drought Relief : ಬರ ಪರಿಹಾರ ಹಣ ಬಿಡುಗಡೆ / ನವೆಂಬರ್ 30ರೊಳಗೆ ಈ ಕೆಲಸ ಕಡ್ಡಾಯವಾಗಿ ಮಾಡಿ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
- BiggBoss Kannada 10 : ಬಿಗ್ ಬಾಸ್ ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ.? ಕುತೂಹಲದಲ್ಲಿ ವೀಕ್ಷಕರು.!
- Senior Citizen Pension : 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ- ಅಜ್ಜಿಯರಿಗೆ / ಇನ್ನು ಮುಂದೆ ಪ್ರತೀ ತಿಂಗಳು ₹3,000/- ರೂಪಾಯಿ
- Govt House Scheme : ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಕೂಡಾ ಅರ್ಜಿ ಸಲ್ಲಿಸಬಹುದು
- Labour Card Facillity : ಲೇಬರ್ ಕಾರ್ಡ್ ಇದ್ದವರಿಗೆ ಬಂಪರ್ ಸುದ್ಧಿ.! / ಉಚಿತ ಮನೆ ಸೌಲಭ್ಯ ಪಡೆಯಬಹುದು.?
- Leelavati : ಲೀಲಾವತಿ ಇನ್ನಿಲ್ಲ ಎಂದವರಿಗೆ ಖಡಕ್ ಆಗಿ ಎಚ್ಚರಿಕೆ ಕೊಟ್ಟ ಮಗ ವಿನೋದ್ ರಾಜ್ ! ಚಿತ್ರರಂಗ ಶಾಕ್.!
- Free land : ಕೂಲಿ ಕೆಲಸ ಮಾಡುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್ – ಸ್ವಂತ ಜಮೀನು ಇಲ್ಲದ ಕೃಷಿ ಕಾರ್ಮಿಕರಿಗೆ ಉಚಿತ ಜಮೀನು!