ಕನ್ನಡ ಚಿತ್ರರಂಗದ ಮೇರು ನಟಿ ಅಂದರೆ, ಅದು ನಮ್ಮ ಲೀಲಾವತಿ ಅಮ್ಮನವರು. ಕನ್ನಡ ಚಿತ್ರರಂಗಕ್ಕೆ ಅವರು ಸಲ್ಲಿಸಿರುವ ಸೇವೆ ಮಾತಿನಲ್ಲಿ ಹೇಳಲಾಗದು. ಇನ್ನು ಸಧ್ಯ ಲೀಲಾವತಿಯವರು ಹಾಗು ಮಗ ವಿನೋದ್ ರಾಜ್ ಅವರು ಚಿತ್ರರಂಗದಿಂದ ಸಂಪೂರ್ಣ ದೂರವುಳಿದು ಬಿಟ್ಟಿದ್ದಾರೆ. ತಮ್ಮ ಮಗ ವಿನೋದ್ ಜೊತೆಗೆ ತಮ್ಮ ಹಳ್ಳಿಯಲ್ಲಿ ವ್ಯವಸಾಯ ಮಾಡುತ್ತಾ ಜೀವನವನ್ನ ನಡೆಸುತ್ತಾ ಇದ್ದಾರೆ.
ಇದನ್ನೂ ಕೂಡ ಓದಿ : ಹಣ ಕದ್ದು ಸಿಕ್ಕಿಬಿದ್ದ ನಟ ಡಿ ಬಾಸ್ ದರ್ಶನ್! ವಿಷಯ ತಿಳಿದು ಕಣ್ಣೀರಿಟ್ಟ ತಾಯಿ! ಆಗಿದ್ದೇನು ನೋಡಿ
ತಮ್ಮ ಹಳ್ಳಿಯಲ್ಲಿಯೇ ವ್ಯವಸಾಯ ಮಾಡುತ್ತಾ ಜೀವನ ನಡೆಸುತ್ತಾ ಇರುವ ನಟಿ ಲೀಲಾವತಿ ಮತ್ತು ವಿನೋದ್ ರಾಜ್ ಅವರು ತಮ್ಮನ್ನ ತಾವು ಸಮಾಜಮುಖಿ ಕೆಲಸಗಳಲ್ಲೂ ಸಹ ತೊಡಗಿಸಿಕೊಂಡಿದ್ದಾರೆ. ಅದೆಷ್ಟೋ ಜನರಿಗೆ ಲೀಲಾವತಿಯವರು ತಮ್ಮ ಕೈಲಾದ ಸಹಾಯವನ್ನ ಕೂಡ ಮಾಡಿದ್ದಾರೆ. ಕಳೆದ ತಿಂಗಳು ಅನಾರೋಗ್ಯದಿಂದ ಬಳಲುತ್ತಿದ್ದ ಲೀಲಾವತಿಯವರನ್ನ, ಚಿತ್ರರಂಗದ ಅನೇಕ ಕಲಾವಿದರು ಭೇಟಿ ಮಾಡಿ ಅವರ ಆರೋಗ್ಯವನ್ನ ವಿಚಾರಿಸಿಕೊಂಡಿದ್ದರು.
ಇನ್ನು ಚಾಲೆಂಜಿಂಗ್ ಸ್ಟಾರ್ ಡಿ ಬಾಸ್ ದರ್ಶನ್ ಅವರು ಕೂಡ ಲೀಲಾವತಿ ಅಮ್ಮನವರನ್ನ ಇದೀಗ ಭೇಟಿ ಮಾಡಿ ಅವರ ಆರೋಗ್ಯವನ್ನ ವಿಚಾರಿಸಿಕೊಂಡಿದ್ದರು. ತಮ್ಮ ಜೀವನವನ್ನೇ ನಟಿ ಲೀಲಾವತಿ ಹಾಗು ವಿನೋದ್ ರಾಜ್ ಅವರು ಬಡವರಿಗಾಗಿ ಮುಡಿಪಾಗಿಟ್ಟಿದ್ದಾರೆ. ನಟಿ ಲೀಲಾವತಿಯವರನ್ನ ನೋಡಿ ನಟ ದರ್ಶನ್ ಅವರು, ಅವರ ಆರೋಗ್ಯ ವಿಚಾರಿಸಿದ್ದಾರೆ. ವಿನೋದ್ ರಾಜ್ ಜೊತೆಗೆ ಮಾತುಕತೆ ನಡೆಸಿ ನಿಮಗೆ ನಾನಿದ್ದೇನೆ, ಏನು ಬೇಕಾದರೂ ನನ್ನಲ್ಲಿ ಕೇಳಿ ಎಂದಿದ್ದಾರೆ.
ಇದನ್ನೂ ಕೂಡ ಓದಿ : ‘ವೀಕೆಂಡ್ ವಿತ್ ರಮೇಶ್ʼ ಸೀಸನ್ 5 ರಲ್ಲಿ ಮೊದಲನೇ ಅತಿಥಿ ಇವರೇ! ಪಡೆದ ಸಂಭಾವನೆ ಎಷ್ಟು ಗೊತ್ತೆ ?
ನಟಿ ಲೀಲಾವತಿ ಯವರಿಗೆ ತಮ್ಮ ಆರೋಗ್ಯವನ್ನ ನೋಡಿಕೊಳ್ಳುವಂತೆ ಹೇಳಿ ನಟ ದರ್ಶನ್ ಅವರು ಅವರೊಂದಿಗೆ ಸ್ವಲ್ಪ ಹೊತ್ತು ಸಮಯ ಕಳೆದಿದ್ದಾರೆ. ದರ್ಶನ್ ಅವರ ಈ ಸ್ವಭಾವವನ್ನ ನೋಡಿ ಅವರ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದರ ಬಗ್ಗೆ ನಿಮ್ಮ ಅನಿಸಿಕೆ – ಅಭಿಪ್ರಾಯವನ್ನ ಕಾಮೆಂಟ್ ಮೂಲಕ ತಿಳಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ
- Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Number
- Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
- Bank New Updates : 1 ಜೂನ್ 2024 ರಿಂದ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ಬಿಗ್ ಶಾಕಿಂಗ್ ಸುದ್ದಿ
- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭ
- PM Vishwakarma : ಪಿಎಂ ವಿಶ್ವಕರ್ಮ ಅರ್ಜಿ ಹಾಕಿದವರಿಗೆ ಮತ್ತು ಹಾಕಿಲ್ಲದವರಿಗೆ ಗುಡ್ ನ್ಯೂಸ್ | 3 ಲಕ್ಷ ಸಹಾಯಧನ ₹15,000 ಮೌಲ್ಯದ ಕಿಟ್
- Driving Licence Rules : ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ – ಬೇಗನೇ ನೋಡಿ
- Crop Loan Waiver 2024 : ರೈತರ ಖಾತೆಗೆ ಬೆಳೆ ವಿಮೆ ಜಮಾ / ನಿಮಗೆ ಜಮಾ ಆಗಿಲ್ಲ ಅಂದ್ರೆ ಈ ನಂಬರಗೆ ಕರೆ ಮಾಡಿ
- Drought Relief : ಬರ ಪರಿಹಾರ ಎರಡನೇ ಕಂತಿನ ಹಣ ಪಡೆದ ರೈತರ ಪಟ್ಟಿ ಬಿಡುಗಡೆ – ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ