ನಟ ಡಿ ಬಾಸ್ ದರ್ಶನ್(Darshan) ಅಂದರೆ ಅಭಿಮಾನಿಗಳಿಗೆ ಎಲ್ಲಿಲ್ಲದ ಪ್ರೀತಿ. ದರ್ಶನ್ ಅವರು ಕೂಡ ಅಭಿಮಾನಿಗಳನ್ನ ಯಾವತ್ತು ಬಿಟ್ಟುಕೊಡುವ ಮಾತೇ ಇಲ್ಲ. ಹಾಗಾಗಿ ಅಭಿಮಾನಿಗಳನ್ನ ತನ್ನ ಎದೆ ಮೇಲೆ ಸೆಲೆಬ್ರಿಟಿಸ್ ಅಂತ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಆದರೆ ದರ್ಶನ್ ಅವರ ಬಗ್ಗೆ ತುಂಬ ಜನಕ್ಕೆ ಒಂದು ವಿಷಯ ಗೊತ್ತಿಲ್ಲ. ನಟ ಡಿ ಬಾಸ್ ದರ್ಶನ್ ಅವರು ಒಮ್ಮೆ ಹಣವನ್ನ ಕಳ್ಳತನ ಮಾಡಿ ಸಿಕ್ಕಿಹಾಕಿಕೊಂಡಿದ್ದರಂತೆ. ಹಾಗಾದರೆ ದರ್ಶನ್ ಅವರು ಎಲ್ಲಿ ಹಣ ಕದಿದ್ದು? ತಾಯಿ ಯಾಕೆ ಕಣ್ಣೀರು ಹಾಕಿದ್ದು? ಈ ವಿಷಯ ಏನು ಅಂತ ಪೂರ್ಣ ಓದಿ.
ಇದನ್ನೂ ಕೂಡ ಓದಿ : Railway Track: 1 ಕಿಮೀ ರೈಲ್ವೆ ಹಳಿ ಮಾಡಲು ಎಷ್ಟು ಹಣ ಖರ್ಚಾಗುತ್ತದೆ | How much money cost to make 1 km railway track
ಬಾಲ್ಯದಿಂದಲೂ ದರ್ಶನ್ ಗೆ ಪ್ರಾಣಿಗಳೆಂದರೆ ಇಷ್ಟ ಬಹುತೇಕ ಮಂದಿ ತಮ್ಮ ಬಾಲ್ಯದಲ್ಲಿ ತಿಂಡಿ ಖರೀದಿಸಲು ಹಣ ಕದಿಯುತ್ತಿದ್ದರು. ಆದರೆ ದರ್ಶನ್ ಅವರು ಪ್ರಾಣಿಗಳನ್ನ ಸಾಕಲು ಅಮ್ಮನ ದುಡ್ಡು ಕದ್ದು ವೆಚ್ಚ ಮಾಡುತಿದ್ದರು. ತಾಯಿಗೆ ಗೊತ್ತಿಲ್ಲದೇ ಹಣ ಕದ್ದುಕೊಂಡು ಹೋಗುತ್ತಿದ್ದರಂತೆ. ಒಮ್ಮೆ ತಾಯಿಗೆ ಈ ವಿಷಯ ಗೊತ್ತಾಗಿ ಕಣ್ಣೀರು ಹಾಕಿದರಂತೆ. ಆದರೆ ದರ್ಶನ್ ಪ್ರಾಣಿಗಳಿಗಾಗಿ ಈ ಹಣ ಕದ್ದಿದ್ದಾನೆ ಅಂತ ಗೊತ್ತಾದಾಗ ಹೆಮ್ಮೆಯಿಂದ ಮಗನ ಬೆನ್ನು ತಟ್ಟಿದ್ದರಂತೆ. ರಸ್ತೆಯಲ್ಲಿ ಆನಾಥವಾಗಿ ಮಲಗಿದ್ದ ನಾಯಿಗಳಿಗೆ ಮನೆ ಮಾಡಿ ಆಶ್ರಯಕ್ಕೆ ವ್ಯವಸ್ಥೆ ಮಾಡಿಕೊಡುತ್ತಿದ್ದರಂತೆ.
ಚಿಕ್ಕ ವಯಸ್ಸಿನಲ್ಲಿ ಇದ್ದಾಗ ಅಲ್ಲೆಲ್ಲೋ ಕುದುರೆ ನೋಡಬೇಕೆಂದು ಶಾಲೆಗೆ ಚಕ್ಕರ್ ಹಾಕಿದ್ದರಂತೆ. ದರ್ಶನ್ ಅವರಿಗೆ ಮೃಗಾಲಯ ಅಂದರೆ ಬಲು ಇಷ್ಟ ಬಾಲ್ಯದಿದಳು ಮೃಗಾಲಯಕ್ಕೆ ಭೇಟಿ ನೀಡಿ ಪ್ರಾಣಿಗಳನ್ನ ವೀಕ್ಷಿಸಿ ಅವುಗಳೊಂದಿಗೆ ಮಾತನಾಡುತಿದ್ದರು. ಹಾಗೂ ಪ್ರಾಣಿಗಳ ಕುರಿತು ಅವುಗಳ ಇಚ್ಛೆಯ ಕುರಿತು ಬಹಳಕಾಳಜಿ ಹೊಂದಿದ್ದಾರೆ. ಈಗಲೂ ಕೂಡ ಮೃಗಾಲಯದಿಂದ ಪ್ರಾಣಿಗಳನ್ನು ದತ್ತು ಪಡೆದು ಅವುಗಳಿಗೆ ಆಶ್ರಯ ನೀಡುತ್ತಿದ್ದಾರೆ.
ಇದನ್ನೂ ಕೂಡ ಓದಿ : Darshan: ತಂದೆ ಇಲ್ಲವಾದಾಗ ಯಾರು ಬರಲಿಲ್ಲ ಸಾರ್! – ದರ್ಶನ್ ಕಣ್ಣಂಚಲ್ಲಿ ನೀರು.!
ತಾವು ಸಾಕಿದ ಕುದುರೆಯನ್ನು ಸಾರಥಿ ಹಾಗೂ ಸಂಗೊಳ್ಳಿರಾಯಣ್ಣ ಚಿತ್ರದಲ್ಲಿ ಬಳಸಿಕೊಂಡಿರುವುದು ವಿಶೇಷ 2018 ರಲ್ಲಿ ಕರ್ನಾಟಕದ ಅರಣ್ಯ ಇಲಾಖೆಯ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ದರ್ಶನ್ ಅವರ ಈ ಗುಣವನ್ನ ನೋಡಿಯೇ ಇರಬೇಕು ಅಭಿಮಾನಿಗಳು ತುಂಬಾನೇ ಇಷ್ಟ ಪಡುತ್ತಾರೆ. ನೀವು ಸಹ ದರ್ಶನ್ ಅವರ ಅಭಿಮಾನಿಗಳಾಗಿದ್ದರೆ ಅವರ ಗುಣ ಇಷ್ಟ ಅಂತ ಕಾಮೆಂಟ್ ತಿಳಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ
- Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Number
- Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
- Bank New Updates : 1 ಜೂನ್ 2024 ರಿಂದ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ಬಿಗ್ ಶಾಕಿಂಗ್ ಸುದ್ದಿ
- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭ
- PM Vishwakarma : ಪಿಎಂ ವಿಶ್ವಕರ್ಮ ಅರ್ಜಿ ಹಾಕಿದವರಿಗೆ ಮತ್ತು ಹಾಕಿಲ್ಲದವರಿಗೆ ಗುಡ್ ನ್ಯೂಸ್ | 3 ಲಕ್ಷ ಸಹಾಯಧನ ₹15,000 ಮೌಲ್ಯದ ಕಿಟ್
- Driving Licence Rules : ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ – ಬೇಗನೇ ನೋಡಿ
- Crop Loan Waiver 2024 : ರೈತರ ಖಾತೆಗೆ ಬೆಳೆ ವಿಮೆ ಜಮಾ / ನಿಮಗೆ ಜಮಾ ಆಗಿಲ್ಲ ಅಂದ್ರೆ ಈ ನಂಬರಗೆ ಕರೆ ಮಾಡಿ
- Drought Relief : ಬರ ಪರಿಹಾರ ಎರಡನೇ ಕಂತಿನ ಹಣ ಪಡೆದ ರೈತರ ಪಟ್ಟಿ ಬಿಡುಗಡೆ – ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ